ಸೇನಾ ಮೌತ್ ಪೀಸ್ ಸಾಮ್ನಾದಲ್ಲಿ ಪ್ರಕಟವಾದ ತಮ್ಮ ಸಾಪ್ತಾಹಿಕ ಅಂಕಣದಲ್ಲಿ ರಾವತ್, ನ್ಯಾಷನಲ್ ಹೆರಾಲ್ಡ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನೆಹರೂ ಅವರು ಸೃಷ್ಟಿಸಿದ ಅಸ್ತ್ರವಿದ್ದಂತೆ ಹೊರತು ಆಸ್ತಿಯಲ್ಲ ಎಂದು ಆರೋಪಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಟೀಕಾ ಪ್ರಹಾರ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರವಾಗಿ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಶಿವಸೇನಾ ಸಂಸದ ಸಂಜಯ್ ರಾವತ್ ತಮ್ಮ ಪಕ್ಷವು ಅದೇ ಮಾತನ್ನು ಹೇಳಿದೆ, ಆದರೆ ವಿಭಿನ್ನ ಪದಗಳಲ್ಲಿ ಎಂದು ಅವರು ಹೇಳಿದ್ದಾರೆ.
ಜೂನ್ 5 ರಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರ ಅಯೋಧ್ಯೆ ಭೇಟಿಯನ್ನು ಮುಂದೂಡುವ ಸಾಧ್ಯತೆಯಿದೆ.ಇತ್ತೀಚೆಗೆ ಪುಣೆಗೆ ಭೇಟಿ ನೀಡಿದ್ದ ರಾಜ್ ಠಾಕ್ರೆ ಅವರು ಅನಾರೋಗ್ಯದ ಕಾರಣದಿಂದ ತಮ್ಮ ಭೇಟಿಯನ್ನು ರದ್ದುಪಡಿಸಿ ಮುಂಬೈಗೆ ಮರಳಿದ್ದರು.
'ಒಂದು ದೇಶ, ಒಂದು ಭಾಷೆ' ಘೋಷಣೆಗೆ ಬೆಂಬಲ ವ್ಯಕ್ತಪಡಿಸಿದ ಶಿವಸೇನೆಯ ನಾಯಕ ಸಂಜಯ್ ರೌತ್ ಭಾರತದಾದ್ಯಂತ ಹಿಂದಿ ಮಾತನಾಡುತ್ತಾರೆ ಮತ್ತು ಸ್ವೀಕಾರಾರ್ಹತೆಯನ್ನು ಹೊಂದಿದ್ದಾರೆ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಎಲ್ಲಾ ರಾಜ್ಯಗಳಲ್ಲಿ ಒಂದೇ ಭಾಷೆ ಇರಬೇಕೆಂಬ ಸವಾಲನ್ನು ಸ್ವೀಕರಿಸಬೇಕು ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಯಾವುದೇ ಧ್ವನಿವರ್ಧಕ ಮಾರ್ಗಸೂಚಿಗಳ ಉಲ್ಲಂಘನೆಯಾಗಿಲ್ಲ ಎಂದು ಬುಧವಾರ ಪ್ರತಿಪಾದಿಸಿದ ಶಿವಸೇನೆ ಸಂಸದ ಸಂಜಯ್ ರಾವತ್ ತಮ್ಮ ಪಕ್ಷಕ್ಕೆ ಯಾರೂ ಹಿಂದುತ್ವದ ಪಾಠ ಕಲಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಮಸೀದಿಗಳಲ್ಲಿ ಧ್ವನಿವರ್ಧಕಗಳ ವಿರುದ್ಧ ಆಕ್ರಮಣಕಾರಿ ನಿಲುವು ತಳೆದಿರುವ ರಾಜ್ ಠಾಕ್ರೆ ವಿರುದ್ಧ ಮುಸುಕಿನ ಗುದ್ದಾಟದಲ್ಲಿ ಶಿವಸೇನೆ ಸಂಸದ ಸಂಜಯ್ ರಾವುತ್ ಶನಿವಾರದಂದು ಎಂಎನ್ಎಸ್ ಮುಖ್ಯಸ್ಥರನ್ನು "ಹೊಸ ಹಿಂದೂ ಓವೈಸಿ" ಮತ್ತು ಅವರ ಪಕ್ಷನ್ನು "ಹೊಸ ಹಿಂದುತ್ವ ಎಂಐಎಂ" ಎಂದು ಕಿಡಿ ಕಾರಿದ್ದಾರೆ.
Bulli Bai App: ಬುಲ್ಲಿ ಬಾಯಿ ಅಪ್ಲಿಕೇಶನ್ (Bulli Bai App)ನಲ್ಲಿ ಟ್ವಿಟರ್ನ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಿಂದ ಕದ್ದ ಅನೇಕ ಮಹಿಳೆಯರ ಫೋಟೋಗಳನ್ನು ಹಾಕಲಾಗಿದೆ. ಈ ಅಪ್ಲಿಕೇಶನ್ನಲ್ಲಿ ಮಹಿಳೆಯರ ಆನ್ಲೈನ್ ಬಿಡ್ಡಿಂಗ್ ಮಾಡಲಾಗುತ್ತದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾಬ್ಯಾನರ್ಜಿ ಅವರು ಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡುತ್ತಿದ್ದಂತೆ, ಶಿವಸೇನೆ ಶನಿವಾರದಂದು ಕಾಂಗ್ರೆಸ್ ಪಕ್ಷವಿಲ್ಲದೆ ಯುಪಿಎಗೆ ಸಮಾನಾಂತರವಾಗಿ ಮೈತ್ರಿ ರಚಿಸುವುದು ಆಡಳಿತ ಪಕ್ಷ ಬಿಜೆಪಿ ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಇನ್ನಷ್ಟು ಅನುಕೂಲ ಮಾಡುತ್ತದೆ ಎಂದು ಅವರು ಹೇಳಿದೆ.
ಅಬಕಾರಿ ಸುಂಕವನ್ನು ಕಡಿತಗೊಳಿಸುವ ಕೇಂದ್ರದ ನಿರ್ಧಾರದ ನಂತರ, ಅನೇಕ ರಾಜ್ಯಗಳು ವಿಶೇಷವಾಗಿ ಬಿಜೆಪಿ ಆಡಳಿತವಿರುವ ರಾಜ್ಯಗಳು ಸಹ ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತಗೊಳಿಸಿದವು.
ನಟ ಸೋನು ಸೂದ್ ವಿರುದ್ಧದ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದ ಹಿನ್ನಲೆಯಲ್ಲಿ ಶಿವಸೇನಾ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿತು, ಲಾಕ್ಡೌನ್ ಸಮಯದಲ್ಲಿ ಅವರ ಕೆಲಸಕ್ಕಾಗಿ ಪಕ್ಷವು ಮೊದಲು ಪ್ರಶಂಸಿಸಿದ್ದರೂ, ಈಗ ದೆಹಲಿಯ ನಂತರ ಅವರನ್ನು ತೆರಿಗೆ ವಂಚಕ ಎಂದು ಪರಿಗಣಿಸಿದೆ ಎಂದು ಶಿವಸೇನಾ ಮುಖವಾಣಿ ಸಾಮ್ನಾ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.
ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ವಿಚಾರವಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ ಸಂಸದ ಸಂಜಯ್ ರೌತ್ 'ಮಾನವ ಹಕ್ಕು ಹೋರಾಟಗಾರ ಸ್ಟಾನ್ ಸ್ವಾಮೀ ಅವರನ್ನು ಜೈಲಿನಲ್ಲಿ ಕೊಲ್ಲಲಾಯಿತು' ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.