ಕಾಂಗ್ರೆಸ್ ಸರ್ಕಾರದಿಂದಾಗಿ ವಿಧಾನಸೌಧದಲ್ಲೇ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದರು. ಅವರಿಗೆ ಸರ್ಕಾರ ಬಿರಿಯಾನಿ ಕೊಟ್ಟು ಕಳುಹಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಗುಡುಗಿದರು.
ದೇಶದ ಪ್ರಧಾನಿಯವರು ಐದು ಗ್ಯಾರಂಟಿಗಳನ್ನು ಕರ್ನಾಟಕದಲ್ಲಿ ಜಾರಿ ಮಾಡುವುದಕ್ಕೆ ಸಾಧ್ಯವಿಲ್ಲ.ಗ್ಯಾರಂಟಿ ಯೋಜನೆಗಳಿಂದ ಅಭಿವೃಧ್ಧಿ ಕೆಲಸ ಕುಂಟಿತವಾಗುತ್ತವೆ ಎಂದು ಮೂದಲಿಸಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
Gruhalakshmi scheme: MLC ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.
ಮೊದಲ ಹಂತದ ಸಾವಿರ ಕೋಟಿ ರೂ.ವನ್ನು ಹೈಕಮಾಂಡ್ಗೆ ಸಲ್ಲಿಸುವ ಸಮಯದಲ್ಲಿಯೇ, ಐಟಿ ಇಲಾಖೆ ದಾಳಿ ಮಾಡಿದ ಕಾರಣ, ಕಾಂಗ್ರೆಸ್ನ ಕಲೆಕ್ಷನ್ ಕಳ್ಳಾಟ ಬಯಲಾಗಿದೆ. ಮುಂದಿನ 5 ವರ್ಷಗಳಲ್ಲಿ ರಾಜ್ಯವನ್ನು ದಿವಾಳಿ ಮಾಡಿ ಕಾಂಗ್ರೆಸ್ಸಿಗರು ಮಾತ್ರ ದಿವಾನರಾಗಲಿರುವುದನ್ನು ಕರ್ನಾಟಕ ಕಾಣಬೇಕಿರುವುದು ಕನ್ನಡಿಗರ ಪಾಲಿನ ದುರಾದೃಷ್ಟವೆಂದು ಬಿಜೆಪಿ ಟ್ವೀಟ್ ಮಾಡಿದೆ.
Kaveri River Row: ಕಾವೇರಿ ಕಣಿವೆ ರೈತರು ಹೊಸ ಬೆಳೆ ಬೆಳೆಯಬೇಡಿ, ಸಮಸ್ಯೆ ಆದರೆ ಕಟ್ಟುನೀರು ಬಂದ್ ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.
Kaveri River Row: ಕರ್ನಾಟಕದಲ್ಲಿ ದುರಾದೃಷ್ಟವಶಾತ್ 10 ವರ್ಷದ ಬಳಿಕ ಮತ್ತೆ ಬರದ ಛಾಯೆ ಆವರಿಸಿದೆ. ಮುಂಗಾರಿನಲ್ಲಿ ಬಂದ ಅಲ್ಪ ಮಳೆಯನ್ನೇ ನಂಬಿ ಕಾವೇರಿ ಒಡಲಿನ ಎರಡೂ ಮಡಿಲುಗಳಲ್ಲಿ ರೈತರು ಬಿತ್ತನೆ ಮಾಡಿ ಬೆಳೆಗಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ರಾಜ್ಯದಲ್ಲಿ ದೊಡ್ಡ ವಿವಾದ ಸೃಷ್ಟಿಸಿರುವ ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವಿಡಿಯೋ ಸೆರೆ ಹಿಡಿದಿರುವ ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
Ishwara Khandre: ತಾವು ಅಧಿಕಾರ ವಹಿಸಿಕೊಳ್ಳುವ ಮೊದಲೇ ರೈತರಿಗೆ ಪೂರೈಕೆ ಮಾಡುತ್ತಿದ್ದ ಸಸಿಗಳ ದರವನ್ನು ಹೆಚ್ಚಳ ಮಾಡಲಾಗಿತ್ತು. ಈ ಬಗ್ಗೆ ಪುನರ್ ಪರಿಶೀಲನೆ ಮಾಡಿ 5x8 ಗಿಡಗಳಿಗೆ 2 ರೂ., 6 x8 ಗಿಡಗಳಿಗೆ 3 ರೂ. ಮತ್ತು 8 x12 ಗಿಡಗಳಿಗೆ 6 ರೂ. ನಿಗದಿ ಮಾಡಲಾಗಿದೆ ಎಂದು ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು.
ಕಾಂಗ್ರೆಸ್ನಲ್ಲಿ ಸಿಎಂ ಗದ್ದುಗೆಗೆ ಮುಂದುವರಿದ ಹಗ್ಗಜಗ್ಗಾಟ. ಮೈಸೂರಿನಲ್ಲಿ ಸಿದ್ದರಾಮಯ್ಯ ಪರ ಮುಂದುವರಿದ ಪೂಜೆ. ನಂಜನಗೂಡು ಶ್ರೀಕಂಠೇಶ್ವರನ ಮೊರೆ ಹೋದ ಸಿದ್ದು ಫ್ಯಾನ್ಸ್. 101 ತೆಂಗಿನಕಾಯಿ ಈಡುಗಾಯಿ ಸೇವೆ ಸಲ್ಲಿಸಿದ ಅಭಿಮಾನಿಗಳು. ಸಿದ್ದರಾಮಯ್ಯ ಅಭಿಮಾನಿಗಳ ಬಳಗದಿಂದ ವಿಶೇಷ ಪೂಜೆ.
Karnataka Elections 2023: ಯಾರಿಗೆ ಶಾಸಕರ ಬೆಂಬಲ ಇದೆಯೆಂಬುದು ಮುಖ್ಯವಲ್ಲ. ಸಿಎಂ ಆಯ್ಕೆಯನ್ನು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇವೆಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Karnataka Elections 2023: ಸದ್ಯ ನನಗೆ ರೆಸ್ಟ್ ಬೇಕಿದೆ, ಆರೋಗ್ಯದಲ್ಲಿ ಏರುಪೇರಾಗಿದೆ. ಹೊಟ್ಟೆಯಲ್ಲಿ ಇಂಪೆಕ್ಷನ್ ಆಗಿದೆ. ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಪೂಜೆ-ಪುನಸ್ಕಾರ ಮಾಡಬೇಕು ಎಂದು ಡಿಕೆಶಿ ಹೇಳಿದ್ದಾರೆ.
Karnataka election result 2023: ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.