ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಈ ಐದು ಪ್ರಮುಖ ವಿಷಯಗಳನ್ನು ಕಾಳಜಿ ವಹಿಸದಿದ್ದರೆ, ಒಬ್ಬ ವ್ಯಕ್ತಿಯು ಪ್ರತಿದಿನ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕಾಗಿ ಯಾವ ಐದು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ!
ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ವಾಸ್ತು ದೋಷ ಉಂಟಾಗಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸುವ ಮತ್ತು ಜಗಳಗಳಿಗೆ ಪ್ರಮುಖ ಕಾರಣವಾಗುವ ಕೆಲವು ವಿಷಯಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ನೀವು ತಕ್ಷಣ ಈ ವಸ್ತುಗಳನ್ನು ಮನೆಯಿಂದ ಹೊರಹಾಕಬೇಕು.
Turmeric For Good Luck:ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಅರಿಶಿನದ ಉಂಡೆಯನ್ನು ಇಡುವುದು ಮಂಗಳಕರ ಎಂದು ಹೇಳಲಾಗುತ್ತದೆ. ಆದರೆ ಅರಿಶಿನವನ್ನು ಮನೆಯ ಯಾವ ಮೂಲೆಯಲ್ಲಿ ಇಟ್ಟರೆ ಅದು ಹೇಗೆ ಪ್ರಯೋಜನಕಾರಿ ಎನ್ನುವುದನ್ನು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.
Laughing Buddha Direction:ಫೆಂಗ್ ಶೂಯಿ ಗ್ರಂಥಗಳಲ್ಲಿ ಲಾಫಿಂಗ್ ಬುದ್ಧನನ್ನು ಇರಿಸಿಕೊಳ್ಳಲು ಕೆಲವು ನಿಯಮಗಳನ್ನು ಉಲ್ಲೇಖಿಸಲಾಗಿದೆ. ಲಾಫಿಂಗ್ ಬುದ್ಧನ ವಿಗ್ರಹವನ್ನು ಇರಿಸಿಕೊಳ್ಳುವ ಮುನ್ನ ಆ ನಿಯಮವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ.
Mirror vastu:ಕನ್ನಡಿಯನ್ನು ಸರಿಯಾದ ಸ್ಥಳದಲ್ಲಿ ಇರಿಸದಿದ್ದರೆ ಮನೆಯಲ್ಲಿ ನಕಾರಾತ್ಮಕತೆ ತರಬಹುದು.ವಾಸ್ತು ಶಾಸ್ತ್ರದಲ್ಲಿ ಕನ್ನಡಿಗೆ ಸಂಬಂಧಿಸಿದ ಹಲವು ನಿಯಮಗಳಿದ್ದು, ಈ ನಿಯಮಗಳನ್ನು ಅನುಸರಿಸಿದರೆ ವ್ಯಕ್ತಿಯ ಅದೃಷ್ಟ ಬೆಳಗುತ್ತದೆ ಎಂದು ಹೇಳಲಾಗುತ್ತದೆ.
ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ಸಾಧಿಸುವಲ್ಲಿ ವಾಸ್ತು ಶಾಸ್ತ್ರದ ಪಾತ್ರ ಮಹತ್ವದ್ದು. ವಾಸ್ತು ಶಾಸ್ತ್ರದಲ್ಲಿ ಹೇಳಲಾದ ನಿಯಮಗಳನ್ನು ಪಾಲಿಸಿದರೆ ದೊಡ್ಡ ಮಟ್ಟದ ಲಾಭವಾಗುವುದು. ವಾಸ್ತುವಿನಲ್ಲಿ ಅಡುಗೆ ಮನೆಗೆ ಬಹಳ ಮಹತ್ವದ ಸ್ಥಾನ ನೀಡಲಾಗಿದೆ. ಇಲ್ಲಿ ಕೆಲವೊಂದು ವಸ್ತುಗಳು ಮುಗಿಯದಂತೆ ನೋಡಿಕೊಳ್ಳಬೇಕು. ಈ ವಸ್ತುಗಳು ಅಡುಗೆ ಮನೆಯಲ್ಲಿ ಖಾಲಿಯಾದರೆ ಸಮೃದ್ದಿ ಕೂಡಾ ಕುಂಠಿತವಾಗುತ್ತದೆಯಂತೆ.
Vastu Tips for plant : ಕೆಲವು ಗಿಡಗಳನ್ನು ನಿಯಮಕ್ಕೆ ಅನುಸಾರ ನೆಡದಿದ್ದಲ್ಲಿ ಮನೆಯಲ್ಲಿ ಜಗಳಗಳು ನಡೆಯುತ್ತವೆ ಮತ್ತು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ.
