ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಪೊಲೀಸರ ವಸೂಲಿ ಪ್ರಕರಣ
ಸವಾರರು ಜೋರು ಮಾಡುತಿದ್ದಂತೆ ತಪ್ಪಾಯ್ತು ಎಂದ ಖಾಕಿ
ಮುಜುಗರಿಂದ ತಪ್ಪಿಸಿಕೊಳ್ಳಲು ಪೊಲೀಸರು ಹರಸಾಹಸ
ತಪ್ಪಾಗಿದೆ ಬಿಟ್ಟು ಬಿಡಿ ಅಂತಾ ದುಂಬಾಲು ಬಿದ್ದ ಪೊಲೀಸರು
ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
MOdi Road Show: ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಈ ನಿಟ್ಟಿನಲ್ಲಿ ಹಾವೇರಿಯಲ್ಲಿ ವಿಶೇಷ ಉಡುಗೊರೆ ನೀಡಲು ಬಿಜೆಪಿ ನಾಯಕರು ಸಿದ್ದರಾಗಿದ್ದಾರೆ.
Karnataka Assembly Election 2023: ‘ರಾಷ್ಟ್ರಕವಿ ಕುವೆಂಪು ಅವರು "ಓ ಲಂಕಾ ಭಯಂಕರ ಸಮೀರಕುಮಾರ ಹೇ ಆಂಜನೇಯ" ಎಂದು ತಮ್ಮ ಕವನವೊಂದರಲ್ಲಿ ಆಂಜನೇಯನನ್ನು ಕುರಿತ ಹಾಡಿ ಹೊಗಳಿದ್ದಾರೆ. ಆದರೆ ಕಾಂಗ್ರೆಸ್ಸಿಗೆ "ಜೈ ಬಜರಂಗಬಲಿ" ಎಂದು ಹೇಳಿದರೆ ಸಂಕಟವಾಗುತ್ತದೆ.
Leopard Caught: ಕೆಲದಿನಗಳಿಂದ ಗ್ರಾಮಕ್ಕೆ ಬರುತ್ತಿದ್ದ ಚಿರತೆ ಜಾನುವಾರು, ಕುರಿ, ಕೋಳಿ, ಮೇಕೆಗಳ ಮೇಲೆ ದಾಳಿ ನಡೆಸಿ ಪಾರಾರಿಯಾಗುತ್ತಿತ್ತು. ಇದರಿಂದ ಆತಂಕಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಬೋನು ಇಡುವಂತೆ ಒತ್ತಾಯಿಸಿದರು.
ಪಾಕಿಸ್ತಾನದಲ್ಲಿ ಆಡಳಿತ ಕುಸಿತ ಕಂಡಿದ್ದು ಜನರು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಅವರು ಮೋದಿ ನಮ್ಮ ದೇಶ ಆಳಲಿ ಅಂತ ಹೇಳುತ್ತಿದ್ದಾರೆ. ಚೀನಾ ಕೂಡ ಮೋದಿಯವರ ಆಡಳಿತ ಮೆಚ್ಚುತ್ತಿದ್ದಾರೆ. ನಮ್ಮ ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್ ನವರು ಅವಹೇಳನ ಮಾಡಿದ್ದಾರೆ. ಅಂತಹವರಿಗೆ ವೋಟ್ ಹಾಕ್ತಿರಾ ಎಂದರು.
ತುಮಕೂರು ಜಿಲ್ಲೆಯಲ್ಲಿಯೇ ಅತ್ಯಂತ ಹೈವೋಲ್ಟೇಜ್ ಕ್ಷೇತ್ರ ಅಂತಾ ಕರೆಸಿಕೊಳ್ಳೋ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ರಂಗೇರುತ್ತಿದೆ. ಹಾಲಿ ಮತ್ತು ಮಾಜಿ ಶಾಸಕರು ನಾ ಮುಂದು ತಾ ಮುಂದು ಅಂತಾ ಪ್ರಚಾರದ ಭರಾಟೆಯಲ್ಲಿ ತೊಡಗಿದ್ದಾರೆ.
ತುಮಕೂರಿನ ಬೆಳಗುಂಬ ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರದ ವಾಸನೆ ಎದ್ದಿದೆ. ಸ್ವತಃ ಅಧ್ಯಕ್ಷರೇ ನಕಲಿ ಖಾತೆ ಸೃಷ್ಟಿ ಮಾಡಿ ನೌಕರರ ಸಂಬಳ ಪಡೆದಿದ್ದಾರೆ ಎಂಬ ಆರೋಪ ಕೋಲಾಹಲ ಸೃಷ್ಡಿಸಿದೆ. ಪಂಚಾಯಿತಿ ಸಿಬ್ಬಂದಿಯೇ ಅಧ್ಯಕರ ವಿರುದ್ಧ ಸಿಡಿದೆದ್ದಿದ್ದಾರೆ ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
ಬೆಳೆ ನಾಶವನ್ನು ತಪ್ಪಿಸುವ ಸಲುವಾಗಿ ಮರಕ್ಕೆ ತಂತಿಯನ್ನು ಕಟ್ಟಲಾಗಿತ್ತು, ಈ ವೇಳೆ ಆಹಾರಕ್ಕಾಗಿ ಅರಸಿ ಬಂದ ಕರಡಿ ಮರ ಹತ್ತುವ ವೇಳೆ ಮರಕ್ಕೆ ಕಟ್ಟಿದ್ದ ತಂತಿಗೆ ಸಿಕ್ಕಿ ಹಾಕಿಕೊಂಡು ಕೆಳಕ್ಕೆ ಇಳಿಯಲಾಗದೇ ಜೋತು ಬಿದ್ದಿತು.
Tumkur Sisters Suicide : ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬರಕನಹಾಲ್ ತಾಂಡ್ಯ ಬಳಿಯ ಒಂಟಿ ಮನೆಯಲ್ಲಿ ದುರಂತವೊಂದು ಸಂಭವಿಸಿದೆ. ಮೂವರು ಅನಾಥ ಸಹೋದರಿಯರು ನೇಣಿಗೆ ಕೊರಳೊಡ್ಡಿದ ದಾರುಣ ಘಟನೆ ಸಂಭವಿಸಿದೆ.
ತುಮಕೂರು ಕ್ಷೇತ್ರ ಶಿಕ್ಷಣ ಇಲಾಖೆ ಮುಂದೆ ಡ್ರೈವರ್-ಟೀಚರ್ ಗಲಾಟೆ ನಡೆದಿದೆ.. ಬಿಇಒ ಚಾಲಕ ಹಾಗೂ ಟೀಚರ್ ಪದ್ಮರಾಜ್ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಈ ಬಗ್ಗೆ ತುಮಕೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆಯುತ್ತಿರುವ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಜಿಎಸ್.ಬಸವರಾಜು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು.
ಈ ಬಗ್ಗೆ ಜಿಲ್ಲೆಯ ತಿಪಟೂರಿನಲ್ಲಿ ನಡೆಯುತ್ತಿರುವ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಜಿಎಸ್.ಬಸವರಾಜ, ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಆದರೆ ನೀರಾವರಿ ಯೋಜನೆಗಳ ಅನುಷ್ಠಾನಗಳ ಸಂದರ್ಭದಲ್ಲಿ ಜೊತೆಯಾಗಿರುವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಘೋಷಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.