IND vs BAN 2nd ODI: ಈಗಾಗಲೇ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 0-1 ಅಂತರದಲ್ಲಿ ಹಿಂದುಳಿದಿದೆ. ಒಂದು ವೇಳೆ ಎರಡನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಸೋತರೆ ಸತತ ಎರಡನೇ ಏಕದಿನ ಸರಣಿಯಲ್ಲಿ ಸೋಲನುಭವಿಸಲಿದೆ. ಜೊತೆಗೆ ಸರಣಿ ಗೆಲ್ಲುವ ಕನಸು ಕಮರಲಿದೆ.
Team India New T20 Coach : ಟಿ20 ವಿಶ್ವಕಪ್ 2022 ರ ನಂತರ ಹಿರಿಯ ಟೀಂ ಇಂಡಿಯಾ ಮೊದಲ ಬಾರಿಗೆ ಬದಲಾವಣೆಗೆ ಮುಂದಾಗಿದೆ. ತಂಡದ ಹಿರಿಯ ಆಟಗಾರರು ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡುತ್ತಿದ್ದಾರೆ, ಕೋಚ್ ರಾಹುಲ್ ದ್ರಾವಿಡ್ ಕೂಡ ಸರಣಿಯಿಂದ ತಂಡಕ್ಕೆ ಮರಳಿದ್ದಾರೆ, ಆದರೆ ತಂಡವು ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ಕೈಯಲ್ಲಿ ಒಂದು ವಿಕೆಟ್ ಸೋಲನ್ನು ಎದುರಿಸಿತು.
Rohit Sharma Abuse Washington Sundar: ಭಾನುವಾರ ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದ ನಿರ್ಣಾಯಕ ಕ್ಷಣಗಳಲ್ಲಿ ನಾಯಕ ರೋಹಿತ್ ಶರ್ಮಾ ಟೀಂ ಇಂಡಿಯಾ ಆಟಗಾರನನ್ನು ನಿಂದಿಸಿದ್ದರು. ಕೊನೆಯ ಕೆಲವು ಓವರ್ಗಳಲ್ಲಿ ಪಂದ್ಯ ಕೈ ತಪ್ಪುತ್ತಿರುವುದನ್ನು ಕಂಡು ನಾಯಕ ರೋಹಿತ್ ಶರ್ಮಾ ಸಿಟ್ಟುಗೊಂಡಿದ್ದು, ಪರಿಣಾಮ ಮೈದಾನದಲ್ಲಿಯೇ ಆಟಗಾರನನ್ನು ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Rohit Sharma statement on KL Rahul: ಬಾಂಗ್ಲಾದೇಶದ ಗೆಲುವಿಗೆ 32 ರನ್ಗಳ ಅಗತ್ಯವಿದ್ದಾಗ ಮೆಹಿದಿ ಹಸನ್ ಮಿರಾಜ್ ಕ್ಯಾಚ್ ನೀಡಿದರು. ಆದರೆ ಮೆಹದಿ ಹಸನ್ ಮಿರಾಜ್ ಅವರ ಆ ಕ್ಯಾಚ್ ಅನ್ನು ಕೆಎಲ್ ರಾಹುಲ್ ಕೈ ಚೆಲ್ಲಿದರು. ಒಂದು ವೇಳೆ ಕ್ಯಾಚ್ ಹಿಡಿದಿದ್ದರೆ, ಭಾರತವು 31 ರನ್ಗಳಿಂದ ಪಂದ್ಯವನ್ನು ಗೆಲ್ಲುತ್ತಿತ್ತು. ಆದರೆ ಅದು ಸಂಭವಿಸಲಿಲ್ಲ. ಬಳಿಕ ಮೆಹಿದಿ ಹಸನ್ ಮಿರಾಜ್ ಮತ್ತು ಮುಸ್ತಫಿಜುರ್ ರೆಹಮಾನ್ ಕೊನೆಯ ವಿಕೆಟ್ಗೆ 51 ರನ್ ಸೇರಿಸಿ ಬಾಂಗ್ಲಾದೇಶಕ್ಕೆ ಜಯ ತಂದುಕೊಟ್ಟರು.
