Union Budget 2023: ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸರ್ಕಾರವು ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ. ಈ ಯೋಜನೆಯನ್ನು ಸರ್ಕಾರವು 2019 ರಲ್ಲಿ ಪ್ರಾರಂಭಿಸಿದೆ. ಇದರ ಅಡಿಯಲ್ಲಿ ಸರ್ಕಾರವು ವಾಹನ ಸಾಲದ ಬಡ್ಡಿಯ ಮೇಲೆ 1.5 ಲಕ್ಷದವರೆಗೆ ರಿಯಾಯಿತಿಯನ್ನು ನೀಡಿತ್ತು. ಸರ್ಕಾರ ಈ ಯೋಜನೆಯನ್ನು ಮುಂದೆಯೂ ಕೂಡ ವಿಸ್ತರಿಸಬಹುದು ಎನ್ನಲಾಗುತ್ತಿದೆ.
Union Budget 2023: ಉಜ್ವಲಾ ಯೋಜನೆಯ ಅಡಿ ಕೇಂದ್ರ ಸರ್ಕಾರ ಬಡವರಿಗೆ ಉಚಿತ ಸಿಲಿಂಡರ್ ನೀಡುತ್ತದೆ. ಈ ಬಾರಿಯ ಬಜೆಟ್ ನಲ್ಲಿಯೂ ಕೂಡ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಮುಂದುವರೆಸುವ ಸಾಧ್ಯತೆ ಇದೆ. ಇದಲ್ಲದೆ ಸಿಲಿಂಡರ್ ಮೇಲಿನ ಸಬ್ಸಿಡಿ ಕೂಡ ಹೆಚ್ಚಿಸುವ ಸಾಧ್ಯತೆ ಇದೆ.
7th Pay Commission: ನೌಕರರು ಡಿಎ ಹೆಚ್ಚಳಕ್ಕೆ ಆಗ್ರಹಿಸುತ್ತಿದ್ದಾರೆ. ಕೇಂದ್ರ ನೌಕರರ ತುಟ್ಟಿಭತ್ಯೆಯನ್ನು ಸರ್ಕಾರವು ಪ್ರತಿ ವರ್ಷ ಎರಡು ಬಾರಿ ಹೆಚ್ಚಿಸುತ್ತದೆ. ಈ ಹೆಚ್ಚಳವನ್ನು ಪ್ರತಿ ವರ್ಷ ಜನವರಿ ಮತ್ತು ಜುಲೈ ತಿಂಗಳಲ್ಲಿ ಮಾಡಲಾಗುತ್ತದೆ. ಇದೇ ವೇಳೆ ಕೇಂದ್ರ ನೌಕರರು ಈ ವರ್ಷ ಡಿಎ ಹೆಚ್ಚಳದ ಘೋಷಣೆ ಬಜೆಟ್ ನಲ್ಲಿ ಮೊಳಗಬೇಕು ಎಂಬುದನ್ನು ನಿರೀಕ್ಷಿಸುತ್ತಿದ್ದಾರೆ, ಇದರಿಂದ ಅವರ ವೇತನದಲ್ಲಿ ಭಾರಿ ಏರಿಕೆಯಾಗಲಿದೆ.
Income Tax Slab:ತೆರಿಗೆ ವಿನಾಯಿತಿ ಬಗ್ಗೆ ಈ ಬಾರಿಯ ಬಜೆಟ್ನಲ್ಲಿ ಘೋಷಣೆಯಾಗಬಹುದು ಎನ್ನುವ ನಿರೀಕ್ಷೆ ಜನಸಾಮಾನ್ಯರದ್ದು. ಅಲ್ಲದೆ ತೆರಿಗೆ ಸ್ಲ್ಯಾಬ್ಗಳನ್ನು ಬದಲಾಯಿಸಬಹುದು ಎನ್ನುವ ಭರವಸೆಯನ್ನು ಕೂಡಾ ಜನರು ವ್ಯಕ್ತಪಡಿಸುತ್ತಿದ್ದಾರೆ.
