Kabaddi player Dhanalakshmi Suicide: ಸ್ನೇಹಿತರ ಜೊತೆಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀಯವರು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
Suicide case: ಯಶವಂತ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ ವಾರ(ಅ.8) ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಹಬ್ಬದ ವೇಳೆ ಮೃತ ಯಶವಂತ ಮೊಬೈಲ್ ಕಳೆದುಕೊಂಡಿದ್ದ.
ಗಣಿನಾಡು ಬಳ್ಳಾರಿಯಲ್ಲಿ ಮುಖ್ಯಪೇದೆ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್..! ಅಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ್ರಾ ಕಾನ್ಸ್ಟೇಬಲ್..? ಅಧಿಕಾರಿಗಳ ವಿರುದ್ಧ ದಾಖಲಾಯ್ತು ಎಫ್ಐಆರ್. ಬಳ್ಳಾರಿಯ ಡಿಎಆರ್ ಕ್ವಾಟ್ರರ್ಸ್ನಲ್ಲಿ ಪ್ರಕಾಶ್ ನಾಯ್ಕ ಸೂಸೈಡ್. ಅಧಿಕಾರಿಗಳ ಮಾನಸಿಕ ಕಿರುಕುಳವೇ ಸಾವಿಗೆ ಕಾರಣ ಎಂದು ದೂರು.
Medical student Suicide Case: ತನ್ನ ಡೆತ್ನೋಟ್ನಲ್ಲಿ ಸಾವಿಗೆ ಕಾರಣವನ್ನು ತಿಳಿಸಿರುವ ವಿದ್ಯಾರ್ಥಿನಿ ಹಲವರ ಹೆಸರುಗಳನ್ನು ಉಲ್ಲೆಖಿಸಿದ್ದಾಳೆ. ‘ನನ್ನ ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಿನಿಯರ್ಗಳು ನನಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಾನಸಿಕವಾಗಿ ನಿಂದಿಸಿದ್ದಾರೆ’ ಎಂದು ಆರೋಪಿಸಿದ್ದಾಳೆ.
ಅರ್ಚನಾ ತನ್ನ ಸಹಪಾಠಿಯೊಂದಿಗೆ ಕಾಲೇಜಿಗೆ ತೆರಳುವಾಗ ಆಕೆಯ ಮೇಲೆ ದಾಳಿ ನಡೆಸಿದ ಪ್ರಭಾಕರ್, ಆಕೆಯ ಕತ್ತು ಸೀಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
Farmer Woman Suicide Case: ಮೂರುವರೆ ಎಕರೆಯಲ್ಲಿ ಜೋಳ-ರಾಗಿ ಬೆಳೆದಿದ್ದ ಹನುಮಮ್ಮ, ಕೆನರಾ ಬ್ಯಾಂಕ್ನಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಷ್ಟವಾಗಿತ್ತು.
Mysuru Crime News: ಆಗಾಗ್ಗೆ ರೇಣುಕಾಳಿಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರಿನಲ್ಲಿ ವಾಸವಿದ್ದ ದಂಪತಿ ನಡುವೆ ಹೊಂದಾಣಿಕೆ ಇಲ್ಲದೇ ಪದೇ ಪದೇ ಗಲಾಟೆ ಆಗ್ತಿತ್ತು. ಮದುವೆಯಾದ ಬಳಿಕ ಪತಿ ಮಂಜುನಾಥ್ಗೆ ಪತ್ನಿ ಪ್ರಿಯಾಂಕಾ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ಆರೋಪಿಸಲಾಗಿದೆ.
