ಶಕ್ತಿ ಯೋಜನೆಗೆ ಜಿಲ್ಲೆಯಲ್ಲಿ ಮಹಿಳೆಯರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಶಕ್ತಿ ಯೋಜನೆ ಜಾರಿಯಾದ ದಿನದಿಂದ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 1,63,44,799 ಮಂದಿ ಪ್ರಯಾಣ ಮಾಡಿದ್ದು ಇವರಲ್ಲಿ 1,05,76,930 ಮಂದಿ ಮಹಿಳೆಯರೇ ಪ್ರಯಾಣ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎನ್ನುವ ವದಂತಿ ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.
ಶಕ್ತಿ ಯೋಜನೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಬಂದ್ ಗೆ ಕರೆ ನೀಡಿದ್ದಾರೆ. ವಾಣಿಜ್ಯ ನಗರಿಯಲ್ಲಿ ಆಟೋ ಬಂದ್ ಗೆ ಕರೆ ನೀಡಿರುವ ಆಟೋ ಚಾಲಕರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಟೋ ಚಾಲಕರು ತಮ್ಮ ಆಕ್ರೋಶ ಹೊರಹಾಕಿದರು.
ʻಶಕ್ತಿʼ ಯೋಜನೆಯಿಂದ ದೇಗುಲಗಳಿಗೆ ಆರ್ಥಿಕ ʻಶಕ್ತಿʼ..!
ಶಕ್ತಿ ಯೋಜನೆಯಿಂದ ದೇವಾಲಯಗಳ ಆದಾಯ ಏರಿಕೆ
ರಾಜ್ಯದ ತೀರ್ಥ ಕ್ಷೇತ್ರಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
1 ತಿಂಗಳಲ್ಲಿ 58 ದೇಗುಲಗಳ ಇ ಹುಂಡಿಯಲ್ಲಿ 25 ಕೋಟಿ
ಈ ವರ್ಷ ಜೂ. 11ರಿಂದ ಜು. 15ರವರೆಗೆ 19 ಕೋಟಿ ಸಂಗ್ರಹ
ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ದಿನೇ ದಿನೆ ಭಾರೀ ಹೆಚ್ಚಳ
ಶಿವಾಜಿನಗರದಿಂದ ಎರಡು ಮಾರ್ಗಗಳಲ್ಲಿ ನಾನ್ ಎಸಿ ಬಸ್ ಸಂಚಾರ
ಹೆಚ್ಚಿನ ಬಸ್ಗಳನ್ನು ರಸ್ತೆಗೆ ಇಳಿಸಬೇಕೆಂದು ಸಾರ್ವಜನಿಕರು ಆಗ್ರಹ
ಎರಡು ಹೊಸ ಬಸ್ ಮಾರ್ಗಗಳಲ್ಲಿ ಬಸ್ ಓಡಿಸಲು ಮುಂದಾದ BMTC
Karnataka Shakti Scheme: ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದಂತೆ, ಅಧಿಕಾರಕ್ಕೆ ಬಂದ 1 ತಿಂಗಳೊಳಗೆ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿತು.
Karnataka Shakti Scheme: ಕಳೆದ ಜೂನ್ 11ರಿಂದ ಜುಲೈ 3ರವರೆಗೆ 2,95,18,38,306 ರೂ.ನಷ್ಟು ಉಚಿತ ಟಿಕೆಟ್ಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಈವರೆಗೆ 10,54,45,047 ಮಹಿಳೆಯರು ಉಚಿತ ಸೌಲಭ್ಯ ಪಡೆದಿದ್ದಾರೆ.
