ವೈದಿಕ ಜ್ಯೋತಿಷ್ಯದಲ್ಲಿ ಶುಕ್ರನನ್ನು ಐಶಾರಾಮಿ ಜೀವನ ಕಾರಕ ಎಂದು ಬಣ್ಣಿಸಲಾಗುತ್ತದೆ. ಇದೀಗ ಶುಕ್ರನು ರಾಶಿ ಪರಿವರ್ತನೆ ಹೊಂದಿ ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ. ಇದರಿಂದ ಅತ್ಯಂತ ಶುಭಕರ ಮಾಲವ್ಯ ರಾಜಯೋಗವೂ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮ ಯಾವ ರಾಶಿಗೆ ಶುಭ ಎಂದು ತಿಳಿಯೋಣ...
ಜ್ಯೋತಿಷ್ಯದಲ್ಲಿ, ಶುಕ್ರನನ್ನು ಕಲೆ, ಸಂಗೀತ ಮತ್ತು ಐಷಾರಾಮಿ ಅಂಶವೆಂದು ಕರೆಯಲಾಗುತ್ತದೆ. ಫೆಬ್ರವರಿ 15 ರಂದು ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಶುಕ್ರ ವೃಷಭ ಮತ್ತು ತುಲಾ ರಾಶಿಯ ಅಧಿಪತಿ. ಮೀನ ರಾಶಿಯನ್ನು ಪ್ರವೇಶಿಸುವ ಶುಕ್ರ ಈ ರಾಶಿಯವರ ಜೀವನವನ್ನು ಬೆಳಗಲಿದ್ದಾನೆ.
Shukra Gochara: ಸುಖ-ಸಂಪತ್ತು, ಐಶಾರಾಮಿ ಜೀವನದ ಅಂಶ ಎಂದು ಪರಿಗಣಿಸಲ್ಪಡುವ ಶುಕ್ರ ಗ್ರಹದ ಗೋಚಾರವನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಬಹಳ ಮಹತ್ವ ಎಂದು ಪರಿಗಣಿಸಲಾಗಿದೆ. ವ್ಯಾಲೆಂಟೈನ್ಸ್ ಡೇ ಬಳಿಕ ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೀನ ರಾಶಿಯಲ್ಲಿ ಶುಕ್ರನು ಬಹಳ ಉತ್ಕೃಷ್ಟನಾಗಿರುತ್ತಾನೆ. ಹಾಗಾಗಿಯೇ, ಮೀನ ರಾಶಿಗೆ ಶುಕ್ರನ ಪ್ರವೇಶವನ್ನು ಬಹಳ ಮುಖ್ಯ ಎಂದು ಹೇಳಲಾಗುತ್ತದೆ.
Shukra Shani Yuti: ವೈದಿಕ ಜ್ಯೋತಿಷ್ಯದ ಪ್ರಕಾರ, ಶನಿ ಮತ್ತು ಶುಕ್ರ ಎರಡೂ ಗ್ರಹಗಳನ್ನು ಮಿತ್ರ ಗ್ರಹಗಳು ಎಂದು ಹೇಳಲಾಗುತ್ತದೆ. ಇದೀಗ ಈ ಎರಡೂ ಮಿತ್ರ ಗ್ರಹಗಳು ಕುಂಭ ರಾಶಿಯಲ್ಲಿ ಸಂಯೋಜನೆ ಹೊಂದಿದ್ದು ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರಲಿದೆ. ಕುಂಭ ರಾಶಿಯಲ್ಲಿ ಶನಿ-ಶುಕ್ರರ ಯುತಿಯು ಮೂರು ರಾಶಿಯವರ ಅದೃಷ್ಟದ ಬಾಗಿಲನ್ನು ತೆರೆಯಲಿದೆ ಎಂದು ಹೇಳಲಾಗುತ್ತಿದೆ.
