ಕೆಲ ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಶಿಕ್ಷಣ ಸಂಸ್ಥೆಯ ಶಿಕ್ಷಕ ಅರುಣ್ ಕುಮಾರ್ ಎಂಬಾತ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ನೀಡಿ ಲೈಂಗಿಕವಾಗಿ ಬಳಸಿಕೊಂಡಿದ್ದನು.
Teacher Romantic Photoshoot With Student: ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಪುಷ್ಪಲತಾ ಈ ರೀತಿ ವರ್ತಿಸಿದ್ದಾರೆ. ಇವರಿಬ್ಬರ ಪೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.
ಈಗಾಗಲೇ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಪ್ಪಿತಸ್ಥ ಶಿಕ್ಷಕರ ವಿರುದ್ಧ ಸೂಕ್ತ ಕ್ರಮಕೈಗೊಂಡಿದ್ದಾರೆ. ಇಂತಹ ಕೃತ್ಯಗಳು ಬೇರೆ ಶಾಲೆಗಳಲ್ಲಿ ನಡೆಯುತ್ತಿದ್ದರೆ ಅವುಗಳನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಂದೆಡೆ ಸರ್ಕಾರಿ ಶಾಲೆ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿರೋ ಪಾಲಕರು. ಮತ್ತೊಂದೆಡೆ ಸರ್ಕಾರದಿಂದ ಮನರು ನಿಯೋಜನೆ ಕೈಯಲ್ಲಿ ಹಿಡಿದು ಶಾಲೆಗೆ ಹಾಜರಾದ ಶಿಕ್ಷಕ. ಇಂತಹ ದೃಶ್ಯ ಕಂಡು ಬಂದಿದ್ದು ಬಾಗಲಕೋಟೆಯ ಬಿಟಿಡಿಎ ಆವರಣದಲ್ಲಿರೋ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ.
ಆ ಶಾಲೆಯ ಶಿಕ್ಷಕಿ ಅಂದ್ರೆ ಮಕ್ಕಳಿಗೆಲ್ಲಾ ಅಚ್ಚುಮೆಚ್ಚು. ಕಳೆದ ಹದಿನಾಲ್ಕು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಅವರ ಸಾಧನೆ ಅನನ್ಯ. ಇಬ್ಬರು ಮಕ್ಕಳ ತಾಯಿಯಾಗಿರುವ ಶಿಕ್ಷಕಿ ಬಿ.ಇಡ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನ ಪಡೆದು ಚಿನ್ನದ ಪದಕ ಪಡೆಯುವ ಮೂಲಕ ಮತ್ತೊಂದು ಮಹತ್ವದ ಸಾಧನೆ ಮಾಡಿ ಎಲ್ಲರಿಂದಲೂ ಸೈ ಎನಿಸಿಕೊಂಡಿದ್ದಾರೆ. ಈವೊಂದು ಶಿಕ್ಷಕಿಯ ಸಾಧನೆ ಇತರೆ ಶಿಕ್ಷಕರು ಹಾಗೂ ವಿಧ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ. ಅಷ್ಟಕ್ಕೂ ಆ ಮಾದರಿ ಶಿಕ್ಷಕಿಯಾದ್ರು ಯಾರು ಅಂತೀರಾ ನೋಡಿ ಈ ಕಂಪ್ಲೀಟ್ ರಿಪೋರ್ಟ್
ಶನಿವಾರ ಫೆಡೆಕ್ಸ್ ಕೊರಿಯರ್ ಕಂಪನಿಯ ಪ್ರತಿನಿಧಿ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ 'ನಿಮ್ಮ ಹೆಸರಿನ ಕೊರಿಯರ್ ಪಾರ್ಸೆಲ್ ಬಂದಿದೆ. ಅದರಲ್ಲಿ ನಿಮ್ಮ ಮೊಬೈಲ್ ನಂಬರ್, ಆಧಾರ್ ನಂಬರ್, ಐದು ಪಾಸ್ಪೋರ್ಟ್, ಐದು ಕ್ರೆಡಿಟ್ ಕಾರ್ಡ್ಸ್, ಒಂದು ಲ್ಯಾಪ್ಟಾಪ್ ಇದೆ ಎಂದಿದ್ದ.
ಕಳೆದ 7 ವರ್ಷದಿಂದಶಾಲೆಗೆ ಬರದೆ ಕಳ್ಳಾಟ..ಎಸ್ಡಿಎಂಸಿ ಸಭೆಯ ವೇಳೆ ಕತರ್ನಾಕ್ ಶಿಕ್ಷಕನ ಕಳ್ಳಾಟ ಬಯಲು... ಈತ ಶಾಲೆಗೆ ಬರದಿದ್ರು ಇಲಾಖೆಯಿಂದ ಇಲಾಖೆಯಿಂದ ಸರ್ಕಾರಿ ಸಂಬಳ.....2014 ರಲ್ಲಿ ಈತ ಈ ಶಾಲೆಗೆ ಬಂದು 2 ವರ್ಷವಷ್ಟೇ ಕರ್ತವ್ಯ.....ಬಳಿಕ ಈತ ಶಾಲೆಗೆ ಶಾಲೆಗೆ ಚಕ್ಕರ್ ,ಆದರೆ ತಿಂಗಳ ಕೊನೆಗೆ ಹಾಜರಾತಿ ಪುಸ್ತಕಕ್ಕೆ ನಿತ್ಯ ಸಹಿ....
BALA ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಸಾವಿರಾರು ಜನರು ಈ ವಿಡಿಯೋವನ್ನು ಲೈಕ್ ಮಾಡಿದ್ದು, ಅನೇಕರ ವಿವಿಧ ರೀತಿಯಲ್ಲಿ ಕಾಮೆಂಟ್ ಸಹ ಮಾಡಿದ್ದಾರೆ.
