ಗಾಳಿಪಟದ ದಾರದೊಂದಿಗೆ ಮೇಲಕ್ಕೆ ಹಾರಿಹೋಗಿದ್ದ ವ್ಯಕ್ತಿ ಕೆಲ ನಿಮಿಷಗಳ ಕಾಲ ಮೇಲೆಯೇ ನೇತಾಡುತ್ತಿದ್ದ. ಗಾಳಿಯಲ್ಲಿ ಹಾರಾಡಿ ನಂತರ ನೆಲಕ್ಕೆ ಬಿದ್ದು ಇನ್ನಿಲ್ಲದ ಫಜೀತಿ ಅನುಭವಿಸಿದ್ದಾನೆ.
ಭಾರತದ ಭದ್ರತೆಗೆ ಅಪಾಯವನ್ನುಂಟುಮಾಡುವ ಯಾವುದೇ ಚಟುವಟಿಕೆಗೆ ತಮ್ಮ ದೇಶವನ್ನು ಬಳಸಲು ಅನುಮತಿಸಲಾಗುವುದಿಲ್ಲ ಎಂದು ಭಾರತಕ್ಕೆ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಮಂಗಳವಾರ ಭರವಸೆ ನೀಡಿದರು.
ಎರಡನೇ ಹಂತದ ಆರಂಭದ ಮೊದಲು ತಂಡದ ನೀಲಿ ಜರ್ಸಿಯನ್ನು ಬಿಡುಗಡೆ ಮಾಡಿದ ಸಂದರ್ಭದಲ್ಲಿ ಮೊದಲ ಹಂತದಲ್ಲಿ ಭಾಗವಹಿಸಿದ ಆಡಮ್ ಜಂಪಾ ಮತ್ತು ಕೇನ್ ರಿಚರ್ಡ್ಸನ್ ಅವರಂತಹ ಆಟಗಾರರನ್ನು ವಿರಾಟ್ ಕೊಹ್ಲಿ ನೆನಪಿಸಿಕೊಂಡರು.
IND Vs SL: ಭಾರತ ಮತ್ತು ಶ್ರೀಲಂಕಾ ನಡುವಣ ಏಕದಿನ ಸರಣಿಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಇದೀಗ ಜುಲೈ 13ರ ಬದಲು ಜುಲೈ 18ರಿಂದ ಉಭಯ ತಂಡಗಳ ನಡುವೆ ಸರಣಿಯ ಮೊದಲ ಏಕದಿನ ಪಂದ್ಯ ನಡೆಯಲಿದೆ ಎನ್ನಲಾಗಿದೆ.
ಶ್ರೀಲಂಕಾ ತಂಡದಲ್ಲಿ ಈಗ ದತ್ತಾಂಶ ವಿಶ್ಲೇಷಕ ಜಿಟಿ ನಿರೋಷನ್ ಮತ್ತು ಬ್ಯಾಟಿಂಗ್ ಕೋಚ್ ಗ್ರಾಂಟ್ ಫ್ಲಾವರ್ ಅವರು ಈಗ ಕೊರೊನಾ ಸೋಂಕಿಗೆ ಒಳಗಾಗಿರುವುದು ಈಗ ಆತಂಕವನ್ನು ಸೃಷ್ಟಿಸಿದೆ.ನಿರೋಶನ್ ಪ್ರಸ್ತುತ ವೈದ್ಯಕೀಯ ಪ್ರೋಟೋಕಾಲ್ಗಳ ಪ್ರಕಾರ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಮುರಳೀಧರನ್ ಶ್ರೀಲಂಕಾ ಪರ 133 ಟೆಸ್ಟ್ ಮತ್ತು 350 ಏಕದಿನ ಪಂದ್ಯಗಳನ್ನು ಆಡಿದ್ದು ಟೆಸ್ಟ್ ಕ್ರಿಕೆಟ್ನಲ್ಲಿ 800 ಮತ್ತು ಏಕದಿನ ಪಂದ್ಯಗಳಲ್ಲಿ 534 ವಿಕೆಟ್ ಪಡೆದಿದ್ದಾರೆ. ಅವರು 2011 ರಲ್ಲಿ ನಡೆದ ವಿಶ್ವಕಪ್ ನಂತರ ಕ್ರಿಕೆಟ್ನಿಂದ ನಿವೃತ್ತರಾದರು.
