ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ T20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆತಿಥೇಯ ತಂಡದಲ್ಲಿ ಮೂವರು ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಭಾರಿ ಹಿನ್ನಡೆ ಅನುಭವಿಸಿದೆ. ಸ್ಪಿನ್ ಬೌಲಿಂಗ್ ಆಲ್ ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದಾಗಿ ಪ್ರವಾಸದಿಂದ ಹೊರಗುಳಿದಿದ್ದಾರೆ.
ದಕ್ಷಿಣ ಆಫ್ರಿಕಾ ಸರಣಿ ಆರಂಭಕ್ಕೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಸಿಕ್ಕಿದೆ. ಮಾರಣಾಂತಿಕ ವೇಗದ ಬೌಲರ್ ಒಬ್ಬರು ಎಲ್ಲಾ ಮಾದರಿಯ ಕ್ರಿಕೆಟ್ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದಾರೆ.
IND vs SA: ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನವೇ ಟೀಂ ಇಂಡಿಯಾಗೆ ಭಾರೀ ಹಿನ್ನಡೆ ಆಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳ ಸರಣಿಗೂ ಮುನ್ನವೇ ಟೀಂ ಇಂಡಿಯಾದ 3 ಸ್ಟಾರ್ ಆಟಗಾರರು ಔಟ್ ಆಗಿದ್ದಾರೆ.
ಟೀಂ ಇಂಡಿಯಾದ ಸ್ಫೋಟಕ ಆಲ್ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದಾಗಿ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದಾರೆ. ದೀಪಕ್ ಹೂಡಾ ಇತ್ತೀಚೆಗೆ ಬೆನ್ನುನೋವಿಗೆ ಒಳಗಾಗಿದ್ದರು. ಈ ಬಗ್ಗೆ ಸ್ವತಃ ಬಿಸಿಸಿಐ ಮಾಹಿತಿ ನೀಡಿದೆ.
ಆಸ್ಟ್ರೇಲಿಯಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಹೈದರಾಬಾದ್ನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್ ಪೇರಿಸಿತ್ತು. ಆಸ್ಟ್ರೇಲಿಯಾ ನೀಡಿದ 187 ರನ್ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಒಂದು ಎಸೆತ ಬಾಕಿ ಇರುವಂತೆ 187ರನ್ ಪೇರಿಸಿ ಗೆಲುವಿನ ನಗೆ ಬೀರಿತು.
India vs Australia 3rd T20: ಭಾರತ ತಂಡವು ಆಸ್ಟ್ರೇಲಿಯಾವನ್ನು ಸೋಲಿಸಿ ಮೂರು ಪಂದ್ಯಗಳ T20 ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು. ಇದೇ ವೇಳೆ ಆಸ್ಟ್ರೇಲಿಯವನ್ನು ಮಣಿಸಿ ಪಾಕಿಸ್ತಾನವನ್ನು ಹಿಂದಿಕ್ಕಿ ವಿಶೇಷ ದಾಖಲೆ ನಿರ್ಮಿಸಿರುವ ಭಾರತ ಈ ವಿಶ್ವದಾಖಲೆ ಮಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಲಿರುವ T20 ವಿಶ್ವಕಪ್ಗೂ ಮೊದಲು ಅನೇಕ ಅನುಭವಿಗಳು ಮತ್ತು ಕ್ರಿಕೆಟ್ ತಜ್ಞರು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡದ ಬಗ್ಗೆ ಭವಿಷ್ಯ ನುಡಿಯುತ್ತಿದ್ದಾರೆ. ಮಾಜಿ ಕ್ರಿಕೆಟಿಗ ಮತ್ತು ಆಯ್ಕೆಗಾರ ಸಾಬಾ ಕರೀಮ್ ಕೂಡ ಇದೇ ರೀತಿಯ ಭವಿಷ್ಯ ನುಡಿದಿದ್ದಾರೆ.
ಭಾರತದ ಆಟಗಾರನೊಬ್ಬ ಆಸ್ಟ್ರೇಲಿಯಾ ವಿರುದ್ಧ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾನೆ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ 3ನೇ ಟಿ-20 ಪಂದ್ಯದಲ್ಲಿ ಈ ಆಟಗಾರನಿಗೆ ಪ್ಲೇಯಿಂಗ್ ಇಲೆವೆನ್ನಿಂದ ಗೇಟ್ಪಾಸ್ ನೀಡುವ ಸಾಧ್ಯತೆ ಇದೆ.
ಟೀಂ ಇಂಡಿಯಾ ಎರಡನೇ ಟಿ20 ಪಂದ್ಯವನ್ನು 6 ವಿಕೆಟ್ಗಳಿಂದ ಗೆದ್ದಿದೆ. ಇದರೊಂದಿಗೆ ಟೀಂ ಇಂಡಿಯಾ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಅಕ್ಷರ್ ಪಟೇಲ್ ಅಮೋಘ ಆಟ ಪ್ರದರ್ಶಿಸಿದರು.
ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಓವರ್ನ ಮೂರನೇ ಎಸೆತದಲ್ಲಿ ಮೊದಲ ಸಿಕ್ಸರ್ ಬಾರಿಸಿದರು. ಅಂತರರಾಷ್ಟ್ರೀಯ ಕ್ರಿಕೆಟ್ನ ಕಡಿಮೆ ಸ್ವರೂಪದಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡರು
ಉತ್ತಮ ಪ್ರದರ್ಶನಕ್ಕಾಗಿ ಆಟಗಾರನು ಪ್ರತಿಫಲವನ್ನು ಪಡೆಯದಿದ್ದರೆ, ಯಾರಾದರೂ ಇದ್ದಕ್ಕಿದ್ದಂತೆ ತಂಡದಿಂದ ಹೊರಬರುತ್ತಾರೆ. ಒಬ್ಬ ಆಟಗಾರ ಕೂಡ ಇದ್ದಕ್ಕಿದ್ದಂತೆ ತಂಡಕ್ಕೆ ಎಂಟ್ರಿ ಪಡೆಯುತ್ತಾನೆ. ಇವರು ಪ್ಲೇಯಿಂಗ್ 11 ಮಾಡುತ್ತಿರುವ ವರ್ಕ್ ಔಟ್ ಗಳೇನು? ಇಲ್ಲಿದೆ ನೋಡಿ..
ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ, ಎರಡನೇ ಟಿ20 ಪಂದ್ಯ ಭಾರತಕ್ಕೆ 'ಮಾಡು ಇಲ್ಲವೇ ಮಡಿ' ಪಂದ್ಯವಾಗಲಿದೆ. ಹಾಗಿದ್ರೆ, ಬ್ಯಾಡ ನ್ಯೂಸ್ ಏನು? ಈ ಕೆಳಗೆ ಓದಿ..
ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಆಸ್ಟ್ರೇಲಿಯಾದ ನಂತರ, ಭಾರತವು ಮೂರು ಟಿ20 ಮತ್ತು ಏಕದಿನ ಪಂದ್ಯಗಳಿಗೆ ದಕ್ಷಿಣ ಆಫ್ರಿಕಾಕ್ಕೆ ಆತಿಥ್ಯ ವಹಿಸಲಿದೆ.
ಭಾರತ ತಂಡಕ್ಕೆ ಏಕಾಏಕಿ ಎಂಟ್ರಿ ಕೊಟ್ಟಿರುವ ಈ ಆಟಗಾರ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 3-0 ಅಂತರದಿಂದ ಸರಣಿ ಕ್ಲೀನ್ ಸ್ವೀಪ್ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.