PM Kisan Update: ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಪ್ರಸ್ತುತ ವಾರ್ಷಿಕ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಇದೇ ವೇಳೆ ಪಿಎಂ ಕಿಸಾನ್ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವರ್ಷಕ್ಕೆ 6,000 ರೂ.ನಿಂದ 8,000 ರೂ.ಗೆ ಹೆಚ್ಚಿಸಲಾಗುವುದು ಎಂಬ ಚರ್ಚೆಗಳು ಕೇಳಿಬರಲಾರಂಭಿಸಿವೆ. ಪಿಎಂ ಕಿಸಾನ್ ಮೊತ್ತದ ಹೆಚ್ಚಳವು ಒಂದು ವರ್ಷದವರೆಗೆ ಇರುವ ನಿರೀಕ್ಷೆ ಇದೆ ಮತ್ತು ನಂತರ ಅದನ್ನು ಪರಿಶೀಲಿಸಲಾಗುವುದು ಎಂದು ಮೂಲಗಳು ಮಾಹಿತಿ ನೀಡಿವೆ.
7th Pay Commission: ಬರುವ ಫೆಬ್ರವರಿ 1 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ನೀತಾರಾಮನ್ ವರ್ಷ 2023-24ರ ಸಾಲಿನ ಬಜೆಟ್ ಮಂಡಿಸುತ್ತಿರುವ ವೇಳೆ ಸರ್ಕಾರಿ ನೌಕರರ ಪಾಲಿಗೆ ಎರಡು ಘೋಷಣೆಗಳು ಹೊರಬೀಳುವ ಸಾಧ್ಯತೆ ಇದೆ. ಇದರಲ್ಲಿನ ಮೊದಲ ಘೋಷಣೆ ನೌಕರರಿಗೆ ಸ್ವಲ್ಪ ನೆಮ್ಮದಿಯನ್ನು ನೀಡಿದರೆ, ಎರಡನೆ ಘೋಷಣೆ ನೌಕರರ ಹೊರೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ.
Kisan Credit Card: ಕೇಂದ್ರ ಬಜೆಟ್ಗೂ ಮೊದಲು ಕೇಂದ್ರ ಸರ್ಕಾರದಿಂದ ರೈತಾಪಿ ವರ್ಗಕ್ಕೆ ಭರ್ಜರಿ ಉಡುಗೊರೆ ಲಭಿಸಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ರೈತರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದೇಶದ ಎಲ್ಲ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್ಗಳ ಮುಖ್ಯಸ್ಥರಿಗೆ ಸರ್ಕಾರ ಸೂಚನೆ ನೀಡಿದೆ.
Budget 2023 Expectations : ಕೇಂದ್ರ ಬಜೆಟ್ ಮೊದಲು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಮ ವರ್ಗದ ಒತ್ತಡದ ಬಗ್ಗೆ ತಿಳಿದಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅದೇ ಸಮಯದಲ್ಲಿ ಅವರು ಪ್ರಸ್ತುತ ಸರ್ಕಾರವು ಯಾವುದೇ ಹೊಸ ತೆರಿಗೆ ವಿಧಿಸಿಲ್ಲ ಎಂದು ಹೇಳಿದರು.
ಭಾರತದಲ್ಲಿ ಎರಡು ರೀತಿಯಲ್ಲಿ ಆದಾಯ ತೆರಿಗೆಯನ್ನು ಪಾವತಿಸಲಾಗುತ್ತದೆ. ಒಂದು ಹಳೆಯ ತೆರಿಗೆ ಪದ್ಧತಿ ಮತ್ತೊಂದು ಹೊಸ ತೆರಿಗೆ ಪದ್ಧತಿ. ಈ ಎರಡೂ ವ್ಯವಸ್ಥೆಗಳಲ್ಲಿ, ವಿವಿಧ ಸ್ಲ್ಯಾಬ್ಗಳ ಪ್ರಕಾರ ತೆರಿಗೆಯನ್ನು ಸಂಗ್ರಹಿಸಲಾಗುತ್ತದೆ.
