ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಮತ್ತು ಆಸ್ಟ್ರೇಲಿಯಾ ಕಾಲಮಾನ ರಾತ್ರಿ 7 ಗಂಟೆಗೆ ನಡೆಯಲಿದೆ. ಈ ಅದ್ಭುತ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ, ಆದರೆ ಈ ಪಂದ್ಯ ರದ್ದಾಗಲಿದೆ ಎಂದು ಹೇಳಲಾಗುತ್ತಿದೆ.
ಟಿ20 ಕ್ರಿಕೆಟ್ನಲ್ಲಿ ವಿಶ್ವದ ನಂಬರ್ 1 ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ ಪಾಕಿಸ್ತಾನದ ಪರವಾಗಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರು ಈ ವರ್ಷ T20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಮತ್ತು ಏಷ್ಯಾ ಕಪ್ 2022 ರ ಸಮಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದರು.
ಮೃತರನ್ನು ಪಿ ವಿಘ್ನೇಶ್ (24) ಮತ್ತು ಆರೋಪಿ ಎಸ್ ಧರ್ಮರಾಜ್ ಎಂದು ಗುರುತಿಸಲಾಗಿದೆ. ಇಬ್ಬರೂ ಕ್ರಿಕೆಟ್ ಅಭಿಮಾನಿಗಳು. ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರಾಗಿದ್ದಾರೆ. ಐಟಿಐ ಮುಗಿಸಿದ್ದ ವಿಘ್ನೇಶ್ ಸಿಂಗಾಪುರಕ್ಕೆ ತೆರಳಲು ಉದ್ಯೋಗ ವೀಸಾಗಾಗಿ ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಆಟಗಾರನನ್ನು ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾಗಿದೆ, ಆದರೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಟೂರ್ನಿಯ ಒಂದೇ ಒಂದು ಪಂದ್ಯದಲ್ಲಿ ಅವಕಾಶ ನೀಡುವುದಿಲ್ಲ. ಹೀಗಾಗಿ, ಈ ಆಟಗಾರ ಈಗ ಇಡೀ ಟಿ20 ವಿಶ್ವಕಪ್ನಲ್ಲಿ ಬೆಂಚ್ ಮೇಲೆ ಕುಳಿತು ನೀರು ಕುಡಿಯಬೇಕಾಗಿದೆ.
ಸೈಯದ್ ಮುಷ್ತಾಕ್ ಅಲಿ ಟ್ರೋಫಿ T20 ಪಂದ್ಯಾವಳಿಯಲ್ಲಿ ಮುಂಬೈ ಬ್ಯಾಟ್ಸ್ಮನ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ವಿಶೇಷವೆಂದರೆ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿಜೀವನದಲ್ಲಿ ಈ ಕ್ರಿಕೆಟಿಗ ಅನೇಕ ದಿಗ್ಗಜರಿಗಿಂತ ಸರಾಸರಿಯಲ್ಲಿ ಮುಂದಿದ್ದಾರೆ.
ಈ ಮಧ್ಯೆ ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೊ ಇಂದೋರ್ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಾಗಿದೆ.
ಇದೇ ವೇಳೆ ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ನಾಯಕ ರೋಹಿತ್ ಶರ್ಮಾ ಅವರಿಗೆ ಸಲಹೆಯೊಂದನ್ನು ನೀಡಿದ್ದಾರೆ. 15 ವರ್ಷಗಳ ನಂತರ ಟೀಂ ಇಂಡಿಯಾಗೆ ವಿಶ್ವಕಪ್ ಗೆಲ್ಲುವ ಉತ್ತಮ ಅವಕಾಶವಿದೆ ಎಂದೂ ಅವರು ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮಂಗಳವಾರ 49 ರನ್ಗಳ ಸೋಲಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾತನಾಡಿ, ಬೌಲಿಂಗ್ನಲ್ಲಿ ಸುಧಾರಣೆ ಇಲ್ಲದೆ ಇದಕ್ಕೆ ಕಾರಣ ಎಂದು ಒಪ್ಪಿಕೊಂಡಿದ್ದಾರೆ.
