ಸಿಎಂ ಸಿದ್ದರಾಮಯ್ಯ ತಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿದೆ ಅಂತಾ ನಾವು ಹೇಳಿಲ್ಲ. ಅವರ ಇಲಾಖೆಯಲ್ಲಿ ಆಗಿಲ್ಲ ಅಂತಾ ಹೇಳುತ್ತಿದ್ದಾರೆ. ಬೇರೆ ಕಡೆ ಆಗಿರಬಹುದು ಎನ್ನುವ ಮಾತು ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಹಳೆ ದ್ವೇಷದ ಹಿನ್ನೆಲೆ ಮಂಗಳವಾರ(ಜುಲೈ 11) ಒಂದೇ ದಿನ ಐವರನ್ನು ಹತ್ಯೆ ಮಾಡಲಾಗಿತ್ತು. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆ ಮೂಡಿದೆ.
RSS ಸಿದ್ಧಾಂತವನ್ನು ಪಠ್ಯಪುಸ್ತಕಗಳಲ್ಲಿ, ಸರ್ಕಾರದಲ್ಲಿ, ಸಮಾಜದಲ್ಲಿ ಮಾತ್ರವಲ್ಲ, ನ್ಯಾಯಾಂಗದಲ್ಲೂ ವ್ಯವಸ್ಥಿತವಾಗಿ ತೂರಿಸುವ ಪ್ರಯತ್ನ ಮಾಡಲಾಗಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
Lakshmi Hebbalkar : ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
JDS Party Slams congress Government: ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ಧಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ? ಎಂದು ಜೆಡಿಎಸ್ ಕಟುವಾಗಿ ಪ್ರಶ್ನಿಸಿದೆ.
Basavaraja Bommai Slams Congress government: ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ, ಈಗ ವಾರ್ಷಿಕ ಬಳಕೆಯ ಸರಾಸರಿ ಮೇಲೆ ಶೇ.10ರಷ್ಟು ಹೆಚ್ಚಿಗೆ ನೀಡುವುದಾಗಿ ಹೇಳುತ್ತಿದ್ದೀರಿ ಎಂದು ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kasthuri Rangan: ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿರುವ ವಿಷಯ ತಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ‘ಶೀಘ್ರವಾಗಿ ಅವರು ಗುಣಮುಖರಾಗಲಿದೆ’ ಎಂದು ಹಾರೈಸಿದ್ದಾರೆ.
Basangouda Patil Yatnal : ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪವನ್ನು ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಮಾಡಿದರು.
Amarnath Yatra 2023: ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಐವರು ಸೇಫ್ ಆಗಿದ್ದಾರೆ. ಸದ್ಯ ಕಾಫಿನಾಡಿಗರು ಮರನಾಥ ಬಳಿಯ ಶೇಷನಾಗ್ ಪ್ರದೇಶದಲ್ಲಿದ್ದಾರೆ. ಚಿಕ್ಕಮಗಳೂರಿನಿಂದ ಕಳೆದ ವಾರ ಯಾತ್ರೆಗೆ ತೆರಳಿದ್ದ ಯಾತ್ರಿಕರು.
ಹವಾಮಾನ ವೈಪರೀತ್ಯ ಹಿನ್ನೆಲೆ ಅಮರನಾಥ ಯಾತ್ರೆಗೆ ತೆರಳಿದ್ದ ರಾಜ್ಯದ 80 ಮಂದಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ರಕ್ಷಣೆಗೆ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಮರನಾಥದಲ್ಲಿ ಸಿಲುಕಿದ್ದ ಕರ್ನಾಟಕದ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗವಾಗಬಾರದು. ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Karnataka Budget 2023: ರಾಜ್ಯದ ಸರ್ಕಾರಿ ಆಸ್ಪತ್ರೆಗಳನ್ನು ಹಾಗೂ ಆರೋಗ್ಯ ಕ್ಷೇತ್ರವನ್ನು ಉತ್ತಮಗೊಳಿಸುವುದಕ್ಕೆ ಒತ್ತು ನೀಡಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳು ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
Alcohol Tax Hike: ಇವತ್ತಿನ ದುಬಾರಿ ದುನಿಯಾದಲ್ಲಿ ನಮಗೆ ಲಾಭದ ಮೇಲೆ ಜೀವನ ಕಷ್ಟ ವಾಗುತ್ತದೆ. ನಮಗೆ ಶೇ.20ರಷ್ಟು ಲಾಭಾಂಶವನ್ನು ಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟಗಾರರು ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.