Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.. ಆದರೆ ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿತ್ತು.. ಇದೀಗ ಎಲ್ಲೋ ಒಂದು ಕಡೆ ಈ ನಿರೀಕ್ಷೆಯೂ ಸಹ ಹುಸಿಯಾಗಬಹುದು ಎನ್ನಲಾಗುತ್ತಿದೆ.. ಇದಕ್ಕೆ ಕಾರಣ ಸುನಿಲ್ ಗವಾಸ್ಕರ್ ಅವರ ವೈರಲ್ ಕಾಮೆಂಟ್..
Sunil Gavaskar: ಸದ್ಯ ರಾಂಚಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ನಡೆಯುತ್ತಿದೆ.. ಇದೇ ವೇಳೆ ಮಾಜಿ ಅನುಭವಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ದೊಡ್ಡ ಹೇಳಿಕೆ ನೀಡಿದ್ದಾರೆ..
Yashasvi jaiswal Records: ಟೀಂ ಇಂಡಿಯಾದ ಸ್ಟಾರ್ ಓಪನಿಂಗ್ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಇದುವರೆಗೆ ಆಡಿದ್ದು ಕೇವಲ 7 ಟೆಸ್ಟ್ ಪಂದ್ಯಗಳನ್ನು ಮಾತ್ರ.. ಅದರಲ್ಲೇ ಅಪೂರ್ವ ದಾಖಲೆಗಳಿಂದ ಕ್ರಿಕೆಟ್ ದಂತಕಥೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ..
Yashasvi Jaiswal Records: ಟೀಂ ಇಂಡಿಯಾದ ಮಾಜಿ ಲೆಜೆಂಡರಿ ಟೆಸ್ಟ್ ಆರಂಭಿಕ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಯಾವುದೇ ಭಾರತೀಯರಿಂದ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ.
Sarfaraz Khan: ರಾಜ್ಕೋಟ್ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ಗೆ ಸರ್ಫರಾಜ್ ಖಾನ್ ಚೊಚ್ಚಲ ಪದಾರ್ಪಣೆ ಮಾಡಿದರು. ಸದ್ಯ ಈ ಆಟಗಾರನ ಲವ್ಸ್ಟೋರಿ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Anand Mahindra gift to Sarfaraz Khan's father: ಭಾರತದ ಹಿರಿಯ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಮತ್ತೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ... ಕ್ರಿಕೆಟಿಗ ಸರ್ಫರಾಜ್ ಖಾನ್ ಅವರ ತಂದೆಗೆ ಅದ್ಭುತ ಉಡುಗೊರೆ ನೀಡಲು ನಿರ್ಧರಿಸಿದ್ದಾರೆ.
Sunil Gavaskar Statement on Mumbai Indians Captaincy: ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಅನುಭವಿ ಟೆಸ್ಟ್ ಓಪನರ್ ಸುನಿಲ್ ಗವಾಸ್ಕರ್ ಅವರು ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ನಾಯಕನನ್ನಾಗಿ ಮಾಡಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ.
Gavaskar on Shivam Dube:ಒಂದು ವೇಳೆ ಪಾಂಡ್ಯ ಫಿಟ್ ಆಗಿದ್ದರೂ ಶಿವಂ ದುಬೆ ಅವರನ್ನು ತಂಡದಿಂದ ಕೈಬಿಡುವುದು ಹೇಗೆ ಎನ್ನುವ ಸವಾಲು ಈಗ ಆಯ್ಕೆದಾರರಿಗೆ ಎದುರಾಗಿದೆ. ಈ ಬಗ್ಗೆ ಸುನಿಲ್ ಗವಾಸ್ಕರ್ ಕೂಡಾ ಮಾತನಾಡಿದ್ದಾರೆ.
