CSK vs LSG: ಮೊದಲು ಟಾಸ್ ಗೆದ್ದ ಲಕ್ನೋ ತಂಡವು ಫೀಲ್ಡಿಂಗ್ ಅವಕಾಶವನ್ನು ಪಡೆದುಕೊಂಡಿತು. ಇನ್ನೊಂದೆಡೆಗೆ ಮೊದಲ ಇನಿಂಗ್ಸ್ ನ ಬ್ಯಾಟಿಂಗ್ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಓವರ್ ನಲ್ಲಿ ತಂಡದ ಮೊತ್ತ 4 ರನ್ ಗಳಾಗಿದ್ದಾಗ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿತು.
Rohit Sharma: ಚೆನ್ನೈ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ರುತುರಾಜ್ ಗಾಯಕ್ವಾಡ್ ನೀಡಿದ ಕ್ಯಾಚ್ ಕೈಬಿಟ್ಟರು. ಆದರೆ, ಈ ಹಂತದಲ್ಲಿ ರೋಹಿತ್ ಪ್ಯಾಂಟ್ ಕೂಡ ಸ್ವಲ್ಪ ಜಾರಿತು. ಇದೀಗ ಆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Indian Premier League 2024: 24 ವರ್ಷದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್ಮನ್ ಅನುಜ್ ರಾವತ್ ಐಪಿಎಲ್ 2024ರ ಉದ್ಘಾಟನಾ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ್ದಾರೆ. ಬಿರುಸಿನ ಬ್ಯಾಟಿಂಗ್ ಮಾಡಿ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ ಗಳ ಬೆವರಿಳಿಸಿದ್ದಾರೆ. ಈ ಬ್ಯಾಟ್ಸ್ಮನ್ 48 ರನ್ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ RCB ತಂಡವು ಗೌರವಾನ್ವಿತ ಮೊತ್ತ ಗಳಿಸಲು ನೆರವಾದರು.
CSK vs RCB, IPL 2024: ಚೆನ್ನೈನ ಎಂ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್(IPL) ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿವೆ.
IPL GK Quiz: For You: ಇಂದು ನಾವು ನಿಮಗಾಗಿ ಐಪಿಎಲ್ ಟೂರ್ನಿಯ ಬಗ್ಗೆ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
CSK New Captain : ಸಿಎಸ್ಕೆ (CSK) ತಂಡದ ನೂತನ ನಾಯಕರಾಗಿ ಕ್ರಿಕೆಟಿಗ ರುತುರಾಜ್ ಗಾಯಕ್ವಾಡ್ ನೇಮಕಗೊಂಡಿದ್ದಾರೆ. ಈ ಕುರಿತು ಮೊದಲ ಬಾರಿಗೆ ಗಾಯಕ್ವಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ತಂಡದಲ್ಲಿ ಉಂಟಾದ ಈ ಬೆಳವಣಿಗೆ ಧೋನಿ ಅಭಿಮಾನಿಗಳಿಗೆ ನೋವುಂಟು ಮಾಡಿದೆ.. ಈ ಕುರಿತು ವರದಿ ಇಲ್ಲಿದೆ..
CSK vs RCB, IPL 2024: ಟೂರ್ನಿ ಆರಂಭಕ್ಕೂ ಮುನ್ನವೇ ಚೆನ್ನೈ ತಂಡದ ನಾಯಕತ್ವ ಸ್ಥಾನದಿಂದ ಧೋನಿ ಕೆಳಗಿಳಿದಿದ್ದು, ಋತುರಾಜ್ ಗಾಯಕ್ವಾಡ್ ಕ್ಯಾಪ್ಟನ್ ಆಗಿ ತಂಡವನ್ನು ಮುನ್ನೆಡೆಸುತ್ತಿದ್ದಾರೆ. ಉಭಯ ತಂಡಗಳು ಬಲಿಷ್ಠವಾಗಿರುವ ಕಾರಣ ರೋಚಕ ಸೆಣಸಾಟ ನಡೆಯುವ ಸಾಧ್ಯತೆ ಇದೆ.
