ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘’ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ- ಅಸಮಾನತೆ ನಿವಾರಿಸುವ ಕಾರ್ಯಕ್ರಮ.
ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Karnataka Shakti Scheme: ಮೆಜೆಸ್ಟಿಕ್ನಿಂದ ಪೀಣ್ಯಾ ಕಡೆ ಈ ಬಸ್ ಸಂಚರಿಸುತ್ತಿತ್ತು. ಕಿಟಕಿ ತೆಗೆಯೋ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಕಿರಿಕ್ ಆಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಚಪ್ಪಲಿ, ಶೂನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
Lok Sabha Election 2024: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಜೀವನಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಕೆಳಗಿನ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದಷ್ಟೇ ಎಂದು ಬಿಜೆಪಿ ಟೀಕಿಸಿದೆ.
Hampi Utsav 2024: ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಇಂತಹದೊಂದು ಸುವರ್ಣಾವಕಾಶ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ ಅವರಿಗೆ ಲಭಿಸಿದೆ!
BJP vs Congress: ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ಜನರ ಅಭಿಪ್ರಾಯವನ್ನು ಧಿಕ್ಕರಿಸುವುದು, ಸಂವಿಧಾನವನ್ನು ಅಪಮಾನಿಸುವುದು ಕಾಂಗ್ರೆಸ್ಸಿಗರ ಸ್ವಭಾವ! ಎಂದು ಬಿಜೆಪಿ ಕಿಡಿಕಾರಿದೆ.
ಬಿಜೆಪಿ -ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ.ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
OPS in Karnataka : ಇದೀಗ ಸರ್ಕಾರಿ ನೌಕರರು ಹಳೇ ಪಿಂಚಣಿ ಯೋಜನೆಯ ಲಾಭ ಪಡೆಯಬೇಕಾದರೆ ಸಂಬಂಧ ಪಟ್ಟ ಇಲಾಖೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿಯ ಜೊತೆಗೆ ಅಗತ್ಯವಿರುವ ದಾಖಲೆಯನ್ನು ಕೂಡಾ ಸಲ್ಲಿಸಬೇಕಾಗುತ್ತದೆ.
Hanuma Dhwaja Row: ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಎಷ್ಟು ಜನರನ್ನು ಬಂಧಿಸುತ್ತೀರಿ ಬಂಧಿಸಿ ನೋಡೋಣ ಅಂಥಾ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ಪ್ರತಿಭಟನೆ ನೀತಿ ಸಂಹಿತೆ ಜಾರಿಯಾಗುವ ತನಕ ನಿಲ್ಲಲ್ಲವೆಂದು ಎನ್.ಮಹೇಶ್ ಎಚ್ಚರಿಕೆ ನೀಡಿದರು.
Republic Day 2024 Live Updates: ಮಾಹಿತಿ ಪ್ರಕಾರ, ಬಂಧಿತ ವ್ಯಕ್ತಿಯ ಅಳಿಯ ಕೆಪಿಎಸ್ಸಿ ಪರೀಕ್ಷೆ ಬರೆದಿದ್ದನಂತೆ. ಆದರೆ ಇನ್ನೂ ಪರೀಕ್ಷೆಯ ಫಲಿತಾಂಶ ಪ್ರಕಟವಾಗದಿರುವ ಕಾರಣಕ್ಕೆ ಹೀಗೆ ಮಾಡಿರುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.