Actress Madhubala: ಹಲವಾರು ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ಈ ನಟಿ ಇದ್ದಕ್ಕಿದ್ದ ಹಾಗೇ ಸಿನಿಮಾರಂಗವನ್ನು ತೊರೆದರು. ಮದುವೆಯಾದ ಬಳಿಕ ಈ ನಟಿಗೆ ಸಂಕಷ್ಟಗಳ ಸರಮಾಲೆ ಎದುರಾದವು. ಈ ನಟಿಯ ಪತಿ ಯಾರು? ಇದ್ದಕ್ಕಿದ್ದ ಹಾಗೇ ಈ ನಟಿ ಸಿನಿಮಾ ರಂಗದಿಂದ ದೂರ ಉಳಿದಿದ್ದೇಕೆ? ಈ ನಟಿಯ ಬಗ್ಗೆ ಮತ್ತಷ್ಟು ಇಂಟೆರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ.
"ಯದ್ದಕಾಂಡ" ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಮಾಡಿರುವ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ ಚಿತ್ರದಲ್ಲಿ ಮತ್ತೆ ರವಿಚಂದ್ರನ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Teju Ashwini in Premaloka 2 : ಕನ್ನಡ ಸಿನಿ ಇತಿಹಾಸದಲ್ಲಿ ದಾಖಲೆ ನಿರ್ಮಿಸಿದ್ದ, ವಿ ರವಿಚಂದ್ರನ್ ನಟಿಸಿ ನಿರ್ದೇಶನದ ಸಿನಿಮಾ ಪ್ರೇಮಲೋಕ. ಈ ಸಿನಿಮಾದ ಸಾಂಗ್ಗಳು ಇಂದಿಗೂ ಫೆಮಸ್. ಸಧ್ಯ ರವಿಮಾಮ ಪ್ರೇಮಲೋಕ 2 ಮೂಲಕ ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಲು ಸಜ್ಜಾಗುತ್ತಿದ್ದು, ಇದೀಗ ಈ ಚಿತ್ರಕ್ಕೆ ಸಂಬಂಧಿಸಿ ಬಿಗ್ ಅಪ್ಡೇಟ್ ಹೊರಬಿದ್ದಿದೆ.
The Judgment: ನಮ್ಮ ಚಿತ್ರ ಕಳೆದವರ್ಷ ಯಾವ ದಿನ ಆರಂಭವಾಗಿತ್ತೊ, ಈ ವರ್ಷ ಅದೇ ದಿನ ಮುಕ್ತಾಯವಾಗಿದೆ. ಇಂತಹ ಅದ್ದೂರಿ ತಾರಾಬಳಗ ಹಾಗೂ ತಾಂತ್ರಿಕವರ್ಗ ಹೊಂದಿರುವ ಈ ಚಿತ್ರ ಯಾವುದೇ ತೊಂದರೆಯಿಲ್ಲದೆ ಪೂರ್ಣವಾಗಲು ಸಹಕಾರ ನೀಡಿದ ಪ್ರತಿಯೊಬ್ಬರಿಗೂ ನಮ್ಮ ಧನ್ಯವಾದ ಎಂದರು ನಿರ್ಮಾಪಕರಾದ ಶರದ್ ನಾಡಗೌಡ ಹಾಗೂ ರಾಮು ರಾಯಚೂರು. ನಿರ್ಮಾಪಕರಾದ ವಿಶ್ವನಾಥ್ ಗುಪ್ತ ಹಾಗು ರಾಜಶೇಖರ ಪಾಟೀಲ್ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
V Ravichandran : ಪ್ರೇಮಲೋಕ ಸಿನಿಮಾ ಸ್ಯಾಂಡಲ್ವುಡ್ನ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಈ ಸಿನಿಮಾ ಕನ್ನಡ ಸಿನಿರಂಗದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿತ್ತು. ಸಧ್ಯ ಪ್ರೇಮಲೋಕ 2 ಸಿನಿಮಾ ತೆರೆಗೆ ಬರಲಿದೆ..
V Ravichandran : ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಸಿನಿಮಾವಾಗಿರುವ ತಪಸ್ಸಿಯಲ್ಲಿ ಪ್ರಾಧ್ಯಾಪಕರಾಗಿ ಡಾಕ್ಟರ್ ವಿ ರವಿಚಂದ್ರನ್ ನಟಿಸ್ತಿದ್ದು, ಅಮ್ಮಯ್ರ ಗೋಸ್ವಾಮಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಸಿನಿಮಾದ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
Ravichandran Introduced Actresses: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾಗಳು ಹಿಟ್ ಆಗಬೇಕು ಅಷ್ಟೆ. ತಮ್ಮ ಚಿತ್ರಕ್ಕಾಗಿ ಬೇರೆ ಭಾಷೆಯ ನಟಿಯರನ್ನು ಕರೆಸಿ ಸ್ಯಾಂಡಲ್ವುಡ್ ಸೊಬಗು ತೋರಿಸುತ್ತಿದ್ದರು. ಬೇರೆ ಭಾಷೆಯ ನಟಿಯರನ್ನು ಕರೆಸಿದವರಲ್ಲಿ ಇವರಿಗೆ ಮೊದಲ ಆದ್ಯತೆ.
