UP Gang Rape: ಉತ್ತರ ಪ್ರದೇಶದ ಮಹೋಬಾ ಎಂಬಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ಮೊದಲು ತನ್ನ ಹೆಂಡತಿಗೆ ಆಹಾರದಲ್ಲಿ ಡ್ರಗ್ಸ್ ಸೇರಿಸಿದ ಪತಿ ಆಕೆ ಪ್ರಜ್ಞೆ ತಪ್ಪುವಂತೆ ಮಾಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿದೆ.
Mohammed Shami murder plan : ಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಹೆಸರನ್ನು ಮಾಡಿದರೂ ಸಹ, ತಮ್ಮ ವೈಯಕ್ತಿಕ ಜೀವನದಲ್ಲಿ ಏಳುಬೀಳುಗಳಿಂದ ಯಾವಾಗಲೂ ಸುದ್ದಿಯಲ್ಲಿದ್ದಾರೆ. ಶಮಿ 2018 ರಲ್ಲಿ ಪತ್ನಿ ಹಸಿನ್ ಜಹಾನ್ನಿಂದ ಬೇರ್ಪಟ್ಟಿದ್ದರೂ ಸಹ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಲೇ ಇವೆ. ಇದೀಗ 6 ವರ್ಷಗಳ ನಂತರ ಹಸಿನ್ ನೀಡಿರುವ ಸ್ಪೋಟಕ ಹೇಳಿಕೆ ಮತ್ತೇ ಚರ್ಚೆಗೆ ಗ್ರಾಸವಾಗಿದೆ.
Sunny Leone constable Admit card: ಬಾಲಿವುಡ್ ನಟಿ ಸನ್ನಿ ಲಿಯೋನ್ ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎಂಬ ಸುದ್ದಿ ಇದೀಗ ವೈರಲ್ ಆಗಿದೆ. ಇದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ..
ಪಾಕಿಸ್ತಾನದ ಧ್ವಜ ಹಾರಿಸಿದ ಆರೋಪದಡಿ ಪೊಲೀಸರು ರಯೀಸ್ ಹಾಗೂ ಆತನ ಪುತ್ರ ಸಲ್ಮಾನ್ ಎಂಬಾತನನ್ನು ಬಂಧಿಸಿದ್ದಾರೆ. ಮನೆಯ ಮೇಲೆ ಧ್ವಜ ಹಾರಿಸಿದ್ಯಾಕೆ ಅನ್ನೋ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಯುಪಿ ಮರ್ಡರ್ ಕೇಸ್: ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಡಲಿಯಿಂದ ಬರ್ಬರವಾಗಿ ಕೊಂದಿದ್ದಾಳೆ. ಪೊಲೀಸರು ಆಕೆಯನ್ನು ವಿಚಾರಣೆ ನಡೆಸಿದಾಗ ತಪ್ಪು ಒಪ್ಪಿಕೊಂಡಿದ್ದಾಳೆ. ಪತಿ ಕೊಂದ ಬಳಿಕ ಆತನ ದೇಹವನ್ನು 5 ತುಂಡುಗಳಾಗಿ ಕತ್ತರಿಸಿ ನ್ನು ಸಮೀಪದ ಕಾಲುವೆಗೆ ಎಸೆದಿದ್ದಾಳೆ.
Uttar Pradesh Rape Case: 15 ವರ್ಷದ ತನ್ನ ಮೊಮ್ಮಗಳ ಮೇಲೆಯೇ 60 ವರ್ಷದ ಅಜ್ಜನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅತ್ಯಾಚಾರ ನಡೆಸಿರುವ ವಿಚಾರವನ್ನು ಯಾರಿಗೂ ಹೇಳದಂತೆ ಬಾಯಿ ಮುಚ್ಚಿಸಲು ಆಕೆಗೆ 10 ರೂ. ನೋಟನ್ನು ನೀಡಿದ್ದಾನೆ.
Shocking News: ಸಂತ್ರಸ್ತ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿ ಪತಿ, ಅತ್ತೆ ಮತ್ತು ಸೋದರ ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ.
ಗೌತಮ್ ಬುದ್ದ ನಗರದ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಚಿತ್ರಸೇನ್ 2020ರ ಜುಲೈ 25ರಿಂದ 2021ರ ಫೆಬ್ರವರಿ 3ರವರೆಗೆ ಒಟ್ಟು 193 ದಿನಗಳ ಕಾಲ ಅನುಮತಿ ಇಲ್ಲದೆ ರಜೆ ತೆಗೆದುಕೊಂಡಿದ್ದ.
