AFG vs IRE, T20: ಇನ್ನೊಂದೆಡೆ ಮೂರನೇ ಟಿ20ಯಲ್ಲಿ ಅಜ್ಮತುಲ್ಲಾ ಉಮರ್ಜಾಯ್ ಕಿಲ್ಲರ್ ಬೌಲಿಂಗ್ ಮಾಡಿದ್ದು, ಇವರಲ್ಲದೆ ನವೀನ್ ಉಲ್ ಹಕ್ ಮತ್ತು ಇಬ್ರಾಹಿಂ ಜದ್ರಾನ್ ಕೂಡ ಉತ್ತಮ ಪ್ರದರ್ಶನ ನೀಡಿದ್ದಾರೆ.
Andre Russell vs Australia 3rd T20: 35 ವರ್ಷದ ಆಂಡ್ರೆ ರಸೆಲ್ ಇನಿಂಗ್ಸ್’ನ 19ನೇ ಓವರ್’ನಲ್ಲಿ ರನ್ ಮಳೆ ಸುರಿಸಿದ್ದಾರೆ. 4 ಸಿಕ್ಸರ್ ಸಹಾಯದಿಂದ 28 ರನ್ ಗಳಿಸಿದ ಝಂಪಾ, ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ್ದಾರೆ.
India vs Afghanistan T20 Series: ಮೊಹಾಲಿಯಲ್ಲಿ ಭಾರತ vs ಅಫ್ಘಾನಿಸ್ತಾನ ಮೊದಲ ಟಿ 20 ಐ ಮುನ್ನಾದಿನದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಸರಣಿಯ ಆರಂಭಿಕ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದ್ದಾರೆ.
IND vs AUS: ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಯುವ ತಂಡ ಕಾಂಗರೂಗಳ ವಿರುದ್ಧ ವಿಶ್ವಕಪ್ 2023ರ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ. ಈ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ 1-4 ಅಂತರದ ಸೋಲು ಅನುಭವಿಸಿದೆ. ಈ ಬಗ್ಗೆ ಮಾತನಾಡಿರುವ ಕಾಂಗರೂ ಪಡೆಯ ನಾಯಕ ದೂಷಿಸಿದ್ದು ಯಾರನ್ನ ಗೊತ್ತಾ?
ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಇದೇ ನವೆಂಬರ್ 23ರಿಂದ ಆರಂಭವಾಗಿರುವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರತದ ಸ್ಫೋಟಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಗೆ ತಂಡದ ಸಾರಥ್ಯ ನೀಡಲಾಗಿದೆ.
ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಸರಣಿಯ ಆರಂಭದ ವೇಳೆಯೇ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಹೀಗಾಗಿ ಮೊದಲ ಪಂದ್ಯ ಅರ್ಧಕ್ಕೆ ರದ್ದಾಗಿದೆ. ಇದರ ಹೊರತಾಗಿಯೂ ಬಲಿಷ್ಠ ಬೌಲಿಂಗ್, ನಂತರ ಬ್ಯಾಟಿಂಗ್ನಲ್ಲಿ ವೇಗದ ಆರಂಭದ ಆಧಾರದ ಮೇಲೆ ಟೀಂ ಇಂಡಿಯಾ DLS ನಿಯಮದಡಿ ಮೊದಲ ಪಂದ್ಯವನ್ನು 2 ರನ್ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಮೂರು
IND vs WI, T20 Series: ಭಾರತ ವಿರುದ್ಧದ ಮೂರು ODI ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದ 29 ವರ್ಷದ ಶಾಯ್ ಹೋಪ್, ಕಳೆದ ವರ್ಷ ಫೆಬ್ರವರಿಯಲ್ಲಿ ಭಾರತ ಪ್ರವಾಸದ ಸಂದರ್ಭದಲ್ಲಿ ಕೋಲ್ಕತ್ತಾದಲ್ಲಿ ತಮ್ಮ ಕೊನೆಯ T20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ಆಡಿದ್ದರು.
U19 World Cup and IND vs NZ T20: ಏಕದಿನ ಸರಣಿಯ ನಂತರ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಟಿ20 ಸರಣಿಯನ್ನು ಗೆಲ್ಲುವ ಹಂಬಲದಲ್ಲಿದೆ. ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರಂತಹ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ನಾಯಕತ್ವವೂ ಪರೀಕ್ಷೆಗೆ ಒಳಗಾಗಲಿದೆ. ಇನ್ನೊಂದೆಡೆ ಅನೇಕ ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದು, ಉತ್ತಮ ಪ್ರದರ್ಶನ ನೀಡಲು ಬಯಸುತ್ತಿದ್ದಾರೆ.