ರೋಹಿತ್ ಶರ್ಮಾ ಧೋನಿಯಂತೆಯೇ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ನಿಂದ ರಿಷಬ್ ಪಂತ್ ಅವರನ್ನು ಆರಂಭಿಕ ಆಟಗಾರರನ್ನಾಗಿ ಮಾಡಬಹುದು. ರಿಷಬ್ ಪಂತ್ ಎಡಗೈ ಬ್ಯಾಟ್ಸ್ಮನ್ ಆಗಿದ್ದು, ಆರಂಭಿಕ ಹಂತದಲ್ಲಿ ಯಾವುದೇ ಆಟಗಾರ ಘರ್ಜಿಸಿದರೆ ಎದುರಾಳಿ ತಂಡಕ್ಕೆ ತಲೆನೋವಿನಂತೆ ಪರಿಣಮಿಸುತ್ತಾನೆ.
ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 16 ರನ್ಗಳಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಚುರುಕಿನ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಮನ ಗೆದ್ದಿದ್ದಾರೆ.
ಎರಡನೇ ಓವರ್ನ ನಾಲ್ಕನೇ ಎಸೆತದಲ್ಲಿ, ವೇಯ್ನ್ ಪರ್ನೆಲ್ ಮಾಡಿದ ಬೌಲಿಂಗ್ ಲೆಂಗ್ತ್ ಬಾಲ್ ಲೆಗ್ ಸೈಡ್ ಕೆಳಗೆ ಸ್ವಿಂಗ್ ಆಗಿತ್ತು. ಆದರೆ ಆನ್-ಫೀಲ್ಡ್ ಅಂಪೈರ್ ವೀರೇಂದ್ರ ಶರ್ಮಾ ಅದನ್ನು ವೈಡ್ ಎಂದು ಕೊಟ್ಟಿರಲಿಲ್ಲ. ಇದರಿಂದ ರೋಹಿತ್ ಅಸಮಾಧಾನಗೊಂದು ಥರ್ಡ್ ಅಂಪೇರ್ ವಿಮರ್ಶೆಗೆ ಸೂಚನೆ ನೀಡಿದರು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಟೀಂ ಇಂಡಿಯಾಗೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು. ಈ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡ ಟೀಂ ಇಂಡಿಯಾ ಹರಿಣಗಳನ್ನು ಬ್ಯಾಟಿಂಗ್ ಮೂಲಕವೇ ಮೂಲೆಗುಂಪು ಮಾಡಿತ್ತು ಎನ್ನಬಹುದು.
ಕ್ರೀಡೆಯಲ್ಲಿ ದಾಖಲೆಗಳಿರುವುದೇ ಮುರಿಯುವುದಕ್ಕಾಗಿ ಎನ್ನುವ ಮಾತನ್ನು ನಾವು ಆಗಾಗ ಕೇಳಿರುತ್ತೇವೆ ಆದರೆ, ಕೆಲವು ದಾಖಲೆಗಳು ಹೇಗಿರುತ್ತವೆ ಎಂದರೆ ಅವುಗಳು ಹಲವು ಪೀಳಿಗೆಗಳವರೆಗೆ ಮುರಿಯದ ದಾಖಲೆಗಳಾಗಿರುತ್ತವೆ.ಹಾಗಾಗಿ ಈಗ ಮುರಿಯಲು ಬಹುತೇಕ ಅಸಾಧ್ಯವಾಗಿರುವ ಐದು ದಾಖಲೆಗಳನ್ನು ನಾವು ತಿಳಿಯೋಣ ಬನ್ನಿ..
T20 World Cup 2022: 2022ರ ಟಿ20 ವಿಶ್ವಕಪ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸದ್ಯ ಈ ಟೂರ್ನಿಯಿಂದ ಹೊರಬಿದ್ದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.