Sourav Ganguly Biopic: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಜೀವನಚರಿತ್ರೆ ಬೆಳ್ಳಿ ಪರದೆಯ ಮೇಲೆ ಮೂಡಿ ಬರಲಿದೆ. ಈ ಚಿತ್ರದಲ್ಲಿ ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.
Sourav ganguly on Asia cup 2023 : ಇದೀಗ ಪಾಕಿಸ್ತಾನ ತಂಡ ಬಲಿಷ್ಠವಾಗಿದ್ದು, ಏಷ್ಯಾಕಪ್ ಮಾತ್ರವಲ್ಲದೆ ವಿಶ್ವಕಪ್ ಕೂಡ ಗೆಲ್ಲುವ ಸಾಧ್ಯತೆ ಇದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.
Cricket News in Kannada: ಟೀಂ ಇಂಡಿಯಾ 1997 ರಲ್ಲಿ ಸಚಿನ್ ತೆಂಡೂಲ್ಕರ್ ಅವರ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಿತು. ಈ ಪ್ರವಾಸದಲ್ಲಿ, ವೆಸ್ಟ್ ಇಂಡೀಸ್ ವಿರುದ್ಧ ಬಾರ್ಬಡೋಸ್ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ 38 ರನ್ ಗಳ ಸೋಲನ್ನು ಎದುರಿಸಬೇಕಾಯಿತು.
ICC ODI World Cup 2023: ವಿಶ್ವಕಪ್ 2023ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಟೀಂ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ 2023 ರಲ್ಲಿ ಪಾದಾರ್ಪಣೆ ಮಾಡಲಿದೆ.
Sourav Ganguly Controversy: ಸೌರವ್ ಗಂಗೂಲಿ ಅವರು ಯಶಸ್ವಿ ನಾಯಕರಲ್ಲಿ ಒಬ್ಬರು. ಆದರೆ ತನ್ನ ದುರಹಂಕಾರದ ಸ್ವಭಾವದಿಂದಲೇ ಟೀಂ ಇಂಡಿಯಾದ ಈ ಮಾಜಿ ನಾಯಕ ಹಲವಾರು ಬಾರಿ ವಿವಾದಗಳಲ್ಲಿ ಸಿಲುಕಬೇಕಾಯಿತು. ಗಂಗೂಲಿಗೆ ಸಂಬಂಧಿಸಿದ ವಿವಾದಗಳಾವುವು ಎಂದು ನೋಡೋಣ
Saurav Ganguly: ಡಬ್ಲ್ಯುಟಿಸಿ ಫೈನಲ್ ನಲ್ಲಿ ಟೀಂ ಇಂಡಿಯಾ ಸೋತ ನಂತರ, ನಾಯಕ ರೋಹಿತ್ ಬಗ್ಗೆ ಸೌರವ್ ಗಂಗೂಲಿ, “ನನಗೆ ರೋಹಿತ್ ಮೇಲೆ ಸಂಪೂರ್ಣ ನಂಬಿಕೆ ಇದೆ. ಅವರು ಮತ್ತು ಎಂಎಸ್ ಧೋನಿ 5 ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಐಪಿಎಲ್ ಕಠಿಣ ಟೂರ್ನಿಯಾಗಿರುವುದರಿಂದ ಗೆಲ್ಲುವುದು ಸುಲಭವಲ್ಲ.
Z Category Security for Sourav Ganguly: ಗಂಗೂಲಿ ಅವರ ಭದ್ರತೆಯನ್ನು ಹೆಚ್ಚಿಸಲು ಮಮತಾ ಸರ್ಕಾರ ಮಂಗಳವಾರ ನಿರ್ಧರಿಸಿದೆ. ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ನೀಡಲಾಗಿದ್ದ ಭದ್ರತೆ ಅವಧಿ ಮುಗಿದಿದ್ದು, ಪ್ರೋಟೋಕಾಲ್ ಪ್ರಕಾರ ಅವರ ಭದ್ರತೆಯ ಬಗ್ಗೆ ಪರಿಶೀಲನೆ ನಡೆಸಿ ಅದನ್ನು Z ಕೆಟಗರಿಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Virat Kohli Sourav Ganguly Controversy: ಪಂದ್ಯದ ನಂತರ, ಇಬ್ಬರೂ ಹಸ್ತಲಾಘವ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗಿದೆ. ಮೇ 6ರಂದು ಮತ್ತೊಮ್ಮೆ ಈ ಎರಡು ತಂಡಗಳ ನಡುವೆ ಪಂದ್ಯ ನಡೆದಿದ್ದು, ಈ ಸಂದರ್ಭದಲ್ಲಿ ದಿಗ್ಗಜರು ಮತ್ತೊಮ್ಮೆ ಮುಖಾಮುಖಿಯಾಗಿದ್ದಾರೆ. ಆದರೆ ಈ ಬಾರಿ ಇಬ್ಬರೂ ಮಾಡಿದ್ದು ನೀವೆಲ್ಲರೂ ನೋಡಿದ್ರೆ ಖುಷಿ ಪಡುವುದು ಗ್ಯಾರಂಟಿ
ಕ್ರಿಕೆಟ್ ಕಂಟ್ರಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ದೆಹಲಿ ಕ್ಯಾಪಿಟಲ್ಸ್ ಮೆಂಟರ್ ಸೌರವ್ ಗಂಗೂಲಿಯನ್ನು ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ ಮಾಡಿದ್ದಾರೆ.
