Vastu Tips: ಶ್ರೀಗಣೇಶನನ್ನು ವಿಘ್ನವಿನಾಶಕ ಎಂದು ಸುಮ್ಮನೆ ಯಾರು ಹೇಳುವುದಿಲ್ಲ. ಎಲ್ಲಾ ರೀತಿಯ ಸಂಕಷ್ಟಗಳ ನಿವಾರಕನಾಗಿರುವ ಶ್ರೀಗಣೇಶ ಮನೆಯಲ್ಲಿ ವಾಸ್ತುದೋಷವನ್ನು ಕೂಡ ಪರಿಹರಿಸುತ್ತಾನೆ.
Vastu Tips: ನಿಮ್ಮ ಮನೆಯೂ ಕೂಡ ದೇವಸ್ಥಾನದ ಹತ್ತಿರವಿದೆಯಾ? ಒಂದು ವೇಳೆ ನಿಮ್ಮ ಉತ್ತರ ಹೌದು ಎಂದಾರರೆ, ಈ ವರದಿಯನ್ನು ಗಮನವಿಟ್ಟು ಓದಿ. ದೇವಸ್ಥಾನದ (Vastu Tips Related To Temple) ಹತ್ತಿರ ಮನೆ ನಿರ್ಮಿಸಬಾರದು ಎಂಬುದು ಕೆಲವರ ಅಭಿಪ್ರಾಯ.
ರಾತ್ರಿ ಮಲಗುವಾಗ ಕೆಲವು ವಸ್ತುಗಳನ್ನು ತಲೆಯ ಬಳಿ ಇಟ್ಟುಕೊಳ್ಳುವ ಅಭ್ಯಾಸ ನಮಗಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ರಾತ್ರಿ ಮಲಗುವ ವೇಳೆ, ಕೆಲವು ವಸ್ತುಗಳನ್ನು ನಿಮ್ಮ ತಲೆಯ ಬಳಿ ಇಟ್ಟುಕೊಂಡು ಮಲಗುವುದು ತಪ್ಪು ಎಂದು ಪರಿಗಣಿಸಲಾಗುತ್ತದೆ.
Vastu Tips :ಈ ಕಾರಣದಿಂದಲೇ ನಾವು ಮನೆಯ ವಾಸ್ತುವಿಗೆ ಸಂಬಂಧಿಸಿದ ವಾಸ್ತು ಪ್ರಮುಖ ನಿಯಮಗಳನ್ನು ನಿಮಗಾಗಿ ತಂದಿದ್ದೇವೆ. ಈ ನಿಯಮಗಳನ್ನು ಪ್ರತಿ ಮನೆಯಲ್ಲೂ ಪಾಲಿಸಿದರೆ ವಾಸ್ತುವಿನಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸಬಹುದು.
House Door Vastu Tips : ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ವಾಸ್ತು ಪ್ರಕಾರ, ಮನೆಯನ್ನು ಕಟ್ಟುವುದು ಮತ್ತು ಮನೆಯ ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ಸಂತೋಷ ಮತ್ತು ಶಾಂತಿ ನೆಲೆಯಾಗುತ್ತದೆ.
Money Plant Vastu Tips : ಹೆಚ್ಚಿನ ಜನರು ಮನೆಯಲ್ಲಿ ಮನಿ ಪ್ಲಾಂಟ್ ಹಾಕಿರುತ್ತಾರೆ. ಮನಿ ಪ್ಲಾಂಟ್ ಮನೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಅಲ್ಲದೆ, ವಾಸ್ತು ಪ್ರಕಾರ ಕೂಡಾ ಇದನ್ನು ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ.
ಲಕ್ಷ್ಮಿ ದೇವಿಯ ಕೃಪೆಯಿಂದ ವ್ಯಕ್ತಿಯ ಜೀವನದಲ್ಲಿ ಸಂಪತ್ತು ಮತ್ತು ಆಸ್ತಿ ಸಿಗುತ್ತದೆ. ಲಕ್ಷ್ಮೀಯನ್ನು ಒಲಿಸಿಕೊಳ್ಳಲು ಜನರು ಅನೇಕ ಕ್ರಮಗಳನ್ನು ಅನುಸರಿಸುತ್ತಾರೆ. ಲಕ್ಷ್ಮಿ ದೇವಿಯನ್ನು ಪೂಜಿಸುತ್ತಾರೆ. ಇಷ್ಟೆಲ್ಲಾ ಮಾಡಿಯೂ ಕೆಲವು ತಪ್ಪುಗಳನ್ನು ಮಾಡಿಯೇ ಬಿಡುತ್ತಾರೆ.
Vastu Tips For Money: ಪ್ರತಿಯೊಬ್ಬ ವ್ಯಕ್ತಿಯು ಶ್ರೀಮಂತನಾಗಲು ಬಯಸುತ್ತಾನೆ. ಇದಕ್ಕಾಗಿ ಬಹಳಷ್ಟು ಶ್ರಮ ಕೂಡಾ ವಹಿಸುತ್ತಾರೆ. ಆದರೆ ಕೆಲವರು ಎಷ್ಟೇ ಪ್ರಯತ್ನಪಟ್ಟರೂ ಯಶಸ್ಸು ಸಿಗುವುದೇ ಇಲ್ಲ. ಹೀಗೆ ಯಾಕೆ ಎಂದು ಯೋಚಿಸಿದರೆ ಇದಕ್ಕೆ ವಾಸ್ತು ದೋಷವೂ ಕಾರಣವಿರಬಹುದು.