ಜೂ.11ರಂದು ಸಂಜೆ ನ್ಯೂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಶ್ರೀಕಾಂತ ದೇಸಾಯಿ ಅವರು ಶಿಕ್ಷಕ ಸಂಜೀವ ಶಿರಳ್ಳಿಗೆ ಕರೆಮಾಡಿ, ನಾಳೆಯಿಂದ ಹಳೆ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್ಗೆ ಹೋಗಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮೌಖಿಕ ಆದೇಶ ನೀಡಿದ್ದಾರೆ. ಅದರಂತೆ ಮರುದಿನ ಶಾಲೆಗೆ ಹೋಗಿ ತಮಗೆ ಬಿಡುಗಡೆ ಪತ್ರ ನೀಡುವಂತೆ ಮುಖ್ಯ ಶಿಕ್ಷಕರಿಗೆ ಕೇಳಿದಾಗ ಅವರು, ಕಾರ್ಯದರ್ಶಿಗಳ ಬಳಿ ಕಳುಹಿಸಿದ್ದಾರೆ.
ಫೇಸ್ಬುಕ್ ಮತ್ತು ವಾಟ್ಸಾಪ್ಗಳಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಶಿಕ್ಷಕ ಎಂ ಜಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ ಜಯಪ್ಪ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.
Gaint Bee Attack School Students: ಬೆಟ್ಟದ ಮೇಲೆ ಪ್ರವಾಸ ಮುಗಿಸಿ ಬೆಟ್ಟದಿಂದ ಇಳಿಯುತ್ತಿದ್ದ ವೇಳೆ ಸಂಜೆ ಐದು ಗಂಟೆ ಸಮಯದಲ್ಲಿ ಶಿಕ್ಷಕರು ಸೇರಿದಂತೆ ಶಾಲಾ ಮಕ್ಕಳ ಮೇಲೆ ದಾಳಿ ಹೆಜ್ಜೇನು ದಾಳಿ ಮಾಡಿರುವುದಾಗಿ ವರದಿಯಾಗಿದೆ.
Principal Kama Purana: ಬಿಸಿಲುನಾಡು ರಾಯಚೂರಿನಲ್ಲೊಬ್ಬ ಕಾಮುಕ ಪ್ರಿನ್ಸಿಪಲ್ ಇಡೀ ಶಿಕ್ಷಕ ಧರ್ಮಕ್ಕೆ ಕಳಂಕ ತಂಡಿಟ್ಟಿದ್ದಾನೆ.. ನೋಡೊಕೇ ಅಮಾಯಕನಂತೆ ಕಾಣೋ ಈ ರಾಕ್ಷಸ ಮಾಡಿದ್ದು ಮಾತ್ರ ಅಂತಿಂಥದ್ದಲ್ಲ. ರಾಯಚೂರು ತಾಲ್ಲೂಕಿನ ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
Viral Video : ಇಂದಿನ ಕಾಲದಲ್ಲಿ ಯಾರ ಮೇಲೂ ಸಂಪೂರ್ಣ ಭರವಸೆ ಇಡುವುದು ಅಂದುಕೊಂಡಂತೆ ಸುಲಭವಲ್ಲ. ನಮ್ಮ ಸುತ್ತ ಮುತ್ತ ನಡೆಯುವ ಘಟನೆಗಳನ್ನು ನೋಡುತ್ತಿದ್ದರೆ, ಪ್ರತಿಯೊಬ್ಬರನ್ನು ಕಾಮಾಲೆ ಕಣ್ಣಿನಿಂದಲೇ ನೋಡುವ ಸ್ಥಿತಿ ಎದುರಾಗಿದೆ.
ಒಂದೆಡೆ ಶಾಲೆಯ ನೂರಾರು ಮಕ್ಕಳು ತಮ್ಮ ಪೋಷಕರನ್ನ ಕುಡಿಸಿಕೊಂಡು ಪಾದ ಪೂಜೆ ಮಾಡುತ್ತಿರುವ ದೃಶ್ಯ... ಮತ್ತೊಂದಡೆ ಮಕ್ಕಳ ಈ ಸಂಸ್ಕಾರ ಕಂಡು ಸಂತೋಷದಿಂದ ಬೆರಗಾದ ಹೆತ್ತಮ್ಮಂದಿರು.. ಈ ಎಲ್ಲಾ ದೃಶ್ಯಗಳು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಂಡು ಬಂದ ದೃಶ್ಯಗಳು..
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಟಗಾರಲಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ಅಮಾನತ್ತು ಗೊಂಡಿದ್ದಾನೆ. ಕೋಟಗಾರಲಹಳ್ಳಿ ಶಾಲೆಯ ಪಿ.ನಾಗಭೂಷಣ್ ಅಮಾನತು ಗೊಂಡ ಶಿಕ್ಷಕ. ಈತನ ವಿರುದ್ದ ಹಲವು ಆರೋಪಗಳು ಕೇಳಿ ಬಂದಿವೆ.
ಬಾಣಸವಾಡಿ ಮರಿಯಮ್ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಮೃತಾಗೆ ಶಾಲೆಯಲ್ಲಿ ಓದುವ ವಿಷಯದಲ್ಲಿ ಶಾಲೆಯ ಶಿಕ್ಷಕಿ ಎಲ್ಲ ವಿದ್ಯಾರ್ಥಿಗಳ ಮುಂದೆ ಬೈದಿದ್ದರಂತೆ. ಇದರಿಂದ ಮನನೊಂದ ಅಮೃತಾ ನಿನ್ನೆ ಸಂಜೆ ಮನೆಯಲ್ಲಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.