Virat Kohli vs Sourav Ganguly: ಆಟ ಮುಗಿದ ತಕ್ಷಣ ಎರಡೂ ತಂಡಗಳ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸಾಂಪ್ರದಾಯಿಕವಾಗಿ ಹ್ಯಾಂಡ್ಶೇಕ್ ಮಾಡಲು ಬಂದರು. ಆದರೆ ಆ ಸಂದರ್ಭದಲ್ಲಿ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಜೊತೆ ಇದ್ದ ಕೊಹ್ಲಿ, ಡೆಲ್ಲಿ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಜೊತೆ ಇದ್ದ ಗಂಗೂಲಿಯವರನ್ನು ಗುರಾಯಿಸಿ ನೋಡಿ, ಹ್ಯಾಂಡ್ ಶೇಕ್ ಕೊಡದೆ ಮುಂದೆ ನಡೆದರು.
Rishabh Pant: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ನ ಕ್ರಿಕೆಟ್ ನಿರ್ದೇಶಕ ಸೌರವ್ ಗಂಗೂಲಿ ಅವರಿಗೆ ಒಂದು ಕಠಿಣ ಸವಾಲು ಎದುರಾಗಿದೆ. ಅಂದರೆ ಇತ್ತೀಚೆಗೆ ಭೀಕರ ಅಪಘಾತಕ್ಕೀಡಾಗಿ, ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ರಿಷಬ್ ಪಂತ್ ಅವರ ಸ್ಥಾನವನ್ನು ತುಂಬುವುದು.
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ವಜಾಗೊಳಿಸಿರುವ ಕುರಿತು ಭಾರತ ಕ್ರಿಕೆಟ್ ತಂಡದ ಆಟಗಾರರ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಬಾಯ್ಬಿಟ್ಟಿದ್ದಾರೆ. ಜೀ ನ್ಯೂಸ್ ನ ಸ್ಟಿಂಗ್ ಆಪರೇಷನ್ ಮೂಲಕ ಈ ವಿಚಾರ ಬೆಳಕಿಗೆ ಬಂದಿದೆ. ಚೇತನ್ ಅವರ ಹೇಳಿಕೆಯ ಬೆನ್ನಲ್ಲೆ ಬಿಸಿಸಿಐನಲ್ಲಿ ಬಿರುಗಾಳಿ ಎದ್ದಿದೆ. ವಿರಾಟ್ ಕೊಹ್ಲಿ ಮತ್ತು ಗಂಗೂಲಿ ನಡುವಿನ ಶೀತಲ ಸಮರ, ವಿರಾಟ್ ಅವರನ್ನು ನಾಯಕತ್ವದಿಂದ ಹೇಗೆ ತೆಗೆದುಹಾಕಲಾಯಿತು ಎಂಬ ಶಾಕಿಂಗ್ ವಿಚಾರವನ್ನು ಚೇತನ್ ಎಳೆ ಎಳೆಯಾಗಿ ಬಿಟ್ಟಿದ್ದಾರೆ.
