ನಟ ಶಿವರಾಜ್ ಕುಮಾರ್ ನಟನೆಯ 1991 ರಲ್ಲಿ ತೆರೆಕಂಡ ಮೋಡದ ಮರೆಯಲ್ಲಿ ಸಿನಿಮಾ ನಾಯಕನ ಭವಿಷ್ಯ ಹೇಗೆ ಕತ್ತಲುಮಯ ಮಾಡುತ್ತೆ ಎಂಬುದನ್ನು ಅನಾವರಣಗೊಳಿಸುತ್ತೆ. ಪೊಲೀಸ್ ಕಾನ್ ಸ್ಟೆಬಲ್ ಆಗಿರೋ ತಂದೆಗೆ ಮಗ ಇನ್ ಸ್ಪೆಕ್ಟರ್ ಆಗಬೇಕೆಂಬ ಕನಸಿರುತ್ತೆ.
ನಾಗರೀಕತೆ ಬೆಳೆದಂತೆ ಸಭ್ಯ ಸಮಾಜಕ್ಕೆ ಒದಗಿಸಬೇಕಾದ ಮೂಲಭೂತ ಸೌಕರ್ಯ ಕೊರತೆ ಜಿಲ್ಲೆಯಲ್ಲಿ ಎದ್ದು ಕಾಣಿಸುತ್ತಿದೆ. ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೂ ಸುಸೂತ್ರ ಜಾಗವಿಲ್ಲದೇ ಪರದಾಡುವಂತಾಗಿದ್ದು, ಮಳೆಯ ನಡುವೆ ಟಾರ್ಪಲ್ ಹಾಕಿಕೊಂಡು ಚಿತೆಗೆ ಬೆಂಕಿ ಇಟ್ಟ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ- ನುಗ್ಗೆ ಸೊಪ್ಪಿನ ಸೇವನೆಯಿಂದ ಬಗೆಹರಿಯುತ್ತದೆ ಈ ಎಲ್ಲಾ ಸಮಸ್ಯೆಗಳು
ಶಿವಮೊಗ್ಗದಲ್ಲಿ ಮಳೆ ಮುಂದುವರಿದಿದೆ. ನಿನ್ನೆ ರಾತ್ರಿಯಿಂದಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸದ್ಯ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಈಗಾಗಲೇ ರಜೆ ಘೋಷಿಸಲಾಗಿದ್ದು, ಇವತ್ತು ಕೂಡ ರಜೆ ಮುಂದುವರಿಯಲಿದೆ. ಇವತ್ತು ಶಿವಮೊಗ್ಗ, ಸೊರಬ, ಶಿಕಾರಿಪುರ ಮತ್ತು ಭದ್ರಾವತಿಯಲ್ಲಿ ರಜೆ ಘೋಷಿಸಲಾಗಿದೆ.
ಮಹಾರಾಷ್ಟ್ರ ಸರ್ಕಾರ ಪತನ ವಿಚಾರವಾಗಿ ಪ್ರತಿಕ್ರೀಯಿಸಿ ಮಾತನಾಡಿದ್ರು. ಮಹಾರಾಷ್ಟ್ರ ಸರ್ಕಾರದ ಆಪರೇಷನ್ ವಿಚಾರದ ಹಿಂದೆ ಅಮಿತ್ ಶಾ ಇದ್ದಾರೆ. ಅದರಲ್ಲಿ ಯಾವುದಾದರೂ ಸಂಶಯ ಇದೆಯಾ!? ರ್ನಾಟಕದಲ್ಲಿ ಅವತ್ತಿನ ಪರಿಸ್ಥಿತಿ ದುರುಪಯೋಗ ಪಡಿಸಿಕೊಂಡರು.
ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖಾ ಚಾಲನೆ ಶಿವಮೊಗ್ಗದ ಕುಪ್ಪಳಿಯಲ್ಲಿ ಪಾದಯಾತ್ರೆಗೆ ಚಳವಳಿಗೆ ಚಾಲನೆ ರೋಹಿತ್ ಚಕ್ರತೀರ್ಥ ವಿರುದ್ಧ ಪ್ರತಿಭಟಿಸಿ ಆಕ್ರೋಶ ರೋಹಿತ್ ಚಕ್ರತೀರ್ಥ, ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ
ಕಡಿದಾದ ದಾರಿ... ಕಾಲು ಜಾರುವ ಭಯ.. ನರಕಯಾತನೆ..! ಶಿವಮೊಗ್ಗದ ಜೋಗ ಕಾರ್ಗಲ್ ಪಂಚಾಯ್ತಿಯ ಚರ್ಚ್ಮೌಂಟ್ ಪಾಶ್ವವಾಯು ಪೀಡಿತ ತಾಯಿಯನ್ನ ಜೋಳಿಗೆಯಲ್ಲೆ ಶಿಫ್ಟ್ ಆಸ್ಪತ್ರೆಗೆ ತೆರಳಲು ಜೋಳಿಗೆಯಲ್ಲಿಯೇ ಇಂದಿಗೂ ಪಯಣ ಚರ್ಚ್ಮೌಂಟ್ ಗ್ರಾಮಕ್ಕೆ ರಸ್ತೆ.. ವಿದ್ಯುತ್ ಸಂಪರ್ಕ ಇಲ್ಲ..
ಗದಗ, ಶಿವಮೊಗ್ಗ, ವಿಜಯಪುರದಲ್ಲಿ ಧಾರಾಕಾರ ಮಳೆಯಾಗಿದೆ.. ಗದಗ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಮೇತ ಧಾರಾಕಾರ ಮಳೆಯಾಗಿದೆ. ಶಿವಮೊಗ್ಗ ಗ್ರಾಮೀಣ ಭಾಗಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ.
ಇತ್ತೀಚಿಗೆ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಕೇಳಿ ಆರೋಪ ಬಂದಿರುವ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎಸ್ ಈಶ್ವರಪ್ಪ ಅವರ ನಿವಾಸಕ್ಕೆ ಇಂದು ಪೇಜಾವರ ಶ್ರೀಗಳು ಭೇಟಿ ನೀಡಿ ಧೈರ್ಯವನ್ನು ತುಂಬಿದ್ದಾರೆ.
ಶಿವಮೊಗ್ಗದಲ್ಲಿ ಹರ್ಷನ ಕೊಲೆ ಆದ ಮೇಲೆ ಒಂದು ದೊಡ್ಡ ಷಡ್ಯಂತ್ರ ನಡೆದಿತ್ತು. ಟ್ರಸ್ಟ್ವೊಂದು ರಚನೆಯಾಗಿದ್ದು, ಅದರಲ್ಲಿ ದೊಡ್ಡ ಮನುಷ್ಯರ ಕೈವಾಡವಿದೆ. ಇವರೆಲ್ಲ ಸೇರಿ ಕೊಲೆ ಮಾಡಲು ಸ್ಕೆಚ್ ಹಾಕುತ್ತಾರೆ. ಆದರೆ ಶಿವಮೊಗ್ಗ ಪೊಲೀಸರು ಬುದ್ದಿವಂತಿಕೆಯಿಂದ ತನಿಖೆ ಮಾಡಿ ಅಂತವರನ್ನು ತಕ್ಷಣ ಅರೆಸ್ಟ್ ಮಾಡಿದ್ದಾರೆ.
ಅಡುಗೆ ಭಟ್ಟನ ಮೇಲೆ ಕಾದ ಬಾಣಲೆಯಲ್ಲಿದ್ದ ಎಣ್ಣೆ ಸುರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಭದ್ರಾವತಿಯ (Bhadravathi) ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
Tensions have erupted in Karnataka's Shivamogga after the murder of a 23-year-old Bajrang Dal activist Harsha. Activists of Hindu organizations have protested against the BJP Government
By accepting cookies, you agree to the storing of cookies on your device to enhance site navigation, analyze site usage, and assist in our marketing efforts.