ಮೇ 24 ರವರೆಗೆ ಲಾಕ್ಡೌನ್ಗೆ ಮುಂಚಿತವಾಗಿ ಟಿಕೆಟ್ ಕಾಯ್ದಿರಿಸಿದ್ದರೆ, ಕ್ರೆಡಿಟ್ ಶೆಲ್ ಮತ್ತು ಪ್ರೋತ್ಸಾಹಕ ಯೋಜನೆಯಡಿ ಮರುಪಾವತಿಯನ್ನು ಸಹ ನೀಡಲಾಗುವುದು ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.
ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018 ರ ಮಹಾರಾಷ್ಟ್ರ ಕಾನೂನಿನ ಅನುಷ್ಠಾನವನ್ನು ಸುಪ್ರೀಂಕೋರ್ಟ್ ಬುಧವಾರ ತಡೆಹಿಡಿದಿದೆ ಆದರೆ ಪ್ರಯೋಜನಗಳನ್ನು ಪಡೆದವರ ಸ್ಥಿತಿಗೆ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಕುರಿತು ನಿರ್ಣಯ ನೀಡಿರುವ ಸರ್ವೋಚ್ಛ ನ್ಯಾಯಾಲಯ ಸೆಪ್ಟೆಂಬರ್ ನಲ್ಲಿ ನಡೆಸಲು ಉದ್ದೇಶಿಸಲಾಗಿರುವ ನೀಟ್ ಪರೀಕ್ಷೆಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನೀಟ್ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ದೇಶಾದ್ಯಂತ ಅನೇಕ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಭಾರತೀಯ ಸಂವಿಧಾನದ ವಿಷಯ ಬಂದಾಗಲೆಲ್ಲಾ ಸಾಮಾನ್ಯವಾಗಿ ಕೇಶವಾನಂದ ಭಾರತಿ ಪ್ರಕರಣ ಅತಿ ಹೆಚ್ಚು ಚರ್ಚೆಗೆ ಒಳಗಾಗಿದೆ.ಇಂತಹದೊಂದು ಪ್ರಕರಣಕ್ಕೆ ನಾಂದಿ ಹಾಡಿದ ಕೇರಳದ ಕೇಶವಾನಂದ ಭಾರತಿ ಸ್ವಾಮೀಜಿ ಭಾನುವಾರದಂದು ತಮ್ಮ 80 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ನೀಟ್-ಯುಜಿ ಮತ್ತು ಜೆಇಇ ಪರೀಕ್ಷೆ ವಿಚಾರವಾಗಿ ನಡೆಸಲು ಸುಪ್ರೀಂಕೋರ್ಟ್ ನ ಆಗಸ್ಟ್ 17 ರ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಪ್ರತಿಪಕ್ಷ ಆಡಳಿತದ ಆರು ರಾಜ್ಯಗಳ ಮಂತ್ರಿಗಳು ಸಲ್ಲಿಸಿದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.
ದೇಶಾದ್ಯಂತದ ವಿದ್ಯಾರ್ಥಿಗಳು, ಅವರ ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಜಗತ್ತಿಗೆ ಸಂಬಂಧಿಸಿದವರೆಲ್ಲರೂ ಅಂತಿಮ ವರ್ಷದ ಪರೀಕ್ಷೆಗಳ ಬಗ್ಗೆ ಸಾಕಷ್ಟು ಸಂದಿಗ್ಧ ಸ್ಥಿತಿಯಲ್ಲಿದ್ದಾರೆ. ಅಂತಿಮ ವರ್ಷದ ಪರೀಕ್ಷೆಗಳನ್ನು ಸೆಪ್ಟೆಂಬರ್ನಲ್ಲಿ ನಡೆಸಲಾಗುತ್ತದೆಯೋ? ಇಲ್ಲವೋ? ಎಂಬುದರ ಬಗ್ಗೆ ಸಾಕಷ್ಟು ಗೊಂದಲಗಳಿವೆ.
ಸೆಪ್ಟೆಂಬರ್ 30ಕ್ಕೂ ಮೊದಲು ನಡೆಯಲಿರುವ ವಿಶ್ವವಿದ್ಯಾಲಯದ ಅಂತಿಮ ವರ್ಷ / ಟರ್ಮಿನಲ್ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರವಾಗಿ ಸುಪ್ರೀಂಕೋರ್ಟ್ ಶುಕ್ರವಾರ ತನ್ನ ಅಂತಿಮ ತೀರ್ಪನ್ನು ನೀಡಲಿದೆ.
COVID-19 ವೈರಸ್ ಇರುವ ಕಾರಣಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಾದ ಎನ್ ಇಇಟಿ (NEET) ಮತ್ತು ಜೆಇಇ (JEE)ಗಳನ್ನು ಮುಂದೂಡುವಂತೆ ಈಗಾಗಲೇ ಸುಪ್ರೀಂ ಕೋರ್ಟಿನಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ವಿರುದ್ಧದ 1992 ರಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30ಕ್ಕೆ ಹೊಸ ಗಡುವನ್ನು ನಿಗದಿಪಡಿಸಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಮಾರ್ಗಸೂಚಿಗಳನ್ನು ಅನುಸರಿಸಿ ಮುಂಬೈನ ಮೂರು ಜೈನ ದೇವಾಲಯಗಳಲ್ಲಿ ಪರಿಶಾನ ಪ್ರಾರ್ಥನೆ ಸಲ್ಲಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಭಕ್ತರಿಗೆ ಅನುಮತಿ ನೀಡಿತು.
ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಪ್ರಕರಣದಲ್ಲಿ ಈಗ ನ್ಯಾಯ ಸಿಗಲಿದೆ ಎಂದು ಬಿಹಾರ ಡಿಜಿಪಿ ಗುಪ್ತೇಶ್ವರ ಪಾಂಡೆ ಹೇಳಿದ್ದಾರೆ. ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್ ಮೇಲಿನ ದೇಶದ ಜನರ ವಿಶ್ವಾಸವನ್ನು ಮತ್ತಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.
ಕೇರಳದ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರು ತಮ್ಮ ಮಕ್ಕಳು ತಮ್ಮ ಅರೆನಗ್ನ ದೇಹದ ಮೇಲೆ ಚಿತ್ರಿಸುತ್ತಿರುವ ವಿವಾದಾತ್ಮಕ ವಿಡಿಯೋ ಕುರಿತು ಬಂಧನದಿಂದ ರಕ್ಷಣೆ ಕೋರಿರುವ ಮನವಿಯನ್ನು ಇಂದು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಲೈವ್ ಸ್ಟ್ರೀಮಿಂಗ್ ಮೂಲಕ ದೇವಾಲಯದ ಆಚರಣೆಗಳಿಗೆ ಸಾಕ್ಷಿಯಾಗುವುದು ಪೂಜಾ ಸ್ಥಳಗಳಿಗೆ ಭೌತಿಕ ಭೇಟಿಗೆ ಪರ್ಯಾಯವಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ, ವಿಶೇಷ ಸಂದರ್ಭಗಳಲ್ಲಿ ಅನ್ಲಾಕ್ ಅವಧಿಯಲ್ಲಿ ಸಾರ್ವಜನಿಕರಿಗೆ ದೇವಾಲಯಗಳು, ಚರ್ಚುಗಳು ಮತ್ತು ಮಸೀದಿಗಳನ್ನು ತೆರೆಯಬೇಕೆಂದು ಸಲಹೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.