IND vs BAN 1st Odi Match : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯ (IND vs BAN) ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯಿತು. ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಎಲ್ಲರನ್ನು ಅಚ್ಚರಿಗೊಳಿಸಿದ್ದು, ಟೀಂ ಇಂಡಿಯಾವನ್ನು 1 ವಿಕೆಟ್ನಿಂದ ಸೋಲಿಸಿದ್ದು.
India vs Bangladesh : ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೇಗದ ಬೌಲರ್ ಕುಲದೀಪ್ ಸೇನ್ಗೆ ಪದಾರ್ಪಣೆ ಮಾಡಲು ಅವಕಾಶ ನೀಡಲಾಗಿದೆ. ನಾಯಕ ರೋಹಿತ್ ಶರ್ಮಾ ಉಮ್ರಾನ್ ಮಲಿಕ್ ಬದಲಿಗೆ ಪ್ಲೇಯಿಂಗ್ XI ನಲ್ಲಿದ್ದಾರೆ.
Babar Azam New Record in Test Cricket: ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಬರ್ ಅಜಮ್ ಅದ್ಭುತ ಶತಕ ಗಳಿಸಿದ್ದಾರೆ. 168 ಎಸೆತಗಳಲ್ಲಿ 136 ರನ್ಗಳ ಇನಿಂಗ್ಸ್ ಆಡಿದ್ದಾರೆ. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಬಾಬರ್ ಔಟಾಗುವಾಗ ಪಾಕಿಸ್ತಾನದ ಸ್ಕೋರ್ 475 ರನ್ಗಳನ್ನು ತಲುಪಿತ್ತು. ಮೂರನೇ ದಿನದಾಟದ ಅಂತ್ಯಕ್ಕೆ ಪಾಕಿಸ್ತಾನ ಮೊದಲ ಇನಿಂಗ್ಸ್ನಲ್ಲಿ ಏಳು ವಿಕೆಟ್ಗೆ 499 ರನ್ ಗಳಿಸಿದೆ.
IND vs BAN 1st ODI March: ಇನ್ನು ಈ ಸರಣಿಯಲ್ಲಿ ರೋಹಿತ್ ಶರ್ಮಾ, ಮಾಜಿ ಕ್ಯಾಪ್ಟನ್ ಎಂಎಸ್ ಧೋನಿಯವರ ಏಳು ವರ್ಷಗಳ ಹಳೆಯ ಸೇಡನ್ನು ತೀರಿಸಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತನ್ನ ಕೊನೆಯ ಏಕದಿನ ಸರಣಿಯನ್ನು ಬಾಂಗ್ಲಾದೇಶ ವಿರುದ್ಧ ಆಡಿತ್ತು.
IND vs BAN : ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ನಾಳೆ ಬಾಂಗ್ಲಾದೇಶ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಈ ಏಕದಿನ ಪಂದ್ಯವು ಮೀರ್ಪುರದಲ್ಲಿ ಬೆಳಿಗ್ಗೆ 11:30 ರಿಂದ ನಡೆಯಲಿದೆ. ಆರಂಭಿಕ ಜೋಡಿ ರೋಹಿತ್ ಮತ್ತು ಧವನ್ ಮೊದಲ 10 ಓವರ್ಗಳಲ್ಲಿ ತಂಡಕ್ಕೆ ತ್ವರಿತ ಆರಂಭವನ್ನು ನೀಡಬಹುದು ಮತ್ತು ಕೊಹ್ಲಿ ಏಕದಿನದಲ್ಲಿ ಟಿ20 ಫಾರ್ಮ್ ಅನ್ನು ಉಳಿಸಿಕೊಳ್ಳಬಹುದೇ ಅಥವಾ ಇಲ್ಲವೇ ಎಂಬುವುದನ್ನ ಕಾಡು ನೋಡಬೇಕಾಗಿದೆ.