ರಾಜ್ಯದಲ್ಲಿ ಸರ್ಕಾರದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ 234 ಕೋಟಿ ಮೌಲ್ಯ ದಾಟಿದ ಲೇಡಿ ಪ್ರಯಾಣಿಕರ ಓಡಾಟ ಪ್ರತಿ ನಿತ್ಯ 50 ರಿಂದ 60 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ ಈವರೆಗೂ 9 ಕೋಟಿಗೂ ಅಧಿಕ ಮಹಿಳೆಯರ ಫ್ರೀ ಟೂರ್ ನಾಲ್ಕೂ ನಿಗಮಗಳ ಬಸ್ಗಳಲ್ಲಿ ಮಹಿಳೆಯರ ಫ್ರೀ ಪ್ರಯಾಣ
ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಶಕ್ತಿಯೋಜನೆಗೆ ಈಗ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಬಂದಿದೆ. ಅಷ್ಟೇ ಅಲ್ಲದೆ ಮಹಿಳೆಯರಿಗೆ ಉಚಿತ್ ಬಸ್ ಪ್ರಯಾಣದ ಅವಕಾಶ ನೀಡಿರುವುದರಿಂದಾಗಿ ಈಗ ಸಾರಿಗೆ ಸಂಸ್ಥೆಯೂ ಈ ಹಿಂದಿಗಿಂತಲೂ ಲಾಭದಾಯಕವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾಜ್ಯದಲ್ಲಿ ಫ್ರೀ ಬಸ್ ಬಿಟ್ಟಿದ್ದೇ ಎಲ್ಲಿ ನೋಡಿದರೂ ಮಹಿಳೆಯರದ್ದೇ ಕಾರುಬಾರಾಗಿದೆ. KSRTC, BMTC, KKTRC, NWKRTCಯಲ್ಲಿ ನಿತ್ಯವೂ ಮಹಿಳೆಯರ ಹೋಡಾಟ 50ರಿಂದ 60ಲಕ್ಷ ದಾಟಿದೆ. ಅದರಂತೆ ಇಲ್ಲಿವರೆಗೂ ನಾಲ್ಕು ನಿಗಮದ ಬಸ್ ಗಳಲ್ಲಿ ಒಟ್ಟು 8,85,57,269 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇದರಿಂದಾಗಿ ಸಾರಿಗೆ ನಿಗಮಗಳಿಗೆ ಬರೋಬ್ಬರಿ 200 ಕೋಟಿ ಮೌಲ್ಯ ದಾಟಿದೆ.
Shakti Yojana Effect: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಮೊದಲೇ ಯೋಜನೆ "ಶಕ್ತಿ ಯೋಜನೆ" ಜಾರಿ ಆಗಿದ್ದು ಸಾರಿಗೆ ಬಸ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡುವ ಸೌಲಭ್ಯ ಲಭ್ಯವಾಗುತ್ತಿದೆ. ಸರ್ಕಾರದ ಈ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ರೆಸ್ಪಾನ್ಸ್ ಕೂಡ ಲಭ್ಯವಾಗುತ್ತಿದೆ. ಆದರೆ...
ಹಾಡಿನ ಮೂಲಕ ಜಾಗೃತಿ ಮೂಡಿಸುತ್ತಿರುವ ಕಂಡಕ್ಟರ್ ರಾಯಚೂರು ಜಿಲ್ಲೆ ಅರಕೇರಾ ಗ್ರಾಮದ KSRTC ಚಾಲಕ ಗುರು ದೇವರಮನಿ, ಹಾಡುಹಾಡಿದ ಚಾಲಕ ಕಂ ನಿರ್ವಾಹಕ ಡಾ.ರಾಜಕುಮಾರ್ ಅಭಿಮಾನಿಯಾಗಿರೊ ಗುರು ದೇವರಮನಿ ಅಣ್ಣಾವ್ರ ಹಾಡುಗಳಿಗೆ ಸರ್ಕಾರದ ಶಕ್ತಿ ಯೋಜನೆ ಕುರಿತು ಸಾಹಿತ್ಯ ತಾನೇ ಸಾಹಿತ್ಯ ರಚಿಸಿ ಬಸ್ ನಲ್ಲಿ ಹಾಡುಹಾಡುತ್ತಾ, ಪ್ರಯಾಣಿಕರಿಗೆ ಶಕ್ತಿ ಯೋಜನೆ ಅರಿವು ಮೂಡಿಸುತ್ತಿರೊ ಗುರು ದೇವರಮನಿ. ಸದ್ಯ ಗುರು ದೇವರಮನಿ ವಿಡಿಯೋ ವೈರಲ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.