Vastu Shastra For Kitchen: ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿ ಜಾಗಕ್ಕೂ ಅದರದ್ದೇ ಆದ ವಿಶೇಷತೆ ಇದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಸಿಂಕ್ಗೆ ಸಂಬಂಧಿಸಿದಂತೆ ಕೆಲವು ವಿಚಾರಗಳ ಬಗ್ಗೆ ನಿಗಾವಹಿಸದಿದ್ದರೆ ಅದು ವಾಸ್ತು ದೋಷಕ್ಕೆ ಕಾರಣವಾಗಬಹುದು.
ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಈ ಐದು ಪ್ರಮುಖ ವಿಷಯಗಳನ್ನು ಕಾಳಜಿ ವಹಿಸದಿದ್ದರೆ, ಒಬ್ಬ ವ್ಯಕ್ತಿಯು ಪ್ರತಿದಿನ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕಾಗಿ ಯಾವ ಐದು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ!
Vastu Tips for Plants: ಮನೆಯ ಮುಂದೆ ಮರ-ಗಿಡಗಳನ್ನು ನೆಡುವುದರಿಂದ ಶುದ್ಧ ಗಾಳಿಯ ಜೊತೆಗೆ ಸಕಾರಾತ್ಮಕತೆಯೂ ದೊರೆಯುತ್ತದೆ. ಆದರೆ, ವಾಸ್ತು ಪ್ರಕಾರ, ಕೆಲವು ಗಿಡ-ಮರಗಳನ್ನು ಮನೆ ಮುಂದೆ ನೆಡುವುದನ್ನು ತುಂಬಾ ಶುಭ ಎಂದು ಪರಿಗಣಿಸಲಾಗಿದೆ.
ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ವಾಸ್ತು ದೋಷ ಉಂಟಾಗಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸುವ ಮತ್ತು ಜಗಳಗಳಿಗೆ ಪ್ರಮುಖ ಕಾರಣವಾಗುವ ಕೆಲವು ವಿಷಯಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ನೀವು ತಕ್ಷಣ ಈ ವಸ್ತುಗಳನ್ನು ಮನೆಯಿಂದ ಹೊರಹಾಕಬೇಕು.
Spider web in house meaning : ಮನೆಯಲ್ಲಿ ಪಕ್ಷಿಗಳು ಗೂಡನ್ನು ಕಟ್ಟುತ್ತವೆ. ಕೆಲವೊಂದಿಷ್ಟು ಜನ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ, ಕೆಲವೊಂದಿಷ್ಟು ಪಕ್ಷಿಗಳು ಮನೆಯಲ್ಲಿ ವಾಸಿದರೆ ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಅಲ್ಲದೆ ಜೇಡರ ಹುಳು ಮನೆಯಲ್ಲಿ ಬಲೆ ಕಟ್ಟಿದರೆ ಅದು ಒಳ್ಳೆಯದಾ ಅಥವಾ ಕೆಟ್ಟದ್ದಾ..? ಎನ್ನುವ ಸಂಶಗಳು ಸಹ ಹಲವರ ತಲೆಯಲ್ಲಿವೆ..
Valentine Day Gift: ಧಾರ್ಮಿಕ ನಂಬಿಕೆಗಳ ಪ್ರಕಾರ, ಪ್ರೇಮಿಗಳ ದಿನದಂದು ಕೆಲವು ವಸ್ತುಗಳನ್ನು ಉಡುಗೊರೆಯಾಗಿ ನೀಡುವುದರಿಂದ ಇದು ಸಂಬಂಧದಲ್ಲಿ ಬಿರುಕುಂಟುಮಾಡಬಹುದು ಎಂದು ಹೇಳಲಾಗುತ್ತದೆ.
Vastu shastra for windows in india:ಮನೆಯ ವೆಂಟಿಲೆಶನ್ ಅನ್ನು ನೋಡುವುದಾದರೆ ಮನೆಯ ಬಾಗಿಲುಗಳು, ಕಿಟಕಿಗಳು ಸರಿಯಾದ ದಿಕ್ಕಿನಲ್ಲಿರುವುದು ಮುಖ್ಯವಾಗಿರುತ್ತದೆ. ಗಾಳಿ ಮತ್ತು ಬೆಳಕು ಇವುಗಳ ಮೂಲಕವೇ ಮನೆಯನ್ನು ಪ್ರವೇಶಿಸುತ್ತದೆ.
Turmeric For Good Luck:ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಅರಿಶಿನದ ಉಂಡೆಯನ್ನು ಇಡುವುದು ಮಂಗಳಕರ ಎಂದು ಹೇಳಲಾಗುತ್ತದೆ. ಆದರೆ ಅರಿಶಿನವನ್ನು ಮನೆಯ ಯಾವ ಮೂಲೆಯಲ್ಲಿ ಇಟ್ಟರೆ ಅದು ಹೇಗೆ ಪ್ರಯೋಜನಕಾರಿ ಎನ್ನುವುದನ್ನು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.
