ರಾಜ್ಯದ ಸಂಸದರ ಜೊತೆ ನಡೆದ ಸಿಎಂ ಸಿದ್ದು ಸಭೆ
ನೆಲ-ಜಲ ಕಾಪಾಡಲು ಬಿಜೆಪಿ ಬದ್ಧ-ಪ್ರಲ್ಹಾದ್ ಜೋಶಿ
ಕೆಲ ಯೋಜನೆಗಳಲ್ಲಿ ರಾಜ್ಯ ಸರ್ಕಾರ ಹಣ ಒದಗಿಸಲಿ
ಕೇಂದ್ರದ ವಿವಿಧ ಯೋಜನೆಗಳ ಬಗ್ಗೆ ಗಮನವಿದೆ-ಜೋಶಿ
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರು (Congress Leaders) ಕರ್ನಾಟಕಕ್ಕೆ ವಸೂಲಿಗೆ ಬರುತ್ತಾರೆ ಅಷ್ಟೇ. ಪ್ರಧಾನಿ ಮೋದಿ ಅವರ ಬಗ್ಗೆ, ಬಿಜೆಪಿ ಬಗ್ಗೆ ಮಾತನಾಡುವ ಯೋಗ್ಯತೆ ಇವರಿಗಿಲ್ಲ ಎಂದು ಜೋಶಿ ತಿರುಗೇಟು ನೀಡಿದರು.
ಶೆಟ್ಟರ್ ಮರು ಸೇರ್ಪಡೆ.. ಬಿಜೆಪಿಯಲ್ಲಿ ಬಣ ರಾಜಕಾರಣ ಆರಂಭ
ಬಿಜೆಪಿಗೆ ಮರು ಸೇರ್ಪಡೆ ನಂತರ ಹುಬ್ಬಳ್ಳಿಗೆ ಮೊದಲ ಬಾರಿಗೆ ಆಗಮನ
ಶೆಟ್ಟರ್ ಹುಬ್ಬಳ್ಳಿಗೆ ಆಗಮಿಸಿದ್ದ ವೇಳೆ ಬಹುತೇಕ ಪ್ರಮುಖರು ಗೈರು
ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಹೊರಗಿನ ಕಾರ್ಯಕರ್ತರಿಂದ ಸ್ವಾಗತ
ಶೆಟ್ಟರ್, ಜೋಶಿ ಬಣ ರಾಜಕೀಯಕ್ಕೆ ಹುಬ್ಬಳ್ಳಿಯಿಂದಲೇ ಆರಂಭ
ಅಪರಾಧ ಪ್ರಕರಣಗಳ ತನಿಖೆಯಲ್ಲಿ ವಿಧಿ ವಿಜ್ಞಾನ ಪ್ರಕ್ರೀಯೆ ಮುಖ್ಯವಾಗಿದೆ. ಬೆರಳಚ್ಚು ಸೇರಿದಂತೆ ವಿಧಿ ವಿಜ್ಞಾನದ ತಜ್ಞರು ಬಹು ಬೇಡಿಕೆ ಹೊಂದಿದ್ದು, ರಾಜ್ಯದಲ್ಲಿ ನೂತನವಾಗಿ ಆರಂಭವಾಗಿರುವ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಬೆಳವಣಿಗೆಗೆ ಕೇಂದ್ರ ಸಕಾರವು ಅಗತ್ಯ ಸಹಾಯ ಮತ್ತು ಪ್ರೋತ್ಸಾಹವನ್ನು ನೀಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಡಿ.ಕೆ.ಶಿವಕುಮಾರ್ ಕಾವೇರಿ ವಿಚಾರದಲ್ಲಿ ಕರ್ನಾಟಕದ ಸಂಕಷ್ಟ ಕುರಿತು ಮಾತುಕತೆ ದೆಹಲಿಯಲ್ಲಿ ನಿನ್ನೆ ರಾತ್ರಿ ಭೇಟಿ ಮಾಡಿ ಕಾವೇರಿ ಸಮಾಲೋಚನೆ T.B.ಜಯಚಂದ್ರ, ಸಂಸದ ಡಿ.ಕೆ.ಸುರೇಶ್ ಸೇರಿ ಹಲವರು ಭಾಗಿ
2023 ರವೆಗೂ ಬಸವರಾಜ ಬೊಮ್ಮಾಯಿವರೇ ಸಿಎಂ ಆಗಿ ಇರ್ತಾರೆ. ಇವತ್ತಿನ ನನ್ನ ಸಿಎಂ ಭೇಟಿಯಲ್ಲಿ ವಿಶೇಷತೆ ಇಲ್ಲ. ಇಬ್ಬರು ಒಂದೇ ಪಕ್ಷದ ನಾಯಕರು ಸಾಮಾನ್ಯವಾಗಿ ಭೇಟಿ ಆಗುತ್ತಿರುತ್ತೇವೆ. ನಾನೇನು ಅವರನ್ನ ಏರ್ಪೋರ್ಟ್ ಕರೆಯಿಸಿಲ್ಲ, ಅವರೇ ಬಂದಿದ್ದಾರೆ ಎಂದರು.
ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರವು 2 ಲಕ್ಷ 37 ಸಾವಿರ ಕೋಟಿ ರೂ.ಹಣ ನೀಡಿದೆ .ಧಾರವಾಡ ಜಿಲ್ಲೆಯಲ್ಲಿಯೂ 21 ಸ್ಥಳಗಳಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.