PM Narendra Modi in Warangal: ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ಎಸ್ ಬಹಿಷ್ಕಾರದ ಮಧ್ಯೆ, ದಕ್ಷಿಣ ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ಸುಮಾರು 6,100 ಕೋಟಿ ರೂ. ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮಧ್ಯರಾತ್ರಿಯ ನಾಟಕದ ನಡುವೆ ಬಂಧನಕ್ಕೊಳಗಾದ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರರಿಗೆ ಜಾಮೀನು ಮಂಜೂರು ಮಾಡಲಾಗಿದೆ.ಬುಧವಾರದಂದು ಅವರನ್ನು ಎರಡು ವಾರಗಳ ಕಾಲ ಜೈಲಿಗೆ ಕಳುಹಿಸಲಾಗಿದೆ.
Viral News: ಮದುವೆಯಾದ ಮಾರನೇ ದಿನ ಯುವಕ ಚಂದೂರು ಗ್ರಾಮದ ಮತ್ತೊರ್ವ ಯುವಕನ ಮನೆಗೆ ಹೋಗಿ ನಾನು ನಿಮ್ಮ ಮಗನ ಜೊತೆಗೆ ವಿವಾಹ ಮಾಡಿಕೊಂಡಿದ್ದೇನೆ ಎಂದು ಹೇಳಿ ಅವರ ಮನೆಯಲ್ಲಿಯೇ ವಾಸಿಸಲು ಆರಂಭಿಸಿದ್ದಾನೆ.
ಹೃದಯಾಘಾತದಿಂದ ಮಗಳು ಸಾವನ್ನಪ್ಪಿರುವ ಸುದ್ದಿ ತಿಳಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಆಡಿ ನಲಿಯಬೇಕಾದ ವಯಸ್ಸಿನಲ್ಲಿ ಶ್ರಾವಂತಿ ಹೃದಯಾಘಾತಕ್ಕೆ ಬಲಿಯಾಗಿದ್ದನ್ನು ತಿಳಿದು ಊರಿನ ಜನರೇ ಕಣ್ಣೀರು ಹಾಕಿದ್ದಾರೆ.
ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಇಂದು ಬೆಳಿಗ್ಗೆ 5:30 ರ ಸುಮಾರಿಗೆ 18 ವರ್ಷದ ಮಹಿಳೆಯನ್ನು ನಾಟಕೀಯವಾಗಿ ಅಪಹರಿಸಿ ಕಾರಿನಲ್ಲಿ ಕರೆದುಕೊಂಡಿದ್ದಾರೆ.ಆಕೆ ತಂದೆಯೊಂದಿಗೆ ದೇವಸ್ತಾನಕ್ಕೆ ಹೋಗಿದ್ದಳು ಎನ್ನಲಾಗಿದೆ.ವಾಪಸ್ ಬರುವಾಗ ಅವರು ಅಪಹರಿಸಿದ್ದಾರೆ.
ತೆಲಂಗಾಣದ ಸೈಬರಾಬಾದ್ ಪೊಲೀಸರು ಅಝಿಜ್ ನಗರದ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದು, ಬರೋಬ್ಬರಿ 15 ಕೋಟಿ ರೂ. ಹಣವನ್ನು ಸೀಜ್ ಮಾಡಿದ್ದಾರೆ. ಹೈದರಾಬಾದ್ನ ಅಜೀಜ್ ನಗರದ ಫಾರ್ಮ್ ಹೌಸ್ ಮೇಲೆ ರಾತ್ರಿ ಪೊಲೀಸರು ದಾಳಿ ಮಾಡಿದ್ದು, 15 ಕೋಟಿ ರೂಪಾಯಿ ನಗದು ಜಪ್ತಿ ಮಾಡುವುದರ ಜೊತೆ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
Asaduddin Owaisi Statement: ವೋಟ್ ಬ್ಯಾಂಕ್ ರಾಜಕಾರಣದ ಹಿನ್ನೆಲೆ ತೆಲಂಗಾಣದಲ್ಲಿ ಟಿಆರ್ಎಸ್ ಅಧಿಕೃತವಾಗಿ 'ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸುತ್ತಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಕ್ಕೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ.
NIA Raid: ಈ ಕುರಿತು ಮಾಹಿತಿ ನೀಡಿರುವ ಎನ್ಐಎ ವಕ್ತಾರರೊಬ್ಬರು, ತೆಲಂಗಾಣದಲ್ಲಿರುವ 38 ಸ್ಥಳಗಳಲ್ಲಿ ಹಾಗೂ ಆಂಧ್ರಪ್ರದೇಶದ ಎರಡು ಸ್ಥಳಗಳಲ್ಲಿ ಶೋಧ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಕಾರ್ಯಾಚರಣೆಯ ವೇಳೆ, ಡಿಜಿಟಲ್ ಉಪಕರಣಗಳು, ದಾಖಲೆಗಳು, ಎರಡು ಕಠಾರಿಗಳು ಮತ್ತು 8.31 ಲಕ್ಷ ರೂಪಾಯಿ ಮೌಲ್ಯದ ನಗದು ಸೇರಿದಂತೆ ಇತರ ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತೆಲಂಗಾಣದ ಸಿಕಂದರಾಬಾದ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಈ ಅಗ್ನಿ ಅನಾಹುತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ ನಾಲ್ಕು ಅಂತಸ್ತಿನ ಹೋಟೆಲ್ನಲ್ಲಿ ತಂಗಿದ್ದ 7 ಮಂದಿ ಸಾವನ್ನಪ್ಪಿದ್ದಾರೆ. ಅದೇ ವೇಳೆ ಅಪಘಾತದಲ್ಲಿ 5 ಮಂದಿ ಗಾಯಗೊಂಡಿದ್ದಾರೆ.
ರಾಜಾ ಸಿಂಗ್ ಹೇಳಿಕೆಯಿಂದ ಆಕ್ರೋಶಗೊಂಡ ಮುಸ್ಲಿಂ ಸಮುದಾಯದ ಜನರು ಹೈದರಾಬಾದ್ನ ಹಲವು ಪ್ರದೇಶಗಳಲ್ಲಿ ಸೋಮವಾರ ಸಂಜೆಯಿಂದ ಇಲ್ಲಿಯವರೆಗೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಟಿ ರಾಜಾ ಸಿಂಗ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದು, ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ನೆಲ, ಜಲ, ಭಾಷೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿ ಪರಿಣಮಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭಿರ ಆರೋಪ ಮಾಡಿದರು.
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೆಸಿಆರ್, ತೆಲಂಗಾಣ ರಾಜ್ಯಕ್ಕೆ ಹೆಚ್ಚಿನ ಕೃಷ್ಣಾ ನೀರು ಹಂಚಿಕೆಗೆ ಬೇಡಿಕೆ ಇಟ್ಟಿರುವ ಪ್ರಧಾನಿ ಮೋದಿ ತೆಲಂಗಾಣಕ್ಕೆ ಶತ್ರುವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಭಾರತದ ರಾಜ್ಯವಾದ ತೆಲಂಗಾಣದಲ್ಲಿ ಬಿಜೆಪಿ ಅಧಿಕಾರವನ್ನು ಆಕ್ರಮಿಸಲು ಬಯಸಿದೆ. ಈ ಬಗ್ಗೆ ತೆಲಂಗಾಣ ಬಿಜೆಪಿ ನಾಯಕರೊಬ್ಬರು ದೊಡ್ಡ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಟಿಆರ್ಎಸ್ನ 15 ರಿಂದ 18 ಶಾಸಕರು ಮತ್ತು ಕಾಂಗ್ರೆಸ್ನ 5 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.