Kitchen Vastu: ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆ ಮನೆಯಲ್ಲಿ ವಾಸ್ತು ದೋಷವಿದ್ದರೆ ಅದು ಮನೆಯ ಹಣಕಾಸಿನ ಸ್ಥಿತಿ, ವೃತ್ತಿ ಬದುಕಿನ ಮೇಲೆ ನಕಾರಾತ್ಮಕ ಪರಿಣಾಮವನ್ನು ಉಂಟು ಮಾಡುತ್ತದೆ. ಇದರಿಂದ ಜೀವನದಲ್ಲಿ ನಾನಾ ರೀತಿಯ ಸಂಕಷ್ಟಗಳು ಎದುರಾಗಬಹುದು. ಇದನ್ನು ತಪ್ಪಿಸಲು ಅಡುಗೆ ಮನೆಯಲ್ಲಿ ಕೆಲವು ವಿಚಾರಗಳ ಬಗ್ಗೆ ವಿಶೇಷ ಗಮನ ವಹಿಸಬೇಕು.
Vastu Tips For Prosperity: ಪ್ರತಿಯೊಬ್ಬ ಮನುಷ್ಯ ತನ್ನ ಜೀವನದಲ್ಲಿ ಸುಖ ಸಮೃದ್ಧಿಯ ಎಲ್ಲಾ ಸಾಧನಗಳಿರಬೇಕು ಎಂದು ಬಯಸುತ್ತಾನೆ . ಆದರೆ, ಪ್ರತಿಯೊಬ್ಬರ ಹಣೆಬರಹದಲ್ಲಿ ಎಲ್ಲವೂ ಸಾಧ್ಯವಿರುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ತಾಯಿ ಲಕ್ಷ್ಮಿಯ ಕೃಪಾವೃಷ್ಠಿ ಪಡೆಯಲು ವಾಸ್ತು ಶಾಸ್ತ್ರದಲ್ಲಿ ಕೆಲ ಸಲಹೆಗಳನ್ನು ನೀಡಲಾಗಿದೆ.(Spiritual News In Kannada)
Importance of Footwear Placement : ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿರುವ ಪ್ರತಿ ವಸ್ತುವೂ ಸಹ ವ್ಯಕ್ತಿಯ ಜೀವನದ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬೀರಲಿದೆ ಎಂದು ಹೇಳಲಾಗಿದೆ. ವಾಸ್ತುವಿನಲ್ಲಿ ನಾವು ಧರಿಸುವ ಚಪ್ಪಲಿ, ಶೂ ಸಹ ನಮ್ಮ ಜೀವನದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ ಎಂದು ಉಲ್ಲೇಖಿಸಲಾಗಿದೆ.
Vastu Tips For Prosperity: ಜ್ಯೋತಿಷ್ಯ ಶಾಸ್ತ್ರದಂತೆ, ವಾಸ್ತು ಶಾಸ್ತ್ರದಲ್ಲಿಯೂ ಕೂಡ ಕನೆರ್ ಸಸ್ಯವನ್ನು ಅತ್ಯಂತ ಮಂಗಳಕರ ಸಸ್ಯವೆಂದು ಪರಿಗಣಿಸಲಾಗುತ್ತದೆ. ಆದರೆ ಅದರ ಹೂವನ್ನು ಮನೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಅದನ್ನು ಹೇಗೆ ಬಳಸಬೇಕು ಎಂಬುದು ತುಳಿಯುವುದು ತುಂಬಾ ಮುಖ್ಯವಾಗುತ್ತದೆ.(Spiritual News In Kannada)
Vastu Tips: ಸಾಮಾನ್ಯವಾಗಿ ಅಗರಬತ್ತಿಯನ್ನು ಪ್ರತಿ ಮನೆಯಲ್ಲೂ ಹಚ್ಚುತ್ತಾರೆ. ಆದರೆ ವಾರದ ಈ ಎರಡು ದಿನ ಅಗರಬತ್ತಿ ಹಚ್ಚುವುದರಿಂದ ಮನೆಯಲ್ಲಿ ಬಡತನ ಬರುತ್ತದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಇಂದು ನಾವು ನಿಮಗೆ ಈ ವಿಷಯದ ಬಗ್ಗೆ ಮಾಹಿತಿ ನೀಡಲಿದ್ದೇವೆ.