GST Rate: ರುಪೇ ಡೆಬಿಟ್ ಕಾರ್ಡ್ ಹಾಗೂ ಕಡಿಮೆ ಮೌಲ್ಯದ ಭೀಮ್-ಯುಪಿಐ ವ್ಯವಹಾರಗಳಿಗೆ ಉತ್ತೇಜನ ನೀಡಲು ಪ್ರೋತ್ಸಾಹಕ ಯೋಜನೆಯ ಅಡಿ ಸರ್ಕಾರ ಬ್ಯಾಂಕುಗಳಿಗೆ ರುಪೇ ಡೆಬಿಟ್ ಕಾರ್ಡ್ ವ್ಯವಹಾರ ಶುಲ್ಕ ಹಾಗೂ 2000 ರೂ.ಗಳವರೆಗಿನ ಕಡಿಮೆ ಮೌಲ್ಯದ ಭೀಮ್-ಯುಪಿಐ ವಹಿವಾಟುಗಳಿಗೆ ಪ್ರತಿಶತ ರೂಪದಲ್ಲಿ ಉತ್ತೇಜನ ಮೊತ್ತವನ್ನು ನೀಡುತ್ತದೆ.
Standard Deduction Relief:ಕರೋನಾ ನಂತರ ಹೆಚ್ಚುತ್ತಿರುವ ಹಣದುಬ್ಬರ ದರವನ್ನು ಗಮನದಲ್ಲಿಟ್ಟುಕೊಂಡು ಹಣಕಾಸು ಸಚಿವರು ಉದ್ಯೋಗಿಗಳಿಗೆ ಸ್ವಲ್ಪ ಮಟ್ಟಿನ ವಿನಾಯಿತಿ ನೀಡುವ ಸಾಧ್ಯತೆ ಇದೆ ಎಂದೇ ನಿರೀಕ್ಷಿಸಲಾಗಿದೆ.
Union Budget 2023 Expectations:ರೈತರು ಮತ್ತು ಉದ್ಯೋಗಸ್ಥರು ಭಾರೀ ನಿರೀಕ್ಷೆಯೊಂದಿಗೆ ಬಜೆಟ್ ಅನ್ನು ಎದುರು ನೋಡುತ್ತಿದ್ದಾರೆ. ಪ್ರಸ್ತುತ ಆದಾಯ ತೆರಿಗೆ ವಿನಾಯಿತಿ ಮಿತಿ 2.5 ಲಕ್ಷ ರೂ. ಆಗಿದೆ. ಅಂದರೆ, ವಾರ್ಷಿಕವಾಗಿ ಎರಡೂವರೆ ಲಕ್ಷ ರೂಪಾಯಿಗಳವರೆಗೆ ಆದಾಯ ಗಳಿಸುವ ವ್ಯಕ್ತಿ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ.
Budget 2022: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಮಂಗಳವಾರ ದೇಶದ ಸಾಮಾನ್ಯ ಬಜೆಟ್ (Budget 2022-23) ಮಂಡಿಸಲಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದೇಶ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಪ್ರತಿ ಬಾರಿಗಿಂತ ಈ ಬಜೆಟ್ನಲ್ಲಿ ಸರ್ಕಾರದ ಮುಂದೆ ಹೆಚ್ಚಿನ ಸವಾಲುಗಳಿವೆ.
Budget 2022: ಈ ಬಾರಿಯ ಬಜೆಟ್ನಿಂದ ತೆರಿಗೆದಾರರು ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ತೆರಿಗೆ ವಿನಾಯಿತಿಯ ವ್ಯಾಪ್ತಿ ಹೆಚ್ಚಿಸಲಾಗಿಲ್ಲ. ಹೀಗಾಗಿ ತೆರಿಗೆ ಪಾವತಿದಾರರು ಈ ಬಾರಿಯ ಬಜೆಟ್ನಲ್ಲಿ ಹಲವು ರೀತಿಯ ರಿಯಾಯಿತಿಗಳನ್ನು ಕಾಣಬಹುದು. ಈ ಬಜೆಟ್ನಿಂದ ತೆರಿಗೆದಾರರ ನಿರೀಕ್ಷೆಗಳೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
Budget Session 2022 Updates: ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ (Ramnath Kovind) ಅವರ ಭಾಷಣದ (President Address) ಮೂಲಕ ಈ ವರ್ಷದ ಮೊದಲ ಬಜೆಟ್ ಅಧಿವೇಶನ ಆರಂಭಗೊಂಡಿದೆ.