India vs Bangladesh, 1st ODI : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಏಕದಿನ ಪಂದ್ಯ ನಾಳೆ ಮೀರ್ಪುರದಲ್ಲಿ ಬೆಳಿಗ್ಗೆ 11:30 ರಿಂದ ನಡೆಯಲಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಡಲಿದ್ದಾರೆ, ಜೊತೆಗೆ ಹಿಟ್ಮ್ಯಾನ್ನ ಹಳೆಯ ಸ್ನೇಹಿತ ಕೂಡ ಬಾಂಗ್ಲಾದೇಶ ತಂಡಕ್ಕೆ ಶತ್ರುವಾಗಿ ಕಡಲು ಟೀಂಗೆ ಎಂಟ್ರಿ ನೀಡಲು ಸಿದ್ದರಾಗಿದ್ದಾರೆ.
India vs Bangladesh: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತೀಯ ಆಯ್ಕೆಗಾರರು 31 ವರ್ಷದ ಆಟಗಾರನಿಗೆ ತಂಡದಲ್ಲಿ ಅವಕಾಶ ನೀಡಿದ್ದಾರೆ. ಈ ಆಟಗಾರ ತನ್ನ ಮೊದಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ರೋಹಿತ್ ನಾಯಕತ್ವದಲ್ಲಿ ಈ ಆಟಗಾರನಿಗೆ ಅವಕಾಶ ಸಿಕ್ಕರೆ ಅದೃಷ್ಟ ಖುಲಾಯಿಸಲಿದೆ.
IND vs BAN Odi Series : ತಂಡದ ಹಿರಿಯ ಆಟಗಾರರು ಈ ಪ್ರವಾಸದಲ್ಲಿ ಪುನರಾಗಮನ ಮಾಡುತ್ತಿದ್ದಾರೆ, ಆದ್ದರಿಂದ ನ್ಯೂಜಿಲೆಂಡ್ ವಿರುದ್ಧ ಆಡಿದ ಅನೇಕ ಆಟಗಾರರು ಈ ಸರಣಿಯಲ್ಲಿ ಆಡುತ್ತಿಲ್ಲ. ಇವುಗಳಲ್ಲಿ ನ್ಯೂಜಿಲೆಂಡ್ ಪ್ರವಾಸದಲ್ಲಿ ಎಲ್ಲರ ಗಮನ ಸೆಳೆದ ಸ್ಟಾರ್ ಬೌಲರ್ ಕೂಡ ಟೀಂನಿಂದ ಹೊರಗುಳಿದಿದ್ದಾರೆ. ಹ ಬೌಲರ್ ಯಾರು? ಇಲ್ಲಿದೆ ಮಾಹಿತಿ..
Rahul Dravid-Rohit Sharma Meeting: ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ನಿಯಮಿತ ನಾಯಕ ರೋಹಿತ್ ಶರ್ಮಾ ಸದ್ಯಕ್ಕೆ ಕೆಲವು ದಿನಗಳ ಕಾಲ ನೆಮ್ಮದಿಯ ಉಸಿರು ತೆಗೆದುಕೊಳ್ಳಬಹುದು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟಿ 20 ವಿಶ್ವಕಪ್-2022 ನಂತರ ನಡೆಯಲಿರುವ ಪರಿಶೀಲನಾ ಸಭೆಯನ್ನು ಡಿಸೆಂಬರ್ಗೆ ಮುಂದೂಡಿದೆ. ಹೊಸ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಮತ್ತು ಆಯ್ಕೆ ಸಮಿತಿ ಅಧಿಕಾರ ವಹಿಸಿಕೊಳ್ಳಲು ಭಾರತೀಯ ಮಂಡಳಿ ಕಾಯುತ್ತಿದೆ.
ಬಿಸಿಸಿಐ ಈಗಾಗಲೇ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ತೆಗೆದುಹಾಕಿದೆ, ಇದೀಗ ಮತ್ತೊಂದು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಬಿಸಿಸಿಐ, ಟೀಂ ಇಂಡಿಯಾದಿಂದ ಅನುಭವಿ ಒಬ್ಬರನ್ನು ಕೈ ಬಿಟ್ಟಿದೆ.
