Prakash Heggodu Death: ಚಂದನವನದ ನಟ, ರಂಗಕರ್ಮಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ಹೆಗ್ಗೋಡು ಮಾರ್ಚ್ 30 ರಂದು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲ ನೀಡದೆ ಅಗಲಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Actress Prema Life Story : ಚಂದನವನದ ಅಂದದ ನಟಿ ಪ್ರೇಮಾ. ನಟಿ ಪ್ರೇಮಾ 1995 ರಲ್ಲಿ ಸವ್ಯಸಾಚಿ ಸಿನಿಮಾದಲ್ಲಿ ಶಿವರಾಜ್ಕುಮಾರ್ ಜೊತೆ ನಟಿಸುವ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು.
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್, ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ.ಆರ್ ಸಿ 16 ಸಿನಿಮಾಗೆ ಬುಚ್ಚಿ ಬಾಬು ಆಕ್ಷನ್ ಕಟ್ ಹೇಳುತ್ತಿದ್ದು, ಈ ಪ್ರಾಜೆಕ್ಟ್ ಟೇಕಾಫ್ ಗೂ ಮೊದ್ಲೇ ಚೆರ್ರಿಯ ಮತ್ತೊಂದು ಸಿನಿಮಾ ಅನೌನ್ಸ್ ಆಗಿದೆ.
Toxic Movie Yash Look: ಯಶ್ ತಮ್ಮ ಮುಂಬರುವ ಚಿತ್ರ ಟಾಕ್ಸಿಕ್ನ ಸೆಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಟಾಕ್ಸಿಕ್ ಸಿನಿಮಾ ಸೆಟ್ ಫೋಟೋ ಮತ್ತು ಯಶ್ ಇರುವ ವಿಡಿಯೋಗಳು ವೈರಲ್ ಆಗುತ್ತಿವೆ
Yuva Movie Trailer: ಮೊದಲ ಸಿನಿಮಾದಲ್ಲಿಯೇ ದೊಡ್ಮನೆ ಕುಡಿಯ ಮಾಸ್ ಅವತಾರವನ್ನು ಇಲ್ಲಿ ಕಾಣಬಹುದು. ಸಖತ್ ಸ್ಟೈಲಿಷ್ ಆಗಿ ಕ್ಯಾಚಿಂಗ್ ಅವತಾರದಲ್ಲಿ ಕಾಣಿಸಿಕೊಂಡಿರುವ ಯುವ ರಾಜ್ ಕುಮಾರ್ ತಮ್ಮ ಲುಕ್ ನಿಂದಾಗಿ ಪ್ರೇಕ್ಷಕರ ಮನಗೆದ್ದಿದ್ದಾರೆ.
ಅಥರ್ವ್ ಆರ್ಯ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ 'ಅಪ್ಪಾ ಐ ಲವ್ ಯೂ' ಸಿನಿಮಾ ತೆರೆಗೆ ಬರಲು ಸನ್ನದ್ಧವಾಗಿದೆ. ಏಪ್ರಿಲ್ 12ಕ್ಕೆ ಅಥರ್ವ್ ಎರಡನೇ ಪ್ರಯತ್ನಕ್ಕೆ ತೆರೆಗೆ ಬರ್ತಿದೆ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಈ ಸಿನಿಮಾದಲ್ಲಿ ತಂದೆಯಾಗಿ ತಬಲಾನಾಣಿ ಬಣ್ಣ ಹಚ್ಚಿದ್ದಾರೆ.
Line Man Movie Release Date : ಒಂದು ಹಳ್ಳಿಯಲ್ಲಿ ಯಾರಿಂದಲೂ ಮಾಡಲಾಗದಂಥ ಬದಲಾವಣೆ ತಂದ ಲೈನ್ ಮ್ಯಾನ್ ಒಬ್ಬನ ಕಥಾಹಂದರ ಹೊಂದಿರುವ "ಲೈನ್ ಮ್ಯಾನ್" ಚಿತ್ರ ಈ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.