Student Suicide: ಸೀಲಿಂಗ್ ಫ್ಯಾನ್ಗೆ ‘ಸ್ಟ್ರಿಂಗ್ ಡಿವೈಸ್’ ಅಳವಡಿಸಿದರೆ ಅದು 20 ಕೆಜಿಗಿಂತ ಹೆಚ್ಚು ತೂಕದ ವಸ್ತು ನೇತುಬಿದ್ದರೆ ಹಿಗ್ಗುತ್ತದೆ ಮತ್ತು ಸೈರನ್ ಸಹ ಮೊಳಗುತ್ತದೆ. ಹೀಗಾಗಿ ಈ ಡಿವೈಸ್ ಅಳವಡಿಸಿದ ಸೀಲಿಂಗ್ ಫ್ಯಾನ್ಗೆ ಯಾರೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
ಅತ್ತಿಗುಪ್ಪೆಯ ಮಾಜಿ ಕಾರ್ಪೋರೇಟರ್ ದೊಡ್ಡಣ್ಣ ಎಂಬುವರ 3ನೇ ಪುತ್ರ ಗೌತಮ್ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮತ್ಹೆ ಮಾಡಿಕೊಂಡಿದ್ದಾರೆ. ಈ ಸಂಬಂಧ ದೊಡ್ಡಣ್ಣ ಅವರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಶಾಳ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಕೆಯ ತಂದೆ ಧ್ರುವ ಪ್ರಸಾದ್ ವರ್ಮಾ ನೀಡಿದ ದೂರಿನ ಮೇರೆಗೆ ಪತಿ, ಮಾವ, ಅತ್ತೆ ಸೇರಿದಂತೆ 6 ಮಂದಿಯ ವಿರುದ್ಧ ವರದಕ್ಷಿಣೆ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಎಸ್ಎಚ್ಒ ರಾಜೀವ್ ಸಿಂಗ್ ತಿಳಿಸಿದ್ದಾರೆ.
Coimbatore DIG Suicide: 2009ರ ಬ್ಯಾಚ್ನ ಐಪಿಎಸ್ ಅಧಿಕಾರಿ ವಿಜಯಕುಮಾರ್ ಕಾಂಚೀಪುರಂ, ಕಡಲೂರು, ನಾಗಪಟ್ಟಣಂ ಮತ್ತು ತಿರುವರೂರು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಚೆನ್ನೈನ ಅಣ್ಣಾನಗರದ ಉಪ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
Family suicide Case: ತಾಯಿ-ಮಗನ ಸಾವಿನ ಸಂಬಂಧ ಚಿತ್ತಾಕುಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ರೆ, ಶ್ಯಾನ್ ಪಾಟೀಲ್ ಸಾವಿನ ಸಂಬಂಧ ಗೋವಾದ ಕುಕ್ಕಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Suicide Case: 8 ವರ್ಷಗಳಿಂದ ಯುವತಿಯೊಬ್ಬಳನ್ನು ಅರುಣ್ ಪ್ರೀತಿ ಮಾಡುತ್ತಿದ್ದ. 3 ವರ್ಷಗಳ ಹಿಂದೆ ಮೈಸೂರಿನ ಚಾಮುಂಡಿಬೆಟ್ಟದ ದೇವಸ್ಥಾನದಲ್ಲಿ ಪ್ರೀತಿಸುತ್ತಿದ್ದ ಯುವತಿಯ ಜೊತೆಗೆ ಮದುವೆ ಮಾಡಿಕೊಂಡಿದ್ದ.
Girl Suicide after watching YouTube: ಮೃತಳನ್ನು ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ (11) ಎಂದು ಗುರುತಿಸಲಾಗಿದೆ. ಕುಂಜಾರುಗಿರಿಯ ಖಾಸಗಿ ಶಾಲೆಯಲ್ಲಿ ಈ ಬಾಲಕಿ 6ನೇ ತರಗತಿಯಲ್ಲಿ ಓದುತ್ತಿದ್ದಳು.
ಪ್ರೀತಿ ಮಾಡುವಂತೆ ಸುಮಾಳ ಹಿಂದೆ ಪ್ರಕಾಶ್ ಭಜಂತ್ರಿ ದುಂಬಾಲು ಬಿದ್ದಿದ್ದ. ಈ ವಿಷಯ ಹುಡುಗಿ ಮನೆಯವರಿಗೂ ತಿಳಿದಿತ್ತು. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಆತನಿಗೆ ಬುದ್ಧಿವಾದವನ್ನೂ ಹೇಳಿದ್ದರಂತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.