ಕಳೆದ ಎರಡು ವರ್ಷಗಳಲ್ಲಿ ಶಿಖರ್ ಈ ಮಾದರಿಯಲ್ಲಿ ಮಾತ್ರ ಆಡಿದ್ದಾರೆ. ನೋಡಿದರೆ, ಧವನ್ಗೆ ಹೋಲಿಸಿದರೆ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಕೇವಲ ಮೂರನೇ ಏಕದಿನ ಪಂದ್ಯಗಳನ್ನು ಆಡಿದ್ದಾರೆ, ಏಕೆಂದರೆ ಅವರು ಟೆಸ್ಟ್ ಮತ್ತು ಟಿ 20 ಗಳಲ್ಲಿ ಹೆಚ್ಚು ಗಮನಹರಿಸಿದ್ದಾರೆ.
ಬಿಗ್ ಬ್ಯಾಷ್ ಲೀಗ್ನಲ್ಲಿ ಸೂರ್ಯಕುಮಾರ್ ಯಾದವ್ ಅವರಂತಹ ಬ್ಯಾಟ್ಸ್ಮನ್ ನನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಗ್ಲೆನ್ ಮ್ಯಾಕ್ಸ್ವೆಲ್ ಹೇಳಿದ್ದಾರೆ. ಗ್ಲೆನ್ ಮ್ಯಾಕ್ಸ್ವೆಲ್ ಪ್ರಕಾರ, ಬಿಗ್ ಬ್ಯಾಷ್ ಲೀಗ್ನಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಖರೀದಿಸಲು ಕಡಿಮೆ ಹಣವಿದೆ ಎಂದು ಹೇಳಲಾಗುತ್ತಿದೆ.
ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ದೊಡ್ಡ ಹೇಳಿಕೆಯ ಮೂಲಕ ಇದ್ದಕ್ಕಿದ್ದಂತೆ ಸಂಚಲನ ಮೂಡಿಸಿದ್ದಾರೆ. ರವಿಶಾಸ್ತ್ರಿ ಪ್ರಕಾರ, ಪ್ರಸ್ತುತ ಹಾರ್ದಿಕ್ ಪಾಂಡ್ಯ ನಾಯಕತ್ವದ ಟಿ-20 ತಂಡವು ರೋಹಿತ್ ಶರ್ಮಾ ನಾಯಕತ್ವದ ಹಿರಿಯ ಟೀಂ ಇಂಡಿಯಾಕ್ಕಿಂತ ಉತ್ತಮವಾಗಿದೆಯಂತೆ.
ಟೀಂ ಇಂಡಿಯಾದ ಆಟಗಾರನೊಬ್ಬ ಪ್ರತಿ ಪಂದ್ಯದಲ್ಲೂ ವಿಲನ್ ಆಗುತ್ತಿದ್ದು, ತನ್ನ ಕಳಪೆ ಪ್ರದರ್ಶನದಿಂದ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಈ ಆಟಗಾರನಿಗೆ ನಿರಂತರ ಅವಕಾಶ ನೀಡುವ ಸಲುವಾಗಿ ಭಾರತ ತಂಡದ ಆಡಳಿತ ಮಂಡಳಿ ಹಲವು ಪ್ರತಿಭಾವಂತ ಆಟಗಾರರಿಗೆ ಅನ್ಯಾಯ ಮಾಡುತ್ತಿದೆ.
ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ರಿಷಬ್ ಪಂತ್ ಕೇವಲ 6 ರನ್ ಗಳಿಸಿ ಔಟಾದರಂತೆ. ಹೀಗಿರುವಾಗ ನಾಯಕ ಹಾರ್ದಿಕ್ ಪಾಂಡ್ಯ ಅವರ ಈ ನಿರ್ಧಾರದ ಬಗ್ಗೆ ಪ್ರಶ್ನೆಗಳು ಮೂಡುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.