Zero Income Tax Countries: ಫೆಬ್ರುವರಿ 1, 2024 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದರೆ ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಪಾವತಿದಾರರಿಗೆ ಆದಾಯ ತೆರಿಗೆ ಹೆಚ್ಚಳದ ನಿರೀಕ್ಷೆ ಹುಸಿಯಾಗಿದೆ. ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಆದಾಯ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.(Business News In Kannada)
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿಯವರು ನಿರ್ಮಿಸಿರುವ ‘’ವಿನಾಶಕಾರಿ ಭಾರತ’’ ದ ವಾಸ್ತವವನ್ನು ಬಚ್ಚಿಟ್ಟು ‘’ವಿಕಸಿತ ಭಾರತ’’ ಎಂಬ ಭ್ರಮಾಲೋಕವನ್ನು ದೇಶದ ಜನತೆಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಕೇಂದ್ರ ಸರ್ಕಾರದ ಈ ಮಧ್ಯಂತರ ಬಜೆಟ್ ಬಡವರು, ಯುವಕರು, ಮಹಿಳೆಯರು ಹಾಗೂ ರೈತರು ಈ ನಾಲ್ಕು ವರ್ಗಗಳು ದೇಶದ ಆಧಾರ ಸ್ಥಂಭಗಳು ಎಂಬ ಪರಿಕಲ್ಪನೆಯೊಂದಿಗೆ ರೂಪಿಸಲಾಗಿದೆ. ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಈ ಬಜೆಟ್ ವೇದಿಕೆ ಕಲ್ಪಿಸಲಿದೆ.
Budget 2024: ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ ಮೂರು ಕೋಟಿ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದ್ದು, ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ (Budget 2024 News In Kannada / Business News In Kannada).
Budget 2024: ತೆರಿಗೆ ವಿವಾದದ ವಿಷಯಗಳ ಬಗ್ಗೆ ಹಣಕಾಸು ಸಚಿವರು ಮಹತ್ವದ ಘೋಷಣೆ ಮಾಡಿದ್ದಾರೆ. 2009-10ನೇ ಸಾಲಿನ 25 ಸಾವಿರ ರೂ.ವರೆಗಿನ ತೆರಿಗೆ ವಿವಾದಗಳನ್ನು ಮುಕ್ತಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. . (Business News In Kannada / Budget News In Kannada)
Budget 2024: ಇಂದು ಸಂಸತ್ತಿನಲ್ಲಿ ಆರನೇ ಬಜೆಟ್ ಅನ್ನು ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗರ್ಭಕಂಠದ ಕ್ಯಾನ್ಸರ್ಗೆ ಲಸಿಕಾಕರಣ ಅಭಿಯಾನವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ. ಗರ್ಭಕಂಠದ ಕ್ಯಾನ್ಸರ್ ಎಂದರೇನು ತಿಳಿದುಕೊಳ್ಳೋಣ ಬನ್ನಿ (Budget 2024 News In Kannada / Business News In Kannada)
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
Budget 2024: ಮಧ್ಯಂತರ ಬಜೆಟ್ ಮಂಡಿಸಿದ ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಣ್ಣ ನಗರಗಳನ್ನು ಸಂಪರ್ಕಿಸಲು ಸರ್ಕಾರವು 517 ಹೊಸ ಮಾರ್ಗಗಳಲ್ಲಿ ಉಡಾನ್ ಯೋಜನೆಯನ್ನು ತರಲಿದೆ ಎಂದು ಹೇಳಿದ್ದಾರೆ. (Budget 2024 News In Kannada / Business News In Kannada)
Budget 2024 Live Update : 2024 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸುತ್ತಿರುವ ಎಫ್ಎಂ ಸೀತಾರಾಮನ್ ಅವರು, ಇದೀಗ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸಾ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೃಷಿ ಕ್ಷೇತ್ರದ ಮತ್ತಷ್ಟು ಬೆಳವಣಿಗೆಗಾಗಿ ಸರ್ಕಾರವು ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ ಹೇಳಿದ್ದಾರೆ. (Budget News In Kannada / Business News In Kannada)
Education Budget 2024:ಹೆಚ್ಚು ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗಿದೆ. ದೇಶದ ವೈದ್ಯಕೀಯ ಕಾಲೇಜುಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸಲು ಒತ್ತು ನೀಡಲಾಗಿದೆ. ಇದಕ್ಕಾಗಿ ಸಮಿತಿ ರಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Budget 2024: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಸರ್ಕಾರವು ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಹೆಚ್ಚಿಸಿದೆ ಎಂದು ಹಣಕಾಸು ಸಚಿವರು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. (Budget 2024 News In Kannada / Business News In Kannada)
Interim Budget 2024 Big Announcements:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ನಾಲ್ಕು ವರ್ಗಗಳ ಅಭಿವೃದ್ಧಿಗೆ ಗರಿಷ್ಠ ಒತ್ತು ನೀಡಿದ್ದಾರೆ ಎಂದು ಹೇಳಿದ್ದಾರೆ. ಈ ನಾಲ್ಕು ವರ್ಗಗಳೆಂದರೆ ಬಡವರು, ಮಹಿಳೆಯರು, ಯುವಕರು ಮತ್ತು ರೈತರು.