Shukra Shani Yuti in Kumbha: ಶನಿಯ ರಾಶಿಯಲ್ಲಿ ಶನಿ-ಶುಕ್ರರ ಸಂಯೋಗದಿಂದ ಕೆಲವು ರಾಶಿಯವರಿಗೆ ತುಂಬಾ ಶುಭ ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಅವರ ಅದೃಷ್ಟ ಖುಲಾಯಿಸಲಿದ್ದು ಹಣದ ಸುರಿಮಳೆಯೇ ಸುರಿಯಲಿದೆ ಎಂದು ಹೇಳಲಾಗುತ್ತಿದೆ.
ಶುಕ್ರ ಗೋಚರ 2023: ಫೆಬ್ರವರಿ 15ರಂದು ಶುಕ್ರ ಗ್ರಹವು ಮೀನ ರಾಶಿಯಲ್ಲಿ ಸಾಗಲಿದೆ. ಈ ಶುಕ್ರ ಸಂಕ್ರಮದಿಂದ 3 ರಾಶಿಗಳಿಗೆ ಮಾಲವ್ಯ ರಾಜಯೋಗ ಉಂಟಾಗುತ್ತಿದೆ. ಈ ಶುಕ್ರ ಸಂಕ್ರಮದಿಂದ 3 ರಾಶಿಗಳ ಮೇಲೆ ಹಣ ಮತ್ತು ಸೌಕರ್ಯಗಳ ಮಳೆ ಸುರಿಯಲಿದೆ.
ವೈದಿಕ ಜ್ಯೋತಿಷ್ಯದಲ್ಲಿ, ಶುಕ್ರನನ್ನು ಸಂಪತ್ತು-ಐಷಾರಾಮಿ, ಪ್ರೀತಿ-ಪ್ರಣಯದ ಅಂಶವೆಂದು ಪರಿಗಣಿಸಲಾಗಿದೆ. ಜನವರಿ 22 ರಂದು ಶುಕ್ರ ಸಂಕ್ರಮಣ ನಡೆಯಲಿದೆ. ಈ ಮೂಲಕ, 5 ರಾಶಿಯವರ ಜೀವನದ ದಿಕ್ಕೇ ಬದಲಾಗಲಿದೆ.
Venus Transit 2023: ಸುಖ-ಸಂಪತ್ತು, ಐಶಾರಾಮಿ ಜೀವನಕಾರಕ ಶುಕ್ರನು ಇನ್ನು ಮೂರು ದಿನಗಳಲ್ಲಿ ಶನಿಯ ರಾಶಿಚಕ್ರ ಚಿಹ್ನೆಯಾದ ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಕುಂಭ ರಾಶಿಯಲ್ಲಿ ಶುಕ್ರನ ಪ್ರವೇಶವು ಎಲ್ಲಾ 12 ರಾಶಿಯವರ ಮೇಲೆ ಮಹತ್ವದ ಪರಿಣಾಮವನ್ನು ಬೀರಲಿದೆ. ಆದರೆ, ಈ ಸಮಯದಲ್ಲಿ ನಾಲ್ಕು ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. ಅದೇ ಸಮಯದಲ್ಲಿ ಒಂದು ರಾಶಿಯವರಿಗೆ ಸಂಕಷ್ಟದ ಕಾರ್ಮೋಡ ಆವರಿಸಲಿದೆ ಎಂದು ಹೇಳಲಾಗುತ್ತಿದೆ.
Venus Transit Effect: ಸಂಕ್ರಾಂತಿ ಬಳಿಕ ಸಂಪತ್ತು, ಐಶಾರಾಮಿ ಜೀವನಕಾರಕನಾದ ಶುಕ್ರನು ತನ್ನ ಮಿತ್ರ ಗ್ರಹ ಶನಿಯ ರಾಶಿಯಲ್ಲಿ ಎಂದರೆ ಕುಂಭ ರಾಶಿಗೆ ಪ್ರವೇಶಿಸಲಿದ್ದಾನೆ. ಜನವರಿ 22ರಂದು ಶುಕ್ರ ರಾಶಿ ಪರಿವರ್ತನೆ ನಡೆಯಲಿದೆ. ಇದರ ಪರಿಣಾಮ ದ್ವಾದಶ ರಾಶಿಗಳ ಮೇಲೆ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಮೂರು ರಾಶಿಯವರ ಅದೃಷ್ಟ ಹೊಳೆಯಲಿದೆ ಎಂದು ಹೇಳಲಾಗುತ್ತಿದೆ.
