ಮಾರ್ಚ್ ತಿಂಗಳ ಅದೃಷ್ಟದ ರಾಶಿಗಳು: ಮಾರ್ಚ್ ತಿಂಗಳು 4 ರಾಶಿಗಳ ಜನರ ಅದೃಷ್ಟವೇ ಬದಲಾಗಲಿದೆ. ಸೂರ್ಯ, ಶನಿ, ಶುಕ್ರ, ಬುಧ ಮುಂತಾದ ಗ್ರಹಗಳು ಈ 4 ರಾಶಿಯವರಿಗೆ ತುಂಬಾ ಕರುಣೆ ತೋರುತ್ತವೆ. ವೃತ್ತಿಜೀವನದಲ್ಲಿ ದೊಡ್ಡ ಬದಲಾವಣೆಗಳು ಕಾಣಲಿವೆ.
ಅಮೆರಿಕದ ನ್ಯೂಯಾರ್ಕ್ನಲ್ಲಿ ವಿಶ್ವ ಸಂಸ್ಥೆಯ ಆವರಣದಲ್ಲಿ ನಡೆಯುತ್ತಿರುವ ಯೋಗ ದಿನಾಚರಣೆ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ೧೮೦ ದೇಶಗಳ ಪ್ರತಿನಿಧಿಗಳು, ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಇದು ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆಯಾಗಿದೆ.
World Population: ಈ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಇಲಾಖೆಯು ಬಿಡುಗಡೆ ಮಾಡಿದ ವಿಶ್ವಸಂಸ್ಥೆಯ ವಿಶ್ವ ಜನಸಂಖ್ಯೆಯ ನಿರೀಕ್ಷೆಗಳು 2022 ರಲ್ಲಿ ಇದನ್ನು ಬಹಿರಂಗಪಡಿಸಲಾಗಿದೆ
1961 ರ ಬೆಲ್ಗ್ರೇಡ್ ಸಮ್ಮೇಳನದಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು, ಈಜಿಪ್ಟ್ ಅಧ್ಯಕ್ಷ ಗಮಲ್ ಅಬ್ದೆಲ್ ನಜೀರ್ ಮತ್ತು ಯುಗೊಸ್ಲಾವಿಯಾದ ಅಧ್ಯಕ್ಷ ಜೋಸಿಪ್ ಬ್ರೋಜ್ ಟಿಟೊ ಅವರ ಸಮ್ಮುಖದಲ್ಲಿ ಅಲಿಪ್ತ ಚಳವಳಿಯು ಜಾರಿಗೆ ಬಂದಿತು.
ಭಾರತ ಬೇರೆ ಅಲ್ಲ, ರಷ್ಯಾ ಬೇರೆಯಲ್ಲ. ಎರಡೂ ದೇಶಗಳು ಅಣ್ಣ-ತಮ್ಮನ ಥರ. ಭಾರತಕ್ಕೆ ಸ್ವತಂತ್ರ ಬಂದ ದಿನದಿಂದಲೂ ರಷ್ಯಾ ಉತ್ತಮ ಸಂಬಂಧ ಉಳಿಸಿಕೊಂಡಿದೆ. ಭಾರತ ಕೂಡ ರಷ್ಯಾ ಜೊತೆಗಿನ ನಂಟು ಬಿಟ್ಟುಕೊಡಲು ಸಿದ್ಧವಿಲ್ಲ. ಆದರೂ ಇದೇ ಮೊಟ್ಟ ಮೊದಲ ಬಾರಿಗೆ ರಷ್ಯಾ ವಿರುದ್ಧ ಭಾರತ ವಿಶ್ವಸಂಸ್ಥೆಯಲ್ಲಿ ಮತ ಹಾಕಿದ್ದೇಕೆ..? ಈ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಹಾಗಾದರೆ ಇದು ಕೂಡ ಭಾರತದ ಚಾಣಾಕ್ಷನ ನಡೆ ಯಾಕಾಗಿರಬಾರದು..? ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಒಂದು ಡೀಟೇಲ್ಸ್ ಓದೋಣ ಬನ್ನಿ.
ಇಂಟರ್ನ್ಯಾಷನಲ್ ಡೇ ಆಫ್ ಹ್ಯಾಪಿನೆಸ್ ಡೇ ಅನ್ನು ವರ್ಲ್ಡ್ ಹ್ಯಾಪಿನೆಸ್ ಡೇ ಎಂದೂ ಕರೆಯಲಾಗುತ್ತದೆ, ಇದನ್ನು ಪ್ರತಿ ವರ್ಷ ಮಾರ್ಚ್ 20 ರಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.ನಮ್ಮ ಜೀವನದಲ್ಲಿ ಸಂತೋಷದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್ಎಸ್ಸಿ) ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಲವಾದ ಸಂದೇಶವನ್ನು ರವಾನಿಸಿದ್ದಾರೆ, ಭಾರತವನ್ನು ಜಾಗತಿಕ ನಿರ್ಧಾರ ತೆಗೆದುಕೊಳ್ಳುವ ರಚನೆಗಳಿಂದ ಎಷ್ಟು ಕಾಲ ದೂರವಿಡುವುದು ಎಂದು ಪ್ರಶ್ನಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮುಂಜಾನೆ ಮೊದಲ ಭಾಷಣಕಾರರಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (ಯುಎನ್ಜಿಎ) ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸೆಪ್ಟೆಂಬರ್ 26 ರಂದು ನಡೆಯಲಿರುವ ಸಾಮಾನ್ಯ ಸಭೆಯ 75 ನೇ ಅಧಿವೇಶನದಲ್ಲಿ ಅವರು ಮಾತನಾಡಲಿದ್ದಾರೆ.
ವಿಶ್ವಸಂಸ್ಥೆಯ 75ನೇ ವಾರ್ಷಿಕೋತ್ಸವದಂದು ಉನ್ನತ ಮಟ್ಟದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತದ 'ವಾಸುದೈವ ಕುಟುಂಬಕಂ'ನ ಮಹತ್ವವನ್ನು ಜಗತ್ತಿಗೆ ವಿವರಿಸಿದರು.
ನಾವು ಕೆಲವೇ ತಿಂಗಳುಗಳಲ್ಲಿ ಅನುಪಾತದ ಅನೇಕ ಕ್ಷಾಮಗಳನ್ನು ಎದುರಿಸುತ್ತಿದ್ದೇವೆ. ವಾಸ್ತವ ಏನೆಂದರೆ ನಮ್ಮ ಬಳಿ ಸಮಯವಿಲ್ಲ ಎಂದು ಕ್ಷಿಪ್ರವಾಗಿ ಕ್ರಮ ಕೈಗೊಳ್ಳಬೇಕಾಗಿದೆ ಎಂಬುದನ್ನು ಡೇವಿಡ್ ಬೀಸ್ಲೆಒತ್ತಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.