Shoiab Akhtar on India Lost: ಟೀಂ ಇಂಡಿಯಾ ಸೋಲಿನ ನಂತರ ಪಾಕಿಸ್ತಾನದ ಮಾಜಿ ದಿಗ್ಗಜ ಶೋಯೆಬ್ ಅಖ್ತರ್ ಹೇಳಿಕೆ ನೀಡಿದ್ದಾರೆ. ಜೊತೆಗೆ ಮಾಜಿ ಭಾರತೀಯ ಸ್ಪಿನ್ನರ್ ಹರ್ಭಜನ್ ಸಿಂಗ್ ಮತ್ತು ಕ್ರಿಕೆಟಿಗ-ಆಂಕರ್ ಆಕಾಶ್ ಚೋಪ್ರಾ ಅವರನ್ನು ತರಾಟೆಗೆ ತೆಗೆದುಕೊಂಡರು.
Shoaib Akhtar Statement About Rohit Sharma: 2011 ರಲ್ಲಿ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದೆ ಎದೆಗುಂದಿದ್ದರು ಕೈಯಲ್ಲಿದೆ. ಹಿಟ್ಮ್ಯಾನ್. ಆ ಸಮಯದಲ್ಲಿ, ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತವು ವಿಶ್ವಕಪ್ ಟ್ರೋಫಿ ಎತ್ತಿಹಿಡಿದಿತ್ತು. ಆದರೆ ಒಂದು ದಶಕದ ನಂತರ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ.
Shoaib Akhtar Statement on IND vs NZ Semi Final: ಪಾಕಿಸ್ತಾನದ ದಂತಕಥೆ ಶೋಯೆಬ್ ಅಖ್ತರ್ ಅವರು ನ್ಯೂಜಿಲೆಂಡ್ ತಂಡದ ಬೌಲಿಂಗ್ ಬಗ್ಗೆ ಕಮೆಂಟ್ ಮಾಡಿದ್ದಾರೆ. “ನ್ಯೂಜಿಲೆಂಡ್ ತಂಡದಿಂದ ಬೌಲಿಂಗ್ ಉತ್ತಮವಾಗಿಲ್ಲ. ಟಾಸ್ನಲ್ಲಿಯೇ ನ್ಯೂಜಿಲೆಂಡ್ ಹೊರಬಿದ್ದಿದ್ದು ಸತ್ಯ” ಎಂದು ಹೇಳಿದ್ದಾರೆ.
Shoaib Akhtar Statement About Team India: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ವಿಶ್ವಕಪ್ 2023ರ ಬಗ್ಗೆ ಬಹಳಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ಭಾರತದ ಗೆಲುವಿನ ಬಗ್ಗೆಯೂ ಮಾತನಾಡಿದ ಅವರು, “ದಕ್ಷಿಣ ಆಫ್ರಿಕಾ ಪ್ರಯತ್ನಿಸಿದೆ. ಆದರೆ ಏನಾಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ” ಎಂದು ಹೇಳಿದ್ದಾರೆ.
Shoaib Akhtar Statement on Mohammad Shami: ಟೀಂ ಇಂಡಿಯಾದ ಈ ಅದ್ಭುತ ಗೆಲುವಿನಿಂದ ಅಚ್ಚರಿಗೊಂಡ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹೇಳಿಕೆಯೊಂದನ್ನು ನೀಡಿದ್ದಾರೆ.
Shoaib Akhtar comment on bowling action of Virat Kohli: 97 ಎಸೆತಗಳಲ್ಲಿ 6 ಬೌಂಡರಿ ಹಾಗೂ 4 ಸಿಕ್ಸರ್’ಗಳ ನೆರವಿನಿಂದ 103 ರನ್ ಗಳಿಸಿದರು. ಅಷ್ಟೇ ಅಲ್ಲದೆ ಸುಮಾರು 6 ವರ್ಷಗಳ ಬಳಿಕ ಬೌಲಿಂಗ್ ಕೂಡ ಮಾಡಿದ್ದರು. ಅವರ ಅದ್ಭುತ ಪ್ರದರ್ಶನದ ಬಗ್ಗೆ ವಿವಿಧ ಕ್ರಿಕೆಟ್ ದಿಗ್ಗಜರ ಪ್ರತಿಕ್ರಿಯೆಗಳು ಬೆಳಕಿಗೆ ಬರುತ್ತಿವೆ.
Sachin Tendulkar and Virendra Sehwag Tweet: ವಿಶ್ವಕಪ್’ನಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಸತತ 8ನೇ ಜಯ ಸಾಧಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿಯವರೆಗೆ ಈ ಟೂರ್ನಿಯಲ್ಲಿ ಭಾರತ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಪಾಕಿಸ್ತಾನಕ್ಕೆ ಸಾಧ್ಯವಾಗಿಲ್ಲ.