Bedroom Vastu Tips : ವಾಸ್ತು ಶಾಸ್ತ್ರಕ್ಕೆ ಹಿಂದೂ ಧರ್ಮದಲ್ಲಿ ವಿಶೇಷ ಪ್ರಾಮುಖ್ಯತೆಯಿದೆ. ವಾಸ್ತು ಪ್ರಕಾರ ಮನೆಯಲ್ಲಿ ವಸ್ತುಗಳನ್ನು ಇಟ್ಟುಕೊಂಡರೆ, ವ್ಯಕ್ತಿಯ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎನ್ನಲಾಗಿದೆ. ವೈವಾಹಿಕ ಜೀವನದ ಬಗ್ಗೆಯೂ ವಾಸ್ತುವಿನಲ್ಲಿ ಕೆಲ ಸಲಹೆಗಳನ್ನು ನೀಡಲಾಗಿದೆ.
Vastu tips: ಭಾರತೀಯ ಸಂಸ್ಕೃತಿಯಲ್ಲಿ ವಾಸ್ತುವಿಜ್ಞಾನಕ್ಕೆ ಸಾಕಷ್ಟು ಮಹತ್ವ ಇದೆ. ಭಾರತೀಯರು ಸಾಮಾನ್ಯವಾಗಿ ವಾಸ್ತು ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ವಾಸ್ತುಶಾಸ್ತ್ರದಲ್ಲಿ ನೆರಳಿಗೂ ಅತ್ಯಂತ ಮಹತ್ವ ಇದೆ.
ವಾಸ್ತು ಶಾಸ್ತ್ರವನ್ನು ನಂಬುವುದಾದರೆ, ವಾಸ್ತುವಿನಲ್ಲಿ ದಿನನಿತ್ಯದ ಜೀವನಕ್ಕೆ ಸಂಬಂಧಪಟ್ಟಂತೆ ಅನೇಕ ವಿಚಾರಗಳನ್ನು ಹೇಳಲಾಗಿದೆ. ಜೀವನದಲ್ಲಿ ಆರೋಗ್ಯ, ನೆಮ್ಮದಿ, ಸಂತೋಷದಿಂದ ಇರಲು ಏನು ಮಾಡಬೇಕು ಎನ್ನುವುದನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ.
ಏನೇ ಬಿಕ್ಕಟ್ಟಿನ ಸಮಯವಾಗಿರಲಿ ಸಕಾರಾತ್ಮಕವಾಗಿರುವುದು ಬಹಳ ಮುಖ್ಯ. ವಾಸ್ತುವಿನಲ್ಲಿ, ನಕಾರಾತ್ಮಕತೆಯನ್ನು ತೆಗೆದುಹಾಕುವ ಮತ್ತು ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ಸುಲಭ ಪರಿಹಾರಗಳಿವೆ.
ವಾಸ್ತುವಿನಲ್ಲಿ ಅಕ್ವೇರಿಯಂಗೆ ಬಹಳ ಪ್ರಾಮುಖ್ಯತೆಯಿದೆ. ಮೀನಿನ ಅಕ್ವೇರಿಯಂ ಅನ್ನು ಮನೆಯಲ್ಲಿ ಇಡುವುದರಿಂದ, ಒಂದೆಡೆ ಮನೆ ಬಹಳ ಸುಂದರವಾಗಿ ಕಾಣುತ್ತದೆ. ಮತ್ತೊಂದೆಡೆ, ಇದು ವ್ಯಕ್ತಿಯ ಜೀವನದಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿರುತ್ತದೆ
ವಾಸ್ತು (Vastu) ಪ್ರಕಾರ ಶುದ್ದ ಮತ್ತು ಪವಿತ್ರ ಇರುವ ಜಾಗದಲ್ಲಿ ದೇವರು ವಾಸಮಾಡುತ್ತಾನೆ. ಕಿಚನ್ ನಲ್ಲಿ (Kitchen) ಎಂಜಲು ಪಾತ್ರೆ ಬಿದ್ದಿದ್ದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚುತ್ತದೆಯಂತೆ.
Vastu Tips For Happy Married Life - ಒಂದು ವೇಳೆ ನಿಮ್ಮ ವೈವಾಹಿಕ ಜೀವನದಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೆ, ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧ ಸರಿಯಾಗಿರದಿದ್ದರೆ, ವಾಸ್ತುಗೆ ಸಂಬಂಧಿಸಿದ ಈ ಸಲಹೆಗಳನ್ನು ಅನುಸರಿಸಿ ನೋಡಿ.
ಕೆಲವೊಮ್ಮೆ ಬಯಸದೆ, ಸಾಲದ ಹೊರೆ ಹೆಚ್ಚಾಗುತ್ತಾ ಹೋಗುತ್ತದೆ ಮತ್ತು ಸಾಕಷ್ಟು ಪ್ರಯತ್ನದ ನಂತರವೂ ಸಾಲದಿಂದ ಹೊರಬರಲು ಸಾಧ್ಯವಾಗುತ್ತಿರುವುದಿಲ್ಲ. ಇದಕ್ಕೆ ವಾಸ್ತು ದೋಷಗಳು ಸಹ ಕಾರಣವಿರಬಹುದು ಎಂದು ನಿಮಗೆ ತಿಳಿದಿದೆಯೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.