U19 World Cup and IND vs NZ T20: ಏಕದಿನ ಸರಣಿಯ ನಂತರ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ ಮೂರು ಟಿ20 ಸರಣಿಯನ್ನು ಗೆಲ್ಲುವ ಹಂಬಲದಲ್ಲಿದೆ. ನ್ಯೂಜಿಲೆಂಡ್ ವಿರುದ್ಧ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರಂತಹ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ನಾಯಕತ್ವವೂ ಪರೀಕ್ಷೆಗೆ ಒಳಗಾಗಲಿದೆ. ಇನ್ನೊಂದೆಡೆ ಅನೇಕ ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದು, ಉತ್ತಮ ಪ್ರದರ್ಶನ ನೀಡಲು ಬಯಸುತ್ತಿದ್ದಾರೆ.
ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ದೊಡ್ಡ ಹೇಳಿಕೆಯ ಮೂಲಕ ಇದ್ದಕ್ಕಿದ್ದಂತೆ ಸಂಚಲನ ಮೂಡಿಸಿದ್ದಾರೆ. ರವಿಶಾಸ್ತ್ರಿ ಪ್ರಕಾರ, ಪ್ರಸ್ತುತ ಹಾರ್ದಿಕ್ ಪಾಂಡ್ಯ ನಾಯಕತ್ವದ ಟಿ-20 ತಂಡವು ರೋಹಿತ್ ಶರ್ಮಾ ನಾಯಕತ್ವದ ಹಿರಿಯ ಟೀಂ ಇಂಡಿಯಾಕ್ಕಿಂತ ಉತ್ತಮವಾಗಿದೆಯಂತೆ.
India-New Zealand First T20I: ಹಾರ್ದಿಕ್ ಪಾಂಡ್ಯ ನಾಯಕ ಮತ್ತು ರಿಷಬ್ ಪಂತ್ ಉಪನಾಯಕರಾಗಿರುತ್ತಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರಂತಹ ಪ್ರಮುಖ ಆಟಗಾರರಿಲ್ಲದೆ ಭಾರತ ಈ ಸರಣಿಯನ್ನು ಆಡಲಿದೆ. ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಕೋಚ್ ಆಗಲಿದ್ದಾರೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ T20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆತಿಥೇಯ ತಂಡದಲ್ಲಿ ಮೂವರು ಆಟಗಾರರನ್ನು ಸೇರಿಸಿಕೊಳ್ಳಲಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಭಾರತ ತನ್ನ ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಆಸ್ಟ್ರೇಲಿಯಾದ ನಂತರ, ಭಾರತವು ಮೂರು ಟಿ20 ಮತ್ತು ಏಕದಿನ ಪಂದ್ಯಗಳಿಗೆ ದಕ್ಷಿಣ ಆಫ್ರಿಕಾಕ್ಕೆ ಆತಿಥ್ಯ ವಹಿಸಲಿದೆ.
ಭಾರತ ತಂಡಕ್ಕೆ ಏಕಾಏಕಿ ಎಂಟ್ರಿ ಕೊಟ್ಟಿರುವ ಈ ಆಟಗಾರ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ 3-0 ಅಂತರದಿಂದ ಸರಣಿ ಕ್ಲೀನ್ ಸ್ವೀಪ್ ಮಾಡಲು ಟೀಂ ಇಂಡಿಯಾ ಸಜ್ಜಾಗಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಸೆಪ್ಟೆಂಬರ್ 20ರಿಂದ ಆಸ್ಟ್ರೇಲಿಯಾ ವಿರುದ್ಧ 3 ಪಂದ್ಯಗಳ T20 ಸರಣಿ ಆಡಲಿದೆ. ಏತನ್ಮಧ್ಯೆ ರೋಹಿತ್ ಶರ್ಮಾಗೆ ಗೌತಮ್ ಗಂಭೀರ್ ಸವಾಲು ಹಾಕಿದ್ದಾರೆ.
ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3 ಟಿ-20 ಪಂದ್ಯಗಳ ಸರಣಿ ಆಡಬೇಕಾಗಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಬೌಲರ್ಗೆ ಕೋವಿಡ್ ಪಾಸಿಟಿವ್ ಆಗಿದ್ದು, ಇದರಿಂದ ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.