ಆತಿಥೇಯ ಟೀಮ್ ಇಂಡಿಯಾ ಎದುರು ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡದ ಬೌಲರ್ಗಳನ್ನು ಮಾಜಿ ವೇಗಿ ಶೋಯೆಬ್ ಅಖ್ತರ್ ಜಾಡಿಸಿದ್ದಾರೆ.
Asia Cup 2023 Super-4 Match: ಶೋಯೆಬ್ ಅಖ್ತರ್ ಅವರು ಸಹ ಇದೇ ಪಂದ್ಯದ ಸಂದರ್ಭದಲ್ಲಿ ವೈರಲ್ ಆದ ಮೀಮ್ಸ್’ಗಳ ಬಗ್ಗೆ ಮತ್ತು ಭಾರತದ ಮೇಲೆ ಹೊರಿಸಲಾದ ಮ್ಯಾಚ್ ಫಿಕ್ಸಿಂಗ್ ಆರೋಪದ ಬಗ್ಗೆ ಮಾತನಾಡಿದ್ದಾರೆ.
ಅವರದು ತುಂಬಾ ಉತ್ಸುಕ ರೀತಿಯ ಪಾತ್ರ. ಅವರು ಹೊರಗೆ ಇರಲು ಬಯಸುತ್ತಾರೆ, ಅವರು ಉತ್ತಮವಾಗಿ ಕಾಣಲು ಬಯಸುತ್ತಾರೆ.ಅವರು ಉತ್ತಮ ಸಮಯವನ್ನು ಹೊಂದಲು ಬಯಸುತ್ತಾರೆ.ಟಿ೨೦ಯನ್ನು ಅವರು ಇಷ್ಟಪಡುತ್ತಾರೆ. ಆದರೆ ಕೆಲವೊಮ್ಮೆ, ಅವರು ತಮ್ಮ ದೇಹವನ್ನು ಕಾಪಾಡಿಕೊಳ್ಳಬೇಕಾಗುತ್ತದೆ.
ಪಾಕಿಸ್ತಾನದ ಮಾಜಿ ಆಟಗಾರ ಶೋಯೆಬ್ ಅಖ್ತರ್ ಕೊಹ್ಲಿ ಅದ್ಭುತ ಫಾರ್ಮ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದೊಂದು ದಿನ ಕೊಹ್ಲಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಶತಕಗಳ ಶತಕದ ವಿಶ್ವ ದಾಖಲೆ ಮುರಿಯಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
India exit from T20 World Cup: ಐಸಿಸಿ ಟಿ20 ವಿಶ್ವಕಪ್ ಗೆಲ್ಲಲು ಭಾರತೀಯ ಕ್ರಿಕೆಟ್ ತಂಡವನ್ನು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿತ್ತು. ರೋಹಿತ್ ಶರ್ಮಾ ನೇತೃತ್ವದ ತಂಡವು ಗುಂಪು ಸುತ್ತಿನಲ್ಲಿ 5 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು ಅಗ್ರಸ್ಥಾನದಲ್ಲಿರುವಾಗಲೇ ಸೆಮಿಫೈನಲ್ಗೆ ಲಗ್ಗೆ ಇಟ್ಟಿತು. ಆದರೆ, ಅಡಿಲೇಡ್ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್ಗಳಿಂದ ಮುಖಭಂಗ ಅನುಭವಿಸಿತ್ತು.
ಅಖ್ತರ್ ಟೀಂ ಇಂಡಿಯಾದ ಈ ಆಟಗಾರನಿಗೆ ಮಹತ್ವದ ಸಲಹೆಯನ್ನೂ ನೀಡಿದ್ದು, ಈ ಆಟಗಾರನಿಗೆ ವಿಶ್ವದ ಅತ್ಯುತ್ತಮ ಆಲ್ ರೌಂಡರ್ ಆಗಿ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಇವೆ ಎಂದು ಮಹತ್ವದ ಸಲಹೆ ನೀಡಿದ್ದಾರೆ.
ವ್ಯಾಪಕ ಟೀಕೆ ಮತ್ತು ಟ್ರೋಲ್ಗಳ ನಡುವೆ ದೇಶ-ವಿದೇಶದ ಸ್ಟಾರ್ ಆಟಗಾರರು ವಿರಾಟ್ ಕೊಹ್ಲಿಗೆ ಬೆಂಬಲ ನೀಡಿದ್ದಾರೆ. ಕಿಂಗ್ ಕೊಹ್ಲಿ ಮತ್ತೆ ಕಮ್ಬ್ಯಾಕ್ ಮಾಡುತ್ತಾರೆಂದು ಭರವಸೆ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.