ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಇಂದು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.
ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್ಬಿ) ಸ್ಥಾಪನೆಯ 20 ವರ್ಷಗಳನ್ನು ಪೂರೈಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಹೈದರಾಬಾದ್ ಗೆ ಆಗಮಿಸಿದ ಬೆನ್ನಲ್ಲೇ ತೆಲಂಗಾಣದ ಮುಖ್ಯಮಂತ್ರಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಬೆಂಗಳೂರಿಗೆ ಹಾರಿದ್ದು, ಬಿಜೆಪಿ ನಾಯಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಕಾಲಿಗೆ ಕಾಲುಂಗುರ ತೊಟ್ಟುಕೊಂಡು ಸಲ್ವಾರ್ ಸೂಟ್ ಧರಿಸಿ ವಿದ್ಯುತ್ ಕಂಬ ಏರುತ್ತಿರುವ ಬಾಲಕಿಯೊಬ್ಬಳಿಗೆ ಸರ್ಕಾರಿ ಕೆಲಸ ಸಿಕ್ಕಿದೆ. 21ರ ಹರೆಯದ ಈ ಯುವತಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗಿದ್ದಾಳೆ.
ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಕಾರ್ಯಾಧ್ಯಕ್ಷ ಹಾಗೂ ರಾಜ್ಯ ಸಚಿವ ಕೆ.ಟಿ. ರಾಮರಾವ್ ಅವರು ಶುಕ್ರವಾರ ತೆಲಂಗಾಣಕ್ಕೆ ಭೇಟಿ ನೀಡುವ ಮುನ್ನಾ ದಿನದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷವು ಐಪ್ಯಾಕ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ, ಮುಂದಿನ ವರ್ಷ ತೆಲಂಗಾಣದಲ್ಲಿ ಚುನಾವಣೆ ಇರುವುದರ ಹಿನ್ನಲೆಯಲ್ಲಿ ಪಕ್ಷವು ಪ್ರಶಾಂತ್ ಕಿಶೋರ್ ಅವರ ಸಂಸ್ಥೆ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ.ಈಗಾಗಲೇ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎನ್ನುವ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ ತೆಲಂಗಾಣ ರಾಷ್ಟ್ರ ಸಮಿತಿ ಜೊತೆ ಒಪ್ಪಂದ ಮಾಡಿಕೊಂಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.
International Women's Day: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ತೆಲಂಗಾಣ ಸರ್ಕಾರವು ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವಿಶೇಷ ರಜೆಯನ್ನು ನೀಡಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಕೂಡ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅರೇ ಇವನಿಗೇನಾಯ್ತು? ಯುದ್ದ ಪೀಡಿತ ಭೂಮಿಯಲ್ಲಿ ಯಾಕೆ ಉಳಿಯಲು ಬಯಸುತ್ತಾನೆ ಅಂದ್ಕೊಳ್ತೀರಾ? ಹೌದು ಅದಕ್ಕೂ ಒಂದು ನಿಖರವಾದ ಕಾರಣವಿದೆ. ಅವನೊಳಗೂ ಒಂದು ಬಾಂದವ್ಯದ ಬೆಸುಗೆ ಇದೆ. ಯಾರಿಗೂ ಅರಿಯದ ಮುಗ್ದ ಜೀವಿಗಳ ಕುರಿತಾದ ಅಗಾಧ ಕಾಳಜಿ ಇದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ (ಜನವರಿ 9) ದಂದು ತೆಲಂಗಾಣದ ವಾರಂಗಲ್ನಲ್ಲಿ ನಿಜಾಮರ ಪರಂಪರೆಗೆ ಸಂಪೂರ್ಣವಾಗಿ ಕೊನೆಹಾಡಿ ನಿಜಾಮ್ ಮತ್ತು ಓವೈಸಿಯ ಅಂತವರ ಹೆಸರನ್ನು ಅಳಿಸಿ ಹಾಕಲಾಗುವುದು ಎಂದು ಹೇಳಿದರು.
Telangana Road Accident: ದುಂಡಿಗಲ್ ನಲ್ಲಿ ಭಾನುವಾರ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ. ಈ ಘಟನೆ ಭಾನುವಾರ ನಡೆದಿದೆ.
ತೆಲಂಗಾಣ ಮತ್ತು ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ COVID-19 ಪ್ರಕರಣಗಳು ಹೆಚ್ಹಾಗುತ್ತಿವೆ. ಕಳೆದ 72 ಗಂಟೆಗಳಲ್ಲಿ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಧನಾತ್ಮಕ ಪರೀಕ್ಷೆ (Corona Positive) ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.