ಉತ್ತರಾಖಂಡದ ಪಿಥೋರಗಢದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಹಳ್ಳಕ್ಕೆ ಕಾರೊಂದು ಬಿದ್ದಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
Kedarnath Yatra 2023: ಗಂಗೋತ್ರಿ-ಯಮುನೋತ್ರಿ ಕಪಾಟಗಳು ಏಪ್ರಿಲ್ 22 ರಂದು ತೆರೆದುಕೊಂಡರೆ, ಕೇದಾರನಾಥ ಧಾಮದ ಕಪಾಟಗಳು ಏಪ್ರಿಲ್ 25 ರಂದು ತೆರೆದುಕೊಳ್ಳಲಿವೆ. ಬದರಿನಾಥ ಕಪಾಟಗಳು ಏಪ್ರಿಲ್ 27 ರಂದು ತೆರೆದುಕೊಳ್ಳಲಿವೆ.
Dehradun fire : ಬೆಂಕಿ ಹೊತ್ತಿಕೊಂಡ ಸಂದರ್ಭ ಓರ್ವ ವ್ಯಕ್ತಿ ಮತ್ತು ಮತ್ತೊಬ್ಬ ಹುಡುಗ ಮನೆಯಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ನಾಲ್ಕು ಹೆಣ್ಣು ಮಕ್ಕಳು ಮಾತ್ರ ಬೆಂಕಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ.
ನೇಮಕಾತಿ ಹಗರಣಗಳು ಮತ್ತು ಪೇಪರ್ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ನಿಲುವು ತೆಗೆದುಕೊಂಡಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಪರೀಕ್ಷೆಗಳಲ್ಲಿ ನಕಲು ಮಾಡುವವರಿಗೆ ಜೀವಾವಧಿ ಶಿಕ್ಷೆ ಅಥವಾ 10 ವರ್ಷಗಳ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಭಾನುವಾರ ಹೇಳಿದ್ದಾರೆ.
Teacher Student Viral Video: ಸಾಮಾಜಿಕ ಮಾಧ್ಯಮದಲ್ಲಿ ಬೆಚ್ಚಿಬೀಳಿಸುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳಾ ಟೀಚರ್ ವೋಬ್ಬಳು ತನ್ನ ವಿದ್ಯಾರ್ಥಿಗೆ ಮುಸುರಿ ಪಾತ್ರೆ ತೊಳೆಯಲು ಒತ್ತಾಯಿಸಿದ್ದಾಳೆ. ಆದರೆ ವಿದ್ಯಾರ್ಥಿ ಅದನ್ನು ಮಾಡಲು ನಿರಾಕರಿಸಿದಾಗ ಟೀಚರಮ್ಮ ವಿದ್ಯಾರ್ಥಿಯೊಂದಿಗೆ ಹೊಡೆದಾಟಕ್ಕಿಳಿದಿದ್ದಾಳೆ.
Weather Update 8 January: ದೆಹಲಿಯ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್ಜಂಗ್ ವೀಕ್ಷಣಾಲಯವು ಕನಿಷ್ಠ ತಾಪಮಾನ 2.2 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಇದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹೆಚ್ಚಿನ ಸ್ಥಳಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರವಾಸಿ ಸ್ಥಳಗಳಿಗಿಂತ ಕಡಿಮೆಯಾಗಿದೆ. ಇನ್ನು ಕೇಂದ್ರ ದೆಹಲಿಯ ರಿಡ್ಜ್ ಹವಾಮಾನ ಕೇಂದ್ರದಲ್ಲಿ ಕನಿಷ್ಠ ತಾಪಮಾನವು 1.5 ಡಿಗ್ರಿ ಸೆಲ್ಸಿಯಸ್ ಗೆ ಕುಸಿದಿದೆ.
ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ರಕ್ಷಿಸಿದ ಜನರನ್ನು ʼಗುಡ್ ಸಮರಿಟನ್ʼ ಯೋಜನೆಯಡಿಯಲ್ಲಿ ಗೌರವಿಸಲಾಗುವುದು ಮತ್ತು ಬಹುಮಾನ ನೀಡಲಾಗುವುದು ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಅವರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಉತ್ತರಾಖಂಡ್ನ ಚಮಾವೋಲಿ ಜಿಲ್ಲೆಯ ಜೋಶಿಮಠ ಪ್ರದೇಶದ ಉರ್ಗಾಮ್ನಲ್ಲಿ ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಾಗ 16 ಪ್ರಯಾಣಿಕರು ವಾಹನದಲ್ಲಿದ್ದರು ಎಂದು ತಿಳಿದುಬಂದಿದೆ.