ಕೇಂದ್ರ ಸರ್ಕಾರ ಫೆ.1ರಂದು ಮಂಡಿಸಲಿರುವ ಬಜೆಟ್ನಲ್ಲಿ ಸಾಮಾಜಿಕ ಪಿಂಚಣಿಯನ್ನು ಮೂರು ಸಾವಿರಕ್ಕೆ ಏರಿಸಿ ಇತರೆ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆ ಈ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಹಲವು ಸಂಘಟನೆಗಳು ತಿಳಿಸಿವೆ. ಪ್ರಸ್ತುತ ದೇಶದಲ್ಲಿ ಹಿರಿಯ ನಾಗರಿಕರ ಜನಸಂಖ್ಯೆ 14 ಕೋಟಿ ಇದ್ದಾರೆ.
2014ರಲ್ಲಿ ಅಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಭಾಷಣಕ್ಕೆ 2 ಗಂಟೆ 10 ನಿಮಿಷ ತೆಗೆದುಕೊಂಡಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2019ರ ಬಜೆಟ್ ಭಾಷಣವನ್ನು 2 ಗಂಟೆ 5 ನಿಮಿಷಗಳಲ್ಲಿ ಪೂರ್ಣಗೊಳಿಸಿದ್ದರು.
7th Pay Commission Latest News - ಕರೋನಾ ಅವಧಿಯಲ್ಲಿ (Corona Pandemic) ಸರ್ಕಾರಿ ಉದ್ಯೋಗಿಗಳಿಗೆ ಪರಿಹಾರ ಒದಗಿಸಿದ್ದ ಕೇಂದ್ರ ಸರ್ಕಾರ, LTC ಕ್ಯಾಶ್ ವೋಚರ್ ಯೋಜನೆಯನ್ನು (LTC Cash Voucher Scheme) ಘೋಷಿಸಿತ್ತು. ಈ ಯೋಜನೆಯಡಿಯಲ್ಲಿ, ಉದ್ಯೋಗಿಗಳಿಗೆ ಪ್ರಯಾಣ ಭತ್ಯೆಯ ಬದಲಾಗಿ ನಗದು ಮೊತ್ತವನ್ನು ನೀಡಲಾಗುತ್ತದೆ. ಈ ಮೊತ್ತಕ್ಕೆ ಯಾವುದೇ ತೆರಿಗೆ (Tax Benefit) ವಿಧಿಸಲಾಗುವುದಿಲ್ಲ.
Budget 2022: ಈ ಬಾರಿಯ ಬಜೆಟ್ನಿಂದ ತೆರಿಗೆದಾರರು ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ತೆರಿಗೆ ವಿನಾಯಿತಿಯ ವ್ಯಾಪ್ತಿ ಹೆಚ್ಚಿಸಲಾಗಿಲ್ಲ. ಹೀಗಾಗಿ ತೆರಿಗೆ ಪಾವತಿದಾರರು ಈ ಬಾರಿಯ ಬಜೆಟ್ನಲ್ಲಿ ಹಲವು ರೀತಿಯ ರಿಯಾಯಿತಿಗಳನ್ನು ಕಾಣಬಹುದು. ಈ ಬಜೆಟ್ನಿಂದ ತೆರಿಗೆದಾರರ ನಿರೀಕ್ಷೆಗಳೇನು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
By accepting cookies, you agree to the storing of cookies on your device to enhance site navigation, analyze site usage, and assist in our marketing efforts.