Vastu Tips for House :ಮನೆಯಲ್ಲಿ ವಾಸ್ತು ದೋಷವಿದ್ದರೆ ನಕಾರಾತ್ಮಕ ಶಕ್ತಿ ನೆಲೆಯಾಗಿ, ಮನೆಯಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುತ್ತದೆ. ಮನೆ ಮಂದಿಯನ್ನು ಕಾಯಿಲೆ ಕಸಾಲೆಗಳು ಕಾಡಲು ಆರಂಭಿಸುತ್ತವೆ. ವಾಸ್ತು ದೋಷಗಳನ್ನು ಸಮಯಕ್ಕೆ ದಾರಿಯಾಗಿ ತೆಗೆದುಹಾಕಬೇಕು.
Importance of Footwear Placement : ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿರುವ ಪ್ರತಿ ವಸ್ತುವೂ ಸಹ ವ್ಯಕ್ತಿಯ ಜೀವನದ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬೀರಲಿದೆ ಎಂದು ಹೇಳಲಾಗಿದೆ. ವಾಸ್ತುವಿನಲ್ಲಿ ನಾವು ಧರಿಸುವ ಚಪ್ಪಲಿ, ಶೂ ಸಹ ನಮ್ಮ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ ಎಂದು ಉಲ್ಲೇಖಿಸಲಾಗಿದೆ.
ವಾಸ್ತು ಶಾಸ್ತ್ರದಲ್ಲಿ, ಕೆಲವು ಮರಗಳು ಮತ್ತು ಸಸ್ಯಗಳು ಸಂಪತ್ತನ್ನು ಗಳಿಸಲು ಬಹಳ ಮಂಗಳಕರವೆಂದು ಹೇಳಲಾಗಿದೆ. ಈ ಗಿಡಗಳು ಮನೆಯಲ್ಲಿದ್ದರೆ ಹಣವು ಅಯಸ್ಕಾಂತದಂತೆ ಆಕರ್ಷಿತವಾಗುತ್ತದೆ ಎಂದು ಹೇಳಲಾಗುತ್ತದೆ.
Vastu Tips In Kannada: ವಾಸ್ತು ಶಾಸ್ತ್ರದ ಪ್ರಕಾರ, ತಪ್ಪಾದ ದಿಕ್ಕಿನಲ್ಲಿ ಗಡಿಯಾರ ಹಾಕುವುದರಿಂದ ಅದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತದೆ. ಇದರಿಂದಾಗಿ ಮನೆಯಲ್ಲಿ ನಾನಾ ರೀತಿಯ ಕಲಹ ಸೃಷ್ಟಿಯಾಗುತ್ತದೆ ಎಂತಲೂ ನಂಬಲಾಗಿದೆ. ವಾಸ್ತು ತಜ್ಞರ ಪ್ರಕಾರ, ಮನೆಯ ದಕ್ಷಿಣ ದಿಕ್ಕಿನಲ್ಲಿ ಅಪ್ಪಿತಪ್ಪಿಯೂ ಗಡಿಯಾರವನ್ನು ಹಾಕಲೇಬಾರದು ಎಂದು ಹೇಳಲಾಗುತ್ತದೆ.
Vastu Tips: ವಾಸ್ತು ಶಾಸ್ತ್ರದಲ್ಲಿ ದಿಕ್ಕುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಪೂರ್ವ ದಿಕ್ಕಿಗೆ ಸಂಬಂಧಿಸಿದಂತೆಯೂ ಹಲವು ನಿಯಮಗಳನ್ನು ಉಲ್ಲೇಖಿಸಲಾಗಿದ್ದು ಇವುಗಳನ್ನು ಅನುಸರಿಸುವುದರಿಂದ ಅಂತಹ ಮನೆಯಲ್ಲಿ ಸದಾ ಧನಲಕ್ಷ್ಮಿ ನೆಲೆಸಿರುತ್ತಾಳೆ ಎಂಬ ನಂಬಿಕೆಯಿದೆ.
Peacock Feather Vastu :ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಗೆ ನವಿಲು ಗರಿಯು ತುಂಬಾ ಪ್ರಿಯ. ಆದ್ದರಿಂದ ಇದನ್ನು ಮನೆಯಲ್ಲಿ ಇಡುವುದರಿಂದ ಲಕ್ಷ್ಮೀ ದೇವಿಯ ಆಶೀರ್ವಾದ ಸದಾ ನಿಮ್ಮ ಮೇಲೆ ಇರುತ್ತದೆ ಎಂದು ಹೇಳಲಾಗುತ್ತದೆ.
Diwali Vastu: ಬೆಳಕಿನ ಹಬ್ಬ ದೀಪಾವಳಿಗೆ ಇನ್ನೊಂದು ವಾರವಷ್ಟೆ ಬಾಕಿ ಉಳಿದಿದೆ. ದೀಪಾವಳಿಯಲ್ಲಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ಸಮಯದಲ್ಲಿ ವಾಸ್ತುವಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ವಿಶೇಷ ಗಮನವಹಿಸಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.