Darshan Statement on Kaveri Dispute: ರಾಜ್ಯದಲ್ಲಿ ದಿನಿದಿಂದ ದಿನಕ್ಕೆ ಕಾವೇರಿ ಕಿಚ್ಚು ತಾರಕಕೇರುತ್ತಿದೆ. ಇದೇ ಸಂದರ್ಭದಲ್ಲಿ ದರ್ಶನ್ ನೀಡಿರುವ ಹೇಳಿಕೆಯೊಂದು ವೈರಲ್ ಆಗಿದ್ದು, ಈ ಬಗ್ಗೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹೆಣ್ಣಿನ ಶೋಷಣೆ, ಮಾಧ್ಯಮಗಳ ಮೌಲ್ಯವೇನು ಅನ್ನೋದನ್ನು ಟ್ರೇಲರ್ ನಲ್ಲಿ ಕಟ್ಟಿಕೊಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು, ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.
Jollywood: ಸ್ಯಾಂಡಲ್ವುಡ್, ಬಾಲಿವುಡ್ , ಮಾಲಿವುಡ್, ಕಾಲಿವುಡ್ ಸೇರಿದಂತೆ ಎಲ್ಲಾ ರಾಜ್ಯಗಳ ಚಿತ್ರರಂಗವರು ಚಿತ್ರಿಕರಣ ನಡೆಸಲು ಅದ್ಭುತವಾದ ಲೊಕೇಶನ್ ಬಿಡದಿ ಬಳಿ ನಿರ್ಮಾಣವಾಗಿದೆ. ಅದೇ "ಜಾಲಿವುಡ್".
Actress Shruti Daughter: ಸ್ಯಾಂಡಲ್ವುಡ್ನ ಚೆಂದದ ನಟಿ ಶ್ರುತಿ ಜನಪ್ರಿಯ ನಟಿಯರಲ್ಲಿ ಒಬ್ಬರು. ಸಾಕಷ್ಟು ಹಿಟ್ ಸಿನಿಮಾಗಳಿಂದ ಕನ್ನಡ ಅಭಿಮಾನಿಗಳ ಮನಸ್ಸನ್ನು ಗೆದ್ದ ಚೆಲುವೆ ಇವರು. ಇದೀಗ ತಮ್ಮ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ನೀಡಿದ್ದಾರೆ.
Duniya Vijay Daughters: ಸ್ಯಾಂಡಲ್ವುಡ್ನಲ್ಲಿ ಈಗಾಗಲೇ ನಟ ಹಾಗೂ ನಿರ್ದೇಶಕನಾಗಿ ಸೈ ಎನಿಸಿಕೊಂಡಿರುವ ದುನಿಯಾ ವಿಜಯ್ ಇದೀಗ ತಮ್ಮ ಇಬ್ಬರು ಪುತ್ರಿಯರನ್ನು ಸಿನಿದುನಿಯಾಗೆ ಪರಿಚಯಿಸುತ್ತಿದ್ದಾರೆ.
Bhavana Menon: ಬಹುಭಾಷಾ ನಟಿ ಭಾವನಾ ಮೆನನ್ ಕನ್ನಡ, ತಮಿಳು, ಮಲಯಾಳಂ ಸಿನಿರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು ಇತ್ತೀಚೆಗೆ ಭಾಗವಹಿಸಿದ ಸಂದರ್ಶನದಲ್ಲಿ ತಮ್ಮ ಮನದಾಳದ ನೋವನ್ನು ತೋಡಿಕೊಂಡಿದ್ದಾರೆ.
Ramesh Arvind in KD Movie: ಪ್ರೇಮ್ ನಿರ್ದೇಶನದಡಿಯಲ್ಲಿ ಮೂಡಿಬರುತ್ತಿರುವ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ಮತ್ತೋರ್ವ ಖ್ಯಾತ ನಟ ನಟಿಲಿದ್ದು, ಸದ್ಯ ಈ ಬಗ್ಗೆ ಮಾಹಿತಿಯೊಂದು ಲಭಿಸಿದೆ.