Sunil Gavaskar opinion : ಭಾರತ ಮತ್ತು ದಕ್ಷಿಣ ಆಪ್ರಿಕಾ ಸರಣಿಯು ಅಂತ್ಯಗೊಂಡಿದ್ದು, ಸರಣಿ ಸಮವಾಗಿದೆ. ಆದರೆ ಭಾರತ ಪರ ಶ್ರೇಯಸ್ ಅಯ್ಯರ್ ತಮ್ಮ ಫಾರ್ಮ್ ತೋರಲು ವಿಫಲರಾದರು, ಎರಡು ಪಂದ್ಯಗಳೀಮದ ಯಾವುದೆ ಅರ್ಧ ಶತಕ ಕೂಡ ಬಂದಿಲ್ಲ. ಇದರ ಬಗ್ಗೆ ಸುನಿಲ್ ಗವಾಸ್ಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಶ್ರೇಯಸ್ ಒಬ್ಬರೇ ದಕ್ಷಿಣ ಆಫ್ರಿಕಾ ಪಿಚ್ನಲ್ಲಿ ವಿಫಲಗೊಂಡ ಬ್ಯಾಟ್ಸ್ಮನ್ ಅಲ್ಲ ಎಂದು ಹೇಳಿದರು.
Best cricketer of 2023: ಆದರೆ ಅದೇ ವರ್ಷ (2023)ದಲ್ಲಿ ಟೆಸ್ಟ್ ಮತ್ತು T20I ಗಳಲ್ಲಿ ಅವರ ಕೊಡುಗೆಗಳು ತುಲನಾತ್ಮಕವಾಗಿ ಸಾಧಾರಣವಾಗಿದೆ, ಕ್ರಮವಾಗಿ 28.67 ಮತ್ತು 26.00 ರ ಸರಾಸರಿಯಲ್ಲಿ 258 ಮತ್ತು 312 ರನ್’ಗಳನ್ನು ಅವರು ಕಲೆಹಾಕಿದ್ದರು.
India vs South Africa 2nd Test, Playing 11: ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ 0-1 ಅಂತರದಲ್ಲಿ ಹಿನ್ನಡೆಯಲ್ಲಿದೆ. ಸೆಂಚುರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್’ನಲ್ಲಿ ನಡೆದ ಸರಣಿಯ ಆರಂಭಿಕ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 32 ರನ್’ಗಳ ಸೋಲನ್ನು ಎದುರಿಸಬೇಕಾಯಿತು.
Sunil Gavaskar : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮದೊಲೆ ಪಂದ್ಯ ಅಂತ್ಯವಾಗಿದ್ದು, ಆಭರತಕ್ಕೆ ಹೀಣಾಯ ಸೋಲಾಗಿದೆ. ಮೊದಲ ಇನ್ನಿಂಗ್ಸ್ನಲ್ಲಿ ಭಾರತ ಪರ ಶತಕ ಸಿಡಿಸಿ ಕೆಎಲ್ ರಾಹುಲ್ ಏಕಾಂಗಿ ಹೋರಾಟ ನಡೆಸಿದ್ದರು. ಪಂದ್ಯದ ವೇಳೆ ಉತ್ತಮ ಪ್ರದರ್ಶನ ನೀಡಿದ ರಾಹುಲ್ ಅನ್ನು ಧೀರ್ಘವಾಗಿ ಪ್ರಶಸಿದ್ದ, ಇರ್ಫಾನ್ ಪಠಾಣ್ , ಸುನಿಲ್ ಗವಾಸ್ಕರ್ ಬಳಿ ಕ್ಷಮೆಐಆಚಿಸಿದ್ಧಾರೆ. ಇದರ ಸಂಪೂರ್ಣ ಸ್ಟೋರಿ ಇಲ್ಲದೇ ನೋಡಿ.
Sunil Gavaskar on Rinku Singh: ಟೀಂ ಇಂಡಿಯಾದ ಮಾಜಿ ಅನುಭವಿ ಆರಂಭಿಕ ಬ್ಯಾಟ್ಸ್’ಮನ್ ಸುನಿಲ್ ಗವಾಸ್ಕರ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ನಡುವೆ ಯುವ ಬ್ಯಾಟ್ಸ್ಮನ್ ಒಬ್ಬರನ್ನು ಕೊಂಡಾಡಿದ್ದಾರೆ.
