Place of worship: ಪೂಜೆ ಮಾಡುವ ಸ್ಥಳದಲ್ಲಿ ಅಥವಾ ಮನೆಯಲ್ಲಿ ಒಂದೇ ದೇವರ ವಿಗ್ರಹ ಅಥವಾ ಚಿತ್ರ ಒಂದಕ್ಕಿಂತ ಹೆಚ್ಚು ಇರಬಾರದು. ಮನೆ ದೇವಸ್ಥಾನದಲ್ಲಿ ಪೂರ್ವಜರ ಚಿತ್ರಗಳನ್ನು ಇಡಬಾರದು. ಅಲ್ಲದೆ ಭೈರವ, ಶನಿದೇವ ಮತ್ತು ಕಾಳಿ ಮಾತೆಯ ವಿಗ್ರಹಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಲ್ಲ.
Bhagyalakshmi Kannada Serial: ಭಾಗ್ಯಲಕ್ಷ್ಮಿ ಧಾರವಾಹಿಯಲ್ಲಿ ದೇವಸ್ಥಾನದಲ್ಲಿ ಭಾಗ್ಯಾಗೆ ಶ್ರೇಷ್ಠಾ- ತಾಂಡವ್ ಮದುವೆ ಪತ್ರಿಕೆ ಸಿಗುತ್ತದೆ. ಹೆಂಡತಿ ಕೇಳಿದ ಪ್ರಶ್ನೆಗೆ ತಾಂಡವ್ ಗಡಗಡ ನಡುಗಿದ್ದಾನೆ. ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Amruthadhaare Kannada Serial: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ತನ್ನ ಪತ್ನಿ ಭೂಮಿಕಾ ಆರೋಗ್ಯ ಚೆನ್ನಾಗಿರಬೇಕೆಂದು ಉರುಳು ಸೇವೆ ಮಾಡುತ್ತಾನೆ. ಗಂಡ ಕಷ್ಟವನ್ನು ನೋಡಲು ಆಗದೆ ಭೂಮಿಕಾ ಕಣ್ಣೀರು ಹಾಕುತ್ತಾಳೆ. ಹಾಗಿದ್ರೇ ಗೌತಮ್ ಹರಕೆ ಕಟ್ಟಿಕೊಂಡಿದ್ದು ಏಕೆ? ಇಲ್ಲಿದೆ ಕಂಪ್ಲೀಟ್ ಸ್ಟೋರಿ.
ದೇವಸ್ಥಾನದ ಆವರಣದಲ್ಲಿರುವ ಹೊಟೇಲ್ ಗಳು ಇಲ್ಲಿಗೆ ಬರುವ ಭಕ್ತರಿಗೆ ಉಪಹಾರ ಮಾರಾಟ ಮಾಡುತ್ತಿದ್ದುವು. ಆದ್ರೆ ಸದ್ಯ ಹೆಚ್ಚಿನ ಜನ ಬರುವದರಿಂದ ತಮ್ಮ ವ್ಯಾಪಾರವನ್ನು ಹೆಚ್ಚಿಸಿಕೊಳ್ಳಲು ಮದ್ಯ ಮಾರಾಟ ಮಾಡಲು ಶುರು ಮಾಡಿದ್ದಾರೆ. ಇದರಿಂದ ದೇವಸ್ಥಾನದ ಆವರಣದಲ್ಲಿ ಎಣ್ಣಿ ಪಾರ್ಟಿ ಮಾಡುವ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ 11 ರಿಂದ 15ರವರೆಗೆ ಮಹಾಲಯ ಅಮಾವಾಸ್ಯೆ ಜಾತ್ರೆ ನಡೆಯಲಿದ್ದು ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಸುಮಾರು 1.5 ರಿಂದ 2 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಆಗಮಿಸಿದ್ದಾರೆ.
Inamdara Film Team: ಮೂಲತಃ ಉತ್ತರ ಕರ್ನಾಟಕದ ಗಟ್ಟಿ ನೆಲದ ಯುವಕ ರಂಜನ್ ಛತ್ರಪತಿ ಮೊದಲ ಬಾರಿಗೆ ಸ್ಯಾಂಡಲ್ವುಡ್ ಗೆ ಪದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಉತ್ತರ ಕರ್ನಾಟಕದ ಸೌದತ್ತಿಯ ಶಕ್ತಿ ಕೇಂದ್ರವಾದ ಸೌದತ್ತಿ ಯಲ್ಲಮ್ಮ ಗುಡ್ಡದಲ್ಲಿ ಉರುಳು ಸೇವೆ ಮಾಡಿ ಸಿನಿಮಾದ ಬಿಡುಗಡೆ ದಿನಾಂಕವನ್ನು ನಿರ್ಧಾರ ಮಾಡಲು ಇನಾಮ್ದಾರ್ ಚಿತ್ರತಂಡ ನಿರ್ಧರಿಸಿದೆ.
