ಕೆಲವರು ತಮ್ಮ ಉದ್ಯಾನದ ಸೌಂದರ್ಯವನ್ನು ಹೆಚ್ಚಿಸಲು ಪಿಯೋನಿಯಾ ಹೂವುಗಳ ಸಸ್ಯವನ್ನು ನೆಡುತ್ತಾರೆ. ಈ ಸಸ್ಯವನ್ನು ಮನೆಯ ಪ್ರವೇಶದ್ವಾರದ ಬಲಭಾಗದಲ್ಲಿ ನೆಡುವುದು ಮಂಗಳಕರವೆಂದು ಹೇಳಲಾಗುತ್ತದೆ.
Vastu Tips: ಜೀವನದಲ್ಲಿ ಒಂದಲ್ಲಾ ಒಂದು ಸಮಯದಲ್ಲಿ ನಾವು ವಸ್ತುಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುತ್ತೇವೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಕೆಲವು ವಸ್ತುಗಳನ್ನು ನಾವು ಎಂದಿಗೂ ಇತರರಿಗೆ ನೀಡಬಾರದು ಅಥವಾ ಅವರಿಂದ ತೆಗೆದುಕೊಳ್ಳಬಾರದು. ಹೀಗೆ ಮಾಡುವುದರಿಂದ ಸಂಪತ್ತಿನ ದೇವತೆಯಾದ ಲಕ್ಷ್ಮಿ ಕೋಪಗೊಳ್ಳಬಹುದು ಎಂದು ಹೇಳಲಾಗುತ್ತದೆ.
ಮನಿ ಪ್ಲಾಂಟ್ಗಾಗಿ ವಾಸ್ತು ಸಲಹೆಗಳು: ಮನೆಯಲ್ಲಿ ಮನಿ ಪ್ಲಾಂಟ್ ನೆಡುವುದನ್ನು ತುಂಬಾ ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ಆದರೆ, ಅದಕ್ಕೂ ಮೊದಲು ವಾಸ್ತುವಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ತಿಳಿಯುವುದು ಬಹಳ ಮುಖ್ಯ. ಇಲ್ಲದಿದ್ದರೆ, ಮನಿ ಪ್ಲಾಂಟ್ ನೆಡುವುದರಿಂದ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು ಎಂದು ಹೇಳಲಾಗುತ್ತದೆ.
ಪರ್ಸ್ ಯಾವಾಗಲೂ ಹಣದಿಂದ ತುಂಬಿರಲು, ವಾಸ್ತು ಶಾಸ್ತ್ರದಲ್ಲಿ ಕೆಲವು ಸಲಹೆಗಳನ್ನು ನೀಡಲಾಗಿದೆ. ವಾಸ್ತುವಿನ ಪ್ರಕಾರ, ಪರ್ಸ್ನಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ಎಂದಿಗೂ ಹಣದ ಕೊರತೆ ಕಾಡುವುದಿಲ್ಲ ಎಂದು ಹೇಳಲಾಗುತ್ತದೆ.
Tulsi Plant Rules: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯವನ್ನು ಅತ್ಯಂತ ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ಮನೆಯಲ್ಲಿ ತುಳಸಿ ಸಸ್ಯವನ್ನು ನೆಡುವುದರಿಂದ ಸಕಾರಾತ್ಮಕ ಶಕ್ತಿ ಮನೆ ಪ್ರವೇಶಿಸುತ್ತದೆ ಎಂಬ ನಂಬಿಕೆ ಇದೆ. ಆದರೆ, ಈ ತುಳಸಿ ಗಿಡ ನೆಡುವಾಗ ಕೆಲವು ನಿಯಮಗಳನ್ನು ನೆನಪಿನಲ್ಲಿಡಬೇಕು. ಇಲ್ಲವಾದರೆ, ಭಾರೀ ತೊಂದರೆಗಳನ್ನು ಎದುರಿಸಬೇಕಾಗಬಹುದು ಎಂದು ಹೇಳಲಾಗುತ್ತದೆ.
ಅದೃಷ್ಟವನ್ನು ದುರದೃಷ್ಟಕರವಾಗಿ ಪರಿವರ್ತಿಸುತ್ತವೆ. ಆದ್ದರಿಂದ, ಧರ್ಮಗ್ರಂಥಗಳಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡಲು ಮತ್ತು ಜೀವನದಲ್ಲಿ ಕೆಲವು ನಿಯಮಗಳನ್ನು ಅನುಸರಿಸಲು ಸಲಹೆ ನೀಡಲಾಗುತ್ತದೆ.
Vastu Shastra: ಭಾರತೀಯ ಸಂಸ್ಕೃತಿಯಲ್ಲಿ, ರಾತ್ರಿಯ ವೇಳೆ ಅನೇಕ ಕೆಲಸಗಳನ್ನು ನಿಷೇಧಿಸಲಾಗಿದೆ, ಇದರಿಂದಾಗಿ ನೀವು ಆರೋಗ್ಯ ಮತ್ತು ಆರ್ಥಿಕವಾಗಿ ಬಡವರಾಗಬಹುದು. ರಾತ್ರಿಯಲ್ಲಿ ನಾವು ಎಂದಿಗೂ ಮಾಡಬಾರದ ಆ ಕೆಲಸಗಳು ಯಾವುವು ಎಂದು ತಿಳಿಯೋಣ...
