Tirupati special entry darshan tickets : ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರು ಯಾವುದೇ ತೊಂದರೆಯಿಲ್ಲದೆ ನಿಗದಿತ ಸಮಯದಲ್ಲಿ ದರ್ಶನವನ್ನು ಮಾಡಲು ದೇವಸ್ಥಾನವು ಪ್ರತಿ ತಿಂಗಳು ಆನ್ಲೈನ್ ಟಿಕೆಟ್ಗಳನ್ನು ಬಿಡುಗಡೆ ಮಾಡುತ್ತದೆ. ಅದರಂತೆ, ಏಪ್ರಿಲ್ ತಿಂಗಳ ವಿಶೇಷ ದರ್ಶನ ಟಿಕೆಟ್ ಬುಕ್ಕಿಂಗ್ ಇಂದು ಬೆಳಿಗ್ಗೆ 10 ಗಂಟೆಯಿಂದಲೇ ಪ್ರಾರಂಭವಾಗಿವೆ.
Tirumala Temple close : ಈ ತಿಂಗಳ 28ರ ರಾತ್ರಿ ಭಾಗಶಃ ಚಂದ್ರಗ್ರಹಣದಿಂದಾಗಿ ತಿರುಮಲ ಶ್ರೀವಾರಿ ದೇವಸ್ಥಾನವನ್ನು ಮುಚ್ಚಲಾಗುವುದು. 29ರಂದು ಚಂದ್ರಗ್ರಹಣ ಮುಗಿದ ಬಳಿಕ ಮತ್ತೆ ತೆರೆಯಲಿದೆ. ಭಕ್ತರು ಇದನ್ನು ಪಾಲಿಸುವಂತೆ ಟಿಟಿಡಿ ಅಧಿಕಾರಿಗಳು ಕೋರಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಯಾವುದೇ ಟಿಕೆಟ್ ತೆಗೆದುಕೊಳ್ಳದೆ ದೇವರ ದರ್ಶನಕ್ಕೆ ಹೋದರೆ ಗಂಟೆ ಗಂಟೆ ಕಾಲ ಕಾಯಬೇಕಾಗುತ್ತದೆ. ಟೈಮ್ ಸ್ಲಾಟ್ ಟಿಕೆಟ್, ದಿವ್ಯಾ ದರ್ಶನ ಟಿಕೆಟ್ ತೆಗೆದುಕೊಂಡು ಬಂದರೆ ದೇವರ ದರ್ಶನಕ್ಕೆ ಹೆಚ್ಚಿನ ಸಮಯ ಬೇಕಾಗುತ್ತದೆ. ಆದ್ದರಿಂದ ಹಲವು ಭಕ್ತರು ದೇವರ ದರ್ಶನ ಪಡೆಯಲು 300 ರೂಪಾಯಿಯ ವಿಶೇಷ ದರ್ಶನ ಟಿಕೆಟ್ ಪಡೆದುಕೊಳ್ಳುತ್ತಾರೆ. ಸಾಮಾನ್ಯವಾಗಿ ಒಂದು ತಿಂಗಳಿಗೆ ಸಂಬಂಧಿಸಿದ 300 ರೂಪಾಯಿ ಟಿಕೆಟ್ಗಳನ್ನು ಒಂದು ವಾರದ ಮುನ್ನ ಆನ್ಲೈನ್ನಲ್ಲಿ ಬಿಡುಗಡೆ ಮಾಡುತ್ತಾರೆ. ಇದೀಗ ಮೇ ಮತ್ತು ಜೂನ್ ತಿಂಗಳ ವಿಶೇಷ ಪ್ರವೇಶ ಟಿಕೆಟ್ಗಳನ್ನು ಬಿಡುಗಡೆ ಮಾಡಿದೆ.
TTD News : ಅಲಿಪಿರಿಯಿಂದ ಕಾಲ್ನಡಿಗೆಯ ಮೂಲಕ ದೇವರ ದರ್ಶನಕ್ಕೆ ಹೋಗುವ ಭಕ್ತರಿಗೆ ಗಾಲಿ ಗೋಪುರದಲ್ಲಿ ದಿವ್ಯ ದರ್ಶನ ಟೋಕನ್ಗಳನ್ನು ನೀಡಲಾಗುತ್ತಿತ್ತು. ಇದೀಗ ಶುಕ್ರವಾರದಿಂದ ದಿವ್ಯ ದರ್ಶನ ಟೋಕನ್ಗಳ ವಿತರಣಾ ಕೇಂದ್ರವನ್ನು ಬದಲಾಯಿಸಲಾಗಿದೆ. ಸದ್ಯ ಅಲಿಪಿರಿಯ ಭೂದೇವಿ ಕಾಂಪ್ಲೆಕ್ಸ್ನಲ್ಲಿಯೇ ದರ್ಶನದ ಟೋಕನ್ ವಿತರಿಸಲಾಗುತ್ತಿದೆ.
Tirupati online tickets booking : ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳಬೇಕೆಂದು ಕಾಯುತ್ತಿದ್ದ ಭಕ್ತಾಧಿಗಳಿಗೆ ಖುಷಿ ಸುದ್ದಿಯೊಂದಿದೆ. ಟಿಟಿಡಿ ಆಡಳಿತ ಮಂಡಳಿ ಏಪ್ರಿಲ್ ತಿಂಗಳ 300 ರೂಪಾಯಿಗಳ ವಿಶೇಷ ದರ್ಶನ ಟಿಕೆಟ್ ಬಿಡುಗಡೆಗೆ ದಿನಾಂಕವನ್ನು ಪ್ರಕಟಿಸಿದೆ. ಭಕ್ತರು ಮುಂಗಡವಾಗಿ ಈ ಕೆಳಗೆ ನೀಡಿರುವ ದಿನಾಂಕದಂದು ಟಿಕೆಟ್ ಬುಕ್ ಮಾಡಿ ದರ್ಶನ್ ಪಡೆಯಬಹುದಾಗಿದೆ.
