ಶಿವಸೇನೆ ಕಾರ್ಯಕರ್ತರಿಂದ KaSRTC ಬಸ್ಗೆ ಮಸಿ ಹಿನ್ನೆಲೆ 3 ದಿನದಿಂದ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಬಂದ್ ಮಾಡಲಾಗಿದೆ. ಇದರಿಂದ ಹುಬ್ಬಳ್ಳಿಯ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಮರಾಠಿಗರು ಕರ್ನಾಟಕ ಬಸ್ಗಳ ಮೇಲೆ ಕಲ್ಲು ತೂರಾಟ ಸೇರಿ ಕನ್ನಡ ವಿರೋಧಿ ಭಾವನೆ ವ್ಯಕ್ತಪಡಿಸಿದ್ದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರದಲ್ಲಿ ಮುಂದುವರೆದ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ. ಮಹಾರಾಷ್ಟ್ರದ ಕೊಲ್ಲಾಪುರ ನಗರದಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಮಸಿ. ಜೈ ಮಹಾರಾಷ್ಟ್ರ ಅಂತಾ ಬರೆದು ಪುಂಡಾಟಿಕೆ ಮೆರೆದ ಶಿವಸೇನೆ ಕಾರ್ಯಕರ್ತರು.
ಮಹಾರಾಷ್ಟ್ರದ ರಾಜಕೀಯ ವಾತಾವರಣ ಕಲುಷಿತಗೊಂಡಿದೆ, ಅಲ್ಲಿ ಅನೇಕ ಜನರು ಪರಸ್ಪರ ನಾಶ ಮಾಡಲು ಹೊರಟಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ. ನವೆಂಬರ್ 9 ರಂದು ಜೈಲಿನಿಂದ ಹೊರಬಂದ ನಂತರ ಅವರು ಇದನ್ನು ಮತ್ತೊಮ್ಮೆ ಅರಿತುಕೊಂಡರು ಎಂದು ರಾವತ್ ಹೇಳಿದರು.
ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಅಭ್ಯರ್ಥಿಗೆ ಮಹಾರಾಷ್ಟ್ರದ ಕಾಂಗ್ರೆಸ್ ಬುಧವಾರ ಬೆಂಬಲ ಘೋಷಿಸಿದೆ.ಶಿವಸೇನೆಯ ಶಾಸಕ ರಮೇಶ್ ಲಟ್ಕೆ ಅವರ ನಿಧನದಿಂದಾಗಿ ಚುನಾವಣೆ ಅನಿವಾರ್ಯವಾಗಿತ್ತು.
Supreme Court On Shiva Sena: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ಪ್ರಕಟಿಸಿದೆ. ಅಸಲಿ ಶಿವಸೇನಾ ಪ್ರಕರಣಕ್ಕೆ ಸಂಬಂಧಿದಂತೆ ಉದ್ಧವ್ ಬಣ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ಕ್ರಮಕ್ಕೆ ತಡೆ ನೀಡಲು ನಿರಾಕರಿಸಿದೆ.
Thackeray Vs Shinde: ಮಹಾರಾಷ್ಟ್ರದ ಶಿವ ಸೇನೆಯಲ್ಲಿ ನಿರ್ಮಾಣಗೊಂಡಿರುವ ಉದ್ಧವ್ ಠಾಕ್ರೆ ಬಣ ಮತ್ತು ಏಕನಾಥ್ ಶಿಂಧೆ ನೇತೃತ್ವದ ಬಣ ಎರಡೂ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ದಸರಾ ರ್ಯಾಲಿ ನಡೆಸಲು ಅನುಮತಿ ಕೋರಿವೆ.
Uddhav Thackeray Vs Eknath Shinde: ವಿವಿಧ ರಾಜ್ಯಗಳ ಶಿವಸೇನೆ ಪ್ರಾದೇಶಿಕ ಮುಖ್ಯಸ್ಥರು ಬುಧವಾರ ತಮ್ಮನ್ನು ಭೇಟಿಯಾಗಿದ್ದು, ಅವರೆಲ್ಲರೂ ತಮಗೆ ಬೆಂಬಲ ಘೋಷಿಸಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ರಾವತ್ ಅವರನ್ನು ಆಗಸ್ಟ್ 8ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಮತ್ತೊಂದೆಡೆ, ಸಂಜಯ್ ರಾವತ್ ಅವರು ಇಡಿಯ ಹಲವು ಪ್ರಶ್ನೆಗಳಿಂದ ತೊಂದರೆಗೀಡಾಗಿದ್ದಾರೆ.
ಇಡಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಜೀ ಕನ್ನಡ ನ್ಯೂಸ್ಗೆ ವಿಶೇಷ ಮಾಹಿತಿ ಸಿಕ್ಕಿದೆ. ಮೂಲಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಇಡಿ ಸಂಜಯ್ ರಾವತ್ ಗೆ ಒಟ್ಟು 19 ಪ್ರಶ್ನೆಗಳನ್ನ ಕೇಳಿದೆ. ಆ ಪ್ರಶ್ನೆಗಳು, ಉತ್ತರಗಳು ಇಲ್ಲಿದೆ ನೋಡಿ..
ದಕ್ಷಿಣ ಭಾರತದ ರಾಜ್ಯವಾದ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರವನ್ನು ಆಕ್ರಮಿಸಲು ಬಯಸಿದೆ. ಈ ಬಗ್ಗೆ ತೆಲಂಗಾಣ ಬಿಜೆಪಿ ನಾಯಕರೊಬ್ಬರು ದೊಡ್ಡ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಟಿಆರ್ಎಸ್ನ 15 ರಿಂದ 18 ಶಾಸಕರು ಮತ್ತು ಕಾಂಗ್ರೆಸ್ನ 5 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ಮನೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಸಂಜಯ್ ರಾವತ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.
ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರಿಗೆ ಮುಸುಕಿನ ಎಚ್ಚರಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಾತನಾಡಲು ಆರಂಭಿಸಿದರೆ ಭೂಕಂಪ ಸಂಭವಿಸಲಿದೆ ಎಂದು ಶನಿವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.