Mareechi movie: ನಿರ್ದೇಶಕ ಕಂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ
Ghost Song Release: ಕರುನಾಡ ಚಕ್ರವತಿ ಶಿವರಾಜ್ಕುಮಾರ್ ಅಭಿನಯದ ʼಘೋಸ್ಟ್ʼ ಸಿನಿಮಾದ ಮೊದಲ ಹಾಡು (OGM) ಒರಿಜಿನಲ್ ಗ್ಯಾಂಗ್ಸ್ಟರ್ ಮ್ಯೂಸಿಕ್ ಟ್ರ್ಯಾಕ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದೆ.
Kantara 2 Updates: ಸ್ವತಃ ರಿಷಬ್ ಶೆಟ್ಟಿ ಅವರೇ ನಿರ್ದೇಶಿಸಿ ನಟಿಸುತ್ತಿರುವ ಕಾಂತಾರ 2 ಶೂಟಿಂಗ್ ಎಂದಿನಿಂದ ಶುರುವಾಗಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಇದೀಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.
Rakshit Shetty Wedding : ಈ ಚಿತ್ರವು ಸಪ್ತ ಸಾಗರ ದಾಟಲು ಎಂಬ ಹೆಸರಿನೊಂದಿಗೆ ತೆಲುಗಿನಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ರಕ್ಷಿತ್ ಶೆಟ್ಟಿ ಹಲವು ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ.
Jogi Prem on Cauvery Dispute: ಕರ್ನಾಟಕ ಹಾಗೂ ತಮಿಳುನಾಡಿನ ಮಧ್ಯ ಮತ್ತೆ ಕಾವೇರಿ ಹಂಚಿಕೆ ವಿಚಾರವಾಗಿ ವಿವಾದ ಸೃಷ್ಟಿಯಾಗಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ಬಗ್ಗೆ ಒಪ್ಪಿಗೆಯನ್ನೂ ಸೂಚಿಸಿದೆ. ಇದರಿಂದ ರೊಚ್ಚಿಗೆದ್ದ ಕನ್ನಡಿಗರು ಹೋರಾಟ ಆರಂಭಿಸಿದ್ದು, ಸ್ಯಾಂಡಲ್ವುಡ್ ಸ್ಟಾರ್ಸ್ ಬೆಂಬಲ ಸೂಚಿಸಿದ್ದಾರೆ.
Rajanikath: ನಟ ರಜನಿಕಾಂತ್ ಅಭಿನಯದ ಜೈಲರ್ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬಾಕ್ಸಾಫೀಸ್ನ ದಾಖಲೆಗಳನ್ನು ಧೂಳಿಪಟ ಮಾಡಿದೆ. ಸದ್ಯ ಈ ಸಿನಿಮಾದ ಬಗ್ಗೆ ಮತ್ತೊಂದು ಬಿಸಿ ಬಿಸಿ ಸುದ್ದಿ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ.
ಈಗಾಗಲೇ ತೋತಾಪುರಿ 2 ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ತೋತಾಪುರಿ 1 ರಲ್ಲಿ ಜಾತಿ-ಧರ್ಮ ಹಾಗೂ ಮಡಿವಂತಿಕೆ ಬಗ್ಗೆ ಕಾಮಿಡಿ ಮೂಲಕ ಹೇಳಲಾಗಿತ್ತು. ಇದೀಗ ತೋತಾಪುರಿ 2 ಚಿತ್ರ ರಿಲೀಸ್ಗೆ ರೆಡಿಯಾಗಿದ್ದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.
ಕೊರೋನ ನಂತರ "ಕಿಲಾಡಿಗಳು ಎಂಬ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ್ದ ಬಿ.ಪಿ ಹರಿಹರನ್,ಈಗ ತಗ್ಗಟ್ಟಿ ಎಂಬ ವಿಶೇಷ ಶೀರ್ಷಿಕೆಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.ತಗ್ಗಟ್ಟಿ ಎಂದರೆ ಒಂದು ಊರಿನ ಹೆಸರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.