Umesh Yadav: ಉಮೇಶ್ ಯಾದವ್ ಪತ್ನಿ ತಾನ್ಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಉಮೇಶ್ ಯಾದವ್ ಸಾಮಾಜಿಕ ಜಾಲತಾಣಗಳ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ಈ ಸಿಹಿ ಮಾಹಿತಿ ನೀಡಿದ್ದಾರೆ. ಇತ್ತೀಚಿಗೆ ಉಮೇಶ್ ಯಾದವ್ ಅವರ ತಂದೆಯ ಸಾವಿನಿಂದ ದುಃಖಿತರಾಗಿದ್ದರು. ಆದರೆ ಈಗ ಅವರ ಮನೆಗೆ ಪುಟ್ಟ ದೇವತೆ ಆಗಮಿಸಿದ್ದು, ನೋವು ಕಳೆಯುವಂತಾಗಿದೆ.
ಭಾರತ ತಂಡವು ಮಾರ್ಚ್ 9 ರಿಂದ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ.
Indian Cricketer Retirement: ಈ ಟೆಸ್ಟ್ ಸರಣಿಯು ಫೆಬ್ರವರಿ 9 ರಂದು ನಾಗ್ಪುರ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ನೊಂದಿಗೆ ಪ್ರಾರಂಭವಾಯಿತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣವು ಫೆಬ್ರವರಿ 17 ರಿಂದ 21 ರವರೆಗೆ ಎರಡನೇ ಟೆಸ್ಟ್ ಪಂದ್ಯವನ್ನು ಆಯೋಜಿಸಿತ್ತು. ಮೂರನೇ ಟೆಸ್ಟ್ ಇಂದಿನಿಂದ ಮಾರ್ಚ್ 5 ರವರೆಗೆ ಇಂದೋರ್ನಲ್ಲಿ ನಡೆಯಲಿದೆ ಮತ್ತು ನಾಲ್ಕನೇ ಟೆಸ್ಟ್ ಮಾರ್ಚ್ 9 ರಿಂದ 13 ರವರೆಗೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ
Border Gavaskar Trophy 3rd Test: ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ 3ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. 3ನೇ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಆಸೀಸ್ ಮಾರಕ ಬೌಲಿಂಗ್ ದಾಳಿಗೆ ಟೀಂ ಇಂಡಿಯಾ ತತ್ತರಿಸಿ ಹೋಗಿದೆ.
India vs Australia 2nd Test Playing 11: ಭಾರತ ತಂಡ ಆಸ್ಟ್ರೇಲಿಯ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯವನ್ನು ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಆಡಲಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಈ ಪಂದ್ಯ ನಾಳೆಯಿಂದ ಅಂದರೆ ಫೆಬ್ರವರಿ 17 ರಿಂದ ಆರಂಭವಾಗಲಿದೆ. ಟೀಂ ಇಂಡಿಯಾದ ನಾಯಕತ್ವವನ್ನು ನಿಭಾಯಿಸುತ್ತಿರುವ ರೋಹಿತ್ ಶರ್ಮಾ, ಈ ಸರಣಿಯಲ್ಲಿಯೂ ಸಹ ಮುನ್ನಡೆ ಸಾಧಿಸುವ ಗುರಿ ಹೊಂದಿದ್ದಾರೆ. ನಾಗ್ಪುರದಲ್ಲಿ ನಡೆದ ಸರಣಿಯ ಆರಂಭಿಕ ಟೆಸ್ಟ್ ಪಂದ್ಯವನ್ನು ಭಾರತ ತಂಡವು ಇನ್ನಿಂಗ್ಸ್ ಮತ್ತು 132 ರನ್ಗಳಿಂದ ಗೆದ್ದಿದೆ.