ದೇಶದ ಹಲವು ರಾಜ್ಯಗಳಲ್ಲಿ ಮಳೆಯ ರುದ್ರನರ್ತನ ಇನ್ನೂ ನಿಂತಿಲ್ಲ. ಅದರಲ್ಲೂ ಉತ್ತರಾಖಂಡ್, ಹಿಮಾಚಲ ಪ್ರದೇಶ ಮತ್ತು ಒಡಿಶದಲ್ಲೂ ಕಳೆದೆರಡು ದಿನದಿಂದ ವರುಣ ಅಬ್ಬರಿಸ್ತಿದಾನೆ. ಇದರಿಂದ ಲಕ್ಷಾಂತರ ಮಂದಿ ಸಂತ್ರಸ್ತರಾಗಿದ್ದಾರೆ.
ಕಮಲೇಶ್ ರಾಮನ್ ಅವರು ಮಹಾನಗರ ಪಾಲಿಕೆ ಅಧ್ಯಕ್ಷರಿಂದ ರಾಜ್ಯ ಉಪಾಧ್ಯಕ್ಷರ ವರೆಗೆ ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಇಬ್ಬರೂ ನಾಯಕರ ನಿರ್ಗಮನ ಉತ್ತರಾಖಂಡ ಕಾಂಗ್ರೆಸ್ಗೆ ಭಾರಿ ಹಿನ್ನಡೆಯಾಗಿದೆ.
ಸಾಮಾನ್ಯವಾಗಿ ಕ್ರಿಕೆಟ್ ಆಟಗಾರರು ಎಂದರೆ ನಾವು ಕೋಟ್ಯಾಧೀಶರು, ಅವರಿಗೆ ಹಣದ ಹೊಳೆಯೇ ಹರಿಯುತ್ತದೆ ಎಂದು ಭಾವಿಸಿರುತ್ತೇವೆ, ಆದರೆ ಇದು ಐಪಿಎಲ್ ನಂತಹ ಟೂರ್ನಿಗಳನ್ನು ನೋಡಿದಾಗ ಒಂದರ್ಥದಲ್ಲಿ ಇದು ನಿಜವಾಗಿದೆ.
Ration Card Latest Update: ಈಗ ಉಚಿತ ಪಡಿತರ ಪಡೆಯಲು ಪಡಿತರ ಚೀಟಿದಾರರು ರೇಷನ್ ಅಂಗಡಿಗಳ ಮುಂದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ. ಈ ರಾಜ್ಯ ಸರ್ಕಾರವು ಆಹಾರ ಧಾನ್ಯ ಎಟಿಎಂ ಆರಂಭಿಸಲು ಹೊರಟಿದೆ.
ಉತ್ತರಾಖಂಡವು ದೇಶದ ಅತ್ಯಂತ ಸುಂದರವಾದ ರಾಜ್ಯಗಳಲ್ಲಿ ಒಂದಾಗಿದೆ. ಅಲ್ಲಿ ಗಿರಿಧಾಮಗಳ ಜೊತೆಗೆ ಹಿಂದೂ ಧರ್ಮದ ಅನೇಕ ಪವಿತ್ರ ಯಾತ್ರಾ ಸ್ಥಳಗಳಿವೆ. ಈ ಸ್ಥಳದ ಸೌಂದರ್ಯವನ್ನು ನೋಡಲು ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಉತ್ತರಾಖಂಡದ ಸೌಂದರ್ಯವನ್ನು ವಿವರಿಸುವ ಈ ಚಿತ್ರಗಳನ್ನ ನೀವು ನೋಡಬಹುದು.
ಈ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು ಭಕ್ತಾದಿಗಳಿಗೆ ಮನವಿಯನ್ನು ಮಾಡಿದ್ದು, "ದೈಹಿಕವಾಗಿ ಸಮಸ್ಯೆಗಳನ್ನು ಎದುರಿಸುವವರು ಚಾರ್ಧಾಮ್ ಯಾತ್ರೆಗೆ ಬರಬೇಡಿ" ಎಂದು ತಿಳಿಸಿದೆ. ಅಲ್ಲಿನ ವಾತಾವರಣ ಕೊಂಚ ಭಿನ್ನವಾಗಿರುವ ಹಿನ್ನೆಲೆಯಲ್ಲಿ ಈ ಅವಘಡಗಳು ಸಂಭವಿಸಿವೆ.
ದಂಪತಿ ಏಪ್ರಿಲ್ 4, 2021ರಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿದ್ದರು. ಆದರೆ ಕೆಲವೊಂದು ಸಮಸ್ಯೆ ಹಿನ್ನೆಲೆಯಲ್ಲಿ ಏಪ್ರಿಲ್ 14ರ ಬಳಿಕ ಬೇರೆ ಬೇರೆಯಾಗಿ ವಾಸ ಮಾಡಲು ಆರಂಭಿಸಿದ್ದರು.
Uniform Civil Code - ಉತ್ತರಾಖಂಡ (Uttarakhand) ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ರಾಜ್ಯದ ಬಿಜೆಪಿ ಸರ್ಕಾರ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸರ್ಕಾರವು (Uttarakhand Government) ಇಂದು ನಡೆದ ಸಭೆಯಲ್ಲಿ Uniform Civil Code ಅಂದರೆ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.