Vastu Tips For Prosperity: ತಾಯಿ ಲಕ್ಷ್ಮಿಯ ಕೃಪೆ ಸದಾ ತಮ್ಮ ಮೇಲೆ ಇರಬೇಕು ಎಂದು ಪ್ರತಿಯೊಬ್ಬರು ಬಯಸುತ್ತಾರೆ. ಇದಕ್ಕಾಗಿ ವಾಸ್ತುಶಾಸ್ತ್ರ ಹಾಗೂ ಜೋತಿಷ್ಯ ಶಾಸ್ತ್ರದಲ್ಲಿ ಹಲವು ಗುಡ್ ಲಕ್ ಟಿಪ್ಸ್ ಗಳನ್ನು ಹೇಳಲಾಗಿದೆ. ತಾಯಿ ಲಕ್ಷ್ಮಿಯ ಕೃಪೆಯಿಂದ ವ್ಯಕ್ತಿಯ ಜೀವನದಲ್ಲಿ ಯಾವಾಗಲೂ ಹಣದ ಕೊರತೆ ಎದುರಾಗುವುದಿಲ್ಲ. (Lifestyle Tips In Kannada)
Vastu Tips For Prosperity: ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಸಾಕಷ್ಟು ಹಣ, ಘನತೆ-ಗೌರವವನ್ನು ಸಂಪಾದಿಸಲು ಬಯಸುತ್ತಾರೆ, ಆದರೆ, ಕೆಲವರ ಈ ಕನಸು ಎಂದಿಗೂ ಈಡೇರುವುದಿಲ್ಲ. ವಾಸ್ತುವಿಗೆ ಸಂಬಂಧಿಸಿದ ಸಣ್ಣ ಸಣ್ಣ ತಪ್ಪುಗಳು ಇದಕ್ಕೆ ಕಾರಣವಾಗಿರಬಹುದು. (Lifestyle News In Kannada)
Vastu Tips : ಹಲವರು ತಮ್ಮ ಬಳಿ ಏನೇ ಇದ್ದರೂ ಕೂಡ ಅದರಲ್ಲಿಯೇ ಸುಖದಿಂದ ಬದುಕುತ್ತಾರೆ. ಆದರೆ, ಉಳಿದ ಕೆಲವರು ತಮ್ಮ ಪ್ರತಿಯೊಂದು ಸಂಗತಿಗಳಿಗಾಗಿ ಬೇರೆಯವರ ಮೇಲೆ ಅವಲಂಭಿಸಿರುತ್ತಾರೆ. ಇಂತಹ ಜನರು ತಮ್ಮ ಸ್ನೇಹಿತರ ಬಟ್ಟೆ, ವೈಯಕ್ತಿಕ ವಸ್ತುಗಳನ್ನು ಕೂಡ ಬಳಸುತ್ತಾರೆ. (Spiritual News In Kannada)
Vastu Tips For Prosperity: ಪ್ರತಿಯೊಬ್ಬ ಮನುಷ್ಯ ತನ್ನ ಜೀವನದಲ್ಲಿ ಸುಖ ಸಮೃದ್ಧಿಯ ಎಲ್ಲಾ ಸಾಧನಗಳಿರಬೇಕು ಎಂದು ಬಯಸುತ್ತಾನೆ . ಆದರೆ, ಪ್ರತಿಯೊಬ್ಬರ ಹಣೆಬರಹದಲ್ಲಿ ಎಲ್ಲವೂ ಸಾಧ್ಯವಿರುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ತಾಯಿ ಲಕ್ಷ್ಮಿಯ ಕೃಪಾವೃಷ್ಠಿ ಪಡೆಯಲು ವಾಸ್ತು ಶಾಸ್ತ್ರದಲ್ಲಿ ಕೆಲ ಸಲಹೆಗಳನ್ನು ನೀಡಲಾಗಿದೆ.(Spiritual News In Kannada)
Vastu Tips For Wealth: ವಾಸ್ತು ಶಾಸ್ತ್ರದಲ್ಲಿ ನಿತ್ಯ ಜೀವನಕ್ಕೆ ಸಂಬಂಧಿಸಿದ ಹಲವು ವಿಷಯಗಳನ್ನು ಉಲ್ಲೇಖಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಬೇರೆಯವರಿಂದ ಕೆಲವು ವಸ್ತುಗಳನ್ನು ಉಚಿತವಾಗಿ ಪಡೆಯುವುದರಿಂದ ದರಿದ್ರ ಎಂಬುದು ಬೆಂಬಿಡದೆ ಕಾಡುತ್ತದೆ ಎಂದು ಹೇಳಲಾಗುತ್ತದೆ.
