Sanjay Manjrekar on Chahal's ODI selection:ಇದೀಗ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರು ಏಕದಿನ ತಂಡಕ್ಕೆ ಚಹಾಲ್ ಆಯ್ಕೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿ, ಈ ಹೇಳಿಕೆ ನೀಡಿದ್ದಾರೆ.
India vs Bangladesh Test Match : ಭಾರತದ ನಿಯಮಿತ ನಾಯಕ ರೋಹಿತ್ ಶರ್ಮಾ ಗಾಯದ ಕಾರಣ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಅವರು ಮರಳುವ ಸಾಧ್ಯತೆ ಇದೆ.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಸಂಜಯ್ ಮಂಜ್ರೇಕರ್ ಮತ್ತೊಮ್ಮೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಹಾಗಿದ್ರೆ, ಮಂಜ್ರೇಕರ್ ಅವರು ಜಡೇಜಾ ಬಗ್ಗೆ ಹೇಳಿದ್ದೇನು? ಇಲ್ಲಿದೆ ನೋಡಿ...
ಭಾರತವು ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು. ಜೊತೆಗೆ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಮತ್ತು ರಿಷಬ್ ಪಂತ್ ಕೂಡ ಇದ್ದಾರೆ. ಹಾಗಾಗಿ ರವೀಂದ್ರ ಜಡೇಜಾರ ಆಯ್ಕೆ ಸುಲಭವಲ್ಲ ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.
ಭಾರತದ ಮಾಜಿ ಬ್ಯಾಟ್ಸ್ ಮನ್ ಸಂಜಯ್ ಮಂಜ್ರೇಕರ್ ಅವರು ವಿರಾಟ್ ಕೊಹ್ಲಿಯನ್ನು ಶ್ರೇಷ್ಠ ನಾಯಕರ ಪಟ್ಟಿಯಲ್ಲಿ ಉಳಿಸಿಕೊಂಡಿಲ್ಲ. ಇದಕ್ಕೆ ಕಾರಣವನ್ನೂ ಮಂಜ್ರೇಕರ್ ನೀಡಿದ್ದಾರೆ. ಭಾರತದ ಶ್ರೇಷ್ಠ ನಾಯಕರ ಪಟ್ಟಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಅವರನ್ನು ಅಗ್ರಸ್ಥಾನದಲ್ಲಿ ಇಡಬೇಕು ಎಂದು ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ನ ಸುರೇಶ್ ರೈನಾ ಐಪಿಎಲ್ 2021 ರಲ್ಲಿ ಕಳಪೆ ಫಾರ್ಮ್ನಲ್ಲಿದ್ದಾರೆ. ಸಿಎಸ್ಕೆ ಪ್ಲೇಯಿಂಗ್ ಇಲೆವೆನ್ನಿಂದ ಅವರನ್ನು ಕೈಬಿಡುವಂತೆ ಸಂಜಯ್ ಮಂಜ್ರೇಕರ್ ಒತ್ತಾಯಿಸಿದ್ದಾರೆ.
ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಮೆಲ್ಬೋರ್ನ್ ಟೆಸ್ಟ್ನಲ್ಲಿನ ಶತಕದ ನಂತರ ಭಾರತದ ಮಾಜಿ ಬ್ಯಾಟ್ಸ್ಮನ್ ಸಂಜಯ್ ಮಂಜ್ರೇಕರ್ ಅಜಿಂಕ್ಯ ರಹಾನೆ ಅವರ ಕಡಿಮೆ ಸ್ಕೋರ್ಗಳತ್ತ ಗಮನ ಸೆಳೆದರು.
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಹ್ಯಾಮಿಲ್ಟನ್ನಲ್ಲಿ ಬುಧವಾರ ನಡೆದ ಮೂರನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಜಸ್ಪ್ರಿತ್ ಬುಮ್ರಾ ಅವರ ಸೂಪರ್ ಓವರ್ ಕುರಿತು ಸಂಜಯ್ ಮಂಜ್ರೇಕರ್ ಟ್ವೀಟ್ ಮಾಡಿ ಈಗ ಟ್ರೋಲ್ ಗೆ ಒಳಗಾಗಿದ್ದಾರೆ.
ರೋಹಿತ್ ಶರ್ಮಾ, ಶಿಖರ್ ಧವನ್ ಮತ್ತು ಕೆ.ಎಲ್.ರಾಹುಲ್ ಅವರೊಂದಿಗೆ ಆಡಲಿದ್ದಾರೆ ಮತ್ತು ಆದ್ದರಿಂದ ಅವರು ಬ್ಯಾಟಿಂಗ್ ಕ್ರಮಾಂಕದಲ್ಲಿ 4 ನೇ ಸ್ಥಾನಕ್ಕೆ ಇಳಿಯುತ್ತಾರೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಏಕದಿನ ಪಂದ್ಯದ ಮೊದಲು ಸುಳಿವು ನೀಡಿದರು. ಆದಾಗ್ಯೂ, ಈ ಬದಲಾವಣೆಯಿಂದಾಗಿ ಭಾರತಕ್ಕೆ ಯಾವುದೇ ಲಾಭವಾಗಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.