Yuva Rajkumar First Name: ಸ್ಯಾಂಡಲ್ವುಡ್ನ ಹೊಸ ಪ್ರತಿಭೆ ನಟ ಯುವ ರಾಜ್ಕುಮಾರ್ ದೊಡ್ಮನೆಯ ರಾಜ್ಕುಮಾರ್, ಶಿವರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರಂತೆ ಹೆಸರು ಬದಲಿಸಿಕೊಂಡು ಚಿತ್ರರಂಗಕ್ಕೆ ಎಂಟ್ರೀ ನೀಡಿದ್ದಾರೆ. ಹಾಗಾದರೇ ಈ ನಟನ ಮೂಲ ಹೆಸರೇನು? ಇಲ್ಲಿದೆ ಕಂಪ್ಲೀಟ್ ಮಾಹಿತಿ.
Sandalwood: ಪೋಸ್ಟರ್ ಬಗ್ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇನ್ನು ಈ ನೂತನ ಚಿತ್ರದ ಫಸ್ಟ್ ಲುಕ್ ಹೇಗಿರಬಹುದೆಂಬ? ಕುತೂಹಲ ಅಭಿಮಾನಿ ವಲಯದಲ್ಲಿದೆ. ಫಸ್ಟ್ ಲುಕ್ ನಲ್ಲೇ ಚಿತ್ರದ ಶೀರ್ಷಿಕೆ ಸಹ ಅನಾವರಣವಾಗಲಿದೆ.
"ಬನಾರಸ್" ಚಿತ್ರದ ಮೂಲಕ ಕನ್ನಡಿಗರ ಮನ ಗೆದ್ದಿರುವ ಝೈದ್ ಖಾನ್ ಹಾಗೂ ಈ ವರ್ಷದ ಮೊದಲ ಹಿಟ್ "ಉಪಾಧ್ಯಕ್ಷ" ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಕಾಂಬಿನೇಶನ್ ನಲ್ಲಿ ನೂತನ ಚಿತ್ರ ಆರಂಭವಾಗುತ್ತಿರುವುದು ಇತ್ತೀಚಿಗೆ ತಿಳಿಸಲಾಗಿತ್ತು.
Rupesh Shetty Tamil cinema: ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ.
Sandalwood Updates: ಡೊಳ್ಳು ಸಾರಥಿ ಸಾಗರ್ ಪುರಾಣಿಕ್ ಹಾಗೂ ಪವನ್ ಒಡೆಯರ್ ಮತ್ತೊಂದು ಸಂಗಮದ ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ವೆಂಕ್ಯಾ ಎಂಬ ಟೈಟಲ್ ಇಡಲಾಗಿದೆ.
'ಕೆರೆಬೇಟೆ', ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾ. ಇತ್ತೀಚಿಗಷ್ಟೇ ರಿಲೀಸ್ ಆಗಿರುವ 'ಕೆರೆಬೇಟೆ' ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ಯಾಂಡಲ್ ವುಡ್ ನಲ್ಲಿ ಉತ್ತಮ ಸಿನಿಮಾಗಳ ಕೊರತೆ ಇದೆ, ಕಂಟೆಂಟ್ ಓರಿಯೆಂಟ್ ಸಿನಿಮಾಗಳು ಬರ್ತಾ ಇಲ್ಲ ಎನ್ನುವ ಕೊರಗಿಗೆ ಈಗ ಮದ್ದು ನೀಡಿದೆ 'ಕೆರೆಬೇಟೆ' ಸಿನಿಮಾ.
ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ ಹಾಗೂ ದಿಯಾ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಬೆಂಗಳೂರಿನ ಡಾ.ರಾಜಕುಮಾರ ಇಂಡೋರ್ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಟ ನೆನಪಿರಲಿ ಪ್ರೇಮ್, ನಿರ್ದೇಶಕ ಸಿಂಪಲ್ ಸುನಿ ಸೇರಿದಂತೆ ಹಲವರು ಉಪಸ್ಥಿತಿದ್ದರು.
ಇತ್ತೀಚೆಗೆ ಮರ್ಯಾದೆ ಪ್ರಶ್ನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಸೆಲೆಬ್ರಿಟಿಗಳೆಲ್ಲ ಕೆಲ ವಿಷಯಗಳನ್ನು ಹೇಳಿಕೊಂಡು ಮರ್ಯಾದಿ ಪ್ರಶ್ನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಏನಿದು ಮರ್ಯಾದೆ ಪ್ರಶ್ನೆ ಇಲ್ಲಿದೆ ತಿಳಿದುಕೊಳ್ಳಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.