Umesh Yadav: 2014ರ ಜುಲೈ 15ರಂದು ಉಮೇಶ್ ಯಾದವ್ ಟೀಂ ಇಂಡಿಯಾ ಸದಸ್ಯರಾಗಿ ಆಯ್ಕೆಯಾದ ನಂತರ ನಿರುದ್ಯೋಗಿಯಾಗಿದ್ದ ತನ್ನ ಸ್ನೇಹಿತ ಶೈಲೇಶ್ ಠಾಕ್ರೆಯನ್ನು ಮ್ಯಾನೇಜರ್ ಆಗಿ ನೇಮಿಸಿಕೊಂಡಿದ್ದರು.
IND vs BAN 2nd Test Playing 11 : ಟೀಂ ಇಂಡಿಯಾದ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಬಾಂಗ್ಲಾದೇಶ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಪ್ಲೇಯಿಂಗ್-11 ನಿಂದ ಕೈಬಿಡಲಾಗಿದೆ.
IND vs BAN, 2nd Test : ಟೀಂ ಇಂಡಿಯಾ ಸ್ಟಾರ್ ಬೌಲರ್ ಉಮೇಶ್ ಯಾದವ್ ಮತ್ತು ರವಿಚಂದ್ರನ್ ಅಶ್ವಿನ್ ಇಂದು ನಡೆದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಬಾಂಗ್ಲಾದೇಶವನ್ನು 227 ರನ್ಗಳಿಗೆ ಆಲೌಟ್ ಮಾಡಿ ಮಿಂಚಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಭಾರಿ ಹಿನ್ನಡೆ ಅನುಭವಿಸಿದೆ. ಸ್ಪಿನ್ ಬೌಲಿಂಗ್ ಆಲ್ ರೌಂಡರ್ ದೀಪಕ್ ಹೂಡಾ ಬೆನ್ನುನೋವಿನಿಂದಾಗಿ ಪ್ರವಾಸದಿಂದ ಹೊರಗುಳಿದಿದ್ದಾರೆ.
ಈ 4 ಆಟಗಾರರ ಟೆಸ್ಟ್ ವೃತ್ತಿಜೀವನವು ಅಪಾಯದಲ್ಲಿದೆ, ಏಕೆಂದರೆ ಅನೇಕ ಪ್ರತಿಭಾವಂತ ಕ್ರಿಕೆಟಿಗರು ಅವಕಾಶಕ್ಕಾಗಿ ಹೊರಗೆ ಕಾಯುತ್ತಿದ್ದಾರೆ. 4 ಆಟಗಾರರ ಕಳಪೆ ಪ್ರದರ್ಶನದಿಂದ ಅವರನ್ನು ಟೆಸ್ಟ್ ತಂಡದಿಂದ ಹೊರಹಾಕಬಹುದು.
ಈ ಬಾರಿ ಒಟ್ಟು 590 ಆಟಗಾರರ ಭವಿಷ್ಯ ಈ 2 ದಿನಗಳಲ್ಲಿ ನಿರ್ಧಾರವಾಗಲಿದೆ. ಕೆಲವು ಕ್ರಿಕೆಟಿಗರು ಕನಿಷ್ಠ ಬೆಲೆ ಇಟ್ಟುಕೊಂಡು ತಪ್ಪು ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 2 ಕೋಟಿ ರೂ. ಮೂಲ ಬೆಲೆಯಿಂದಾಗಿ ಮಾರಾಟವಾಗದ ಆ 3 ಸ್ಟಾರ್ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
ಉಮೇಶ್ ಯಾದವ್ ಅವರಿಗೆ ಗಾಯವಾದ ನಂತರ ಸಿಡ್ನಿಯಲ್ಲಿ ನಡೆಯಲಿರುವ ಪಂದ್ಯಕ್ಕಾಗಿ ಟಿ ನಟರಾಜನ್ ಅವರನ್ನು ಭಾರತೀಯ ಟೆಸ್ಟ್ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ತಮಿಳುನಾಡು ಬೌಲರ್ನನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.