ತಿರುಪತಿಗೆ ಹೋಗಬೇಕು ಎಂದುಕೊಂಡಿರುವ ಭಕ್ತರು ದಯವಿಟ್ಟು ಇಲ್ಲಿ ಗಮನಿಸಿ. ಚಂದ್ರಗ್ರಹಣ ನಿಮಿತ್ತವಾಗಿ ಇದೇ 8ರಂದು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲನ್ನು 12 ಗಂಟೆಗಳ ಕಾಲ ಮುಚ್ಚಲಾಗುವುದು ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಎಲ್ಲಾ ರೀತಿಯ ದರ್ಶನ ಸೌಲಭ್ಯಗಳನ್ನು ಮತ್ತು ಆರ್ಜಿತ ಸೇವೆಗಳನ್ನು ರದ್ದುಗೊಳಿಸಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವಜೋಡಿ ಮದುವೆಯ ಸಂಭ್ರಮದಲ್ಲಿಯೇ ಇದ್ದಾರೆ. ಈ ಸಂದರ್ಭದಲ್ಲಿ ಕಳೆದ ದಿನ ನವ ದಂಪತಿಗಳು ಆಂಧ್ರಪ್ರದೇಶದ ತಿರುಮಲ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.
TTD Sarvadarshan Tickets- ಏಕಾದಶಿ ನಿಮಿತ್ತ ವೈಕುಂಠ ದ್ವಾರ ದರ್ಶನಕ್ಕಾಗಿ ಜನವರಿ 13 ರಿಂದ ಜನವರಿ 22ರವರೆಗೆ ದಿನಕ್ಕೆ 5 ಸಾವಿರ ಟೋಕನ್ ನೀಡಲಾಗುವುದು. ಉಳಿದ ದಿನಗಳಲ್ಲಿ ದಿನಕ್ಕೆ 10 ಸಾವಿರ ಟೋಕನ್ ನೀಡಲಾಗುವುದು. ಭಕ್ತರು ಈ ಬಗ್ಗೆ ಗಮನಹರಿಸಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Tirumala Tirupati Temple Sarva Darshan Tickets: ಸಾಮಾನ್ಯ ಯಾತ್ರಿಕರಿಗೆ ಪ್ರಮುಖ ಪರಿಹಾರವಾಗಿ, ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಬುಧವಾರ ಸೆಪ್ಟೆಂಬರ್ 26 ರಿಂದ ವಿಶೇಷ ಪ್ರವೇಶ ದರ್ಶನ (ಎಸ್ಇಡಿ) ಟೋಕನ್ಗಳಿಗೆ ಸಮನಾಗಿ ದಿನಕ್ಕೆ 8,000 ಸ್ಲಾಟ್ ಸರ್ವ ದರ್ಶನ (ಎಸ್ಎಸ್ಡಿ) ಟೋಕನ್ಗಳನ್ನು ನೀಡಲು ನಿರ್ಧರಿಸಿದೆ.
ಹೊಸವರ್ಷಕ್ಕೆ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಬೇಕೆನ್ನುವವರ ಸಂಖ್ಯೆ ಕಡಿಮೆ ಏನಿಲ್ಲ. ಆದರೆ, ಇದು ಕರೋನಾ ಕಾಲ. ತಿರುಪತಿಗೆ ತೆರಳುವ ಮೊದಲು ಕೆಲವೊಂದು ವಿಚಾರ ತಿಳಿದುಕೊಳ್ಳುವುದು ಅಗತ್ಯ.
ತಿರುಮಲ ತಿರುಪತಿ ದೇವಸ್ತಾನಂ (TTD) ಯ ದೇವಾಲಯ ನಿರ್ವಹಣೆ ಸೋಮವಾರ (ಜೂನ್ 8) ರಿಂದ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಮತ್ತೆ ಬಾಗಿಲು ತೆರೆಯಲಿದೆ. ಕರೋನವೈರಸ್ COVID-19 ಸಾಂಕ್ರಾಮಿಕ ರೋಗದಿಂದಾಗಿ ಪ್ರತಿವರ್ಷ ಲಕ್ಷಾಂತರ ಜನರು ಭೇಟಿ ನೀಡುವ ಈ ದೇವಾಲಯವನ್ನು ಸುಮಾರು 80 ದಿನಗಳ ಹಿಂದೆ ಮುಚ್ಚಲಾಗಿತ್ತು.
ಕುತೂಹಲಕಾರಿ ಸಂಗತಿಯೆಂದರೆ, ಭಕ್ತರ ಇ-ಹುಂಡಿ ನಗದು ಕೊಡುಗೆಗಳು ಈ ವರ್ಷದ ಏಪ್ರಿಲ್ನಲ್ಲಿ ದಾಖಲೆಯ ಆದಾಯ 1.97 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷದ ಇದೇ ತಿಂಗಳಲ್ಲಿ 1.79 ಕೋಟಿ ರೂ.ಗಳಾಗಿದ್ದು, 18 ಲಕ್ಷ ರೂ.ಗಳ ಹೆಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.