Ruturaj Gaikwad: ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರನ್ನು ಮುಂಬರುವ IPL 2024ರ CSK ತಂಡದ ಹೊಸ ನಾಯಕನನ್ನಾಗಿ ನೇಮಿಸಲಾಯಿತು.. 17 ನೇ ಸೀಸನ್ ಆರಂಭಕ್ಕೆ ಕೆಲವೇ ಗಂಟೆಗಳು ಮಾತ್ರ ಉಳಿದಿದ್ದು.. ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವೆ ನಡೆಯಲಿದೆ..
CSK New Captain: ಐಪಿಎಲ್ ಮುನ್ನವೇ ಚೆನ್ನೈ ದೊಡ್ಡ ಘೋಷಣೆಯೊಂದನ್ನು ಮಾಡಿದ್ದು.. ಈ ಸುದ್ದಿ ಕ್ರಿಕೆಟ್ ಅಭಿಮಾನಿಗಳಿಗೆ ದುಃಖ ತಂದಿದೆ.. ಹೌದು ಐಪಿಎಲ್ 17ನೇ ಸೀಸನ್ನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕರಾಗಿರುವುದಿಲ್ಲ..
Ashish Nehra on Ruturaj Gaikwad: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಬ್ಯಾಟ್ಸ್’ಮನ್ ರುತುರಾಜ್ ಗಾಯಕ್ವಾಡ್ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದರು.
Team India Captain, IND vs AUS T20: ಒಂದು ವೇಳೆ ಹಾರ್ದಿಕ್ ಪಾಂಡ್ಯ ಎಲ್ಲಾ ವಿಶ್ವಕಪ್ ಪಂದ್ಯಗಳನ್ನು ಆಡಿದ್ದರೆ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುಂದುವರೆಯುತ್ತಿದ್ದರು. ಆದರೆ ಇದೀಗ ಅವರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದು, ಮುಂದಿನ ಪಂದ್ಯದಿಂದ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.
India vs Australia 2nd ODI Highlights: ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 1 ಪಂದ್ಯ ಬಾಕಿ ಇರುವಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಿಂದ ಭಾರತ ಕೈವಶಮಾಡಿಕೊಂಡಿದೆ.
India vs Australia, 2nd ODI: ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಸೂರ್ಯಕುಮಾರ್ ಯಾದವ್ ಭರ್ಜರಿ ಅರ್ಧಶತಕ ಸಿಡಿಸಿದರು. ಆಸೀಸ್ ಬೌಲರ್ಗಳ ಬೆವರಳಿಸಿದ ‘ಸ್ಕೈ’ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಗಳಿಸಿ ಮಿಂಚಿದರು.
India vs Ireland 2nd T20: ಮಲಾಹೈಡ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ರುತುರಾಜ್ ಗಾಯಕ್ವಾಡ್ ಸ್ಫೋಟಕ ಇನ್ನಿಂಗ್ಸ್ ಆಡಿದ್ದಾರೆ. ಆರಂಭಿಕರಾಗಿ ಆಡಿದ ರುತುರಾಜ್ ಗಾಯಕ್ವಾಡ್ ಅದ್ಭುತ ಅರ್ಧಶತಕ ಗಳಿಸಿದರು.
Ruturaj Gaikwad: ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬಲಗೈ ಬ್ಯಾಟ್ಸ್ಮನ್ ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್ ಅವರೊಂದಿಗೆ ಬ್ಯಾಟಿಂಗ್ ಆರಂಭಿಸಲಿದ್ದಾರೆ. ರುತುರಾಜ್ ಗಾಯಕ್ವಾಡ್ ಬಿರುಸಿನ ಬ್ಯಾಟಿಂಗ್ನಲ್ಲಿ ಪರಿಣತಿ ಹೊಂದಿದ್ದಲ್ಲದೆ, ಕೆಲವೇ ಎಸೆತಗಳಲ್ಲಿ ಪಂದ್ಯದ ದಿಕ್ಕನ್ನು ಬದಲಾಯಿಸಬಲ್ಲ ಕಿಲಾಡಿ ಆಟಗಾರ.
Asian Games 2023: ಭಾರತ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ 26 ವರ್ಷದ ಪ್ರತಿಭಾನ್ವಿತ ಆಟಗಾರ ಋತುರಾಜ್ ಗಾಯಕ್ವಾಡ್, ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ರಾಷ್ಟ್ರಗೀತೆಯನ್ನು ನುಡಿಸುವುದು ತನ್ನ ಕನಸು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.