Budget 2024: ಬಜೆಟ್ ದಿನದಂದು, ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ, ಹಣಕಾಸು ಸಚಿವರು ತಮ್ಮ ವೇಳಾಪಟ್ಟಿಯಂತೆ ಹಣಕಾಸು ಸಚಿವಾಲಯದಿಂದ ರಾಷ್ಟ್ರಪತಿ ಭವನಕ್ಕೆ ತಲುಪಿದರು. ನಂತರ ತಮ್ಮ ತಂಡದೊಂದಿಗೆ ಸಂಸತ್ ಭವನವನ್ನು ತಲುಪಿದರು.
Budget 2024: ಗೃಹ ಸಾಲದ ಅಸಲು ಮತ್ತು ಬಡ್ಡಿ ಮರುಪಾವತಿಯ ಮೇಲೆ ಮನೆ ಖರೀದಿದಾರರಿಗೆ ಲಭ್ಯವಿರುವ ತೆರಿಗೆ ವಿನಾಯಿತಿ ಮಿತಿಯು ವರ್ಷಗಳವರೆಗೆ ಹೆಚ್ಚಿಲ್ಲ. ಹೀಗಾಗಿ ಈ ಬಾರಿ ಹಣಕಾಸು ಸಚಿವರಿಂದ ಕೊಂಚ ಪರಿಹಾರ ಸಿಗುವ ನಿರೀಕ್ಷೆಯಲ್ಲಿ ಮನೆ ಖರೀದಿದಾರರು ಇದ್ದಾರೆ. (Business News In Kannada / Budget 2024 News In Kannada)
Union Budget 2024: ಈ ಬಾರಿಯ ಬಜೆಟ್ನಲ್ಲಿ ಕೇಂದ್ರ ಸರ್ಕಾರ ತೆರಿಗೆಯ ಮೂಲ ವಿನಾಯಿತಿ ಮಿತಿಯನ್ನು 2.5 ಲಕ್ಷದಿಂದ 3.5 ಲಕ್ಷಕ್ಕೆ ಹೆಚ್ಚಿಸುವ ನಿರೀಕ್ಷೆಯನ್ನು ಹೊಂದಲಾಗಿದೆ. ಇದರಲ್ಲಿ ಕೊನೆಯ ಬದಲಾವಣೆಯಾಗಿದ್ದು 2014ರಲ್ಲಿ. ಅಂದರೆ 10 ವರ್ಷಗಳ ಹಿಂದೆ 2 ಲಕ್ಷದಿಂದ 2.5 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. (Business News In Kannada / Budget 2024 News In Kannada)
Budget 2024: ದೇಶದಲ್ಲಿ ಅನೇಕ ದೊಡ್ಡ ಮೊಬೈಲ್ ಕಂಪನಿಗಳು ಕಾಂಟ್ರ್ಯಾಕ್ಟ ಮ್ಯಾನುಫ್ಯಾಕ್ಚರಿಂಗ್ ಮೇಲೆ ಕಾರ್ಯನಿರ್ವಹಿಸುತ್ತಿದ್ದು. ಇವುಗಳಲ್ಲಿ ಡಿಕ್ಸನ್, ವಿಸ್ಟ್ರಾನ್ ಮುಂತಾದ ಹೆಸರುಗಳು ಶಾಮೀಳಾಗಿವೆ. ಆಪಲ್ ಕುರಿತು ಹೇಳುವುದಾದರೆ, ಭಾರತದಲ್ಲಿ ಅದರ ಒಟ್ಟು ಉತ್ಪಾದನಾ ಗುರಿ 18% ಆಗಿದ್ದು, ಕಂಪನಿ 2025 ರ ವೇಳೆಗೆ, ಒಟ್ಟು ಉತ್ಪಾದನೆಯ ಶೇ.18 ರಷ್ಟನ್ನು ಭಾರತಕ್ಕೆ ಶಿಫ್ಟ್ ಮಾಡಲಿದೆ.(Budget 2024 News In Kannada / Business News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.