Siddaramaiah vs BS Yediyurappa: ಯಡಿಯೂರಪ್ಪನ ವಿರುದ್ಧ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ನ್ಯಾಯಾಲಯ ಜಾಮೀನು ನೀಡಿದೆ ಅನ್ನೋ ಕಾರಣಕ್ಕೆ ಯಡಿಯೂರಪ್ಪ ಹೊರಗೆ ಇದ್ದಾರೆ. ಇಲ್ಲದಿದ್ದರೆ ಜೈಲಿನಲ್ಲಿ ಇರಬೇಕಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ವಸಂತನಗರದ ಯೂನಿಯನ್ ಬ್ಯಾಂಕ್ ಹಾಗೂ ಎಂಜಿ ರಸ್ತೆಯ ಬ್ಯಾಂಕ್ ಖಾತೆಗೆ ಹಣ ಹಾಕಲಾಗಿದೆ. ಎರಡು ಖಾತೆ ತೆರೆಯಬಾರದು ಎಂದು ಸರ್ಕಾರವೇ ಆದೇಶ ಮಾಡಿರುವಾಗ ಅದನ್ನು ಉಲ್ಲಂಘಿಸಲಾಗಿದೆ- ವಿರೋಧ ಪಕ್ಷದ ನಾಯಕ ಆರ್. ಅಶೋಕ್
ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಪ್ರಕರಣ
ರಾಯಚೂರಿನಲ್ಲಿ ಇಡಿ ಅಧಿಕಾರಿಗಳ ದಾಳಿ ಮುಕ್ತಾಯ
ನಿನ್ನೆ ಬೆಳಗ್ಗೆ 7 ಗಂಟೆಯಿಂದ ನಡೆದ ಕಾರ್ಯಾಚರಣೆ
ಸತತ 38 ಗಂಟೆಗಳ ಕಾಲ ಶೋಧ ನಡೆಸಿದ ಇಡಿ ಟೀಂ
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ನಾಯಕರು, ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.