Vastu Remedy Related To Kaneri Flower: ಜ್ಯೋತಿಷ್ಯ ಶಾಸ್ತ್ರದಂತೆ, ವಾಸ್ತು ಶಾಸ್ತ್ರದಲ್ಲಿಯೂ ಕೂಡ ಕನೆರ್ ಸಸ್ಯವನ್ನು ಅತ್ಯಂತ ಮಂಗಳಕರ ಸಸ್ಯವೆಂದು ಪರಿಗಣಿಸಲಾಗುತ್ತದೆ. ಆದರೆ ಅದರ ಹೂವನ್ನು ಮನೆಯಲ್ಲಿ ಇಡುವುದು ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಅದನ್ನು ಹೇಗೆ ಬಳಸಬೇಕು ಎಂಬುದು ತುಳಿಯುವುದು ತುಂಬಾ ಮುಖ್ಯವಾಗುತ್ತದೆ.(Spiritual News In Kannada)
Vastu Tips: ಜೀವನದಲ್ಲಿ ಯಾವುದಕ್ಕೂ ಕೊರತೆ ಇರದಂತೆ ಬದುಕಬೇಕು ಎಂಬುದು ಎಲ್ಲರ ಬಯಕೆ ಆಗಿರುತ್ತದೆ. ವಾಸ್ತು ಶಾಸ್ತ್ರದಲ್ಲೂ ಇದಕ್ಕೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಊಟ ಬಡಿಸುವಾಗ ಕೆಲವು ವಿಷಯಗಳ ಬಗ್ಗೆ ವಿಶೇಷ ಗಮನ ಹರಿಸುವುದರಿಂದ ಅಂತಹ ಮನೆಯಲ್ಲಿ ಎಂದಿಗೂ ಕೂಡ ಧನ-ಧಾನ್ಯಗಳಿಗೆ ಕೊರತೆಯೇ ಇರುವುದಿಲ್ಲ ಎಂದು ಹೇಳಲಾಗುತ್ತದೆ.
Peacock Feather Benefits: ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ನವಿಲು ಗರಿಗಳನ್ನು ಇಡುವುದರಿಂದ ಮನೆಯ ಹಣಕಾಸಿನ ಮುಗ್ಗಟ್ಟು ದೂರಾಗುತ್ತದೆ ಎನ್ನಲಾಗುತ್ತದೆ, ನವಿಲು ಗರಿಯು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ ಎನ್ನಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನವಿಲು ಗರಿಗಳ ಪ್ರಯೋಜನಗಳು ಮತ್ತು ಅದರ ಸರಿಯಾದ ದಿಕ್ಕಿನ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಮುಖ್ಯವಾಗಿದೆ.
Aparajita Flower Remedies: ಅಪರಾಜಿತ ಹೂವುಗಳು ವಿಷ್ಣು ಮತ್ತು ಶಿವನಿಗೆ ಬಹಳ ಪ್ರಿಯವಾದವು. ಮನೆಯಲ್ಲಿ ಅಪರಾಜಿತ ವೃಕ್ಷವನ್ನು ನೆಟ್ಟರೆ ಅಥವಾ ಭಗವಾನ್ ಶ್ರೀ ಹರಿ ಮತ್ತು ಭೋಲೇನಾಥನಿಗೆ ಅಪರಾಜಿತ ಹೂವುಗಳನ್ನು ಅರ್ಪಿಸಿದರೆ, ಜೀವನದಲ್ಲಿ ಬಹಳಷ್ಟು ಸಂತೋಷ ಮತ್ತು ಸಮೃದ್ಧಿ ಇರುತ್ತದೆ.