Malavya Rajayoga Effect: ವೈದಿಕ ಜ್ಯೋತಿಷ್ಯದ ಪ್ರಕಾರ, ನವಗ್ರಹಗಳಲ್ಲಿ ಯಾವುದೇ ಗ್ರಹವು ಸಂಕ್ರಮಿಸಿದಾಗಲೆಲ್ಲಾ ಅದರಿಂದ ಶುಭ ಮತ್ತು ಅಶುಭ ಯೋಗಗಳು ಸೃಷ್ಟಿಯಾಗುತ್ತವೆ. ಫೆಬ್ರವರಿ ಮಾಸದಲ್ಲಿ ಶುಕ್ರ ರಾಶಿ ಪರಿವರ್ತನೆಯಿಂದಾಗಿ ಮಾಲವ್ಯ ರಾಜ ಯೋಗ ಸೃಷ್ಟಿಯಾಗುತ್ತಿದೆ. ಇದು ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ ಆದರೂ, ಕೆಲವು ರಾಶಿಯವರ ಜೀವನದಲ್ಲಿ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ ಎಂದು ಹೇಳಲಾಗುತ್ತಿದೆ.
Venus Saturn Transit 2023 : ಜ್ಯೋತಿಷ್ಯದಲ್ಲಿ, ಶುಕ್ರನನ್ನು ಸಂಪತ್ತು-ವೈಭವ, ಸಂತೋಷ-ಅನುಕೂಲತೆ, ಐಷಾರಾಮಿ ಮತ್ತು ಪ್ರೀತಿ-ಸೌಂದರ್ಯದ ಅಂಶವೆಂದು ಪರಿಗಣಿಸಲಾಗಿದೆ. ಆದರೆ ಶನಿಯನ್ನು ನ್ಯಾಯದ ದೇವರು ಎಂದು ಪರಿಗಣಿಸಲಾಗಿದೆ. ಹೀಗಾಗಿ, ಒಂದೇ ರಾಶಿಯಲ್ಲಿ ಈ ಗ್ರಹಗಳ ಸಂಯೋಜನೆಯು ಬಹಳ ಮುಖ್ಯವಾದ ಪರಿಣಾಮವನ್ನು ಬೀರುತ್ತದೆ.
ನಾಳೆ, ಡಿಸೆಂಬರ್ 28, 2029 ರಂದು, ಬುಧ ಸಂಕ್ರಮಣದ ನಂತರ ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. ಮರುದಿನ ಅಂದರೆ ಡಿಸೆಂಬರ್ 29, 2022 ರಂದು, ಶುಕ್ರ ಕೂಡಾ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಬುಧ ಮತ್ತು ಶುಕ್ರ ರಾಶಿಯನ್ನು ಬದಲಿಸಿ ಮಕರ ರಾಶಿ ಪ್ರವೇಶಿಸುವುದರಿಂದ ಲಕ್ಷ್ಮೀ ನಾರಾಯಣ ರಾಜಯೋಗ ಉಂಟಾಗುತ್ತದೆ.
