Maharashtra Suicide Case: ಯುವತಿಯ ಚೀರಾಟ ಕೇಳಿ ಲಾಡ್ಜ್ ಸಿಬ್ಬಂದಿ ತಕ್ಷಣವೇ ಓಡಿ ಬಂದಿದ್ದಾರೆ. ದುರದೃಷ್ಟವಶಾತ್ ತನ್ಮಯ್ ಪ್ರಾಣಪಕ್ಷಿ ಹಾರಿಹೋಗಿತ್ತು. ಲಾಡ್ಜ್ ಮ್ಯಾನೇಜರ್ ಮಹೇಶ್ ಧುಮಾಲ್ ತಕ್ಷಣವೇ ಈ ಘಟನೆಯನ್ನು ಮಲ್ಹಾರ್ಪೇತ್ ಪೊಲೀಸರಿಗೆ ತಿಳಿಸಿದ್ದಾರೆ.
Suicide case: ನಾನು ರೀಲ್ಸ್ ಮಾಡುತ್ತೇನೆ ಅಂತಾ ಮಾಯಾ ವಾದಿಸಿದರೆ, ನೀನು ಮಾಡಬೇಡ ನಿಲ್ಲಿಸು, ನಿನ್ನ ಸೋಷಿಯಲ್ ಮೀಡಿಯಾ ಅಕೌಂಟ್ಗಳನ್ನು ಡಿಲೀಟ್ ಮಾಡು ಅಂತಾ ಸಿದ್ಧಾರ್ಥ್ ಮನವಿ ಮಾಡಿಕೊಂಡಿದ್ದನಂತೆ. ಹೆಂಡತಿ ತನ್ನ ಮಾತು ಕೇಳದ ಕಾರಣ ಬೇಸತ್ತ ಆತ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Visakhapatnam Polytechnic College student suicide: ವಿದ್ಯಾರ್ಥಿನಿ ತನ್ನ ಸಹೋದರಿಗೆ ಕಳುಹಿಸಿದ ಕೊನೆಯ ಸಂದೇಶದಲ್ಲಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಕ್ಷಮೆಯಿರಲಿ ಎಂದು ಹೇಳಿದ್ದಾಳೆ.
ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದ ನಿವಾಸಿ ರಜತ್ ಯಾದವ್ ಪತ್ನಿ 28 ವರ್ಷದ ಸಂಗೀತಾ ಯಾದವ್ ಅವರು ತಮ್ಮ 5 ವರ್ಷದ ಮಗಳು ಆರಾಧ್ಯ ಮತ್ತು ಎರಡೂವರೆ ವರ್ಷದ ಸೃಷ್ಟಿಯನ್ನು ಹತ್ಯೆ ಮಾಡಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
Pregnant Woman Suicide Case: 11 ತಿಂಗಳ ಹಿಂದಷ್ಟೇ ಲಕ್ಷ್ಮೀ ಮತ್ತು ಕಿರಣ್ ಮದುವೆಯಾಗಿದ್ದರು. ಆಕೆ ಗರ್ಭಿಣಿ ಅನ್ನೋ ಕಾರಣಕ್ಕೆ ಪತಿ ಆಕೆಗೆ ಓದದಂತೆ ನಿರ್ಬಂಧ ಹೇರಿದ್ದರಂತೆ. ಗರ್ಭಪಾತ ಮಾಡಿಸುವಂತೆ ಹೇಳಿದಾಗ ಅದಕ್ಕೆ ಮನೆಯವರು ಒಪ್ಪಿರಲಿಲ್ಲ ಎನ್ನಲಾಗಿದೆ.
Karimani Malika Ninalla: ಆತ್ಮಹತ್ಯೆ ಮಾಡಿಕೊಂಡಿರುವ ಕುಮಾರ್ ಪತ್ನಿ ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ತನ್ನ ಸಹೋದರಿ ಜೊತೆ ಸೇರಿ ʼಕರಿಮಣಿʼ ಮಾಲೀಕ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಳಂತೆ.