ಕಾನ್ಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಫೂಟೇಜ್ಗಳನ್ನು ಕಲೆ ಹಾಕುತ್ತಿರುವ ಪೊಲೀಸರಿಗೆ ಶುಕ್ರವಾರದ ಪ್ರಾರ್ಥನೆಯ ನಂತರ ಬೆಳಕಿಗೆ ಬಂದ ಸಂಪೂರ್ಣ ಘಟನೆಯನ್ನು ಕಲೆ ಹಾಕಿದ್ದಾರೆ. ಈ ಮಧ್ಯೆ ಸದ್ಯ ಲಭ್ಯವಿರುವ ಸಾಕ್ಷ್ಯಗಳ ಪ್ರಕಾರ ತನಿಖೆಯನ್ನು ಮುಂದುವರಿಸಲಾಗಿದೆ.
ಎಸ್ಪಿ ಸರ್ಕಾರದಲ್ಲಿ ಅಜಂಖಾನ್ ಎಮ್ಮೆ ಹುಡುಕಿ ಹುಡುಕಿ ಸುಸ್ತಾಗಿದ್ದ ಯುಪಿ ಪೊಲೀಸರು ಈಗ ಯೋಗಿ ಸರ್ಕಾರದಲ್ಲಿ ಮೇಕೆಗಳನ್ನು ಹುಡುಕುತ್ತಿದ್ದಾರೆ. ಸದ್ಯ ಕಳ್ಳತನವಾಗಿರುವ ತಮ್ಮ ಮೇಕೆಗಳನ್ನು ಪತ್ತೆ ಮಾಡಕೊಡುವಂತೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.
ಸಂತ್ರಸ್ತೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಆಕೆಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇರೆಗೆ ಆರೋಪಿ ವಿರುದ್ಧ ಜ.29, 2020ರಂದು ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿತ್ತು.
Varun Gandhi slams UP police: ತಮ್ಮ ಟ್ವೀಟರ್ ನಲ್ಲಿ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಅವರು, "ನಿಮ್ಮ ಮಕ್ಕಳನ್ನು ನೀವು ಇದೇ ರೀತಿ ನಡೆಸಿಕೊಳ್ಳುತ್ತೀರಾ? ನೀವು ಯಾರ ಮೇಲೆ ಲಾಠಿ ಬೀಸಿದ್ದೀರೋ ಅವರು ಕೂಡ ಈ ದೇಶದ ಭಾರತ ಮಾತೆಯ ಮಕ್ಕಳು ಎಂಬುದನ್ನು ಮರೆಯಬೇಡಿ" ಎಂದು ತಮ್ಮದೇ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹಿಂದೂಸ್ತಾನವನ್ನು ನಾಶ ಮಾಡುವುದಾಗಿ ಆ ಪತ್ರದಲ್ಲಿ ಬರೆಯಲಾಗಿದೆ. ನವೆಂಬರ್ 26 ರಂದು, ಹಾಪುರ್, ಖುರ್ಜಾ, ಅಲಿಗಢ, ಕಾನ್ಪುರ್, ತುಂಡ್ಲಾ, ಬರೇಲಿ, ಮೊರಾದಾಬಾದ್, ಲಕ್ನೋ ಮತ್ತು ಗೋರಖ್ಪುರ ಸೇರಿದಂತೆ ಹಲವು ರೈಲು ನಿಲ್ದಾಣಗಳನ್ನು ಬಾಂಬ್ಗಳಿಂದ ಸ್ಫೋಟಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
Mahant Narendra Giri Death - ಮಹಂತ್ ನರೇಂದ್ರ ಗಿರಿ ಪ್ರಯಾಗರಾಜ್ನ ಬಘಂಬ್ರಿ ಗಡ್ಡಿ ಮಠದಲ್ಲಿ ಶವವಾಗಿ ಪತೆಯಾಗಿದ್ದು, ಅವರ ಸಾವಿನ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಮಹಂತ್ ಅವರ ಶಿಷ್ಯ ಆನಂದ ಗಿರಿ, ನರೇಂದ್ರ ಗಿರಿ ಹತ್ಯೆಗೀಡಾಗಿದ್ದಾರೆ ಮತ್ತು ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.