ZEE NEWS Exclusive Sting Operation: ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಅವರು ಜೀ ನ್ಯೂಸ್ನ ಹಿಡನ್ ಕ್ಯಾಮೆರಾದಲ್ಲಿ ಅನೇಕ ದೊಡ್ಡ ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿದ ಅವರು, ”ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರು, ಪ್ರಸ್ತುತ ಯುಗದಲ್ಲಿ ವಿಶ್ವದ ದೊಡ್ಡ ಆಟಗಾರನಿಗೆ ಗುರಿಯಾಗಿದ್ದೇಕೆ ಎಂದು ತಿಳಿಯಲು ನೀವು ಬಯಸುತ್ತೀರಾ? ಅಷ್ಟಕ್ಕೂ ಬಿಸಿಸಿಐ ದಾದಾನಿಗೆ ವಿರಾಟ್ ಇಡೀ ವಿಶ್ವದ ಮುಂದೆ ಸವಾಲು ಹಾಕಿದ್ದೇಕೆ ಗೊತ್ತಾ? ಎಂದು ಹೇಳಿದ್ದಾರೆ.
Team India : ODI ವಿಶ್ವಕಪ್ 2023 ಗಾಗಿ ಎಲ್ಲಾ ಕ್ರಿಕೆಟ್ ತಂಡಗಳು ತಮ್ಮ ತಯಾರಿಯನ್ನು ಪ್ರಾರಂಭಿಸಿವೆ. ODI ವಿಶ್ವಕಪ್ 2023 ಭಾರತದಲ್ಲಿ ಮಾತ್ರ ಆಯೋಜಿಸಲಾಗಿದೆ. ಈ ಬಾರಿ ವಿಶ್ವಕಪ್ ಗೆಲ್ಲಲು ಟೀಂ ಇಂಡಿಯಾ ಪ್ರಬಲ ಪೈಪೋಟಿ ತೋರುತ್ತಿದೆ.
Sourav Ganguly Statement on Virat Kohli: ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿಯಂತಹ ಅನುಭವಿ ಬ್ಯಾಟ್ಸ್ಮನ್ಗಳನ್ನು ಏಕದಿನ ನಾಯಕತ್ವದಿಂದ ಹಠಾತ್ತನೆ ತೆಗೆದುಹಾಕಿದ್ದಕ್ಕಾಗಿ ಟೀಕೆಗೆ ಒಳಪಟ್ಟಿದ್ದಾರೆ. ಇದೀಗ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ವಿರಾಟ್ ಕೊಹ್ಲಿ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದಾರೆ. ಭಾರತ ಮುಂದಿನ ತಿಂಗಳು ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಬೇಕಾಗಿದೆ.
Team India: ಕಾರು ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್ ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಮತ್ತು ಪುನರಾಗಮನ ಮಾಡುತ್ತಾರೆ ಎಂದು ಭರವಸೆಯನ್ನು ಭಾರತ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ವ್ಯಕ್ತಪಡಿಸಿದ್ದಾರೆ. ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಶುಕ್ರವಾರ ಎನ್ಎಚ್ -58 ರಲ್ಲಿ ಜಾರಿ ಚಾಲನೆ ಮಾಡುವಾಗ ತಮ್ಮ ಕಾರಿನ ಮೇಲೆ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೆ ಗುರಿಯಾಗಿದ್ದರು.
ಕಳೆದ ವರ್ಷ ಅಕ್ಟೋಬರ್ನಲ್ಲಿ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಗಂಗೂಲಿ, ಐಎಲ್ಟಿ 20 ತಂಡ ದುಬೈ ಕ್ಯಾಪಿಟಲ್ಸ್ ಮತ್ತು ಎಸ್ಎ ಟಿ 20 ಲೀಗ್ ಸೈಡ್ ಪ್ರಿಟೋರಿಯಾ ಕ್ಯಾಪಿಟಲ್ಸ್ ಜೊತೆಗೆ ಫ್ರಾಂಚೈಸಿಯ ಎಲ್ಲಾ ಕ್ರಿಕೆಟ್ ವರ್ಟಿಕಲ್ಗಳನ್ನು ಸಹ ನೋಡಿಕೊಳ್ಳುತ್ತಾರೆ.
ಬಂಗಾಳ ಕ್ರಿಕೆಟ್ ಮಂಡಳಿ ಚುನಾವಣೆಯಲ್ಲಿ ಸೌರವ್ ಗಂಗೂಲಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಅವರು ಬಂಗಾಳ ಕ್ರಿಕೆಟ್ ಮಂಡಳಿ (CAB) ಅಧ್ಯಕ್ಷ ಹುದ್ದೆಗೆ ಮರಳಲು ಬಯಸಿದ್ದಾರೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.