Kota's Niharika Suicide Incident: ʼನನ್ನಿಂದ ಜೆಇಇ (JEE) ಪರೀಕ್ಷೆ ಪಾಸ್ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ' ಅಂತಾ ಪತ್ರ ಬರೆದಿಟ್ಟು ಕೋಟಾದಲ್ಲಿರುವ ತನ್ನ ಮನೆಯಲ್ಲೇ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
Shivamogga Suicide case: ಮೂಲಗಳ ಪ್ರಕಾರ ಶಮಿತಾ ಸಾವನ್ನಪ್ಪಿರುವ ಸ್ಥಳದಲ್ಲಿ ಡೆತ್ನೋಟ್ ಸಹ ಸಿಕ್ಕಿದ್ದು, ಅನಾರೋಗ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Karnataka Crime News: ಮಧುಸೂಧನ್ ತಂದೆ ಮಾನಸಿಕ ಅಸ್ವಸ್ಥರಾಗಿದ್ದರಂತೆ. ಹೀಗಾಗಿ ಮಧುಸೂಧನ್ ನೋಡಿಬರುತ್ತಿದ್ದ ಹೆಣ್ಣುಗಳು ಆತನನ್ನು ತಿರಸ್ಕರಿಸುತ್ತಿದ್ದರಂತೆ. ಮದುವೆಗೆ ವಯಸ್ಸಾಗಿದ್ದರೂ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲವೆಂಬ ಬೇಸರದಲ್ಲಿದ್ದ ಮಧುಸೂಧನ್ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದಕೊಂಡಿದ್ದಾನೆ.
Chitradurga Suicide Case: ಲತಾರ ಪತಿ ತಿಪ್ಪೇಸ್ವಾಮಿ ಜಮೀನಿಗೆ ಹೋಗಿದ್ದರಂತೆ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಲತಾ ತನ್ನಿಬ್ಬರು ಮಕ್ಕಳನ್ನು ಮೊದಲು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಸಾಯಿಸಿದ್ದಾರೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
Doctor suicide in Kerala: 150 ಗ್ರಾಂ ಚಿನ್ನ, 15 ಎಕರೆ ಭೂಮಿ ಮತ್ತು BMW ಕಾರು ಬೇಕೆಂಬ ವರನ ಕಡೆಯವರ ಬೇಡಿಕೆಯಿಂದ ಮದುವೆ ರದ್ದಾದ ಕಾರಣ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.
Suicide case: ಪತಿಯ ಕುಟುಂಬದರಿಂದ ಗೃಹಿಣಿಗೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಅನುಷಾಳ ಪೋಷಕರು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Tumakuru Crime News: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಬಿದ್ದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
Housewife Suicide Case: ಕುಟುಂಬಸ್ಥರ ನಿಶ್ಚಯದಂತೆ ರಾಧಾ ಮದುವೆಯಾಗಿದ್ದರು. ಆದರೆ ರವಿ ಹಾಗೂ ಕುಟುಂಬಸ್ಥರು ರಾಧಾಳನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
MBBS Student Suicide: ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ಡೆತ್ನೋಟ್ ಬರೆದಿಟ್ಟಿದ್ದಾಳೆ.
Family Suicide Case: ಆತ್ಮಹತ್ಯೆಗೆ ಶರಣಾಗಿರುವ ಮನೀಶ್ ಸೋಲಂಕಿಯವರೊಂದಿಗೆ 25 ಬಡಗಿಗಳು ಮತ್ತು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಎಂದಿನಂತೆ ಕಾರ್ಮಿಕರು ಶನಿವಾರ ಬೆಳಗ್ಗೆ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.
Kabaddi player Dhanalakshmi Suicide: ಸ್ನೇಹಿತರ ಜೊತೆಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.