ಏಷ್ಯಾಕಪ್ 2022ರಲ್ಲಿ ಟೀಂ ಇಂಡಿಯಾದ ಆಟಗಾರನೊಬ್ಬ ಉತ್ತಮ ಪ್ರದರ್ಶನ ನೀಡುವಲ್ಲಿ ಸಂಪೂರ್ಣ ವಿಫಲನಾಗಿದ್ದಾನೆ. ಈ ಆಟಗಾರ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾದ ಟಿ-20 ತಂಡದಿಂದ ಹೊರಗುಳಿಯಬಹುದು.
ಸತತ 2 ಸೋಲು ಕಂಡ ಟೀಂ ಇಂಡಿಯಾ ಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್ 4ರ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋತ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧವೂ ಹೀನಾಯ ಸೋಲು ಕಂಡಿತು. ಈ ಸೋಲಿನ ನಂತರ ಭಾರತ ತಂಡದ ಇಬ್ಬರು ಆಟಗಾರರ ವೃತ್ತಿ ಜೀವನ ಬಹುತೇಕ ಅಂತ್ಯವೆಂದು ಹೇಳಲಾಗುತ್ತಿದೆ.
ಏಷ್ಯಾಕಪ್ನಲ್ಲಿ ಯುಜ್ವೇಂದ್ರ ಚಹಾಲ್ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನ ವಿರುದ್ಧದ ಸೂಪರ್-4ರ ಪಂದ್ಯಕ್ಕೆ ಚಹಾಲ್ ಬದಲಿಗೆ ಬೇರೆ ಆಟಗಾರನಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಟೀಂ ಇಂಡಿಯಾದಲ್ಲಿ ಅವಕಾಶ ಸಿಗದಿದ್ದಕ್ಕಾಗಿ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಕೋಪವನ್ನು ಹೊರಹಾಕಿದ್ದಾರೆ. ಈ ಆಟಗಾರ ತನ್ನ 35ನೇ ವಯಸ್ಸಿನಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಇಂಗ್ಲೆಂಡಿನಲ್ಲಿ ರಾಯಲ್ ಲಂಡನ್ ಒನ್ ಡೇ ಚಾಂಪಿಯನ್ಶಿಪ್ ಪಂದ್ಯ ಆಡುತ್ತಿದ್ದ ವಾಷಿಂಗ್ಟನ್ ಸುಂದರ್ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಅವರಿಗೆ ದೀರ್ಘ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ-20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯದ ನಂತರ ಅವರು ತಮ್ಮದೇ ಸ್ನೇಹಿತನಿಗೆ ಟೆನ್ಶನ್ ಹೆಚ್ಚಿಸಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅದ್ಭುತ ಆಟ ಪ್ರದರ್ಶಿಸಿದರು. ಆಕ್ರಮಣಕಾರಿ ಆಟ ಪ್ರದರ್ಶಿಸಿ 54 ರನ್ ಭಾರಿಸಿದ ಅವರು ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.