Vastu Tips for Gift: ವಾಸ್ತು ಪ್ರಕಾರ, ಉಡುಗೊರೆ ನೀಡುವಾಗ ಮಾಡುವ ಕೆಲವು ತಪ್ಪುಗಳಿಂದ ಭಾರೀ ನಷ್ಟವನ್ನು ಎದುರಿಸಬೇಕಾಗುತ್ತದೆ. ವಾಸ್ತು ಪ್ರಕಾರ, ಯಾವ ರೀತಿಯ ಉಡುಗೊರೆಗಳನ್ನು ನೀಡಬೇಕು? ಯಾರಿಗಾದರೂ ಗಿಫ್ಟ್ ನೀಡುವ ಮುನ್ನ ನೆನಪಿನಲ್ಲಿಡಬೇಕಾದ ವಿಷಯಗಳು ಯಾವುವು ಎಂದು ತಿಳಿಯೋಣ...
ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಇರುವ ಧನಾತ್ಮಕ ಮತ್ತು ನಕಾರಾತ್ಮಕ ಶಕ್ತಿಯು ವ್ಯಕ್ತಿಯ ಯಶಸ್ಸು ಮತ್ತು ಪ್ರಗತಿಗೆ ಬಹಳಷ್ಟು ಕೊಡುಗೆ ನೀಡುತ್ತದೆ. ವಾಸ್ತು ಶಾಸ್ತ್ರದಲ್ಲಿ ಇಂತಹ ಅನೇಕ ವಿಷಯಗಳನ್ನು ಹೇಳಲಾಗಿದೆ, ಇನ್ನು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಹರಿಸುವ ಕೆಲ ವಿಗ್ರಹಗಳನ್ನು ಮನೆಯಲ್ಲಿಟ್ಟರೆ ಅವುಗಳು ವ್ಯಕ್ತಿಯ ಅದೃಷ್ಟವನ್ನು ಬೆಳಗಿಸುತ್ತದೆ.
ಅನೇಕ ಬಾರಿ ಮನೆಯ ಹಿರಿಯರು ಸಂಜೆ ಕೆಲವು ಕೆಲಸಗಳನ್ನು ಮಾಡಲು ನಿರಾಕರಿಸುತ್ತಾರೆ. ಇದರ ಹಿಂದಿನ ಕಾರಣಗಳನ್ನು ಧರ್ಮ, ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ ಉಲ್ಲೇಖಿಸಲಾಗಿದೆ. ಧರ್ಮಗ್ರಂಥಗಳಲ್ಲಿ, ಸಂಜೆ ಕೆಲವು ಕೆಲಸಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಸೂರ್ಯಾಸ್ತದ ನಂತರ ಸಂಜೆ ಈ ಕೆಲಸಗಳನ್ನು ಮಾಡಿದರೆ ಲಕ್ಷ್ಮಿ ದೇವಿಯು ಕೋಪಗೊಳ್ಳುತ್ತಾಳೆ. ಅಂತಹ ಮನೆಗಳಲ್ಲಿ ಬಡತನವು ಉಂಟಾಗುತ್ತದೆ.
Vastu Tips: ವಾಸ್ತು ಪ್ರಕಾರ, ಮನೆಯ ಮುಖ್ಯ ದ್ವಾರದಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ಅಂತಹ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಪ್ರವೇಶಿಸುತ್ತವೆ. ಮಾತ್ರವಲ್ಲ, ಆ ಮನೆಯಲ್ಲಿ ಸುಖ-ಸಂತೋಷಕ್ಕೆ ಎಂದಿಗೂ ಕೊರತೆ ಆಗುವುದಿಲ್ಲ ಎಂದು ಹೇಳಲಾಗುತ್ತದೆ.