Sunil Gavaskar: ಮಳೆಯ ಸಮಯದಲ್ಲಿ ಡರ್ಬನ್ ಕ್ರೀಡಾಂಗಣದ ಮೈದಾನವನ್ನು ಸಂಪೂರ್ಣವಾಗಿ ಮುಚ್ಚಿರಲಿಲ್ಲ. ಇದಾದ ಬಳಿಕ ಗವಾಸ್ಕರ್ ಹೇಳಿಕೆ ನೀಡಿದ್ದಾರೆ. “ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ಮಳೆಗಾಲದಲ್ಲಿ ಈಡನ್’ನಂತೆ ಇಡೀ ಮೈದಾನವನ್ನು ಆವರಿಸಬೇಕು. ಇದರಿಂದ ಹಾನಿ ಕಡಿಮೆ ಮಾಡಬಹುದು ಎಂದು ಗವಾಸ್ಕರ್ ಹೇಳಿದ್ದಾರೆ.
Sunil Gavaskar on Rohit Sharma: ವಿಶ್ವಕಪ್’ನ ಸೆಮಿಫೈನಲ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಬೃಹತ್ ಸ್ಕೋರ್ ಗಳಿಸಿದ ರೋಹಿತ್ ಪಡೆ, ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿಹೋಗಿದೆ. ಇನ್ನು ಟೀಂ ಇಂಡಿಯಾದ ಬಗ್ಗೆ ಶ್ರೇಷ್ಠ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಹೇಳಿಕೆಯೊಂದನ್ನು ನೀಡಿದ್ದಾರೆ.
Sunil Gavaskar Statement on Pitch: 2023ರ ವಿಶ್ವಕಪ್’ನ ಸೆಮಿಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಬುಧವಾರ ಇದೇ ಮೈದಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗವಾಸ್ಕರ್ ಅವರು, ಪಿಚ್ ಬದಲಾವಣೆ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿರುವ ಆರೋಪಗಳನ್ನು ತಳ್ಳಿಹಾಕಿದರು.
Sunil Gavaskar On Rohit Sharma: ಭಾರತದ ಅನುಭವಿ ಸುನಿಲ್ ಗವಾಸ್ಕರ್ ಅವರು ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅವರ ಬಗ್ಗೆ ಸಾರ್ವಜನಿಕವಾಗಿ ಹೀಗೊಂದು ಹೇಳಿಕೆ ನೀಡಿದ್ದಾರೆ.
Sunil Gavaskar 74th Birthday: ಮೊದಲ ODI ವಿಶ್ವಕಪ್ 1975 ರಲ್ಲಿ ಪ್ರಾರಂಭವಾಯಿತು. ಆಗ ODI ಕ್ರಿಕೆಟ್ ಹೊಸದಾಗಿತ್ತು ಮತ್ತು ಕ್ರಿಕೆಟಿಗರು ಟೆಸ್ಟ್ ಆಡಿದಂತೆ ಆಡುತ್ತಿದ್ದರಂತೆ. ಇನ್ನೊಂದು ವಿಚಾರ ಎಂದರೆ ಆಗ 60 ಓವರ್ ಗಳ ಏಕದಿನ ಪಂದ್ಯ ನಡೆಯುತ್ತಿತ್ತು.
ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡವನ್ನು ಘೋಷಿಸಿದಾಗಿನಿಂದ, ಆಯ್ಕೆ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.ಚೇತೇಶ್ವರ್ ಪೂಜಾರ ಅವರನ್ನು ಕೈಬಿಟ್ಟು ಸರ್ಫರಾಜ್ ಖಾನ್ ಅವರನ್ನು ಆಯ್ಕೆ ಮಾಡದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯ ನಿರ್ಧಾರವು ಸಾಕಷ್ಟು ಟೀಕೆಗಳಿಗೆ ಕಾರಣವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.