Shukra Gochar 2022 Effect: ಈ ಸಂಚಾರವು ಮೀನ ರಾಶಿಯವರಿಗೆ ಸಹ ಅನುಕೂಲಕರವಾಗಿರುತ್ತದೆ. ಶುಕ್ರ ಸಂಕ್ರಮವು ಈ ರಾಶಿಚಕ್ರದ ಜನರ ಎಲ್ಲಾ ಆಸೆಗಳನ್ನು ಪೂರೈಸುತ್ತದೆ. ಈ ಅವಧಿಯಲ್ಲಿ, ದೀರ್ಘ ಬಾಕಿಯಿರುವ ಕೆಲಸಗಳಲ್ಲಿ ಯಶಸ್ಸು ಇರುತ್ತದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ ಅದು ಲಾಭದಾಯಕವಾಗಿರುತ್ತದೆ. ಶುಭ ಫಲಿತಾಂಶಗಳನ್ನು ಪಡೆಯಲು, ಗುರುವಾರದಂದು ದೇವಾಲಯದಲ್ಲಿ ಶಿವನನ್ನು ಪೂಜಿಸಿ.
ಶುಕ್ರನ ಈ ಸಂಕ್ರಮಣವು ಕೆಲವು ರಾಶಿಯವರಿಗೆ ಹಾನಿಕಾರಕವಾಗಿ ಪರಿಣಮಿಸಬಹುದು. ಆದರೆ ಐದು ರಾಶಿಯವರ ಪಾಲಿಗೆ ಮಾತ್ರ ಇದು ಅಮೃತ ಘಳಿಗೆಯಾಗಲಿದೆ. ಈ ಐದು ರಾಶಿಯವರು ಈ ಸಂದರ್ಭದಲ್ಲಿ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ.
Shukra Gochar 2022: ಈ ಶುಕ್ರ ಸಂಕ್ರಮವು ಕೆಲವು ರಾಶಿಗಳಿಗೆ ಹಾನಿಕಾರಕವೆಂದು ಸಾಬೀತುಪಡಿಸುತ್ತದೆ. ಅದೇ ರೀತಿ 5 ರಾಶಿಗಳಿಗೆ ಭರ್ಜರಿ ಲಾಭವಾಗಲಿದೆ. ಮಕರ ರಾಶಿಯಲ್ಲಿ ಶುಕ್ರ ಸಂಕ್ರಮಣದಿಂದ ಯಾವ ಜನರ ಅದೃಷ್ಟವು ಬೆಳಗಲಿದೆ ಎಂದು ತಿಳಿಯಿರಿ.
2023 ರಲ್ಲಿಶುಕ್ರನ ಸಂಕ್ರಮಣದಿಂದ ಮಾಳವ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಇದು ಮೂರು ರಾಶಿಯವರ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ಇದರಿಂದಾಗಿ ಮುಂದಿನ ವರ್ಷ ಅಂದರೆ 2023 ರಲ್ಲಿ ಈ ರಾಶಿಯವರಿಗೆ ಇದ್ದಕ್ಕಿದ್ದಂತೆ ಧನ ಲಾಭವಾಗುತ್ತದೆ. ಎಲ್ಲಾ ಕೆಲಸದಲ್ಲಿಯೂ ಪ್ರಗತಿ ಸಿಗಲಿದೆ.
ಜನ್ಮ ಜಾತಕದಲ್ಲಿ ಶುಕ್ರಣ ಸ್ಥಾನ ಉತ್ತಮವಾಗಿದ್ದರೆ ಅವರ ಭವಿಷ್ಯ ಕೂಡಾ ಪ್ರಕಾಶಮಾನವಾಗಿ ಬೆಳಗುತ್ತದೆ. ಶುಕ್ರ ದೆಸೆ ನಡೆಯುತ್ತಿದ್ದರೆ ಆ ವ್ಯಕ್ತಿ ಮುಟ್ಟಿದ್ದೆಲ್ಲಾ ಚಿನ್ನ ಎಂದು ಹೇಳಲಾಗುತ್ತದೆ. ಇದೇ ಕಾರಣಕ್ಕೆ ವ್ಯಕ್ತಿಯ ಜಾತಕದಲ್ಲಿ ಶುಕ್ರ ದೆಸೆ ನಡೆಯುತ್ತಿರುವಾಗಲೇ ಒಳ್ಳೆಯ ಕೆಲಸಗಳನ್ನು ಮಾಡುವಂತ ಸೂಚಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.