ಶ್ರೀಲಂಕಾವು ಚೀನಾದ ಸಿನೊಫಾರ್ಮ್ನ ಕೊರೊನಾ ಲಸಿಕೆಯನ್ನು ತಡೆಹಿಡಿದಿದೆ ಮತ್ತು 14 ಮಿಲಿಯನ್ ಜನರಿಗೆ ಚುಚ್ಚುಮದ್ದು ನೀಡಲು ಭಾರತ ತಯಾರಿಸಿದ ಆಕ್ಸ್ಫರ್ಡ್ ಅಸ್ಟ್ರಾಜೆನೆಕಾ ಲಸಿಕೆಯನ್ನು ಬಳಸಲಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಂಬಂಧಗಳ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವತ್ತ ಗಮನ ಹರಿಸಿದ್ದಾರೆ.
ಭಾರತ ವಿರುದ್ಧದ 2011 ರ ಐಸಿಸಿ ಕ್ರಿಕೆಟ್ ವಿಶ್ವಕಪ್ನ ಫೈನಲ್ನಲ್ಲಿ ಹಿರಿಯ ಕ್ರಿಕೆಟ್ ತಂಡ ಉದ್ದೇಶಪೂರ್ವಕವಾಗಿ ಸೋತಿದೆ ಎಂದು ಶ್ರೀಲಂಕಾದ ಮಾಜಿ ಕ್ರೀಡಾ ಸಚಿವ ಮಹಿಂದಾನಂದ ಅಲುತ್ಗಮಾಗೆ ಹೇಳಿದ್ದಾರೆ.
ಈ ತಿಂಗಳ ಕೊನೆಯಲ್ಲಿ ನಡೆಯಬೇಕಿದ್ದ ಭಾರತದ ಶ್ರೀಲಂಕಾ ಪ್ರವಾಸವು COVID-19 ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಲ್ಪಟ್ಟಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಈ ಸುದ್ದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದೆ.
ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ತಮಿಳರಿಗೆ ಸಮಾನತೆ, ನ್ಯಾಯ, ಶಾಂತಿ ಮತ್ತು ಗೌರವವನ್ನು ಖಾತ್ರಿಪಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ (ಫೆಬ್ರವರಿ 8) ಶ್ರೀಲಂಕಾ ಸರ್ಕಾರಕ್ಕೆ ಕರೆ ನೀಡಿದರು. ಪ್ರಸ್ತುತ ಐದು ದಿನಗಳ ಭಾರತ ಪ್ರವಾಸದಲ್ಲಿರುವ ಶ್ರೀಲಂಕಾದ ಮಹಿಂದಾ ರಾಜಪಕ್ಸೆ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು.
ಕೊಲಂಬೊ ಶ್ರೀಲಂಕಾದ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಅವರು ತಮ್ಮ ಹಿರಿಯ ಸಹೋದರ ಮಹಿಂದಾ ರಾಜಪಕ್ಸೆ ಅವರನ್ನು ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿದ್ದಾರೆ. ಹಾಲಿ ಮುಖ್ಯ ಪ್ರತಿಪಕ್ಷ ನಾಯಕರಾದ ಮಹಿಂದಾ ರಾಜಪಕ್ಸೆ ಅವರು ಈಗಿನ ವಿಕ್ರಮಸಿಂಘೆ ಅವರು ಔಪಚಾರಿಕವಾಗಿ ಕೆಳಗಿಳಿದ ನಂತರ ಶೀಘ್ರದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಎಎಫ್ಪಿ ವರದಿ ಮಾಡಿದೆ.
ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಅವರು ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯವು ತಮ್ಮ ವಿದಾಯದ ಏಕದಿನ ಪಂದ್ಯ ಎಂದು ಘೋಷಿಸಿದ್ದರು.ಈ ಹಿನ್ನಲೆಯಲ್ಲಿ ಈಗ ಅವರು ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.
ಸಿರಿಯಾ ಮತ್ತು ಇರಾಕ್ನಾದ್ಯಂತ ನಷ್ಟದ ಹಿನ್ನೆಲೆಯಲ್ಲಿ ಭಾರತ ಮತ್ತು ಶ್ರೀಲಂಕಾ ಭಯೋತ್ಪಾದಕ ಗುಂಪು ಐಸಿಸ್ಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ ಎಂದು ಗುಪ್ತಚರ ವರದಿಗಳು ಎಚ್ಚರಿಸಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಧ್ಯಕ್ಷ ಮೈಥಿಪ್ರಲಾ ಸಿರಿಸೇನೊಂದಿಗೆ ದ್ವೀಪಕ್ಷಿಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಕೊಲೊಂಬೋದ ಅಧ್ಯಕ್ಷೀಯ ಕಚೇರಿ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.