Vastu Tips For Wealth :ಮನೆಯಲ್ಲಿ ಈ ವಸ್ತುಗಳನ್ನು ಇಡುವುದರಿಂದ ಸಂತೋಷ, ಸಮೃದ್ಧಿ ಬರುತ್ತದೆ ಎಂದು ಹೇಳಲಾಗುತ್ತದೆ. ಹೊಸ ವರ್ಷದಲ್ಲಿ ನಿಮ್ಮ ಜೀವನ ಕೂಡಾ ಸಂತೋಷದಿಂದ ತುಂಬಿರಬೇಕಾದರೆ ವಾಸ್ತು ಪ್ರಕಾರ ಈ ವಸ್ತುಗಳನ್ನು ಮನೆಗೆ ತನ್ನಿ.
ವಾಸ್ತು ಶಾಸ್ತ್ರಕ್ಕೆ ಸಂಬಂಧಿಸಿದ ಕೆಲವು ಅದ್ಭುತ ಪರಿಹಾರಗಳನ್ನು ಇಲ್ಲಿ ತಿಳಿಸಿ ಹೇಳಲಿದ್ದೇವೆ. ಇದನ್ನೂ ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಹಣ ಹರಿದು ಬರುತ್ತದೆ. ಮನೆ ಸಂಪತ್ತು, ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರುತ್ತದೆ.
Vastu Tips For Animal Statue: ಕೆಲವರು ಮನೆಯ ಅಲಂಕಾರದ ದೃಷ್ಟಿಯಿಂದ ಮನೆಯಲ್ಲಿ ಕೆಲವು ಪ್ರಾಣಿಗಳ ಪ್ರತಿಮೆಗಳನ್ನು ಇಡುತ್ತಾರೆ. ಆದರೆ, ವಾಸ್ತುವಿನ ಪ್ರಕಾರ, ಮನೆಯಲ್ಲಿರುವ ಪ್ರಾಣಿಗಳ ವಿಗ್ರಹಗಳು ವ್ಯಕ್ತಿಯ ಅದೃಷ್ಟದ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.
Maa Lakshmi Indication: ಲಕ್ಷ್ಮೀ ದೇವಿಯು ಪ್ರಸನ್ನಳಾಗುವ ಅಥವಾ ಮನೆಗೆ ಪ್ರವೇಶಿಸುವ ಮೊದಲು ಕೆಲವು ವಿಶೇಷ ಸೂಚನೆಗಳು ಮನೆ ಮಂದಿಗೂ ಸಿಗುತ್ತವೆ. ಮನೆಯಲ್ಲಿಲಕ್ಷ್ಮೀ ಆಗಮನದ ಮೊದಲು ಅಥವಾ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯ ಆಗಮನದ ಮೊದಲು ಯಾವ ರೀತಿಯ ಮುನ್ಸೂಚನೆ ಸಿಗುತ್ತವೆ ನೋಡೋಣ.
Vastu Tips: ವಾಸ್ತು ಶಾಸ್ತ್ರದಲ್ಲಿ ನಮ್ಮ ನಿತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಸಲಹೆ ನೀಡಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ನಿತ್ಯ ಮುಂಜಾನೆ ನಾವು ಎದ್ದ ಬಳಿಕ ಮಾಡುವ ಕೆಲವು ಕೆಲಸಗಳು ಮನೆಯಲ್ಲಿ ದಾರಿದ್ರ್ಯವನ್ನು ಆಹ್ವಾನಿಸುತ್ತವೆ ಎಂದು ಹೇಳಲಾಗುತ್ತದೆ.
ಜ್ಯೋತಿಷ್ಯ ಶಾಸ್ತ್ರದಂತೆ ವಾಸ್ತು ಶಾಸ್ತ್ರದಲ್ಲಿಯೂ ಕೂಡ ಹಣಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಉಲ್ಲೇಖಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಹಣದ ವಿಚಾರದಲ್ಲಿ ನಮಗೆ ಗೊತ್ತೋ ಅಥವಾ ಗೊತ್ತಿಲ್ಲದೆಯೋ ಮಾಡುವ ಕೆಲವು ತಪ್ಪುಗಳು ಕೂಡ ಸಂಪತ್ತಿನ ಅಧಿದೇವತೆಯಾದ ತಾಯಿ ಮಹಾಲಕ್ಷ್ಮಿಯ ಮುನಿಸಿಗೆ ಕಾರಣವಾಗಬಹುದು ಎಂದು ಉಲ್ಲೇಖಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.