ರಾಜ್ಯ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪ್ರತಿಷ್ಠಿತ ದೇವಾಲಯಗಳಲ್ಲಿ ಅರ್ಚನೆ, ದೇವರ ಸೇವೆ, ರಥೋತ್ಸವ, ತುಲಾಭಾರ ಎಲ್ಲ ಆನ್ಲೈನ್ನಲ್ಲೇ ಮಾಡಬಹುದು..ಯಾವಗಿನಿಂದ ಈ ಯೋಜನೆ ಜಾರಿ ಅಂತಿರಾ.? ಈ ಸ್ಟೋರಿ ನೋಡಿ...
ʻಶಕ್ತಿʼ ಯೋಜನೆಯಿಂದ ದೇಗುಲಗಳಿಗೆ ಆರ್ಥಿಕ ʻಶಕ್ತಿʼ..!
ಶಕ್ತಿ ಯೋಜನೆಯಿಂದ ದೇವಾಲಯಗಳ ಆದಾಯ ಏರಿಕೆ
ರಾಜ್ಯದ ತೀರ್ಥ ಕ್ಷೇತ್ರಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
1 ತಿಂಗಳಲ್ಲಿ 58 ದೇಗುಲಗಳ ಇ ಹುಂಡಿಯಲ್ಲಿ 25 ಕೋಟಿ
ಈ ವರ್ಷ ಜೂ. 11ರಿಂದ ಜು. 15ರವರೆಗೆ 19 ಕೋಟಿ ಸಂಗ್ರಹ
ದೇವಸ್ಥಾನದಲ್ಲಿ ಮಗು ಅಳುವುದನ್ನು ಕೇಳಿ ಸ್ಥಳಿಯರಿಂದ ರಕ್ಷಣೆ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಮಗು ರವಾನೆ ಮಾಡಿದ ಸ್ಥಳೀಯರು ಮಗುಗೆ ಜಿಲ್ಲಾ ಆಸ್ಪತ್ರೆ ಯಲ್ಲಿ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಧಾರವಾಡದ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ
German tourist stripped naked inside Hindu temple: ಬಾಲಿ ದೇವಸ್ಥಾನದಲ್ಲಿ ಜರ್ಮನಿಯ ಮಹಿಳೆಯೊಬ್ಬರು ವಿಚಿತ್ರವಾಗಿ ವರ್ತಿಸುತ್ತ ಇದ್ದಕ್ಕಿದ್ದಂತೆ ಬಟ್ಟೆ ಕಳಚಿದ್ದಾರೆ. ಈ ಬೆಳವಣಿಗೆಯಿಂದ ದೇವಸ್ಥಾನದ ಆವರಣದಲ್ಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ. ಈ ಸಂಪೂರ್ಣ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.
Money Astro Tips: ದಾರಿಯಲ್ಲಿ ನಾಣ್ಯ ಸಿಕ್ಕರೆ ಅದು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ವಿಚಾರ. ವಾಸ್ತುಶಾಸ್ತ್ರದ ಪ್ರಕಾರ ನಿಮಗೆ ರಸ್ತೆಯಲ್ಲಿ ಹಣ ಸಿಕ್ಕಿತು ಎಂದರೆ ಅದರರ್ಥ ನಿಮ್ಮ ಪೂರ್ವಜರ ಆಶೀರ್ವಾದ ನಿಮ್ಮೊಂದಿಗಿದೆ ಎಂದು.
ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆಯು ಶನಿವಾರ (ಫೆಬ್ರವರಿ 25) ಅತಿಕ್ರಮಣ ವಿರೋಧಿ ಅಭಿಯಾನದ ಭಾಗವಾಗಿ ಮಧ್ಯ ದೆಹಲಿಯ ಕಾಲುದಾರಿಯಲ್ಲಿದ್ದ ಮಸೀದಿ ಮತ್ತು ದೇವಾಲಯ ಸೇರಿದಂತೆ ಧಾರ್ಮಿಕ ರಚನೆಗಳನ್ನು ನೆಲಸಮಗೊಳಿಸಿದೆ.
Shiva Temple: ಮಧ್ಯಪ್ರದೇಶದ ಶಾಜಾಪೂರ್ ಜಿಲ್ಲೆಯ ಅಗರ್ ಎಂಬಲ್ಲಿ ಇರುವ ಶಿವಾಲಯವೊಂದು ವಿಸ್ಮಯಕ್ಕೆ ಕಾರಣವಾಗಿದೆ. ಏಕೆಂದರೆ ಇದನ್ನು ಕಟ್ಟಿಸಿದವರು ಬ್ರಿಟಿಷ್ ಸೈನ್ಯದಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಾರ್ಟಿನ್ ಎಂಬ ಕ್ರಿಶ್ಚಿಯನ್ ಅಧಿಕಾರಿಯಿಂದ ನಿರ್ಮಾಣವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.