Ravichandran Fans: ಕ್ರೇಜಿಸ್ಟಾರ್ ರವಿಚಂದ್ರನ್ ಎಂದರೆ ಕನ್ನಡಿಗರಿಗೆ ಯಾರಿಗೆ ಗೊತ್ತಿಲ್ಲ ಹೇಳಿ. ತನ್ನದೇ ಆದ ರೀತಿಯಲ್ಲಿ ಗುರುತಿಸಿಕೊಂಡು ಶೃಂಗಾರಸವನ್ನು ವಿಭಿನ್ನವಾಗಿ ತೋರಿಸಿದವರಲ್ಲಿ ಇವರೇ ಮೊದಲಿಗರು. ಆದರೆ ಇದೀಗ ಕನಸುಗಾರನ ಮೇಲೆ ಫ್ಯಾನ್ಸ್ ಆಪಾದನೆ ಹೋರಿಸುತ್ತಿದ್ದಾರೆ.
The Judgment : ಗುರುರಾಜ ಕುಲಕರ್ಣಿ(ನಾಡಗೌಡ) ನಿರ್ದೇಶನದಲ್ಲಿ ಮೂಡಿಬರುತ್ತಿರುವ “ದಿ ಜಡ್ಜ್ ಮೆಂಟ್” ಸಿನೆಮಾ ತಂಡ, ತಮ್ಮ ಸಿನೆಮಾದ ನಾಯಕ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ರವರ ಹುಟ್ಟುಹಬ್ಬದ ಸಂಭ್ರಮದ ನಿಮಿತ್ತ, ಫಸ್ಟ್ ಲುಕ್ ಪೋಸ್ಟರ್ ಮತ್ತು ವಿಡಿಯೋ ಬಿಡುಗಡೆ ಮಾಡಿದೆ.
CrazyStar Birthday: ರವಿಚಂದ್ರನ್ ತಂದೆ ಎನ್. ವೀರಾಸ್ವಾಮಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಇದು ಕ್ರೇಜಿಸ್ಟಾರ್ಗೆ ಚಿತ್ರರಂಗಕ್ಕೆ ಎಂಟ್ರಿ ನೀಡಲು ಸಹಾಯವಾಯ್ತು. ಅದ್ಧೂರಿ ಹಾಡುಗಳು, ಅದ್ಭುತ ದೃಶ್ಯ ವೈಭವವನ್ನು ತೆರೆ ಮೇಲೆ ತೆರೆದಿಟ್ಟರು. ಸ್ವಂತಿಕೆಯನ್ನು ಸಾಬೀತು ಮಾಡಿದರು.
ಹಿರಿಯ ನಟಿ ಸುಮಲತಾ ಅಂಬರೀಶ್ ಕೂಡ ಡಿ ಬಾಸ್ ದರ್ಶನ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ದರ್ಶನ್ ಮೇಲೆ ನಡೆದಿರುವ ಹಲ್ಲೆ ಯಾವುದೇ ನಿಜವಾದ ಅಭಿಮಾನಿ ಮಾಡದ ಕೃತ್ಯ. ಇದರಿಂದ ದರ್ಶನ್ ವರ್ಚಸ್ಸು, ಖ್ಯಾತಿಗೆ ಯಾವುದೇ ಕುತ್ತು ತರಲು ಸಾಧ್ಯವಿಲ್ಲ’ವೆಂದು ಹೇಳಿದ್ದಾರೆ.
ಆದ್ರೆ ಇದೀಗ ಅದು ನಿಜವಾಗಿದೆ. ತಮ್ಮ ಮನಸ್ಸಿನ ಒಳಗಿನ ನೂರು ನೋವನ್ನ ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋನಲ್ಲಿ ಹೊರಹಾಕಿದ್ದಾರೆ. ರವಿಚಂದ್ರನ್ ಅವರಿಗೆ ಫೇಮ್-ನೇಮ್ ಕೊಟ್ಟಿದ್ದ ಪ್ರೇಮಲೋಕ ಸಿನಿಮಾದ ‘ಪ್ರೀತಿ ಮಾಡಬಾರದು, ಮಾಡಿದರೆ ಜಗಕ್ಕೆ ಹೆದರಬಾರದು’ ಎಂಬ ಹಾಡನ್ನು ಸ್ಪರ್ಧಾಳುಗಳು ಹಾಡುತ್ತಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಅದ್ಧೂರಿತನ, ಶ್ರೀಮಂತಿಕೆ, ಹಾಗೂ ವೈಭವನ್ನು ತಂದುಕೊಟ್ಟವರರಲ್ಲಿ ನಮ್ಮ ಕ್ರೇಜಿಸ್ಟಾರ್ ಅವರದ್ದು ಅಗ್ರಪಾಲು, ಹೌದು, ಚಂದನವನದ ಬೆಳ್ಳಿತೆರೆಯನ್ನು ರಂಗುರಂಗಾಗಿಸುವ ಮೂಲಕ ಕನ್ನಡ ಸಿನಿಮಾಗಳಿಗೆ ಹೊಸ ಆಯಾಮವನ್ನು ನೀಡಿದ ಕೀರ್ತಿ ಕನ್ನಡದ ಶೋಮ್ಯಾನ್ ರವಿಚಂದ್ರನ್ ಅವರಿಗೆ ಸಲ್ಲುತ್ತದೆ.
ತ್ರಿವಿಕ್ರಮ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರನ್ನು ಹಾಡಿ ಹೊಗಳಿದ ನಟಿ ಶ್ರುತಿ ಡಾ. ರಾಜ್ ಕುಮಾರ್ ಪುತ್ರರ ಬಗ್ಗೆ ಹೇಳಿದ್ದೇನು? ನೀವೇ ನೋಡಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.