Lok Sabha Elections 2024: ನಾನು ನನ್ನ ದೇಶವಾಸಿಗಳಿಗೆ ಎಚ್ಚರಿಕೆ ನೀಡಲು ಬಯಸುತ್ತೇನೆ. ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟವು ನಿಮ್ಮ ಗಳಿಕೆ ಮತ್ತು ನಿಮ್ಮ ಆಸ್ತಿಯ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
ಗದಗ: ಅವರು ಇಂದು ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಿಗ್ಲಿ, ದೊಡ್ಡೂರು, ಕುರುಡಗಿ, ಸೂರಣಗಿ, ಬಾಲೆಹೊಸೂರು ಗ್ರಾಮಗಳಲ್ಲಿ ರೋಡ್ ಶೋ ಮಾಡಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.
Minister Pralhad Joshi: ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿ, ಚುನಾವಣಾ ಬಾಂಡ್ ವಿಚಾರದಲ್ಲಿ ಕಾಂಗ್ರೆಸ್ ಸಾಚಾತನ ಪ್ರದರ್ಶನ ಮಾಡುತ್ತಿದೆ. ಆದರೆ, ಅದರ ಇಬ್ವರೂ ನೇತಾರರು ಬೇಲ್ ಮೇಲೆ ಹೊರಗಿದ್ದಾರೆ ಎಂದು ಪ್ರತ್ಯುತ್ತರ ಕೊಟ್ಟರು.
ಲೋಕಸಭೆಯಿಂದ ಹೊರಗುಳಿದ ಕಾಂಗ್ರೆಸ್ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಚ್ಚರಿಯ ನಡೆಯಲ್ಲಿ ಈ ತಿಂಗಳ ಆರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಥಾನವಾದ ಜೈಪುರದಿಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದರು.
Amit Shah speech at bjp national convention : ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿಯ ರಾಷ್ಟ್ರೀಯ ಸಮಾವೇಶದ ಎರಡನೇ ದಿನವಾದ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ಮತ್ತು ಐಎನ್ಡಿಐಎ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದರು.
Ram Mandir Inauguration Invitation: ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ನಿಮ್ಮ ಮನಸಿನಲ್ಲಿದ್ದ ರಾಮ ವಿರೋಧ, ಹಿಂದು ವಿರೋಧ ಈಗ ಮತ್ತೆ ಬಹಿರಂಗವಾಗಿದೆ’ ಎಂದು ವಿ.ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Telangana New CM: ಹೈದರಾಬಾದ್ನ ವಿಶಾಲವಾದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದರು.
Sonia Gandhi in Yatra 2 : ದಿವಂಗತ ಮುಖ್ಯಮಂತ್ರಿ ವೈಎಸ್ ರಾಜಶೇಖರ್ ರೆಡ್ಡಿ ಅವರ ಜೀವನ ಚರಿತ್ರೆಯನ್ನು ಆಧರಿಸಿ ಯಾತ್ರಾ-2 ಚಲನಚಿತ್ರವನ್ನು ನಿರ್ಮಿಸಲಾಗುತ್ತಿದೆ. ಕಳೆದ ಚುನಾವಣೆಗೂ ಮುನ್ನ ತೆರೆಕಂಡ ಯಾತ್ರಾ ಸಿನಿಮಾದ ಮುಂದುವರಿದ ಭಾಗವಾಗಿ ಈ ಸಿನಿಮಾ ತಯಾರಾಗುತ್ತಿದೆ. ಸಧ್ಯ ಈ ಚಿತ್ರದಲ್ಲಿನ ಸೋನಿಯಾ ಗಾಂಧಿ ಫಸ್ಟ್ ಲುಕ್ ರಿಲೀಸ್ ಆಗಿದ್ದು ಕುತೂಹಲ ಮೂಡಿಸಿದೆ.
ರಾಹುಲ್ ಗಾಂಧಿಯವರನ್ನು ರಾವಣನ ರೀತಿ ಚಿತ್ರಿಸಿ ಟೀಕಿಸಿರುವ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ.ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ರಾಹುಲ್ ಗಾಂಧಿಯವರನ್ನು ಬಿಜೆಪಿ ರಾವಣನಿಗೆ ಹೋಲಿಸಿದ ನಾಚಿಕೆಗೇಡಿನ ಗ್ರಾಫಿಕ್ ಅನ್ನು ಖಂಡಿಸಲು ಯಾವುದೇ ಪದಗಳಿಲ್ಲ'ವೆಂದು ಕಿಡಿಕಾರಿದ್ದಾರೆ.
ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಲು ಇಂಡಿ ಒಕ್ಕೂಟದ ಮುಖ್ಯಸ್ಥರಾಗಿರುವ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
Sonia Gandhi shown as Bharat mata : ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಪಕ್ಷದ ಮುಖಂಡರ ಹೋರ್ಡಿಂಗ್ಗಳನ್ನು ಹಾಕಲಾಗಿತ್ತು. ಈ ಹೋರ್ಡಿಂಗ್ಗಳಲ್ಲಿ ಸೋನಿಯಾ ಗಾಂಧಿ ಅವರನ್ನು ಭಾರತ ಮಾತೆ ರೀತಿ ತೋರಿಸಲಾಗಿದೆ.
ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುಂಚಿತವಾಗಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಪಕ್ಷದ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆಯನ್ನು ಕರೆದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾನುವಾರ ಸೌಮ್ಯ ಜ್ವರದ ಲಕ್ಷಣಗಳಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Gruhalakshmi Scheme apply in whatsapp : ರಾಜ್ಯಸರ್ಕಾರ ಮಹಿಳೆಯರಿಗೆಂದೇ ಮಾಸಿಕ 2000 ಹಣ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೀಗ ಅದೇ ಯೋಜನೆಯ ಅರ್ಜಿ ಸಲ್ಲಿಕೆಗೆ ಸಹಾಯವಾಗಲು ಸರ್ಕಾರ ಹೊಸ ಸೌಲಭ್ಯವನ್ನು ನೀಡುತ್ತಿದೆ. ಈ ಸುಲಭ ವಿಧಾನದ ಮೂಲಕ ನೀವು ಮನೆಯಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿಒದೆ.
Rahul Gandhi Marriage: ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿದ ರೈತ ಮಹಿಳೆಯರು, ರಾಹುಲ್ ಗಾಂಧಿ ಮದುವೆಯ ಬಗ್ಗೆ ಕೇಳಿದ್ದಾರೆ. ಇದಕ್ಕುತ್ತರಿಸಿದ ಸೋನಿಯಾ ಗಾಂಧಿಯವರು, ‘ನೀವೆ ಒಂದು ಒಳ್ಳೆಯ ಹೆಣ್ಣು ನೋಡಿ’ ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.