Vastu tips for money: ಕೈತುಂಬಾ ಸಂಪಾದಿಸಿದರೂ ಹಣ ಕೈಯಲ್ಲಿ ನಿಲ್ಲುತ್ತಿಲ್ಲ. ಸದಾ ಆರ್ಥಿಕ ಸಂಕಷ್ಟದಿಂದ ಪರದಾಡುವಂತಹ ಸ್ಥಿತಿ ಇದೆ ಎಂದು ಹಲವರು ಹೇಳುತ್ತಾರೆ. ಇದಕ್ಕೆ ದುಂದುಗಾರಿಕೆ ಮಾತ್ರ ಕಾರಣವಲ್ಲ, ಕೆಲವು ವಾಸ್ತು ದೋಷಗಳೂ ಸಹ ಇದಕ್ಕೆ ಕಾರಣವಾಗಿರಬಹುದು. ಈ ಪರಿಸ್ಥಿತಿಯನ್ನು ತಪ್ಪಿಸಲು ನಮ್ಮ ಪರ್ಸ್ನಲ್ಲಿ ಇಡುವ ವಸ್ತುಗಳ ಬಗ್ಗೆ ಎಚ್ಚರಿಕೆಯಿಂದ ಇರುವುದು ಬಹಳ ಮುಖ್ಯ. ಏಕೆಂದರೆ ಪರ್ಸ್ನಲ್ಲಿ ಇಡುವ ಕೆಲವು ವಸ್ತುಗಳು ಬಡತನಕ್ಕೆ ಕಾರಣವಾಗುತ್ತವೆ ಎಂದು ಹೇಳಲಾಗುತ್ತದೆ.
Rahu-Ketu In Kitchen: ಮನೆಯ ಅಡುಗೆ ಕೋಣೆಯಲ್ಲಿ ಮಾಡುವ ಸಣ್ಣ ಸಣ್ಣ ತಪ್ಪುಗಳು ಜೀವನದಲ್ಲಿ ಭಾರೀ ಸಂಕಷ್ಟವನ್ನು ತಂದೊಡ್ಡಬಹುದು. ವಾಸ್ತವವಾಗಿ, ರಾಹು-ಕೇತುಗಳು ಅಡುಗೆ ಮನೆಯಲ್ಲಿ ನೆಲೆಸುತ್ತಾರೆ ಎನ್ನುತ್ತಾರೆ ವಾಸ್ತು ತಜ್ಞರು. ಅಂತಹ ಪರಿಸ್ಥಿತಿಯಲ್ಲಿ, ಕೆಲವು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.
ಈ ಸಸ್ಯಗಳು ಸಂತೋಷ ಮತ್ತು ಸಮೃದ್ಧಿಯನ್ನು ಹೊತ್ತು ತರುತ್ತವೆ ಎಂದು ನಂಬಲಾಗಿದೆ. ಈ ಗಿಡಗಳು ಯಾವ ಮನೆಯಲ್ಲಿ ಇರುತ್ತದೆಯೋ ಆ ಮನೆಯಲ್ಲಿ ಹಣ ಮತ್ತು ಆಹಾರದ ಕೊರತೆ ಎಂದಿಗೂ ಇರುವುದಿಲ್ಲ ಎನ್ನಲಾಗಿದೆ.
Vastu Shastra: ಅನೇಕ ಜನರು ಮಲಗುವ ಕೋಣೆಯಲ್ಲಿ ಅಂತಹ ಕೆಲವು ವಸ್ತುಗಳನ್ನು ಇಡುತ್ತಾರೆ, ಇದರಿಂದಾಗಿ ಅವರ ವೈವಾಹಿಕ ಜೀವನದಲ್ಲಿ ಅಪಶ್ರುತಿ, ಆರ್ಥಿಕ ಬಿಕ್ಕಟ್ಟು ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಾಸ್ತವವಾಗಿ, ಮಾಸ್ಟರ್ ಬೆಡ್ ರೂಂನಲ್ಲಿ ಇರಿಸಲಾಗಿರುವ ಕೆಲವು ವಸ್ತುಗಳು ವಾಸ್ತು ದೋಷಗಳನ್ನು ಉಂಟುಮಾಡುತ್ತವೆ.
ವಾಸ್ತು ಪ್ರಕಾರ, ಪ್ರತಿಯೊಂದು ವಸ್ತುವಿಗೂ ನಮ್ಮ ಜೀವನದ ಮೇಲೆ ನಕಾರಾತ್ಮಕ ಅಥವಾ ಸಕಾರಾತ್ಮಕ ಪರಿಣಾಮ ಬೀರುವ ಶಕ್ತಿಯಿದೆ. ಹೀಗೆ ನಕಾರಾತ್ಮಕ ಶಕ್ತಿಯುಳ್ಳ ವಸ್ತುಗಳು ನಮ್ಮ ಸುತ್ತಲೂ ಇದ್ದರೆ, ಅದು ನಮ್ಮ ನಿತ್ಯ ಜೀವನದ ಮೇಲೆ ಭಾರೀ ಪರಿಣಾಮವನ್ನು ಬೀರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.