ಮನೆಯ ವಾಸ್ತುವನ್ನು ಸರಿಯಾಗಿ ಇಡಲು ನಾವು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಇದಕ್ಕಾಗಿ ಹಲವಾರು ರೀತಿಯ ಸಸ್ಯಗಳನ್ನು ಮನೆಯ ಸುತ್ತ, ಮನೆಯ ಒಳಗೆ ನೆಡಲಾಗುತ್ತದೆ. ಆದರೆ ಕೆಲವೊಂದು ಪ್ರಾಣಿಗಳನ್ನು ಮನೆಯಲ್ಲಿ ಸಾಕಿದರೆ ಕೂಡಾ ಮನೆಯಲ್ಲಿನ ವಾಸ್ತು ದೋಷಗಳು ನಿವಾರಣೆಯಾಗುತ್ತದೆ ಎನ್ನಲಾಗುತ್ತದೆ.
Vastu Tips in Kannada : ಸಾಮಾನ್ಯವಾಗಿ ಇಂತಹ ಕೆಲವು ವಸ್ತುಗಳನ್ನು ಮನೆಯಲ್ಲಿಟ್ಟರೆ ಅವು ಮನೆಯವರ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಈ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಆರ್ಥಿಕ ಸಂಕಷ್ಟ ತಪ್ಪಿದಲ್ಲ. ಹೀಗಾಗಿ, ಈ ವಸ್ತುಗಳನ್ನು ತಕ್ಷಣವೇ ಮನೆಯಿಂದ ತೆಗೆದುಹಾಕುವುದು ಬಹಳ ಮುಖ್ಯ. ಈ ವಿಷಯಗಳ ಬಗ್ಗೆ ನೀವು ತಿಳಿದುಕೊಳ್ಳಬೇಕು ಬಹಳ ಮುಖ್ಯ.
ಕೆಲವು ವಸ್ತು, ವಿಷಯಗಳನ್ನು ನೋಡುವುದರಿಂದ ದಿನವೂ ಹಾಳಾಗುತ್ತದೆ ಮತ್ತು ಹಣದ ನಷ್ಟಕ್ಕೆ ಕಾರಣವಾಗುತ್ತದೆ ಎಂದರೆ ನಂಬುತ್ತೀರಾ. ಹೌದು ನಂಬಲೇಬೇಕು. ಜನ ಈ ವಿಷಯ, ವಸ್ತುಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಇಂದು ನಾವು ಬೆಳಿಗ್ಗೆ ಎದ್ದ ನಂತರ ನೀವು ಯಾವತ್ತೂ ನೋಡಲೇಬಾರದ ಕೆಲ ವಸ್ತುಗಳ ಬಗ್ಗೆ ಮಾಹಿತಿ ತಂದಿದ್ದೇವೆ. ಈ ಕೆಳಗಿದೆ ನೋಡಿ..
Lucky Plants: ವಾಸ್ತು ಶಾಸ್ತ್ರದಲ್ಲಿ ಮರಗಳು ಮತ್ತು ಗಿಡಗಳಿಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಮನೆಗೆ ಶ್ರೇಯೋಭಿವೃದ್ಧಿ, ಸಂತೋಷ ಮತ್ತು ಸಮೃದ್ಧಿಯನ್ನು ತರುವಲ್ಲಿ ಅವು ಪ್ರಮುಖ ಪಾತ್ರವಹಿಸುತ್ತವೆ ಎಂದು ಹೇಳಲಾಗುತ್ತದೆ,
Vastu Tips in Kannada : ವಾಸ್ತು ಪ್ರಕಾರ, ನಮ್ಮ ಮನೆಯಲ್ಲಿರುವ ಕೆಲವು ವಸ್ತುಗಳಿಂದ ಮನೆಯಲ್ಲಿ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜನ ಈ ವಿಷಯದ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಇದು ಮನೆಯಲ್ಲಿ ಅಶುಭ ಸಂಕೇತಗಳನ್ನು ತರುತ್ತದೆ. ಇಂದು ನಾವು ಈ ವಿಷಯದ ಬಗ್ಗೆ ಮಾಹಿತಿ ತಂದಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.