Morning Vastu Tips: ಸಾಮಾನ್ಯವಾಗಿ, ಕೆಲವು ಮನೆಗಳಲ್ಲಿ ರಾತ್ರಿ ಊಟವಾದ ನಂತರ ಪಾತ್ರೆಯನ್ನು ಸ್ವಚ್ಛಗೊಳಿಸದೆ ಹಾಗೆಯೇ ಬಿಡುತ್ತಾರೆ. ಮಾತ್ರವಲ್ಲ ಕೆಲವರು ಡೈನಿಂಗ್ ಟೇಬಲ್ ಅನ್ನು ಕೂಡ ಹಾಗೆ ಬಿಟ್ಟಿರುತ್ತಾರೆ. ಆ ಕೆಲಸವನ್ನು ಬೆಳಿಗ್ಗೆ ಮಾಡಿದರಾಯಿತು ಎಂಬ ಸೋಮಾರಿತನ ಕೆಲವರದ್ದು. ಆದರೆ, ವಾಸ್ತು ಪ್ರಕಾರ ನಿಮ್ಮ ಈ ಸ್ವಭಾವದಿಂದ ಬಡತನ ಬರಬಹುದು ಎಂದು ಹೇಳಲಾಗುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ, ಆಹಾರ ಸೇವಿಸುವಾಗ ಸರಿಯಾದ ದಿಕ್ಕಿನಲ್ಲಿ ಕುಳಿತು ತಿನ್ನುವುದು ಬಹಳ ಮುಖ್ಯ. ಇಲ್ಲದಿದ್ದರೆ, ಇದು ನಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ.
Broom Vastu Tips:ವಾಸ್ತು ಶಾಸ್ತ್ರದಲ್ಲಿ, ಪೊರಕೆಯ ಬಗ್ಗೆ ಕೆಲವು ಪ್ರಮುಖ ನಿಯಮಗಳನ್ನು ಹೇಳಲಾಗಿದೆ. ಈ ನಿಯಮಗಳನ್ನು ಅನುಸರಿಸಿದರೆ ಲಕ್ಷ್ಮೀ ದೇವಿಯ ಆಶೀರ್ವಾದ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ.
ಬಿಲ್ವ ವೃಕ್ಷದ ಹೆಸರು ಕೇಳಿದೊಡನೆ ಶಿವನ ಹೆಸರು ಮನದಲ್ಲಿ ಗಿರಕಿ ಹೊಡೆಯುತ್ತದೆ. ಶತಮಾನಗಳಿಂದಲೂ ಶಿವಲಿಂಗಕ್ಕೆ ಬಿಲ್ವಪತ್ರೆಯನ್ನು ಅರ್ಪಿಸಲಾಗುತ್ತಿದೆ. ಮತ್ತು ಬಿಲ್ವ ಪತ್ರೆಯು ಶಿವನಿಗೆ ಬಹಳ ಪ್ರಿಯವಾಗಿದೆ ಎಂಬುದೂ ಕೇಳಿಬರುತ್ತದೆ. ಆದರೆ ಅದರಲ್ಲಿ ಮಾತೆ ಲಕ್ಷ್ಮಿ ನೆಲೆಸಿದ್ದಾಳೆ ಎಂದು ನಿಮಗೆ ತಿಳಿದಿದೆಯೇ? ಆದುದರಿಂದ ಇದನ್ನು ಪೂಜಿಸುವುದರಿಂದ ಶಿವ ಮತ್ತು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯುತ್ತಾರೆ. ಬಿಲ್ವ ಮರದ ಪ್ರಯೋಜನಗಳ ಬಗ್ಗೆ ತಿಳಿಯೋಣ.
Vastu Tips For Bathroom: ಕೆಲವು ಬಾರಿ ನಾವು ಎಷ್ಟೇ ಕಷ್ಟ ಪಟ್ಟು ಸಂಪಾದಿಸಿದರೂ ಹಣ ಕೈಯಲ್ಲಿ ನಿಲ್ಲುವುದಿಲ್ಲ. ಎಷ್ಟೇ ದುಡಿದರೂ ಸಹ ಸದಾ ಜೇಬು ಖಾಲಿಯಾಗಿರುತ್ತದೆ. ಇದರ ಹಿಂದೆ ಹಲವು ಕಾರಣಗಳಿರಬಹುದು. ವಾಸ್ತು ದೋಷವೂ ಸಹ ಒಂದು ಕಾರಣವಾಗಿದೆ. ವಾಸ್ತುಶಾಸ್ತ್ರದಲ್ಲಿ ಇಂತಹ ಹಣಕಾಸಿನ ಬಿಕ್ಕಟ್ಟಿಗೆ ಪರಿಹಾರ ಪಡೆಯಲು ಸ್ನಾನಗೃಹದಲ್ಲಿ ಯಾವ ಬಣ್ಣದ ಬಕೆಟ್ ಇಡಬೇಕು ಎಂಬುದನ್ನು ಉಲ್ಲೇಖಿಸಲಾಗಿದೆ.
