ಭಯಾನಕ ವಿಡಿಯೋದ ಬಗ್ಗೆ ವಿಮಾನಯಾನ ಸಂಸ್ಥೆ ತಕ್ಷಣ ಪ್ರತಿಕ್ರಿಯೆ ನೀಡಿದ್ದು, "ಈ ಘಟನೆ ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ" ಎಂದು ಹೇಳಿದೆ. ಅಷ್ಟೇ ಅಲ್ಲದೆ, ವಿಮಾನಯಾನ ಸಂಸ್ಥೆಯು ಆಹಾರ ಪೂರೈಕೆದಾರರೊಂದಿಗಿನ ಒಪ್ಪಂದವನ್ನು ತಡೆಹಿಡಿದಿದ್ದು, ಸದ್ಯ ತನಿಖೆಯನ್ನು ಪ್ರಾರಂಭಿಸದೆ ಎಂದು ತಿಳಿದುಬಂದಿದೆ.
ರಾಜಧಾನಿಯ ಕಬ್ಬನ್ ಪಾರ್ಕ್ನಲ್ಲಿ ವಾಕಿಂಗ್ ಮಾಡುವ ಜನರೇ ಎಚ್ಚರ.. ವಾಕಿಂಗ್ ಮಾಡಿ ಸುಸ್ತಾಯ್ತು ಅಂತ ಹುಲ್ಲಿನ ಮೇಲೆ ಕೂರೋಕು ಮುನ್ನ ಎಚ್ಚರವಹಿಸಬೇಕು.. ಕಬ್ಬನ್ ಪಾರ್ಕ್ನಲ್ಲಿ ಆರು ಅಡಿಗೂ ಅಧಿಕ ಉದ್ದ ಇರುವ ವಿಷಕಾರಿ ಹಾವು ಪ್ರತ್ಯಕ್ಷವಾಗಿದೆ. ಸದ್ಯ ಅನಿಮಲ್ ರೆಸ್ಕ್ಯೂ ಟೀಂ ನಾಗರ ಹಾವನ್ನು ಸೆರೆ ಹಿಡಿದಿದೆ.
ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಹೊರವಲಯದ ಬೆಲವತ್ತದ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವೊಂದನ್ನು ಸೆರೆ ಹಿಡಿಯಲಾಗಿದೆ. ಒಂದು ಕ್ವಿಂಟಾಲ್ ತೂಕದ ಹದಿನಾಲ್ಕು ಅಡ್ಡಿ ಉದ್ದದ ಹೆಬ್ಬಾವನ್ನು ಮತ್ತೆ ಕಾಡಿಗೆ ಬಿಡಲಾಗಿದೆ... ಈ ಹೆಬ್ಬಾವು ಡಾ.ರಾಜೇಂದ್ರ ಎಂಬುವವರ ಜಮೀನಿನಲ್ಲಿ ಪ್ರತ್ಯಕ್ಷವಾಗಿತ್ತು. ಜಮೀನಿನ ಮಾಲೀಕರು ಹಾಗೂ ಕೆಲಸಗಾರರು ಹೆಬ್ಬಾವು ಕಂಡು ದಿಕ್ಕಾಪಾಲಾಗಿ ಓಡಿದ್ದಾರೆ. ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಸ್ನೇಕ್ ಚಾಂಪ್ ಹೆಬ್ಬಾವು ಸೆರೆ ಹಿಡಿದಿದ್ದಾರೆ.
ರಾಜ್ಯದಲ್ಲಿ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹೀಗಾಗಿ ರಸ್ತೆ ಬದಿ, ಓಣಿಗಳಲ್ಲಿ ನೀರು ನುಗ್ಗಿ ಬರುತ್ತಿವೆ. ಈ ನುಗ್ಗಿ ಬರುವ ನೀರಿನಲ್ಲಿ ಹಾವು ಹರಿದು ಬಂದಿದೆ. ಅದನ್ನು ನೋಡಿದ ಜನ ಹಾವು ಹಿಡಿಯುವವರಿಗೆ ಕರೆ ಮಾಡಿ, ಅದನ್ನು ಹಿಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಡಿಯೋಗಳನ್ನು ಕಾಣಬಹುದು. ಅವುಗಳಲ್ಲಿ ಹಲವು ಬೆಚ್ಚಿಬೀಳಿಸುವಂತಹ ಹಾವಿನ ವಿಡಿಯೋಗಳು ಸಿಕ್ಕಾಪಟ್ಟೆ ಟ್ರೆಂಡ್ ಆಗುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ಮುನ್ನಲೆಗೆ
ಭಾರತವು ಸರ್ಪಗಳಿಗೆ ಮೀಸಲಾಗಿರುವ ಹಲವಾರು ದೇವಾಲಯಗಳಿಗೆ ನೆಲೆಯಾಗಿದೆ. ಅವುಗಳಲ್ಲಿ ಕೆಲವು ಪ್ರಪಂಚದಾದ್ಯಂತ ಪ್ರಸಿದ್ಧವಾಗಿವೆ. ಭಾರತೀಯ ಪುರಾಣಗಳಲ್ಲಿ ಹಾವುಗಳಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ.
ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿಯಲ್ಲಿ ಸಾರವ್ವ ಮೌನೇಶ್ ಕಂಬಾರ ಎಂಬ ಅಜ್ಜಿ 4 ದಿನಗಳಿಂದ ಹಾವಿನ ಜೊತೆ ಇದ್ದಾರೆ. ಮೃತ ಗಂಡ ಹಾವಿನ ರೂಪದಲ್ಲಿ ಬಂದಿದ್ದಾನೆ ಎಂದು ಅಜ್ಜಿ ನಂಬಿದ್ದಾರೆ. ನಾಲ್ಕು ದಿನಗಳ ಹಿಂದೆ ಮನೆಗೆ ಬಂದಿರೋ ಹಾವಿನ ಜೊತೆ ಕಾಲ ಕಳೆಯುತ್ತಿದ್ದಾರೆ. ಅಜ್ಜಿಯ ಪತಿ ಹಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಅವರೇ ಇದೀಗ ಹಾವಿನ ರೂಪದಲ್ಲಿ ತನ್ನ ಹತ್ತಿರ ಬಂದಿದ್ದಾರೆ ಅಂತಾ ಅಜ್ಜಿ ಹೇಳ್ತಿದ್ದಾರೆ..
ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದ ಇಂಚಗೇರಿ ಮಠದ ಸಪ್ತಾಹ ಹಿನ್ನೆಲೆ ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶನವಾಗ್ತಿತ್ತು.ಈ ವೇಳೆ ನಿಜವಾದ ನಾಗರಹಾವು ಹಿಡಿದ ಕೊರಳಲ್ಲಿ ಹಾಕಿಕೊಂಡು ಬಂದ ಶಿವನ ಪಾತ್ರಧಾರಿ ಚರಂತಯ್ಯ ಕಾಜಿಬೀಳಗಿ..
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಎಲ್ಲರೂ ಸಂತೋಷದಿಂದ ನದಿ ನೀರಿನಲ್ಲಿ ಆಟವಾಡುತ್ತಿರುವುದನ್ನು ಗಮನಿಸಬಹುದು. ಮಾತವಲ್ಲ ಈ ನದಿಯ ನೀರು ಕೂಡಾ ಬಹಳ ಶುಭ್ರವಾಗಿರುವುದನ್ನು ಕಾಣಬಹುದು .
ಮೈಸೂರಿನಲ್ಲಿ ಕಲ್ಲಿನ ಕೆಳಗೆ ಸಿಕ್ಕಿ ಹಾಖಿಕೊಂಡು ಒದ್ದಾಡುತ್ತಿದ್ದ ಹಾವನ್ನು ರಕ್ಷಿಸಲಾಗಿದೆ. ಕಟ್ಟಡದ ಕಲ್ಲಿಗೆ ಸಿಲುಕಿ ಹೊರಬರಲಾಗದೆ ಒದ್ದಾಡುತ್ತಿದ್ದ ಹಾವನ್ನು ಉರಗ ತಜ್ಞ ರಮೇಶ್ ರಕ್ಷಿಸಿದ್ದಾರೆ.
ಈ ಘಟನೆ ನಡೆದಿರುವುದು ತಿರುವಂತಪುರಂನ ನೆಡುಮಂಗಡ ಪುರಸಭೆ ವ್ಯಾಪ್ತಿಯಲ್ಲಿರುವ ಚಂತಮುಕ್ಕಿನ ಶಾಲಿಮಾರ್ ಹೊಟೇಲ್ನಲ್ಲಿ ಎಂದು ತಿಳಿದುಬಂದಿದೆ. ಪ್ರಿಯಾ ಎಂಬ ಗ್ರಾಹಕರು ಶಾಲಿಮಾರ್ ಹೊಟೇಲ್ನಿಂದ ಪರೋಟವನ್ನು ಖರೀದಿಸಿದ್ದಾರೆ.
Viral Video:ಹಾವುಗಳಿಂದ ದೂರವಿರಬೇಕು ಎಂದು ಯಾವಾಗಲೂ ಸಲಹೆ ನೀಡಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾವುಗಳಿಗೆ ಸಂಬಂಧಿಸಿದ ಹಲವು ಬಗೆಯ ವಿಡಿಯೋಗಳನ್ನು ನೀವು ನೋಡಿರಬೇಕು. ಹಾವುಗಳಿಗೆ ಸಂಬಂಧಿಸಿದ ವಿಡಿಯೋಗಳು ಅಂತರ್ಜಾಲದಲ್ಲಿ ಆಗಾಗ ವೈರಲ್ ಆಗುತ್ತಿರುತ್ತವೆ. ಅದರಲ್ಲೂ ಕೆಲವು ವಿಡಿಯೋಗಳು ತುಂಬಾ ಅಚ್ಚರಿದಾಯಕವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.