ವಾದ ವಿವಾದಗಳಿಗೆ ಕಾರಣವಾಗುತ್ತಿದ್ದ ನಟಿ ರಶ್ಮಿಕಾ ಮಂದಣ್ಣ ಯಾಕೋ ಶಾಂತಿ ಮಂತ್ರ ಜಪಸುತ್ತಿದ್ದಾರೆ. ಇಷ್ಟು ದಿನ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನ್ಯಾಷುನಲ್ ಕ್ರಶ್ ಮೊದಲ ಬಾರಿಗೆ ಮನಬಿಚ್ಚಿ ಮಾತನಾಡಿದ್ದಾರೆ. ನಟ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರುವ ಮಂದಣ್ಣ ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್ ಎಂದು ಹೇಳಿದ್ದಾರೆ.
ಸಿನಿಮಾಗಳಿಗೂ ಟ್ರೋಲ್ಗಳಿಗೂ ಬಿಡಲಾರದ ನಂಟು ಅನಿಸುತ್ತೆ. ಸಿನಿಮಾ ನಟರು ಏನೇ ಮಾಡಿದ್ರೂ ಟ್ರೋಲರ್ಸ್ ಒಂದಲ್ಲ ಒಂದು ರೀತಿಯಲ್ಲಿ ಅವರನ್ನು ಟ್ರೋಲ್ ಮಾಡದೇ ಬಿಡುವುದಿಲ್ಲ. ಸದ್ಯ ಇಳಯ ದಳಪತಿ ವಿಜಯ್ ಅಭಿನಯದ ʼವಾರಿಸುʼ ಸಿನಿಮಾದ ಪೋಸ್ಟರ್ ಒಂದು ಬಿಡುಗಡೆಯಾಗಿದ್ದು, ಪೋಸ್ಟರ್ ನೋಡಿದ ನೆಟ್ಟಿಗರು ಅರೆ.. ಇದು ಕೆಜಿಎಫ್ ರಾಕಿಭಾಯ್ ಸ್ಟೈಲ್ ಅಲ್ವಾ ಎನ್ನುತ್ತಿದ್ದಾರೆ.
ತಮಿಳು ಸೂಪರ್ ಸ್ಟಾರ್ ವಿಜಯ್ ಅವರ ಪೋಷಕರು ಸೇರಿದಂತೆ 11 ಪ್ರತಿವಾದಿಗಳ ವಿರುದ್ಧ ಅವರ ಹೆಸರನ್ನು ಬಳಸಿಕೊಂಡು ಯಾವುದೇ ಸಭೆ ಅಥವಾ ಚಟುವಟಿಕೆ ನಡೆಸದಂತೆ ನಿರ್ಬಂಧಿಸಲು ಸಿವಿಲ್ ಮೊಕದ್ದಮೆ ಹೂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.