ಮನೆಯಲ್ಲಿರುವ ಪ್ರತಿಯೊಂದು ವಸ್ತುವಿನ ಜೊತೆಗೆ ಪ್ರತಿಯೊಂದು ಕೋಣೆ ಮತ್ತು ಮೂಲೆ ಕೂಡ ವಾಸ್ತು ಪ್ರಕಾರವಾಗಿರಬೇಕು. ಮನೆಯಲ್ಲಿಯ ದೇವರ ಕೋಣೆ ಬಗ್ಗೆ ವಾಸ್ತುವಿನಲ್ಲಿ ಅನೇಕ ನಿಯಮಗಳನ್ನು ಹೇಳಲಾಗಿದೆ.
ಬಾಲ್ಕನಿಗೆ ಅದೃಷ್ಟದ ಸಸ್ಯಗಳು: ಮನೆಯಲ್ಲಿ ಇಎಲವು ಸಸ್ಯಗಳನ್ನು ಇಡುವುದನ್ನು ತುಂಬಾ ಶುಭ ಎಂದು ಹೇಳಲಾಗುತ್ತದೆ. ಅಂತೆಯೇ ಮನೆಯ ಬಾಲ್ಕನಿಯಲ್ಲಿ ಕೆಲವು ಸಸ್ಯಗಳನ್ನು ಇಡುವುದರಿಂದ ಆ ಸಸ್ಯಗಳು ಹಣವನ್ನು ಆಯಸ್ಕಾಂತದಂತೆ ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ. ಅಂತಹ ಸಸ್ಯಗಳ ಬಗ್ಗೆ ತಿಳಿಯೋಣ...
Vastu Shastra: ಜೀವನದಲ್ಲಿ ಒಬ್ಬರಿಗೊಬ್ಬರು ತಮ್ಮ ನಡುವೆ ಪದಾರ್ಥಗಳನ್ನು ಹಂಚಿಕೊಳ್ಳುವುದು ಸಹಜ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಎಂದಿಗೂ ಸಹ ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಹೇಳಲಾಗುತ್ತದೆ. ಇದರಿಂದ ಮನೆಯಲ್ಲಿ ಬಡತನ ಬೆಂಬಿಡದೆ ಕಾಡುತ್ತದೆ. ಜೀವನದಲ್ಲಿ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಬೇಕಾಗುತ್ತದೆ ಎನ್ನಲಾಗುತ್ತದೆ.
Vastu Shastra For Kitchen: ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಯಾವತ್ತೂ ಕೆಲವು ತಪ್ಪುಗಳನ್ನು ಮಾಡಬಾರದು. ಅಡುಗೆ ಮನೆಯಲ್ಲಿ ಮಾಡುವ ತಪ್ಪುಗಳಿಂದ ಅಡುಗೆ ಮನೆ ಮಲಿನವಾಗುತ್ತದೆ. ಹೀಗಾದಾಗ ತಾಯಿ ಲಕ್ಷ್ಮೀ ಕೋಪಗೊಳ್ಳುತ್ತಾಳೆ.
Vastu Tips for Money: ಸಂಪತ್ತಿನ ದೇವತೆಯಾದ ತಾಯಿ ಲಕ್ಷ್ಮಿಗೆ ಪಾರಿಜಾತ ಸಸ್ಯವೆಂದರೆ ಬಹಳ ಪ್ರಿಯ. ಈ ಸಸ್ಯವನ್ನು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ನೆಡುವುದರಿಂದ ಅಪಾರ ಸಂಪತ್ತಿನ ಒಡೆಯರಾಗಬಹುದು ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.