ದೇಶದ ಜನರಿಗೆ ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಹೆಸರಿನ NGO ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರವು ಈ ಉತ್ತರವನ್ನು ನೀಡಿದೆ.
PM Modi security lapse: ಪ್ರಧಾನಿ ಮೋದಿಯವರ ಭದ್ರತೆಯ ಲೋಪವನ್ನು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪಂಜಾಬ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತೆ ವಿಚಾರಕ್ಕೆ ಸಂಬಂಧಿಸಿದ ವಿವಾದ ನಿಲ್ಲುವ ಲಕ್ಷಣ ತಕ್ಷಣಕ್ಕೆ ಕಾಣುತ್ತಿಲ್ಲ. ಈ ಪ್ರಕರಣದಲ್ಲಿ ಜನವರಿ 6 ರಂದು ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಕುಲ್ಗರಿ ಪೊಲೀಸ್ ಠಾಣೆಯಲ್ಲಿ 150 ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 283 (ಸಾರ್ವಜನಿಕ ರಸ್ತೆ ಅಥವಾ ನ್ಯಾವಿಗೇಷನ್ ಲೈನ್ಗೆ ಅಪಾಯ ಅಥವಾ ಅಡಚಣೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಅಯೋಧ್ಯೆ ರಾಮ ಮಂದಿರದ ಬಳಿ ನಡೆದ ಭೂ ಹಗರಣದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರು ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಆರೋಪಿಸಿದ್ದಾರೆ.
Supreme Court: ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವೋಟರ್ ಐಡಿ, ಆಧಾರ್ ಮತ್ತು ಪಡಿತರ ಚೀಟಿಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿರ್ದೇಶಿಸಿದೆ.
Delhi Air Pollution: ಕೈಗಾರಿಕಾ ಮತ್ತು ವಾಹನ ಮಾಲಿನ್ಯದ ವಿರುದ್ಧ ಕ್ರಮಕೈಗೊಳ್ಳಲು ಕೇಂದ್ರ, ದೆಹಲಿ ಮತ್ತು ನೆರೆಯ ರಾಜ್ಯಗಳಿಗೆ supreme court 24 ಗಂಟೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಗಡುವು ನೀಡಿದೆ.
Contempt Matter Against Vijay Mallya - ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್: ನಾವು ಸಾಕಷ್ಟು ಸಮಯ ಕಾಯುತ್ತಿದ್ದೇವೆ, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ.
ಜಾತಿ ಪ್ರೇರಿತ ಹಿಂಸಾಚಾರದ ಘಟನೆಗಳು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಜಾತಿಪದ್ಧತಿ ನಿರ್ಮೂಲನೆಯಾಗಿಲ್ಲ ಎಂಬುದನ್ನು ತೋರಿಸುತ್ತದೆ ಮತ್ತು ಜಾತಿಯ ಹೆಸರಿನಲ್ಲಿ ನಡೆಯುವ ಘೋರ ಅಪರಾಧಗಳ ಬಗ್ಗೆ ನಾಗರಿಕ ಸಮಾಜವು ತೀವ್ರ ಪ್ರತಿರೋಧದೊಂದಿಗೆ ಪ್ರತಿಕ್ರಿಯಿಸಲು ಇದು ಸೂಕ್ತ ಸಮಯ ಎಂದು ಸುಪ್ರೀಂಕೋರ್ಟ್ ಹೇಳಿದೆ.
ದೆಹಲಿಯಲ್ಲಿನ ಮಾಲಿನ್ಯದ ವಿಚಾರವಾಗಿ ರೈತರನ್ನು ದೂರುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಪಂಚತಾರ ಹೋಟೆಲ್ ನಲ್ಲಿರುವ ಜನರು ರೈತರು ವಾಯುಮಾಲಿನ್ಯಕ್ಕಾಗಿ ರೈತರನ್ನು ದೂಷಿಸುತ್ತಿದ್ದಾರೆ ಎಂದು ಹೇಳಿದೆ.
Diwali-2021 Guidelines: ಕರೋನಾ ಸಾಂಕ್ರಾಮಿಕದ ಮಧ್ಯೆ, ಕರ್ನಾಟಕ ಸರ್ಕಾರ ಶನಿವಾರ ದೀಪಾವಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಹಸಿರು ಪಟಾಕಿಗಳ (Green Crackers) ಮಾರಾಟಕ್ಕೆ ಮಾತ್ರ ಅವಕಾಶ ನೀಡಿದೆ ಮತ್ತು ಜನರು ದೈಹಿಕ ಅಂತರ ಸೇರಿದಂತೆ ಇತರ ಕರೋನಾ ಸಂಬಂಧಿತ ಮಾನದಂಡಗಳನ್ನು (Karnataka Government Guidelines) ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದೆ.
2021ರ ಸೆಪ್ಟೆಂಬರ್ 21ರಂದು ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಹುಝಾಫಾ ಅಹ್ಮದಿ ಅವರ ವಿವರವಾದ ಸಲ್ಲಿಕೆ ಮತ್ತು ವಾದಗಳನ್ನು ಆಲಿಸಿದ ನಂತರ ಕೋರ್ಟ್ ತನ್ನ ಆದೇಶಗಳನ್ನು ಕಾಯ್ದಿರಿಸಿತ್ತು.
ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅನಿರ್ದಿಷ್ಟವಾಗಿ ರಸ್ತೆಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.ನ್ಯಾಯಮೂರ್ತಿ ಎಸ್ ಕೆ ಕೌಲ್ ನೇತೃತ್ವದ ನ್ಯಾಯಪೀಠವು ಪ್ರತಿಭಟಿಸುವ ಹಕ್ಕಿಗೆ ವಿರುದ್ಧವಾಗಿಲ್ಲ, ಕೆಲವು ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಹೇಳಿದೆ.
ಸರ್ಕಾರದ ಪರ ವಕೀಲ ಹರೀಶ್ ಸಾಳ್ವೆ , ಮೊಹರು ಮಾಡಿದ ಕವರ್ನಲ್ಲಿ ಘಟನೆಯ ವರದಿಯನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಯಾವುದೇ ರೀತಿಯ ಫೈಲಿಂಗ್ಗಾಗಿ ನಿನ್ನೆ ರಾತ್ರಿ 1 ಗಂಟೆಯವರೆಗೆ ಕಾಯುತ್ತಿದ್ದೆವು ಎಂದು ನ್ಯಾಯಾಲಯ ಹೇಳಿದೆ.
Job On Compassionate Ground: ಅನುಕಂಪದ ಆಧಾರದ ಮೇಲೆ ನೀಡಲಾಗುವ ಸರ್ಕಾರಿ ನೌಕರಿ ವಿಷಯದಲ್ಲಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ. ಇದರ ಜೊತೆಗೆ ಸರ್ವೋಚ್ಛ ನ್ಯಾಯಾಲಯವು ಸಿಂಗಲ್ ಬೆಂಚ್ ನೀಡಿದ ಆದೇಶವನ್ನು ಎತ್ತಿಹಿಡಿದು, ವಿಭಾಗೀಯ ಪೀಠ ನೀಡಿದ್ದ ಆದೇಶವನ್ನೂ ಬದಿಗೊತ್ತಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು ಮಹಿಳಾ ನ್ಯಾಯವಾದಿಗಳಿಗೆ ನ್ಯಾಯಾಂಗದಲ್ಲಿ ಶೇಕಡ 50 ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆಯನ್ನು ಬಲವಾಗಿ ಎತ್ತುವಂತೆ ಸಲಹೆ ನೀಡಿದರು, ಅಷ್ಟೇ ಅಲ್ಲದೆ ಅದಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.