IND vs NZ, 3rd T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾಗೆ ಈ ಪಂದ್ಯವನ್ನು ಗೆಲ್ಲುವುದು ಬಹಳ ಮುಖ್ಯವಾಗಿದೆ.
India vs New Zealand : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ಸರಣಿಯ ಎರಡನೇ ಪಂದ್ಯ ನಾಳೆ ಅಂದರೆ ಜನವರಿ 29 ರಂದು ರಾತ್ರಿ 7:00 ರಿಂದ ಲಕ್ನೋದ ಎಕಾನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ರಾಂಚಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 21 ರನ್ಗಳಿಂದ ಸೋಲು ಕಂಡಿತ್ತು.
IND vs NZ, 1st T20 : ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ಕೆ ಮಾಡಿಕೊಂಡು. ಕಿವೀ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
Ind vs NZ 1st T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ODI ಸರಣಿಯ ಮೊದಲ ಪಂದ್ಯ (Ind vs Nz 1st T20) ರಾಂಚಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ.
IND vs NZ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್ಪುರದಲ್ಲಿ ಇಂದು ಆರಂಭವಾಗಿದೆ. ಆದ್ರೆ, ಈ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಟೀಂ ಇಂಡಿಯಾದ ಆಟಗಾರನೊಬ್ಬನಿಗೆ ವಿಲನ್ ಆಗಿ ಕಾಡಿದ್ದಾರೆ.
India vs New Zealand 1st ODI : ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲ ODI ಆಡುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಪ್ಲೇಯಿಂಗ್ 11 ನಲ್ಲಿ ಸ್ಟಾರ್ ಆಟಗಾರನಿಗೆ ಅವಕಾಶ ನೀಡಿಲ್ಲ.
India vs Sri Lanka 3rd T20I : ಭಾರತ ಕ್ರಿಕೆಟ್ ತಂಡ ಪ್ರಸ್ತುತ ಶ್ರೀಲಂಕಾ ವಿರುದ್ಧ ಟಿ20 ಸರಣಿಯನ್ನು ಆಡುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 16 ರನ್ಗಳಿಂದ ಸೋಲಿಸಿತ್ತು.
IND vs BAN 2nd Test Playing 11 : ಟೀಂ ಇಂಡಿಯಾದ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಪ್ಲೇಯಿಂಗ್-11 ನಿಂದ ಕೈಬಿಡಲಾಗಿದೆ.
ಭಾರತ ತಂಡದಲ್ಲಿ ದಿನೇಶ್ ಕಾರ್ತಿಕ್ ಮತ್ತು ರಿಷಬ್ ಪಂತ್ ಅವರಂತಹ ಇಬ್ಬರು ಮಾರಕ ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳಿದ್ದಾರೆ. ಹೀಗಿರುವಾಗ ಟೀಮ್ ಮ್ಯಾನೇಜ್ ಮೆಂಟ್ ಗೆ ಅವಕಾಶ ಕೊಡುವವರು ಯಾರು? ಇದು ನೋಡಲು ಏನಾದರೂ ಇರುತ್ತದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ನಿರ್ಣಾಯಕ ಪಂದ್ಯ ಇಂದು ಸಂಜೆ 7:00 ಗಂಟೆಗೆ ಹೈದರಾಬಾದ್ನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಯಾರು ಗೆದ್ದರೂ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲಿದ್ದಾರೆ.
ಭಾರತ ತಂಡ ಆಗಸ್ಟ್ 28 ರಂದು ಏಷ್ಯಾಕಪ್ನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಹೀಗಾಗಿ ಎಲ್ಲರ ಕಣ್ಣು ಈ ಪಂದ್ಯದ ಮೇಲಿದೆ. ಪಾಕಿಸ್ತಾನದ ವಿರುದ್ಧದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಭಾರತದ ವೇಗದ ಬೌಲರ್ ಸ್ಥಾನ ಪಡೆಯುವುದು ಕಷ್ಟಕರವಾಗಿದೆ. ಈ ಆಟಗಾರ ಅತ್ಯಂತ ಕಳಪೆ ಫಾರ್ಮ್ನೊಂದಿಗೆ ಹೋರಾಡುತ್ತಿದ್ದಾರೆ. ಹೀಗಾಗಿ, ನಾಯಕ ರೋಹಿತ್ ಶರ್ಮಾ ಈ ಆಟಗಾರನನ್ನು ಟೀಂನಿಂದ ಹೊರಗಿಡಬಹುದು. ಹಾಗಿದ್ರೆ ಈ ಆಟಗಾರ ಯಾರು? ಇಲ್ಲಿಡಿ ನೋಡಿ..
ಮೊದಲ ಪಂದ್ಯದಲ್ಲಿ ಬೌಲರ್ಗಳು ಮತ್ತು ಬ್ಯಾಟ್ಸ್ಮನ್ಗಳು ಅದ್ಭುತ ಪ್ರದರ್ಶನ ನೀಡಿದರು. ಹೀಗಾಗಿ, ಎರಡನೇ ಏಕದಿನದಲ್ಲಿ, ನಾಯಕ ರಾಹುಲ್ ಬೆಂಚ್ ಬಲವನ್ನು ಪ್ರಯತ್ನಿಸಲು ಹೊಸ ಪ್ಲಾನ್ ರೆಡಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.